ಕಡತ ವಿಲೇವಾರಿ ವಿಳಂಬ – ಹೆಬ್ರಿ ತಾಲೂಕು ಕಚೇರಿ ವಿರುದ್ಧ ಪ್ರತಿಭಟನೆ
ಜನರ ಕೆಲಸಗಳಿಗೆ ವಿಳಂಬ ಮಾಡಬೇಡಿ – ನೀರೆ ಕೃಷ್ಣ ಶೆಟ್ಟಿ ಹೆಬ್ರಿ : ನಮ್ಮ ನಿರಂತರ ಹೋರಾಟದ ಫಲವಾಗಿ ಹೆಬ್ರಿ ತಾಲೂಕು ರಚನೆಯಾಗಿದೆ. ಆದರೆ, ಈಗ ಅದೇ ತಾಲೂಕು ಕಚೇರಿಯಲ್ಲಿ ಜನರು ತಮ್ಮ ಕೆಲಸಗಳಿಗೆ ಅಲೆದಾಡಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಟ್ರಸ್ಟ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅವರು ವಿಳಂಬ ಮಾಡದೆ ಜನರ ಕೆಲಸಗಳನ್ನು ಶೀಘ್ರವಾಗಿ ಮಾಡಿಸಿಕೊಡಿ ಎಂದು ಒತ್ತಾಯಿಸಿದರು.ಅವರು ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ […]
ಕಡತ ವಿಲೇವಾರಿ ವಿಳಂಬ – ಹೆಬ್ರಿ ತಾಲೂಕು ಕಚೇರಿ ವಿರುದ್ಧ ಪ್ರತಿಭಟನೆ Read More »










