• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲವೆಂದು ಆಡಳಿತ ಮೊಕ್ತೇಸರರಿಗೆ ಬೆದರಿಕೆ – ದೂರು ದಾಖಲು

ಹೆಬ್ರಿ : ದೇವಸ್ಥಾನದ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಆಡಳಿತ ಮೊಕ್ತೇಸರರಿಗೆ ಬೆದರಿಕೆ ಹಾಕಿರುವ ಘಟನೆ ಆ. 12ರಂದು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಸಂಭವಿಸಿದೆ. ಮನೋರಮಾ ಎಂಬವರು ನಾಡ್ಪಾಲು ಗ್ರಾಮದ ಸೀತಾನದಿ ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾಗಿರುತ್ತಾರೆ. ಮನೋರಮಾ ಅವರ ಮೊಮ್ಮಗ ಸುಪ್ರೀತ್‌ ಹಾಗೂ ಅವರ ಮನೆಯವರು ಮಂಗಳವಾರದಂದು ದೇವಸ್ಥಾನಕ್ಕೆ ಹೋಗಲು ಆವರಣದಲ್ಲಿ ಕಾರಿನಲ್ಲಿ ಕುಳಿತುಕೊಂಡಿರುವಾಗ ವಿಜಯ ಮತ್ತು ಅವನ ಜೊತೆ ಬಂದ ಕೆಲವರು ಕಾರನ್ನು ತಡೆದು ಜೀವ ಬೆದರಿಕೆ ಹಾಕಿ […]

ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲವೆಂದು ಆಡಳಿತ ಮೊಕ್ತೇಸರರಿಗೆ ಬೆದರಿಕೆ – ದೂರು ದಾಖಲು Read More »

ಸಂಪರ್ಕ ರಸ್ತೆ ನಾಶ – ಸರಕಾರದಿಂದ ಮಂಜೂರುಗೊಂಡ ಜಾಗದ ಬಳಕೆಗೆ ಅಡ್ಡಿ – ಜೀವ ಬೆದರಿಕೆ : ಪ್ರಕರಣ ದಾಖಲು

ಹೆಬ್ರಿ : ಸಂಪರ್ಕ ರಸ್ತೆಯನ್ನು ನಾಶ ಮಾಡಿ ಸರಕಾರದಿಂದ ಮಂಜೂರಾದ ಮತ್ತು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ ಜಾಗವನ್ನು ಉಪಯೋಗಿಸಿದಂತೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನ್ನಿ ಎಂಬವರು ಶಿವಪುರ ಗ್ರಾಮದ ದೋರಿಯಲು ಎಂಬಲ್ಲಿಯ ಸರ್ವೆ ನಂಬರ-293/5ಪಿ1 ರಲ್ಲಿ 0.05 ಎಕರೆ ಸರಕಾರಿ ಸರಕಾರಿ ಜಾಗದಲ್ಲಿ ವಾಸ ಮಾಡಿಕೊಂಡಿದ್ದು, ಈ ಜಾಗವು ಅವರಿಗೆ ನಿವೇಶನ ಹಕ್ಕಿನಡಿ ಮಂಜೂರಾಗಿರುತ್ತದೆ. ಈ ಜಾಗಕ್ಕೆ ಹೊಂದಿಕೊಂಡಿರುವ ಅಂದಾಜು 02.50 ಎಕ್ರೆ ಸರಕಾರಿ ಜಾಗ ಸಹ

ಸಂಪರ್ಕ ರಸ್ತೆ ನಾಶ – ಸರಕಾರದಿಂದ ಮಂಜೂರುಗೊಂಡ ಜಾಗದ ಬಳಕೆಗೆ ಅಡ್ಡಿ – ಜೀವ ಬೆದರಿಕೆ : ಪ್ರಕರಣ ದಾಖಲು Read More »

ಆ. 17 : ಕಾರ್ಕಳ – ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ವತಿಯಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆ. 17 ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ ಎಂದು ಯುವಜನ ಸೇವಾ ಕ್ರೀಡಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಸ್ಪರ್ಧೆಗಳ ವಿವರಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ,

ಆ. 17 : ಕಾರ್ಕಳ – ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ದೇಶದ ರಕ್ಷಣೆ ಮಾಡುವ ಸಂಕಲ್ಪವನ್ನು ತೊಡಬೇಕು – ಸುಧೀರ್ ನಾಯಕ್

ಹೆಬ್ರಿ ಅಮೃತ ಭಾರತಿಯಲ್ಲಿ ಮೆಸ್ಕಾಂ ಸಿಬ್ಬಂದಿಯೊಂದಿಗೆ ರಕ್ಷಾ ಬಂಧನ ಆಚರಣೆ ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಹೆಬ್ರಿ ಶಾಖೆಯ ಸಿಬ್ಬಂದಿಯವರೊಂದಿಗೆ ಆಚರಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ವ್ಯವಸ್ಥಾ ಪ್ರಮುಖ್ ಸುಧೀರ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ರಕ್ಷಾಬಂಧನ ಅಣ್ಣ ತಂಗಿಯರ ಮಧುರ ಬಾಂಧವ್ಯದ ಸಂಕೇತ. ತಂಗಿ ತನ್ನ ಅಣ್ಣನಿಗೆ ರಾಕಿ ಕಟ್ಟಿ ತನ್ನ ರಕ್ಷಣೆಯನ್ನು

ದೇಶದ ರಕ್ಷಣೆ ಮಾಡುವ ಸಂಕಲ್ಪವನ್ನು ತೊಡಬೇಕು – ಸುಧೀರ್ ನಾಯಕ್ Read More »

ಕ್ರೇನ್‌ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಹೆಬ್ರಿ : ಕ್ರೇನ್‌ ಡಿಕ್ಕಿಯಾಗಿ ವೃದ್ಧ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆ. 5ರಂದು ಮುದ್ರಾಡಿಯಲ್ಲಿ ಸಂಭವಿಸಿದೆ. ಚಣಿಲ (75) ಮೃತಪಟ್ಟವರು. ಅವರು ಮುದ್ರಾಡಿ ಪಂಚಾಯತ್‌ಗೆ ಹೋಗುವುದಕ್ಕಾಗಿ ಮುದ್ರಾಡಿ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ಬರುತ್ತಿದ್ದ ಹೈಡ್ರಾ ಕ್ರೇನ್‌ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಚಣಿಲ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರೇನ್‌ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು Read More »

ಶಿವಪುರ : ಎಲ್‌ಕೆಜಿ-ಯುಕೆಜಿ ತರಗತಿ ಉದ್ಘಾಟನೆ

ಹೆಬ್ರಿ : ಶಿವಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನಲ್ಲಿ ಹೊಸದಾಗಿ ಪ್ರಾರಂಭಗೊಂಡ ಎಲ್‌ಕೆಜಿ-ಯುಕೆಜಿ ತರಗತಿಯ ಉದ್ಘಾಟನೆ ಕಾರ್ಯಕ್ರಮ ಜು.28ರಂದು ಜರಗಿತು.ಉದ್ಯಮಿ ಚಿಟ್ಟೆಬೆಟ್ಟು ಹರೀಶ್ ಶೆಟ್ಟಿ ತರಗತಿಯನ್ನು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಗಿರಿಜಮ್ಮ ಉಪಸ್ಥಿತರಿದ್ದು, ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಪೂಜಾರಿ ಯಡ್ದೆ ವಹಿಸಿದರು. ದಾನಿಗಳಾದ ಹರೀಶ್ ಶೆಟ್ಟಿ ಚಿಟ್ಟೆಬೆಟ್ಟು, ಮಾಹೆ ಯೂನಿವರ್ಸಟಿ ಆಫೀಸರ್ ಬಾಲಕೃಷ್ಣ ಪ್ರಭು, ಅಬ್ದುಲ್ ರೆಹಮಾನ್ ಕಾಪು, ಕರುಣಾಕರ್ ಪೂಜಾರಿ ಶಿವಪುರ, ಪ್ರೇಮಾ ಸೇರಿಗಾರ್

ಶಿವಪುರ : ಎಲ್‌ಕೆಜಿ-ಯುಕೆಜಿ ತರಗತಿ ಉದ್ಘಾಟನೆ Read More »

ಶಿವಪುರ : ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬಗಳು

ಅದೃಷ್ಟವಶಾತ್ ವಾಹನ ಸವಾರರು ಅಪಾಯದಿಂದ ಪಾರು ಹೆಬ್ರಿ : ಬುಧವಾರ ಸಂಜೆ ಸುರಿದ ಗಾಳಿ ಮಳೆಗೆ ಹೆಬ್ರಿ ತಾಲೂಕಿನ‌ ಶಿವಪುರ ಗ್ರಾಮ ಪಂಚಾಯತ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ ಸಮೀಪ ಮರವೊಂದು ವಿದ್ಯುತ್ ತಂತಿಗೆ ಬಿದ್ದ ಪರಿಣಾಮವಾಗಿ ರಸ್ತೆಯುದ್ದಕ್ಕೂ ಸುಮಾರು 7 ವಿದ್ಯುತ್ ಕಂಬಗಳು ರಸ್ತೆಗುರುಳಿದೆ.ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಯಲ್ಲಿ ಸಾಗುತ್ತಿದ್ದ ಕೆಲವೊಂದು ವಾಹನ ಸವಾರರು ಕ್ಷಣ ಮಾತ್ರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಕಾರಣ ಸಂಜೆ 6-30 ರಿಂದ ಸುಮಾರು ಒಂದೂವರೆ ಗಂಟೆಗಳ‌

ಶಿವಪುರ : ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬಗಳು Read More »

ಹೆಬ್ರಿ : ಹೋಟೆಲ್‌ನಲ್ಲಿ ಹಲ್ಲೆ ಪ್ರಕರಣ : ನಾಲ್ವರ ಬಂಧನ

ಹೆಬ್ರಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ಜು. 20ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ, ಸಂತೋಷ್ ನಾಯ್ಕ್ ಮತ್ತು ರಾಜ ಅಲಿಯಾಸ್ ರಾಜೇಶ್ ನಾಯಕ್ ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ ಮತ್ತು ಸಂತೋಷ್ ನಾಯ್ಕ್ ಹಳೆಯ ರೌಡಿಶೀಟರ್ ರಾಜ ಅಲಿಯಾಸ್ ರಾಜೇಶ್ ನಾಯಕ್‌ಗೆ ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಬ್ರಿ

ಹೆಬ್ರಿ : ಹೋಟೆಲ್‌ನಲ್ಲಿ ಹಲ್ಲೆ ಪ್ರಕರಣ : ನಾಲ್ವರ ಬಂಧನ Read More »

ಹಲ್ಲೆ ಪ್ರಕರಣ – ಇತ್ತಂಡಗಳಿಂದ ಪೊಲೀಸ್‌ ಠಾಣೆಗೆ ದೂರು

ಹೆಬ್ರಿ : ಹಲ್ಲೆ ಪ್ರಕರಣ ಸಂಬಂಧ ಇತ್ತಂಡಗಳಿಂದ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಬ್ರಹ್ಮಾವರ ಕೆಂಜೂರು ಗ್ರಾಮದ ಸಂತೋಷ್ ಎಂಬವರು ಜು. 20ರಂದು ಸದಾನಂದ ಎಂಬವರ ಜೊತೆ ಸಂತೆಕಟ್ಟೆಯಲ್ಲಿನ ಸಿರಿಮುಡಿ ಹೋಟೆಲ್‌ಗೆ ಊಟಕ್ಕೆ ಹೋಗಿದ್ದಾಗ ಅದೇ ಹೊಟೇಲ್‌ಗೆ ಬಂದಿದ್ದ ಶ್ರೀಕಾಂತ ಹಾಗೂ ರಾಜೇಶ್‌ ಯಾವುದೋ ಒಂದು ವಿಚಾರವಾಗಿ ಗಲಾಟೆ ಮಾಡುತ್ತಿದ್ದರು. ಅವರಿಬ್ಬರಲ್ಲಿ ಗಲಾಟೆ ಮಾಡಿಕೊಳ್ಳಬೇಡಿ ಎಂದು ಹಿತನುಡಿ ಹೇಳಿದಾಗ ರಾಜೇಶ್‌ ಅವಾಚ್ಯ ಬೈದು ಜಾತಿ ನಿಂದನೆ ಮಾಡಿರುತ್ತಾರೆ. ಅಲ್ಲದೇ

ಹಲ್ಲೆ ಪ್ರಕರಣ – ಇತ್ತಂಡಗಳಿಂದ ಪೊಲೀಸ್‌ ಠಾಣೆಗೆ ದೂರು Read More »

ಹೆಬ್ರಿ ಕಸಾಪ : ಕನ್ನಡದ ಕಂದ ಕಾರ್ಯಕ್ರಮ- ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕವು ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೆಬ್ರಿ ಇಲ್ಲಿ ಕನ್ನಡದ ಕಂದ ಕಾರ್ಯಕ್ರಮದಡಿಯಲ್ಲಿ ಜು.19ರಂದು ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಪ್ರಬಂಧ, ಭಾಷಣ ಹಾಗೂ ಕವನ ರಚನಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಂತಾ ಎಸ್. ರಾವ್ ಅವರ ನೆರಳು-ಬೆಳಕು ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿಯಲ್ಲಿ ಕನ್ನಡದಲ್ಲಿ ಪೂರ್ಣ ಪಡೆದ ಅಕ್ಷತಾ ಸಂತಗೇರಿ ಅವರನ್ನು

ಹೆಬ್ರಿ ಕಸಾಪ : ಕನ್ನಡದ ಕಂದ ಕಾರ್ಯಕ್ರಮ- ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ Read More »

error: Content is protected !!
Scroll to Top