ಮಾಳ ಹಳೆಪ್ಪಳ್ಳಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಶಾಸಕರ ನಿಧಿಯಿಂದ 5 ಲ.ರೂ. ಅನುದಾನ
50 ಲ. ರೂ. ವೆಚ್ಚದಲ್ಲಿ ದೇವಸ್ಥಾನಕ್ಕೆ ಹೋಗುವ ರಸ್ತೆ ನಿರ್ಮಾಣದ ಭರವಸೆ ಕಾರ್ಕಳ : ಮಾಳ ಹಳೆಪ್ಪಳ್ಳಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ, ಜೀರ್ಣೋದ್ದಾರ ಸಮಿತಿಯ ಗೌರವಾದ್ಯಕ್ಷರೂ ಆದ ಶಾಸಕ ವಿ. ಸುನಿಲ್ ಕುಮಾರ್ ಅವರು ಶಾಸಕರ ನಿಧಿಯಿಂದ 5 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಫೆ. 24ರಂದು ದೇವಸ್ಥಾನದ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಅವರು ಅನುದಾನ ನೀಡುವುದಾಗಿ ತಿಳಿಸಿದರು. ಈ ಹಿಂದೆಯೂ ಶಾಸಕರು ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ ಒದಗಿಸಿದ್ದರು. 50 […]
ಮಾಳ ಹಳೆಪ್ಪಳ್ಳಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಶಾಸಕರ ನಿಧಿಯಿಂದ 5 ಲ.ರೂ. ಅನುದಾನ Read More »










