• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಹೆಬ್ರಿ ಸುದ್ದಿ

hebri news, newskarkala, karkala news

ಹೆಬ್ರಿ : ಹಿಂದೂ ಜಾಗರಣೆ ವೇದಿಕೆ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಹೆಬ್ರಿ : ಹಿಂದೂ ಜಾಗರಣ ವೇದಿಕೆ ಹೆಬ್ರಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕೆಎಂಸಿ ಮಣಿಪಾಲ ರಕ್ತನಿಧಿ ವಿಭಾಗದ ಆಶ್ರಯದಲ್ಲಿ ಫೆ. ೨೬ರಂದು ಹೆಬ್ರಿಯ ಶ್ರೀರಾಮಮಂದಿರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಉದ್ಯಮಿ ಬೆಳ್ವೆ ಗಣೇಶ್ ಕಿಣಿ ಶಿಬಿರಕ್ಕೆ ಚಾಲನೆ ನೀಡಿದರು ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದ […]

ಹೆಬ್ರಿ : ಹಿಂದೂ ಜಾಗರಣೆ ವೇದಿಕೆ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ಹೆಬ್ರಿ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸುರೇಶ್ ಶೆಟ್ಟಿ

ಹೆಬ್ರಿ : ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಹೆಬ್ರಿ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಬ್ರಿ ತಾಲೂಕು ಶಿವಪುರ ಗ್ರಾಮದ ಸುರೇಶ್ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಪ್ರಗತಿಪರ ಕೃಷಿಕರಾಗಿರುವ ಸುರೇಶ್‌ ಶೆಟ್ಟಿ ಅವರು ಶಿವಪುರ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಹೆಬ್ರಿ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸುರೇಶ್ ಶೆಟ್ಟಿ Read More »

ಹೆಬ್ರಿಯಲ್ಲಿ ಧನ್ವಂತರಿ ಕ್ಲಿನಿಕ್ ಉದ್ಘಾಟನೆ

ಕಾರ್ಕಳ : ಹೆಬ್ರಿ ಗ್ರಾಮ ಪಂಚಾಯತ್‌ ಕಟ್ಟಡದಲ್ಲಿ ಡಾ. ಸರಿತಾ ಸುರೇಶ್ ಅವರ ಧನ್ವಂತರಿ ಕ್ಲಿನಿಕ್ ಫೆ. 24ರಂದು ಉದ್ಘಾಟನೆಗೊಂಡಿತು. ಗುರುದಾಸ್ ಶೆಣೈ ದೀಪ ಬೆಳಗಿಸಿ ಕ್ಲಿನಿಕ್‌ ಉದ್ಘಾಟಿಸಿದರು. ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ., ಹೆಬ್ರಿ ಗ್ರಾ.ಪಂ. ಅಧ್ಯಕ್ಷೆ ಮಾಲತಿ, ಜಿ.ಪಂ. ಮಾಜಿ ಸದಸ್ಯ ಮಂಜುನಾಥ ಪೂಜಾರಿ, ಯೋಗೀಶ್ ಭಟ್ ಹೆಬ್ರಿ, ತಾ.ಪಂ. ನಿಕಟ ಪೂರ್ವ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ, ಡಾ. ಶೋಧನ್, ಉಪಾಧ್ಯಕ್ಷ ಗಣೇಶ್ ಕುಮಾರ್, ಸದಸ್ಯ ತಾರನಾಥ, ಮಾಜಿ ಅಧ್ಯಕ್ಷರಾದ ಸುಧಾಕರ ಹೆಗ್ಡೆ,

ಹೆಬ್ರಿಯಲ್ಲಿ ಧನ್ವಂತರಿ ಕ್ಲಿನಿಕ್ ಉದ್ಘಾಟನೆ Read More »

ಫೆ.19: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹೆಬ್ರಿ ಘಟಕದ ಅಧ್ಯಕ್ಷರಾಗಿ ನವೀನ್‌ ಕೆ. ಅಡ್ಯಂತಾಯ

ಹೆಬ್ರಿ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹೆಬ್ರಿ ಘಟಕದ ಉದ್ಘಾಟನೆ ಶ್ರೀ ಅನಂತ ಪದ್ಮನಾಭ ಸನ್ನಿಧಿಯಲ್ಲಿ ಫೆಬ್ರವರಿ 19 ರಂದು ಸಂಜೆ 3.30ಕ್ಕೆ ನಡೆಯಲಿದೆ.ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ವಿಮರ್ಶಕ ಅಂಬಾತನಯ ಮುದ್ರಾಡಿ ಘಟಕವನ್ನು ಉದ್ಘಾಟಿಸಿ ಮಾರ್ಗದರ್ಶನ ನೀಡಲಿರುವರು. ಹೆಬ್ರಿ ಘಟಕದ ನೂತನ ಅಧ್ಯಕ್ಷರಾಗಿ ನವೀನ್‌ ಕೆ. ಅಡ್ಯಂತಾಯ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್‌ ಬೈಂದೂರು ಆಶಯ ನುಡಿ ಸಲ್ಲಿಸುವರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಉಡುಪಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಜಗನ್ನಾಥ

ಫೆ.19: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹೆಬ್ರಿ ಘಟಕದ ಅಧ್ಯಕ್ಷರಾಗಿ ನವೀನ್‌ ಕೆ. ಅಡ್ಯಂತಾಯ Read More »

ಹೆಬ್ರಿಯ ಹೆಬ್ಬೇರಿ ಉತ್ಸವ ಸಂಪನ್ನ

ಕಾರ್ಕಳ : ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯುವ ಹೆಬ್ರಿ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಹೆಬ್ರಿ ಜನತೆ ಪ್ರೋತ್ಸಾಹ, ಶೇಖರ್ ಅವರ ಶ್ರಮದಿಂದಲೇ ಯಶಸ್ವಿಯಾಗುತ್ತಿದೆ ಎಂದು ಹೆಬ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಹೇಳಿದರು.ಅವರು ಅನಂತಪದ್ಮನಾಭ ಫ್ರೆಂಡ್ಸ್ ವತಿಯಿಂದ 4 ದಿನಗಳ ಕಾಲ ನಡೆದ 12ನೇ ವರ್ಷದ ಹೆಬ್ಬೇರಿ ಉತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸನ್ಮಾನವಿವಿಧ ಕ್ಷೇತ್ರಗಳ ಸಾಧಕರಿಗೆ ಇದೇ ಸಂದರ್ಭದಲ್ಲ ಸನ್ಮಾನಿಸಲಾಯಿತು. ಇಂಡಿಯನ್ ಓವರ್

ಹೆಬ್ರಿಯ ಹೆಬ್ಬೇರಿ ಉತ್ಸವ ಸಂಪನ್ನ Read More »

ಹೆಬ್ರಿ : ಕಾರಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಹೆಬ್ರಿ : ಕೃಷಿಯಲ್ಲಿ ನಷ್ಟವುಂಟಾಗಿ ಬ್ಯಾಂಕ್‌ ಹಾಗೂ ಸೊಸೈಟಿಯಲ್ಲಿ ಮಾಡಿದ ಸಾಲ ಮರುಪಾವತಿಸಲಾಗದೇ ವ್ಯಕ್ತಿಯೋರ್ವರು ಕಾರ್ಕಳ ನಾಡ್ಪಾಲು ಗ್ರಾಮದ ಸೋಮೇಶ್ವರ ಘಾಟಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೃಂಗೇರಿ ತಾಲೂಕಿನ ಗಿಣಿಕಲ್ ನಿವಾಸಿ ಜಿ. ಎನ್. ಲೋಕಣ್ಣ (54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅಡಿಕೆ ತೋಟಕ್ಕೆ ರೋಗ ತಗುಲಿ ನಿರೀಕ್ಷಿತ ಫಸಲು ಬಾರದ ಹಿನ್ನೆಲೆಯಲ್ಲಿ ಸಾಲಭಾದೆ ತಾಳಲಾರದೇ ಫೆ. 10 ರಂದು ಸೋಮೇಶ್ವರ ಘಾಟಿಯ 2ನೇ ತಿರುವಿನಲ್ಲಿ ತಾನು ಚಲಾಯಿಸಿಕೊಂಡು ಬಂದಿದ್ದ ಓಮ್ನಿ ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ

ಹೆಬ್ರಿ : ಕಾರಿನಲ್ಲಿ ವ್ಯಕ್ತಿ ಆತ್ಮಹತ್ಯೆ Read More »

ಹೆಬ್ರಿ : ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ

ಹೆಬ್ರಿ : ಜನಸಾಮಾನ್ಯರ ಪಕ್ಷವಾಗಿರುವ ಕಾಂಗ್ರೆಸ್ ನ ಸದಸ್ಯತ್ವ ಅಭಿಯಾನದ ಕಾರ್ಯಕ್ಕೆ ಎಲ್ಲರೂ ಕೈಜೋಡುವಂತೆ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮನವಿ ಮಾಡಿಕೊಂಡರು.ಅವರು ಫೆ. 9ರಂದು ಹೆಬ್ರಿಯ ಚೈತನ್ಯ ಯುವ ವೃಂದ ಒಳಾಂಗಣ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೋಂದಣಿ ಡಿಜಿಟಲ್ ಅಭಿಯಾನದಲ್ಲಿ ಮಾತನಾಡಿದರು.ಪಕ್ಷದ ಹೆಬ್ರಿ ಉಸ್ತುವಾರಿ ಅಶ್ವಿನ್ ಕುಮಾರ್ ರೈ ಮತ್ತು ಸುರೇಂದ್ರ ಶೆಟ್ಟಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಕುರಿತು ಮಾತನಾಡಿದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌

ಹೆಬ್ರಿ : ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ Read More »

error: Content is protected !!
Scroll to Top