ಕ್ಷೇತ್ರ ದರ್ಶನ

ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ

ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ವಿಶ್ವಬ್ರಾಹ್ಮಣ ಕುಲಗುರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನದ ಧರ್ಮದರ್ಶಿಗಳು, ವಿದ್ವಾಂಸರುಗಳು, ವೈದಿಕ ಮುಖಂಡರು, ವಿವಿಧ ಸಂಘಟನೆಯ …

ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ Read More »

ಜು.3-ಸೆ.29 : ಆನೆಗುಂದಿಶ್ರೀಗಳ ಚಾತುರ್ಮಾಸ್ಯ : ಪಡುಕುತ್ಯಾರಿನಲ್ಲಿ ಸಿದ್ಧತೆಗಳು ಪೂರ್ಣ

ಪಡುಕುತ್ಯಾರು : ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಜು.3ರಿಂದ ಸೆ.29ರವರೆಗೆ ಪಡುಕುತ್ಯಾರಿನಲ್ಲಿ ನಡೆಯಲಿದೆ. ಆನೆಗುಂದಿ ಶ್ರೀಗಳವರ ಶೋಭಕೃತ್‌ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯವಾಗಿದ್ದು ಪಡುಕುತ್ಯಾರಿನ ಆನೆಗುಂದಿ ಮಠದಲ್ಲಿ 8ನೇ ಬಾರಿಗೆ ಸೆ.29ರಂದು ಸಂಪನ್ನಗೊಳ್ಳಲಿದೆ. ಜುಲೈ 3ರಂದು ವಿಶ್ವಕರ್ಮ ಯಜ್ಞ, ವ್ಯಾಸ ಪೂಜೆಯೊಂದಿಗೆ ವ್ರತ ಸಂಕಲ್ಪ ನಡೆಯಲಿದ್ದು, ಗುರುಪಾದ ಪೂಜೆಯ ಬಳಿಕ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯು ನಡೆಯಲಿದೆ. ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮದ ನಡೆಯಲಿದೆ.ಪ್ರತಿದಿನ ಬೆಳಗ್ಗೆ ಭಜನಾಸಂಕೀರ್ತಾನಾ …

ಜು.3-ಸೆ.29 : ಆನೆಗುಂದಿಶ್ರೀಗಳ ಚಾತುರ್ಮಾಸ್ಯ : ಪಡುಕುತ್ಯಾರಿನಲ್ಲಿ ಸಿದ್ಧತೆಗಳು ಪೂರ್ಣ Read More »

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ : ಮಾರ್ಗ ಮಧ್ಯೆ ಸಿಲುಕಿದ ಯಾತ್ರಿಗಳು

ಬದ್ರಿನಾಥ್ : ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ಉತ್ತರಾಖಂಡ್ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಯಾತ್ರೆ ಕೈಗೊಂಡಿದ್ದರು. ರಸ್ತೆಯಲ್ಲಿ ಅವಶೇಷಗಳ ರಾಶಿ ಬಿದ್ದಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಅವಶೇಷಗಳನ್ನು ತೆರವುಗೊಳಿಸಲು ಮತ್ತು ಮಾರ್ಗದಲ್ಲಿ ಸಂಚಾರವನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಚಿಮೋಲಿ ಆಡಳಿತವು ಸಿಕ್ಕಿಬಿದ್ದ …

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ : ಮಾರ್ಗ ಮಧ್ಯೆ ಸಿಲುಕಿದ ಯಾತ್ರಿಗಳು Read More »

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಕಜ್ಕೆ ಶಾಖಾ ಮಠದ ಸ್ವಾಮೀಜಿ ಭೇಟಿ

ಕರಾವಳಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳ ನಾಡು – ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಕಾರ್ಕಳ : ಕರಾವಳಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳ ನಾಡು. ಕಳೆದ 25 ವರುಷಗಳಿಂದ ಕರಾವಳಿಯ ದೇವಸ್ಥಾನಗಳ ದರುಶನ ಮಾಡಿಕೊಂಡು ಬಂದಿರುತ್ತೇನೆ. ಮುಂದೊಂದು ದಿನ ಹೆಬ್ರಿ ತಾಲೂಕಿನ ಕಜ್ಕೆ ಶಾಖಾಮಠದ ಅನ್ನಪೂರ್ಣೇಶ್ವರಿ ಸಾನಿಧ್ಯವೂ ಪ್ರಸಿದ್ಧ ಕ್ಷೇತ್ರವಾಗಿ ಮೂಡಿಬರಲಿದೆ ಎಂದು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಕಜ್ಕೆ ಶಾಖಾಮಠದ ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ನುಡಿದರು.ಅವರು ತಮ್ಮ 41ನೇ ಚಾತುರ್ಮಾಸ್ಯ ವೃತಾನುಷ್ಠಾನದ ಪೂರ್ವಭಾವಿಯಾಗಿ ಕ್ಷೇತ್ರ …

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಕಜ್ಕೆ ಶಾಖಾ ಮಠದ ಸ್ವಾಮೀಜಿ ಭೇಟಿ Read More »

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಕಾಳಹಸ್ತೇಂದ್ರ ಮಹಾಸ್ವಾಮೀಜಿ ಭೇಟಿ

ಕಾರ್ಕಳ : ಮಠದ ವಿಚಾರಗಳನ್ನು ಸಮಾಜಕ್ಕೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸಮಾಜ ಮತ್ತು ಮಠದ ನಡುವೆ ಸಂಪರ್ಕ ಕೊಂಡಿಯಂತೆ ಗುರುಸೇವಾ ಪರಿಷದ್‌ ಕಾರ್ಯ ನಿರ್ವಹಿಸುತ್ತಿದೆ. ಪ್ರತಿ ದೇವಸ್ಥಾನದಲ್ಲೂ ಗುರುಸೇವಾ ಪರಿಷದ್‌ ನಿರ್ಮಾಣವಾಗಿ ತನ್ಮೂಲಕ ಮಠದ ಹಾಗೂ ದೇವಸ್ಥಾನದ ವಿಚಾರಗಳು ಮನೆ ಮನ ತಲುಪಲಿ ಎಂದು ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಅವರು ತಮ್ಮ ಚಾರ್ತುಮಾಸ್ಯ ವೃತದ ಪೂರ್ವಭಾವಿಯಾಗಿ ಜೂ. …

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಕಾಳಹಸ್ತೇಂದ್ರ ಮಹಾಸ್ವಾಮೀಜಿ ಭೇಟಿ Read More »

ಕುಕ್ಕೆ ಶ್ರೀ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ : ವಿದ್ಯಾರ್ಥಿಗಳೊಂದಿಗೆ ಸಂವಾದ

ಸುಬ್ರಹ್ಮಣ್ಯ : ಶ್ರೇಷ್ಠವಾದ ಶ್ರದ್ಧಾಕೇಂದ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೇಂದ್ರ ಸರಕಾರದ ಸ್ವದೇಶಿ ದರ್ಶನ್ ಯೋಜನೆಯನ್ನು ಜಾರಿಗೆ ತರಲು ಉತ್ಸಕಳಾಗಿದ್ದೇನೆ. ದೇವಳದಿಂದ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳಿಸಿ, ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಈ ಬಗ್ಗೆ ಬಂದರೆ ಖಂಡಿತವಾಗಿಯೂ ಸ್ವದೇಶಿ ದರ್ಶನ್ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಶ್ರೀ ದೇವಳದ …

ಕುಕ್ಕೆ ಶ್ರೀ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ : ವಿದ್ಯಾರ್ಥಿಗಳೊಂದಿಗೆ ಸಂವಾದ Read More »

ಪಡುತಿರುಪತಿ

ನಗರದ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನ ಕಾರ್ಕಳದಲ್ಲಿನ ಪುರಾತನ ದೇಗುಲಗಳಲ್ಲೊಂದು. ೧೫೩೭ರಲ್ಲಿ ದೇವಳ ನಿರ್ಮಾಣವಾಯಿತೆಂಬ ಪ್ರತೀತಿ ಇದೆ. ಇಲ್ಲಿನ ಪಟ್ಟದ ದೇವರು ಚಪ್ಪರ ಶ್ರೀನಿವಾಸ. ಉತ್ಸವ ದೇವರು ಶ್ರೀ ವೆಂಕಟರಮಣ. ಇಲ್ಲಿ ಕಾರ್ತಿಕ ಮಾಸದಲ್ಲಿ ಜರಗುವ ವಿಶ್ವರೂಪ ದರ್ಶನ ಹಾಗೂ ಲಕ್ಷ ದೀಪೋತ್ಸವ, ಲಕ್ಷದೀಪೋತ್ಸವಂದು ನಡೆಯುವ ವನಜನ, ವೈಶಾಖ ಮಾಸದಲ್ಲಿ ನಡೆಯುವ ರಥೋತ್ಸವ ಅತ್ಯಂತ ವೈವದಿಂದ ಜರಗುವುದು. ಜಿಎಸ್‌ಬಿಯವರ ಆಡಳಿತಕ್ಕೊಳಪಟ್ಟ ಈ ದೇಗುಲಕ್ಕೆ ದೇಶದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕ್ತರು ಆಗಮಿಸಿ, ದೇವರ ದರ್ಶನ …

ಪಡುತಿರುಪತಿ Read More »

error: Content is protected !!
Scroll to Top