• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ರಸ್ತೆಗೆ ಅಡ್ಡ ಬಂದ ದನ ಸ್ಕೂಟಿ ಸ್ಕಿಡ್ ಆಗಿ ತಾಯಿ-ಮಗನಿಗೆ ಗಾಯ

ಹೆಬ್ರಿ: ದನವೊಂದು ರಸ್ತೆಗೆ ಏಕಾಏಕಿ ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಘಟನೆಯಲ್ಲಿ ತಾಯಿ ಮತ್ತು ಮಗ ಗಾಯಗೊಂಡಿರುವ ಘಟನೆ ತಾಲೂಕಿನ ಕುಚ್ಚೂರು ಗ್ರಾಮದ ಮಾಬ್ಲಾಡಿ ಎಂಬಲ್ಲಿ ಶನಿವಾರ ನಡೆದಿದೆ. ಹೆಬ್ರಿಯ ಎಸ್.ಆರ್. ಶಾಲೆಯಲ್ಲಿ ಕಚೇರಿ ಕೆಲಸ ಮುಗಿಸಿ ಮಗ ಯಕ್ಷೀತ್ (10) ನೊಂದಿಗೆ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದ ಅಕ್ಷತಾ ಎಂಬುವವರು ಅಪಘಾತಕ್ಕೆ ಈಡಾದವರು. ಸಂಜೆ ವೇಳೆಗೆ ಮಾಬ್ಲಾಡಿ ತಲುಪುತ್ತಿದ್ದಂತೆ ದನವೊಂದು ಏಕಾಏಕಿ ಸ್ಕೂಟಿಯತ್ತ ನುಗ್ಗಿ ಬಂದಿದ್ದು, ಡಿಕ್ಕಿ ತಪ್ಪಿಸಲು […]

ರಸ್ತೆಗೆ ಅಡ್ಡ ಬಂದ ದನ ಸ್ಕೂಟಿ ಸ್ಕಿಡ್ ಆಗಿ ತಾಯಿ-ಮಗನಿಗೆ ಗಾಯ Read More »

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಹೆಬ್ರಿ: ಉಡುಪಿ ಕಡೆಯಿಂದ ಅತಿವೇಗವಾಗಿ ಬಂದ ಮಿನಿ ಗೂಡ್ಸ್ ವಾಹನವೊಂದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಶಾಲೆಯೊಂದರ ಬಳಿ ನಡೆದಿದೆ. ಶಾಲೆಗೆ ಹೋಗಲೆಂದು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಅರ್ಪಣಾ ಮತ್ತು ಆಕೆಯ ಸಂಬಂಧಿ ಪ್ರೀತಿ ಎಂಬುವವರ ಮೇಲೆ ಚಾಲಕ ನಾರಾಯಣಪ್ಪ ಎಂಬಾತ ವಾಹನವನ್ನು ತಪ್ಪು ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.​ಅಪಘಾತದ ತೀವ್ರತೆಗೆ ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದು, ಇಬ್ಬರ ತಲೆ ಹಾಗೂ ಕಾಲುಗಳಿಗೆ

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ Read More »

ಉಡುಪಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ

ಹೆಬ್ರಿ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸಮನವಳ್ಳಿ ಗ್ರಾಮ ಹನುಮಂತಪ್ಪ (50) ಮತ್ತವರ ಮಗ ದರ್ಶನ್‌ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್‌ಮಿಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿಯೇ ವಾಸ್ತವ್ಯವಿದ್ದರು. ಮಾ. 25ರಂದು ಸಂಜೆ 7 ಗಂಟೆಗೆ ಉಡುಪಿಗೆ ಹೋಗಿ ಬರುತ್ತೇನೆಂದು ಹೋಗಿದ್ದು, ಮಾ. 26ರಂದು ಅವರ ಮೊಬೈಲ್‌ಗೆ ಕರೆ ಮಾಡಿದಾಗ ಉಡುಪಿಯಲ್ಲಿ ಇರುವುದಾಗಿ ತಿಳಿಸಿದ್ದರು. ಆದರೆ, ನಂತರ ಪೋನ್ ಸ್ವೀಚ್ ಆಫ್ ಆಗಿದ್ದು, ಊರಿನಲ್ಲಿ ಮತ್ತು ಉಡುಪಿಯಲ್ಲಿರುವ ಸಂಬಂಧಿಕರಲ್ಲಿ ವಿಚಾರಿಸಿದಾಗ ಅವರ ಮಾಹಿತಿ ದೊರೆಯದೇ ಇದ್ದು

ಉಡುಪಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ Read More »

ಹೆಬ್ರಿ : ಮೂರು ವರ್ಷಗಳಿಂದ ಗ್ರಾಮಸ್ಥರಿಗೆ ತೊಂದರೆ ನೀಡುತ್ತಿದ್ದ ಗೂಳಿ ಸೆರೆ

ಹೆಬ್ರಿ : ಕಳೆದ ಮೂರು ವರ್ಷಗಳಿಂದ ಹೆಬ್ರಿಯ ತಿಂಗಳೆ ಪರಿಸರದಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಕೊಬ್ಬಿದ ಗೂಳಿಯನ್ನು ಸೆರೆಹಿಡಿಯಲಾಗಿದೆ. ತಿಂಗಳೆ ಭಾಗದ ಮೇಗದ್ದೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಗೂಳಿ ಜನರಿಗೆ ಆತಂಕ ಉಂಟುಮಾಡುತ್ತಿತ್ತು. ಸುಮಾರು 25ಕ್ಕೂ ಹೆಚ್ಚು ಮನೆಗಳಿರುವ ಈ ಭಾಗದ ನಿವಾಸಿಗಳು ಗೂಳಿಯ ಕಾಟದಿಂದ ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದರು. ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುವುದು, ಹಟ್ಟಿಗಳಿಗೆ ನುಗ್ಗಿ ಜಾನುವಾರುಗಳಿಗೆ ತೊಂದರೆ ಮಾಡುವುದು, ಜನರನ್ನು ಓಡಿಸುವುದು ಮುಂತಾದ ಘಟನೆಗಳು ಆಗಾಗ ನಡೆಯುತ್ತಿದ್ದು ಗ್ರಾಮಸ್ಥರು

ಹೆಬ್ರಿ : ಮೂರು ವರ್ಷಗಳಿಂದ ಗ್ರಾಮಸ್ಥರಿಗೆ ತೊಂದರೆ ನೀಡುತ್ತಿದ್ದ ಗೂಳಿ ಸೆರೆ Read More »

ಹೆಬ್ರಿ ಎಂಆರ್‌ಎಫ್‌ ಘಟಕಕ್ಕೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶ

ಕಾರ್ಕಳ : ಹೆಬ್ರಿ ತಾಲೂಕಿನ ಎಂಆರ್‌ಎಫ್‌ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಸೊತ್ತು ನಾಶ ಆದ ಘಟನೆ ಫೆ. 14ರಂದು ನಡೆದಿದೆ.ಹೆಬ್ರಿ ಪೊಲೀಸ್‌ ಕ್ವಾಟರ್ಸ್‌ ಸಮೀಪದಲ್ಲಿ ಹೆಬ್ರಿ ತಾಲೂಕು ತ್ಯಾಜ್ಯ ಸಂಗ್ರಹದ ಎಂಆರ್‌ಎಫ್‌ ಘಟಕವಿದ್ದು ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಕಾರ್ಕಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿಯ ಕೆನ್ನಾಲೆಗೆ ಘಟಕದೊಳಗೆ ಸಂಗ್ರಹಿಸಿದ್ದ ತ್ಯಾಜ್ಯ ಸುಟ್ಟು ಭಸ್ಮವಾಗಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯಹೆಬ್ರಿ

ಹೆಬ್ರಿ ಎಂಆರ್‌ಎಫ್‌ ಘಟಕಕ್ಕೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶ Read More »

ಪಂಚಾಯತ್‌ ಅಧಿಕಾರಾವಧಿ ಕೊನೆ – ಗ್ರಾಮ ಸಮರಕ್ಕೆ ಕ್ಷಣಗಣನೆ – ಎಪ್ರಿಲ್‌ ಅಂತ್ಯಕ್ಕೆ ಚುನಾವಣೆ ?

ಕಾರ್ಕಳ ಹೆಬ್ರಿ ತಾಲೂಕಿನ ಪಂಚಾಯತ್‌ಗಳ ಕುರಿತು ಸಮಗ್ರ ಚಿತ್ರಣ ಕಾರ್ಕಳ : ಸ್ಥಳೀಯ ಸರಕಾರವೆಂದೇ ಪರಿಗಣಿಸಲ್ಪಟ್ಟಿರುವ ಗ್ರಾಮ ಪಂಚಾಯತ್‌ನ ಅಧಿಕಾರಾವಧಿ ಫೆಬ್ರವರಿ ಎರಡನೇ ವಾರಕ್ಕೆ ಕೊನೆಗೊಳ್ಳುತ್ತಿದೆ. ರಾಜ್ಯದ ಒಟ್ಟು 5,948 ಗ್ರಾಮ ಪಂಚಾಯತ್‌ಗಳ ಪೈಕಿ 5,698 ಗ್ರಾಮ ಪಂಚಾಯತಿಗಳಿಗೆ 2020ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಗ್ರಾಮ ಪಂಚಾಯತ್‌ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶೀಘ್ರದಲ್ಲೇ ಚುನಾವಣೆ ಘೋಷಣೆ ಮಾಡುವ ಸಾಧ್ಯತೆಯಿದೆ. ಒಂದು ಮೂಲದ ಪ್ರಕಾರ ಎಪ್ರಿಲ್‌ ಕೊನೆಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮುನ್ನ ಕ್ಷೇತ್ರ ವಿಂಗಡಣೆ,

ಪಂಚಾಯತ್‌ ಅಧಿಕಾರಾವಧಿ ಕೊನೆ – ಗ್ರಾಮ ಸಮರಕ್ಕೆ ಕ್ಷಣಗಣನೆ – ಎಪ್ರಿಲ್‌ ಅಂತ್ಯಕ್ಕೆ ಚುನಾವಣೆ ? Read More »

ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ

ರೈತಪೀಠ ಇದು ಈ ನೆಲದ ಜ್ಞಾನಪೀಠ – ಕೃತಿ ಬಿಡುಗಡೆ ಹೆಬ್ರಿ : ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19 ರಿಂದ 21ರವರೆಗೆ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿದ್ದು, ಫೆ. 20ರಂದು ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. 240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರು ಮೂಡಬಿದರೆ ಎಸ್‌ ಕೆಎಫ್‌ ಸಂಸ್ಥೆ ನೀಡುವ ನೂತನ ಪ್ರಥಮ

ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ Read More »

ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ – ಪ್ರಧಾನ ಕಾರ್ಯದರ್ಶಿಯಾಗಿ ಸುಕುಮಾರ್ ಮುನಿಯಾಲು

ಹೆಬ್ರಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ನರೇಂದ್ರ ಎಸ್. ಮರಸಣಿಗೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಣಿ ಪತ್ರಿಕೆಯ ವರದಿಗಾರ ಸುಕುಮಾರ್ ಮುನಿಯಾಲು ಆಯ್ಕೆಯಾಗಿದ್ದಾರೆ. ಗುರುವಾರ ಹೆಬ್ರಿಯ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ ಪತ್ರಿಕೆಯ

ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ – ಪ್ರಧಾನ ಕಾರ್ಯದರ್ಶಿಯಾಗಿ ಸುಕುಮಾರ್ ಮುನಿಯಾಲು Read More »

ಸ್ಕೂಟಿಗೆ ಡಿಕ್ಕಿ – ಬುಲೆಟ್‌ ಸವಾರ ಪರಾರಿ

ಕಾರ್ಕಳ : ಸ್ಕೂಟಿಗೆ ಡಿಕ್ಕಿ ಹೊಡೆದು ಬುಲೆಟ್‌ ಸವಾರ ಪರಾರಿಯಾದ ಘಟನೆ ಫೆ. 9ರಂದು ಹೆಬ್ರಿಯಲ್ಲಿ ನಡೆದಿದೆ. ಮಡಾಮಕ್ಕಿ ಗ್ರಾಮದ ಉಮೇಶ್‌ ಶೆಟ್ಟಿಯವರು ತಮ್ಮ ಸ್ಕೂಟಿಯಲ್ಲಿ ಬಾವ ಸಂತೋಷ್‌ ಶೆಟ್ಟಿಯವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿ ಕಡೆಗೆ ಸಾಗುತ್ತಿದ್ದಾಗ ಮಾಂಡಿ ಮೂರುಕೈ ರಸ್ತೆಯ ಹಾಲೆಕೊಡ್ಲು ಎಂಬಲ್ಲಿ ಹೆಬ್ರಿ ಕಡೆಯಿಂದ ಬರುತ್ತಿದ್ದ ಬುಲೆಟ್‌ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯಲ್ಲಿದ್ದ ಸಹಸವಾರ ಸಂತೋಷ್‌ ಶೆಟ್ಟಿ ಗಾಯಗೊಂಡಿದ್ದಾರೆ. ಅಪಘಾತಗೊಳಿಸಿದ ಬುಲೆಟ್‌ ಸವಾರ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಾಯಾಳುವಿಗೆ ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ

ಸ್ಕೂಟಿಗೆ ಡಿಕ್ಕಿ – ಬುಲೆಟ್‌ ಸವಾರ ಪರಾರಿ Read More »

ಕಡ್ತಲದಲ್ಲಿ ಅಹವಾಲು ಸ್ವೀಕಾರ

ಕಾರ್ಕಳ : ಕಡ್ತಲ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಫೆ. 10ರಂದು ಸಾರ್ವಜನಿಕ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಗ್ರಾ. ಪಂ.ನಲ್ಲಿನ ಪ್ರಮುಖ ಸಮಸ್ಯೆಗಳಾದ 9/11 ತಾಂತ್ರಿಕ ಸಮಸ್ಯೆ, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು. ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌

ಕಡ್ತಲದಲ್ಲಿ ಅಹವಾಲು ಸ್ವೀಕಾರ Read More »

error: Content is protected !!
Scroll to Top