• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ಅಶಕ್ತ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶಾಸಕ ಸುನಿಲ್‌ ಕುಮಾರ್

ಹೆಬ್ರಿ : ಹೆಬ್ರಿಯ ಬಡಾಗುಡ್ಡೆಯ ಚುಕ್ರಿ ಕೊರಗ ಎಂಬವರ ಮನೆ ಸಂಪೂರ್ಣವಾಗಿ ಕುಸಿಯುವ ಹಂತದಲ್ಲಿದ್ದು, ಅವರ ಕುಟುಂಬದ ಅಶಕ್ತ ಪರಿಸ್ಥಿತಿಯನ್ನು ಮನಗಂಡ ಶಾಸಕ ಸುನಿಲ್‌ ಕುಮಾರ್‌ ಅವರು ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಅ.19ರಂದು ಚುಕ್ರಿ ಅವರಿಗೆ ಶಾಸಕರು ಮನೆ ಹಸ್ತಾಂತರಿಸಿದರು. ಈ ಸಂದರ್ಭ ಪ್ರಮುಖರಾದ ಸತೀಶ್ ಪೈ , ಲಕ್ಷ್ಮೀ ನಾರಾಯಣ ನಾಯಕ್, ತಾರಾನಾಥ್ ಬಂಗೇರ, ಸುಧಾಕರ್ ಹೆಗ್ಡೆ, ಅರುಣ್ ಶೆಟ್ಟಿ ಗಣೇಶ್ ಕುಮಾರ್, ಹೆಚ್. ಕೆ. ಸುಧಾಕರ್, ಸುರೇಶ್ ಭಂಡಾರಿ, ಪ್ರಸಾದ್ ಭಂಡಾರಿ, ಶಶಿಧರ್ […]

ಅಶಕ್ತ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶಾಸಕ ಸುನಿಲ್‌ ಕುಮಾರ್ Read More »

ನಾ ಕಂಡಂತೆ ಎಂ. ಕೆ. ವಿಜಯ ಕುಮಾರ್‌

ದಣಿವರಿಯದ ಶ್ರಮ – ಕರ್ತವ್ಯ ನಿಷ್ಠೆ ಅನುಕರಣೀಯ ನಾನು ಅಂದು 4ನೇ ತರಗತಿ ವಿದ್ಯಾರ್ಥಿ, ವಿಧಾನಸಭೆ ಚುನಾವಣೆಯ ಕಾವು ರಂಗೇರಿತ್ತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಎಲ್ಲೆಂದರಲ್ಲಿ ಚುನಾವಣಾ ಭಿತ್ತಿಪತ್ರಗಳು ಗೋಡೆಗಳ ಮೇಲೆ ರಾರಾಜಿಸುತ್ತಿದ್ದವು. ಆ ಭಿತ್ತಿಪತ್ರದಲ್ಲಿ ಬರೆದ ಬರವಣಿಗೆ “ವಿಧಾನಸಭೆಯಲ್ಲಿ ಹುಲಿಯಂತೆ ಘರ್ಜಿಸುವ ಅಭ್ಯರ್ಥಿ ಆಯ್ಕೆಯಾಗಬೇಕೆ ? ಹಾಗಾದರೆ ಶ್ರೀ ಎಂ.ಕೆ. ವಿಜಯ ಕುಮಾರ್ ಇವರಿಗೆ ಮತ ನೀಡಿರಿ” ಎನ್ನುವ ಘೋಷವಾಕ್ಯ ಓದಿದ ನೆನಪು ಇಂದು ಕೂಡ ನನ್ನ ಮನಸ್ಸಿನಲ್ಲಿ ನಿಶ್ಚಲವಾಗಿ ನಿಂತಿದೆ. ಆ ವಯಸ್ಸಿನಲ್ಲಿ ರಾಜಕೀಯದ

ನಾ ಕಂಡಂತೆ ಎಂ. ಕೆ. ವಿಜಯ ಕುಮಾರ್‌ Read More »

ಶಿವಪುರ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಹೆಬ್ರಿ : ಶಿವಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ನಡೆಯಿತು. ವರ್ಷಪೂರ್ತಿ ಮಕ್ಕಳಿಗೆ ವಿದ್ಯೆ, ಬುದ್ಧಿ ಮತ್ತು ಸಂಸ್ಕಾರ ಕಲಿಸುವ ಶಿಕ್ಷಕರನ್ನು ಪೋಷಕರು ಹಾಗೂ ಊರವರು ಸೇರಿ ಗೌರವಿಸುವ ವಿನೂತನ ಕಲ್ಪನೆಯ ಈ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶೆಟ್ಟಿ ವಹಿಸಿದ್ದರು, ಉದ್ಘಾಟನೆಯನ್ನು ಶಾಲಾ ಮುಖ್ಯ ಶಿಕ್ಷಕಿ ಗುಲಾಬಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕುಂದಾರು

ಶಿವಪುರ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ Read More »

ವಿಹಾನಾ ವಿನೂತನ -ಕುಟುಂಬ ಸಮ್ಮಿಲನ

ಕಾರ್ಕಳ : ವಿಹಾನಾ ಮೆಲೋಡಿಸ್ ಕರೋಕೆ ಗಾಯನ ತರಬೇತಿ ಸಂಸ್ಥೆಯು ಕಳೆದ ಎರಡೂವರೆ ವರ್ಷಗಳಿಂದ ಕಾರ್ಕಳ ತಾಲೂಕಿನ ಸಂಗೀತ ಆಸಕ್ತರಿಗೆ ತರಬೇತಿ ನೀಡುತ್ತಾ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ ಎಂದು ಕಾರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜಾರಾಮ್ ಕಡಂಬ ಅಭಿಪ್ರಾಯಪಟ್ಟರು.ಅವರು ರೋಟರಿ ಬಾಲಭವನದಲ್ಲಿ ವಿಹಾನಾ ಮೆಲೋಡಿಸ್ ಕುಟುಂಬ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಮಾತನಾಡಿ, ಸಂಗೀತವು ಮನಸ್ಸಿಗೆ ಮುದ ನೀಡುವುದು. ಹಾಗೆಯೇ ವಿಹಾನಾ ಸಂಸ್ಥೆಯು ಕರೋಕೆ

ವಿಹಾನಾ ವಿನೂತನ -ಕುಟುಂಬ ಸಮ್ಮಿಲನ Read More »

ಸೆ. 10 : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಾಗ್ರಹ ಸಭೆ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರತ್ಯೆಗೆ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ ಸೆ. 10ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ಎದುರಿನ ಮೈದಾನದಲ್ಲಿ ಜನಾಗ್ರಹ ಸಭೆ ನಡೆಯಲಿದೆ. ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಹಾಗೂ ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ವಿಖ್ಯಾತಾನಂದ

ಸೆ. 10 : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಾಗ್ರಹ ಸಭೆ Read More »

ಅಮೃತ ಭಾರತಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ – ಪ್ರಶಸ್ತಿ ಪ್ರದಾನ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಕ್ರೀಡಾ ಭಾರತಿ ಹೆಬ್ರಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಅಮೃತ ಭಾರತಿಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಂಗವಾಗಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಗ್ರೆಗರಿ ಡಿಸಿಲ್ವ ಅವರು ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ದಿನಕ್ಕೆ ಒಂದು ಗಂಟೆ ಕಡ್ಡಾಯವಾಗಿ

ಅಮೃತ ಭಾರತಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ – ಪ್ರಶಸ್ತಿ ಪ್ರದಾನ Read More »

ಆ. 22 : ಮಂತ್ರಾಲಯದಲ್ಲಿ ಅಂತರ್‌ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ

ಹೆಬ್ರಿಯ ಡಾ. ಪ್ರದೀಪ ಕುಮಾರ್ ಸರ್ವಾಧ್ಯಕ್ಷತೆ ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಆ. 22ರಂದು ಮಂತ್ರಾಲಯದಲ್ಲಿ ಮಠದ ಶ್ರೀ ಸುಬುದೇಂದ್ರ ಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ಕನ್ನಡ ಅಂತರ್ ರಾಜ್ಯ ಸಾಹಿತ್ಯ ಸಮ್ಮೇಳನ ನಡೆಯಲಿದೆ. 23 ಮಹಾಕಾವ್ಯಗಳ ಕರ್ತೃ 600ಕ್ಕೂ ಹೆಚ್ವಿನ ಕನ್ನಡ ಪುಸ್ತಕಗಳನ್ನು ಬರೆದಿರುವ ಹೆಬ್ರಿ ಮೂಲದವರಾದ ಡಾ. ಪ್ರದೀಪ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ.

ಆ. 22 : ಮಂತ್ರಾಲಯದಲ್ಲಿ ಅಂತರ್‌ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ Read More »

ಪುಸ್ತಕಗಳನ್ನು ಓದುವುದರ ಮುಖೇನ ಸಾಹಿತ್ಯದ ಆಸಕ್ತಿ ಹೆಚ್ಚುತ್ತದೆ – ಪೂರ್ಣಿಮಾ ಸುರೇಶ್

ಹೆಬ್ರಿ ಅಮೃತ ಭಾರತಿಯಲ್ಲಿ ಸಾಹಿತ್ಯ ಸಂಘ ಉದ್ಘಾಟನೆ ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘ ಉದ್ಘಾಟನಾ ಕಾರ್ಯಕ್ರಮ ಆ.20 ರಂದು ನಡೆಯಿತು. ಸಾಹಿತಿ ಹಾಗೂ ಕಲಾವಿದೆ ಪೂರ್ಣಿಮಾ ಸುರೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪುಸ್ತಕಗಳನ್ನು ಓದುವುದರ ಮುಖಾಂತರ ಸಾಹಿತ್ಯದ ಆಸಕ್ತಿ ಬೆಳೆಯುತ್ತದೆ. ಕಥೆಯನ್ನು ನಾವು ಕಟ್ಟುವುದು, ಕವಿತೆ ನಮ್ಮೊಳಗೆ ಹುಟ್ಟುವುದು. ಕಥೆಯಲ್ಲಿ ನಮ್ಮ ಮುಂದೆ ಕಂಡ ಘಟನೆಗಳಿಗೆ ಬಣ್ಣನೆಗಳನ್ನು ನೀಡಿ ರಚಿಸುವುದಾದರೆ, ಕವಿತೆಗಳು ನಮ್ಮ ಮನಸ್ಸಿನ

ಪುಸ್ತಕಗಳನ್ನು ಓದುವುದರ ಮುಖೇನ ಸಾಹಿತ್ಯದ ಆಸಕ್ತಿ ಹೆಚ್ಚುತ್ತದೆ – ಪೂರ್ಣಿಮಾ ಸುರೇಶ್ Read More »

ಮಹಾಮಳೆಗೆ ಕಾರ್ಕಳ – ಹೆಬ್ರಿ ತಾಲೂಕಿನೆಲ್ಲೆಡೆ ಅಪಾರ ಹಾನಿ

ಕಾರ್ಕಳ : ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ಕಾರ್ಕಳ – ಹೆಬ್ರಿ ತಾಲೂಕಿನ ವಿವಿಧೆಡೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಆ. 19 ಮುಂಜಾನೆ ಸುರಿದ ಗಾಳಿ ಮಳೆಗೆ ಬೈಲೂರು ಗ್ರಾಮದ ಮೊಹಮ್ಮದ್ ಅವರ ಮನೆಗೆ ಮರ ಬಿದ್ದು ಶೀಟ್ ಹಾಗೂ ಹೆಂಚುಗಳಿಗೆ ಹಾನಿಯಾಗಿ 30,000 ರೂ. ನಷ್ಟ, ಪದ್ದು ಮೂಲ್ಯ ಅವರ ಮನೆಗೆ ಮರ ಬಿದ್ದು ಶೀಟ್ ಹಾಗೂ ಹೆಂಚುಗಳಿಗೆ ಹಾನಿಯಾಗಿ 10,000 ರೂ. ನಷ್ಟ ಹಾಗೂ ದಿನಕರ ಶೆಟ್ಟಿಗಾರ್ ಅವರ ಮನೆಗೆ ಹಾನಿಯಾಗಿ

ಮಹಾಮಳೆಗೆ ಕಾರ್ಕಳ – ಹೆಬ್ರಿ ತಾಲೂಕಿನೆಲ್ಲೆಡೆ ಅಪಾರ ಹಾನಿ Read More »

ಅಮೃತ ಭಾರತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೃಹತ್ ಶೋಭಾಯಾತ್ರೆ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೃಹತ್ ಶೋಭಾಯಾತ್ರೆ ಜರುಗಿತು. ಸುಮಾರು 3000 ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಶ್ರೀ ಅನಂತಪದ್ಮನಾಭ ದೇವಸ್ಥಾನ ಕೆಳಪೇಟೆ ಹೆಬ್ರಿ, ಶ್ರೀ ಗಜಾನನ ಕ್ಯಾಶ್ಯು ಇಂಡಸ್ಟ್ರೀಸ್ ಕುಚ್ಚೂರು ರಸ್ತೆ ಮತ್ತು ಬಂಟರ ಭವನ ಆಗುಂಬೆ ರಸ್ತೆಯಿಂದ ಏಕಕಾಲದಲ್ಲಿ ಶೋಭಾಯಾತ್ರೆ ಹೊರಟಿತು. ಹೆಬ್ರಿ ಪಟ್ಟಣವಾಗಿ ಅಮೃತ ಭಾರತಿ ಮೈದಾನಕ್ಕೆ ಸಾಗಿ ಬಂದ ಮೆರವಣಿಗೆಯಲ್ಲಿ ಕೋಲಾಟ, ಯಕ್ಷಗಾನ, ಮರದ

ಅಮೃತ ಭಾರತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೃಹತ್ ಶೋಭಾಯಾತ್ರೆ Read More »

error: Content is protected !!
Scroll to Top