• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ಹೆಬ್ರಿ ಕುಲಾಲ ಸಂಘ : ವಾರ್ಷಿಕ ಮಹಾಸಭೆ – ಬೈಕ್‌ ರ‍್ಯಾಲಿ

ಹೆಬ್ರಿ : ಕುಲಾಲ ಸಂಘ ಹೆಬ್ರಿ ತಾಲೂಕು ಇದರ ವಾರ್ಷಿಕ ಮಹಾಸಭೆ ಮತ್ತು ವಿದ್ಯಾಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಡಿ. 21ರಂದು ಹೆಬ್ರಿ ಚೈತನ್ಯ ಸಭಾಭವನದಲ್ಲಿ ನಡೆಯಿತು. ಭೋಜ ಕುಲಾಲ್ ಬೇಳಂಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮುದಾಯದ ಜನತೆಯ ಪ್ರಗತಿಗಾಗಿ ಸಂಘದ ನೇತೃತ್ವದಲ್ಲಿ ನಿರಂತರವಾಗಿ ವಿವಿಧ ಕಾರ್ಯಕ್ರಮಗಳು ನಡೆಯುತ್ತದೆ. ಸಂಘಕ್ಕಾಗಿ ಸ್ವಂತ ನಿವೇಶನದ ಅಗತ್ಯವಿದೆ ಎಂದರು. ಬೈಕ್‌ ರ‍್ಯಾಲಿಸಭಾ ಕಾರ್ಯಕ್ರಮಕ್ಕೂ ಮೊದಲು ವಾರ್ಷಿಕ ಮಹಾಸಭೆಯ ಪ್ರಯುಕ್ತ ಬಂಟರ ಭವನದಿಂದ ಚೈತನ್ಯ ಸಭಾಭವನದವರೆಗೆ […]

ಹೆಬ್ರಿ ಕುಲಾಲ ಸಂಘ : ವಾರ್ಷಿಕ ಮಹಾಸಭೆ – ಬೈಕ್‌ ರ‍್ಯಾಲಿ Read More »

ಕೂಡ್ಲು ಫಾಲ್ಸ್‌ ಬಂಡೆಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ : ಪ್ರವಾಸಿ ತಾಣ ಹೆಬ್ರಿಯ ಕೂಡ್ಲು ಫಾಲ್ಸ್‌ನ ಬಂಡೆಯ ಮೇಲಿನಿಂದ ಬಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ ಮನ್ವಿತ್ (25) ಎಂದು ಗುರುತಿಸಲಾಗಿದೆ. ಮನ್ವಿತ್ ಡಿ.12ರಂದು ತಮ್ಮ ಸ್ವಂತ ಮನೆಯಾದ ಕೊಂಜಾಡಿಗೆ ಬಂದಿದ್ದು, ಡಿ.14ರಂದು ತನ್ನ ಸ್ನೇಹಿತರೊಂದಿಗೆ ಹೆಬ್ರಿಯ ಕೂಡ್ಲು ಫಾಲ್ಸ್‌ಗೆ ಹೋಗಿದ್ದರು. ಅಲ್ಲಿ ಸ್ನೇಹಿತರು ಸ್ನಾನ ಮಾಡುತ್ತಿರುವಾಗ ಮನ್ವಿತ್ ಎತ್ತರದ ಬಂಡೆಯ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ

ಕೂಡ್ಲು ಫಾಲ್ಸ್‌ ಬಂಡೆಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

ಹೆಬ್ರಿ : ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕ (ತನಿಖೆ) ಚಂದ್ರ ಎ. ಕೆ. ಅವರು ದಾಳಿ ಮಾಡಿದ್ದಾರೆ. ಈ ವೇಳೆ ವಿಚಾರಿಸಿದಾಗ ಬ್ರಹ್ಮಾವರ ಕುದಿ ಗ್ರಾಮದ ಶಂಕರ ನಾಯ್ಕ ಎಂಬವರು ಮಟ್ಕಾ ಜುಗಾರಿ ಆಡುತ್ತಿರುವುದು ತಿಳಿದು ಬಂದಿದೆ. ಆತನಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ 1100 ರೂ. ನಗದು, ಆಟಕ್ಕೆ ಬಳಸಿದ ಸಾಮಾಗ್ರಿಯನ್ನು

ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ Read More »

ಆಗುಂಬೆ ಘಾಟಿಯಲ್ಲಿ ಕಾರಿಗೆ ಪಿಕಪ್‌ ಡಿಕ್ಕಿ – ಮೂವರಿಗೆ ಗಾಯ

ಕಾರ್ಕಳ : ಆಗುಂಬೆ ಘಾಟಿಯಲ್ಲಿ ಕಾರಿಗೆ ಪಿಕಪ್‌ ವಾಹನ ಡಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ಡಿ. 7ರಂದು ನಡದಿದೆ. ತುಮಕೂರಿನ ತುರುವೇಕರೆಯ ವರುಣ ಪ್ರಸಾದ್‌ ಬಿ.ಪಿ. ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ತುರುವೇಕರೆ ಹೋಗುವುದಕ್ಕಾಗಿ ತನ್ನ ಸಂಬಂಧಿಯ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ರಲ್ಲಿ ಸಾಗುತ್ತಿದ್ದಾಗ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿ 3ನೇ ತಿರುವಿನಲ್ಲಿ ತಲುಪುವಾಗ ಆಗುಂಬೆ ಕಡೆಯಿಂದ ಬರುತ್ತಿದ್ದ ಪಿಕಪ್‌ ವಾಹನವನ್ನು ಅದರ ಚಾಲಕ ಯಾಸಿನ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ತನ್ನ

ಆಗುಂಬೆ ಘಾಟಿಯಲ್ಲಿ ಕಾರಿಗೆ ಪಿಕಪ್‌ ಡಿಕ್ಕಿ – ಮೂವರಿಗೆ ಗಾಯ Read More »

ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿನಿ ಏಂಜೆಲ್‌ ನಿಧನ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಹೆಬ್ರಿ ತಾಲೂಕು ಮುದ್ರಾಡಿಯ ಏಂಜೆಲ್‌ ಆಲ್ಫನ್ಸಾ ಜೇಮ್ಸ್‌ (17) ನ. 27ರಂದು ಮೃತಪಟ್ಟಿದ್ದಾಳೆ. ನ. 26ರಂದು ಸ್ಥಳೀಯ ಕ್ರೈಸ್ಟ್‌ಕಿಂಗ್‌ ಚರ್ಚ್‌ನ ವಾರ್ಷಿಕ ಹಬ್ಬವಿದ್ದ ಕಾರಣ ಕ್ರೈಸ್ಟ್‌ಕಿಂಗ್‌ ವಿದ್ಯಾಸಂಸ್ಥೆಗೆ ರಜೆ ಸಾರಲಾಗಿತ್ತು. ಹೀಗಾಗಿ ಏಂಜೆಲ್‌ ಮನೆಯಲ್ಲೇ ಇದ್ದು, ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದ ಕಾರಣ ಹೆತ್ತವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರದ್ದು, ಅಲ್ಲಿ ವೈದ್ಯರು ಇಂಜೆಕ್ಷನ್ ನೀಡಿರುತ್ತಾರೆ. ಮನೆಗೆ ಬಂದ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮತ್ತೆ

ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿನಿ ಏಂಜೆಲ್‌ ನಿಧನ Read More »

ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಅಪಮಾನ ಮಾಡಿರುವ ಬಿಳಿಮಲೆ ವಜಾಗೊಳಿಸುವಂತೆ ಸುನಿಲ್‌ ಆಗ್ರಹ

ಉಡುಪಿ : ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನ. ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಕನ್ನಡ ಸಂಸ್ಕ್ರತಿ ಇಲಾಖೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.ಯಕ್ಷಗಾನ ಒಂದು ದೈವಿಕ ಕಲೆ. ದಕ್ಷಿಣೋತ್ತರ ಕನ್ನಡದ ಸಾವಿರಾರು ಕಲಾವಿದರು ವ್ಯವಸಾಯಿ ಮೇಳ ಹಾಗೂ ಹವ್ಯಾಸಿ ಕಲಾವಿದರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ತಮ್ಮ ಬಿಡುಬೀಸು ಹೇಳಿಕೆಯಿಂದ ಒಂದು ಕಲಾಪ್ರಕಾರವನ್ನೇ ಅಸಹ್ಯವಾಗಿಸುವ ಪ್ರಯತ್ನವನ್ನು ಬಿಳಿಮಲೆ ನಡೆಸಿದ್ದಾರೆ

ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಅಪಮಾನ ಮಾಡಿರುವ ಬಿಳಿಮಲೆ ವಜಾಗೊಳಿಸುವಂತೆ ಸುನಿಲ್‌ ಆಗ್ರಹ Read More »

ಹೆಬ್ರಿ – ಅಕ್ಷರ ಸಾಹಿತ್ಯ ಸಂಭ್ರಮ

ಹೆಬ್ರಿ : ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಅಕ್ಷರ ಸಾಹಿತ್ಯ ಸಂಘ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಹೆಬ್ರಿ ಘಟಕ, ಜೇಸಿಐ ಹೆಬ್ರಿ ಇವರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.7ರಂದು ಶಾಲಾ ಸಭಾಂಗಣದಲ್ಲಿ ಅಕ್ಷರ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು. ಹೆಬ್ರಿಯ

ಹೆಬ್ರಿ – ಅಕ್ಷರ ಸಾಹಿತ್ಯ ಸಂಭ್ರಮ Read More »

ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಭೇಟಿ

ಹೆಬ್ರಿ : ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್‌ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅಭಿವೃದ್ಧಿ ನಿಗಮದ ಮೂಲಕ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾಂಗ್ರೆಸ್‌ ಪಕ್ಷ ಮತ್ತು ಸರಕಾರವನ್ನು ವಿಶ್ವಕರ್ಮರು ಬೆಂಬಲಿಸಬೇಕು ಎಂದ್ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಹೇಳಿದರು.ಅವರು ನ. 5ರಂದು ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ಬೇಟಿ ನೀಡಿ ಮಾತನಾಡಿದರು. ಇದೇ ವೇಳೆ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಸುಜ್ಞಾನಮೂರ್ತಿ ಪಿ. ಅವರನ್ನು ಗೌರವಿಸಲಾಯಿತು. ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನಿಯಾಲು

ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಭೇಟಿ Read More »

ಬಸ್‌ಗೆ ಓಮ್ನಿ ಕಾರು ಡಿಕ್ಕಿ – ಇಬ್ಬರು ಆಸ್ಪತ್ರೆ ದಾಖಲು

ಕಾರ್ಕಳ : ಬಸ್‌ಗೆ ಓಮ್ಮಿ ಕಾರು ಡಿಕ್ಕಿಯಾಗಿ ಇಬ್ಬರು ಆಸ್ಪತ್ರೆ ದಾಖಲಾದ ಘಟನೆ ಅ. 29 ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಬ್ಬಿರ್‌ ಅಹ್ಮದ್‌ ಎಂಬವರು ಕೇರಳದಿಂದ ಬಸ್‌ನ್ನು ಖರೀದಿ ಮಾಡಿ ಶಿಕಾರಿಪುರಕ್ಕೆ ಕಾರ್ಕಳ –ಹೆಬ್ರಿ ಮಾರ್ಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಸಂಜೆ 7 ಗಂಟೆಗೆ ವರಂಗ ಪೇಟೆಯಿಂದ ಹೆಬ್ರಿ ಕಡೆ ಸಾಗುತ್ತಿದ್ದಾಗ ಎದುರಿನಲ್ಲಿ ಹೆಬ್ರಿ ಕಡೆಯಿಂದ ಬರತ್ತಿದ್ದ ಓಮ್ನಿ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಓಮ್ನಿ ಕಾರಿನ ಚಾಲಕ ಹಾಗೂ ಅದರಲ್ಲಿದ್ದ

ಬಸ್‌ಗೆ ಓಮ್ನಿ ಕಾರು ಡಿಕ್ಕಿ – ಇಬ್ಬರು ಆಸ್ಪತ್ರೆ ದಾಖಲು Read More »

ಹೆಬ್ರಿ : ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

ಹೆಬ್ರಿ : ವಿಜಯಲಕ್ಮೀ ಬಾರ್‌ ಆ್ಯಂಡ್ ರೆಸ್ಟೊರೆಂಟ್‌ ಮತ್ತು ಲಾಡ್ಜ್‌ ಮುಂಭಾಗದ ರಸ್ತೆ ಬದಿಯಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಉಪನಿರೀಕ್ಷಕ ಪ್ರೀತಂಕುಮಾರ್‌ ಪಯಾಸ್‌ ಅ. 27ರಂದು ದಾಳಿ ನಡೆಸಿದ್ದಾರೆ. ಈ ವೇಳೆ ವಿಚಾರಿಸಿದಾಗ ಆರೋಪಿ ಉಡುಪಿಯ ಪುತ್ತೂರು ಗ್ರಾಮದ ಚೇತನ್‌ ಎಂದು ತಿಳಿದು ಬಂದಿದ್ದು, ಆತನ ಬಳಿ ಇದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ 880 ರೂ.

ಹೆಬ್ರಿ : ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ Read More »

error: Content is protected !!
Scroll to Top