• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ನೋಂದಾಯಿಸುವುದು ಕಡ್ಡಾಯ – ಜಿಲ್ಲಾಧಿಕಾರಿ

ಉಡುಪಿ : ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.ಅವರು ಜು. 17ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ 14,11,209 ಜನರು ಆಧಾರ್ ಕಾರ್ಡ್ ಅನ್ನು ಹೊಂದಿದ್ದಾರೆ. ಅವರಲ್ಲಿ 13,42,275 ಮಂದಿ ಮಾತ್ರ ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡಿದ್ದಾರೆ. ಬಾಕಿ ಉಳಿದವರೂ ತಮ್ಮ ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆಯನ್ನು ಶೀಘ್ರದಲ್ಲಿಯೇ ಅಪ್‌ಡೇಟ್ ಮಾಡಿಸಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿರುವ […]

ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ನೋಂದಾಯಿಸುವುದು ಕಡ್ಡಾಯ – ಜಿಲ್ಲಾಧಿಕಾರಿ Read More »

ಮುನಿಯಾಲು ಲಯನ್ಸ್‌ ಕ್ಲಬ್‌ ಪದಗ್ರಹಣ

ಕಾರ್ಕಳ : 21ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮುನಿಯಾಲು ಲಯನ್ಸ್‌ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 11ರಂದು ಮುನಿಯಾಲು ಮಾರಿಗುಡಿಯಲ್ಲಿ ನಡೆಯಿತು. ನೂತನ ಅಧ್ಯಕ್ಷ ಸಂದೇಶ್ ಶೆಟ್ಟಿ ಅವರಿಗೆ ರಂಜನ್ ಕಲ್ಕುರ (PMJf) ಅವರು ಪದಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಿರ್ಗಮನ ಅಧ್ಯಕ್ಷ ಭುಜಂಗ ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ, ವಲಯ ಅಧ್ಯಕ್ಷ ಸತೀಶ್ ಶೆಟ್ಟಿ, ಕಾರ್ಯದರ್ಶಿಗಳಾದ ಗೋಪಿನಾಥ ಭಟ್ ಮತ್ತು ಅಶೋಕ್ ಶೆಟ್ಟಿ ಅವರು ಉಪಸಿತರಿದ್ದರು.

ಮುನಿಯಾಲು ಲಯನ್ಸ್‌ ಕ್ಲಬ್‌ ಪದಗ್ರಹಣ Read More »

ಜು. 15 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ಮಾರ್ಗನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಜು. 15ರಂದು ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಜು. 15 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ಅಮೃತ ಭಾರತಿಯಲ್ಲಿ ಫೌಂಡೇಶನ್ ತರಗತಿ ಉದ್ಘಾಟನೆ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಫೌಂಡೇಶನ್ ತರಗತಿ ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ದಿವಾಕರ ಮರಕಾಲ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿಂದೆ ವಿದ್ಯಾರ್ಥಿಗಳಿಗೆ ಮಾಹಿತಿಯ ಕೊರತೆಯಿತ್ತು. ಪ್ರಸ್ತುತ ಆ ಸನ್ನಿವೇಶವಿಲ್ಲ. ಆದರೆ, ಪ್ರತೀ ಕ್ಷೇತ್ರದಲ್ಲೂ ಕಠಿಣ ಸ್ಪರ್ಧೆಯಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಅಮೃತ ಭಾರತಿಯಲ್ಲಿ ಪ್ರೌಢಶಾಲಾ ಹಂತದಲ್ಲೇ ಸಿಇಟಿ,

ಅಮೃತ ಭಾರತಿಯಲ್ಲಿ ಫೌಂಡೇಶನ್ ತರಗತಿ ಉದ್ಘಾಟನೆ Read More »

ವಿನಯ್ ಗುರೂಜಿಗೆ ಧರ್ಮಯೋಗಿ ಮೋಹನ್ ಸಮ್ಮಾನ

ಹೆಬ್ರಿ : ನಾಟ್ಕದೂರು ಮುದ್ರಾಡಿ ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜು. 8ರಂದು ಧರ್ಮಯೋಗಿ ಮೋಹನ ಸ್ವಾಮೀಜಿಯವರ 4ನೇ ವರ್ಷದ ಆರಾಧನಾ ಮಹೋತ್ಸವ ನಡೆಯಿತು. ಆರಾಧನಾ ಮಹೋತ್ಸವದಲ್ಲಿ ಮೋಹನ್ ಸ್ವಾಮೀಜಿ ಅವರ ಸಂಸ್ಮರಣೆಗಾಗಿ ನೀಡುವ ಧರ್ಮಯೋಗಿ ಸಮ್ಮಾನ ಗೌರವವನ್ನು ಈ ಬಾರಿ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಅವರಿಗೆ ಪ್ರದಾನ ಮಾಡಲಾಯಿತು. ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಶ್ರೀ ಆದಿಶಕ್ತಿ ಭಜನಾ ಮಂಡಳಿಯಿಂದ

ವಿನಯ್ ಗುರೂಜಿಗೆ ಧರ್ಮಯೋಗಿ ಮೋಹನ್ ಸಮ್ಮಾನ Read More »

ದಿ. ಗೋಪಾಲ ಭಂಡಾರಿ ಪುತ್ಥಳಿ ಅನಾವರಣ – ಸ್ಮರಣ ಸಂಚಿಕೆ ಬಿಡುಗಡೆ

ಜನಪರ ಕಾರ್ಯದ ಮೂಲಕ ಜನಮಾನಸದಲ್ಲಿ ನೆಲೆಯಾದವರು – ಯು.ಟಿ. ಖಾದರ್ ಕಾರ್ಕಳ : ಜನಪರ ಕಾರ್ಯದ ಮೂಲಕವೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯಾದವರು ದಿ. ಗೋಪಾಲ ಭಂಡಾರಿಯವರು ಎಂದು ವಿಧಾನ ಸಭಾ ಸ್ಫೀಕರ್‌ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.ಅವರು ಜು. 7ರಂದು ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ವತಿಯಿಂದ ಶಾಸಕ ದಿ. ಗೋಪಾಲ ಭಂಡಾರಿಯವರ ಸ್ಮರಣಾರ್ಥ ನಿರ್ಮಿಸಲಾದ ವೃತ್ತ ಹಾಗೂ ಪುತ್ಥಳಿ ಅನಾವರಣ, ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನುಷ್ಯ ಹುಟ್ಟುವಾಗ ಹೆಸರಿರುವುದಿಲ್ಲ ಉಸಿರು ಮಾತ್ರ ಇರುತ್ತದೆ.

ದಿ. ಗೋಪಾಲ ಭಂಡಾರಿ ಪುತ್ಥಳಿ ಅನಾವರಣ – ಸ್ಮರಣ ಸಂಚಿಕೆ ಬಿಡುಗಡೆ Read More »

ಮುದ್ರಾಡಿ ಶಾಲೆಯಲ್ಲಿ ಕಲ್ಪವೃಕ್ಷ ಇಕೋಕ್ಲಬ್ ವತಿಯಿಂದ ನಾಟಿ ಪ್ರಾತ್ಯಕ್ಷಿಕೆ

ಹೆಬ್ರಿ : ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಇಕೋಕ್ಲಬ್ – ಕಲ್ಪವೃಕ್ಷ ವತಿಯಿಂದ ಮುದ್ರಾಡಿ ಹಳೆಬೀಡು ಮನೆ ಕೃಷ್ಣ ಶೆಟ್ಟಿಗಾರ್ ಅವರ ಗದ್ದೆಯಲ್ಲಿ ನಾಟಿ ಪ್ರಾತ್ಯಕ್ಷಿಕೆ ಜರುಗಿತು. ಗಿರಿಜಾ ಶೆಟ್ಟಿಗಾರ್ ವಿದ್ಯಾರ್ಥಿಗಳಿಗೆ ನಾಟಿ ಮಾಡುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕೃಷ್ಟ ಶೆಟ್ಟಿಗಾರ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸುರೇಖಾ, ಪ್ರತಿಮಾ, ಸುಂದರ ಶೆಟ್ಟಿಗಾರ್, ನಾಗರಾಜ, ಶೇಖರ ಶೆಟ್ಟಿಗಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀನಿವಾಸ ಭಂಡಾರಿ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ಬೇಳಂಜೆ ಕಾರ್ಯಕ್ರಮ ನಿರ್ವಹಿಸಿದರು.

ಮುದ್ರಾಡಿ ಶಾಲೆಯಲ್ಲಿ ಕಲ್ಪವೃಕ್ಷ ಇಕೋಕ್ಲಬ್ ವತಿಯಿಂದ ನಾಟಿ ಪ್ರಾತ್ಯಕ್ಷಿಕೆ Read More »

ಜು. 8 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ವಿದ್ಯುತ್ ಕೇಂದ್ರಗಳಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ಜು. 8ರಂದು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಆನೆಕೆರೆ, ಕಾಳಿಕಾಂಬ, ಜೋಗಳ ಬೆಟ್ಟು, ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ,

ಜು. 8 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ಜು. 4-6 : ಹೆಬ್ರಿಯಲ್ಲಿ ಹಲಸು ಮತ್ತು ಹಣ್ಣು ಮೇಳ

ಹೆಬ್ರಿ : ಟೀಮ್‌ ಕುಂದಾಪುರ ನೇತೃತ್ವದಲ್ಲಿ ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದಲ್ಲಿ ಜುಲೈ 4 ರಿಂದ 6ರವರೆಗೆ ಹೆಬ್ರಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಲಸು ಹಾಗೂ ಹಣ್ಣಿನ ಮೇಳ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 8792274711 ಅಥವಾ 8970826441 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಜು. 4-6 : ಹೆಬ್ರಿಯಲ್ಲಿ ಹಲಸು ಮತ್ತು ಹಣ್ಣು ಮೇಳ Read More »

ವರ್ಕ್‌ ಫ್ರಂ ಹೋಮ್‌ ಜಾಬ್‌ ಜಾಹೀರಾತು ಮೂಲಕ ವ್ಯಕ್ತಿಗೆ 2 ಲಕ್ಷ ರೂ. ವಂಚನೆ

ಹೆಬ್ರಿ : ಲೋಕಲ್‌ ಜಾಬ್‌ ಆಪ್‌ನಲ್ಲಿ ಬಂದ ವರ್ಕ್‌ ಫ್ರಂ ಹೋಮ್‌ ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೋರ್ವರು 2,02,046 ರೂ. ಹಣವನ್ನು ಕಳೆದುಕೊಂಡ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿಯ ರಮೇಶ್‌ ಎಂಬವರು 2024ರ ಡಿಸೆಂಬರ್‌ನಲ್ಲಿ ಮೊಬೈಲ್‌ನಲ್ಲಿ ಲೋಕಲ್‌ ಜಾಬ್‌ ಆಪ್‌ನಲ್ಲಿ ಸನ್‌ ಸೈನ್‌ ಹೆಚ್‌ಆರ್‌ ಸಲ್ಯುಸನ್‌ ಬೆಂಗಳೂರು ಎಂಬ ಹೆಸರಿನ ಕಂಪೆನಿಯಿಂದ ಡಾಟಾ ಎಂಟ್ರಿ ಬಗ್ಗೆ ಪ್ರಕಟಿಸಿದ್ದ ವರ್ಕ್‌ ಫ್ರಂ ಹೋಮ್‌ ಎಂಬ ಜಾಹಿರಾತಿಗೆ ಅರ್ಜಿ ಸಲ್ಲಿಸಿ ಕಂಪೆನಿಯವರು ಕಳುಹಿಸಿದ ಸ್ಕಾನರ್‌ಗೆ 2024

ವರ್ಕ್‌ ಫ್ರಂ ಹೋಮ್‌ ಜಾಬ್‌ ಜಾಹೀರಾತು ಮೂಲಕ ವ್ಯಕ್ತಿಗೆ 2 ಲಕ್ಷ ರೂ. ವಂಚನೆ Read More »

error: Content is protected !!
Scroll to Top