• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ಷೇತ್ರ ದರ್ಶನ

ಮಾಳ ಹಳೆಪ್ಪಳ್ಳಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಶಾಸಕರ ನಿಧಿಯಿಂದ 5 ಲ.ರೂ. ಅನುದಾನ

50 ಲ. ರೂ. ವೆಚ್ಚದಲ್ಲಿ ದೇವಸ್ಥಾನಕ್ಕೆ ಹೋಗುವ ರಸ್ತೆ ನಿರ್ಮಾಣದ ಭರವಸೆ ಕಾರ್ಕಳ : ಮಾಳ ಹಳೆಪ್ಪಳ್ಳಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ, ಜೀರ್ಣೋದ್ದಾರ ಸಮಿತಿಯ ಗೌರವಾದ್ಯಕ್ಷರೂ ಆದ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಶಾಸಕರ ನಿಧಿಯಿಂದ 5 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಫೆ. 24ರಂದು ದೇವಸ್ಥಾನದ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಅವರು ಅನುದಾನ ನೀಡುವುದಾಗಿ ತಿಳಿಸಿದರು. ಈ ಹಿಂದೆಯೂ ಶಾಸಕರು ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ ಒದಗಿಸಿದ್ದರು. 50 […]

ಮಾಳ ಹಳೆಪ್ಪಳ್ಳಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಶಾಸಕರ ನಿಧಿಯಿಂದ 5 ಲ.ರೂ. ಅನುದಾನ Read More »

ಪ್ರತಿಷ್ಠಾ ದ್ವಾದಶಿ: ಅಯೋಧ್ಯೆಯಲ್ಲಿ ಇಂದಿನಿಂದ ಮೂರು ದಿನ ಉತ್ಸವ

ಶತಮಾನಗಳ ತ್ಯಾಗದ ಪ್ರತಿಫಲ‌ : ಪ್ರಧಾನಿ ಮೋದಿ ನವದೆಹಲಿ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. ಈ ಬಗ್ಗೆ ಸಂದೇಶವನ್ನು ಹಂಚಿಕೊಂಡ ಪ್ರಧಾನಿ ಮೋದಿ, ಶತಮಾನಗಳ ತ್ಯಾಗದ ನಂತರ ನಿರ್ಮಿಸಲಾದ ಈ ದೇವಾಲಯವು ಭಾರತದ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೇಷ್ಠ ಪರಂಪರೆಯಾಗಿದೆ ಎಂದು ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ನಿರ್ಮಿಸಲಾದ

ಪ್ರತಿಷ್ಠಾ ದ್ವಾದಶಿ: ಅಯೋಧ್ಯೆಯಲ್ಲಿ ಇಂದಿನಿಂದ ಮೂರು ದಿನ ಉತ್ಸವ Read More »

ಗುರುಸೇವಾ ಪರಿಷತ್‌ ಮೂಲಕ ಧಾರ್ಮಿಕ ಸಂಸ್ಕಾರಕ್ಕೆ ಒತ್ತು – ಕಾಳಹಸ್ತೇಂದ್ರ ಸ್ವಾಮೀಜಿ

ಕಾರ್ಕಳ : ಧಾರ್ಮಿಕ ಸಂಸ್ಕಾರಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮತ್ತು ಮಠ, ದೇವಸ್ಥಾನದೊಂದಿಗೆ ಸಮಾಜದ ಸಂಪರ್ಕ ನಿರಂತರವಾಗಿರಬೇಕೆಂಬ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಗುರುಸೇವಾ ಪರಿಷತ್‌ ಅಸ್ತಿತ್ವಕ್ಕೆ ಬರಬೇಕೆಂಬ ಅಪೇಕ್ಷೆಯಿದೆ ಎಂದು ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ನುಡಿದರು. ಅವರು ಜು. 5 ರಂದು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ 20ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆಯ ಪೂರ್ವಾಭಾವಿಯಾಗಿ ನಡೆದ ಕ್ಷೇತ್ರದರ್ಶನ ಸಂದರ್ಭ ಆಶೀರ್ವಚನ ನೀಡಿದರು. ಗುರುಸೇವಾ ಪರಿಷತ್ ಮಠದ ಒಂದು ಅಂಗ

ಗುರುಸೇವಾ ಪರಿಷತ್‌ ಮೂಲಕ ಧಾರ್ಮಿಕ ಸಂಸ್ಕಾರಕ್ಕೆ ಒತ್ತು – ಕಾಳಹಸ್ತೇಂದ್ರ ಸ್ವಾಮೀಜಿ Read More »

ಮಾ. 16- ಎ. 2 : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಉಡುಪಿ : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವವು ಮಾ. 16ರಂದು ಮೊದಲ್ಗೊಂಡು ಎ. 2ರವರೆಗೆ ನಡೆಯಲಿರುವುದು. ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಪುತ್ತೂರು ಮಧುಸೂದನ ತಂತ್ರಿಯವರ ನೇತೃತ್ವದಲ್ಲಿ ಮತ್ತು ಪಾಡಿಗಾರು ಶ್ರೀನಿವಾಸ ತಂತ್ರಿ ಹಾಗೂ ವೈದಿಕರ ಸಹಯೋಗದಲ್ಲಿ ಶ್ರೀ ಮಹಾಗಣಪತಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ದೇವಾಲಯ ಸಮರ್ಪಣಾಪೂರ್ವಕ, ಪುನಃಪ್ರತಿಷ್ಠಾಪೂರ್ವಕ ಸಹಸ್ರ ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ನವೀಕೃತ ಶ್ರೀ ಪೇಜಾವರ ಶಾಖಮಠದದ

ಮಾ. 16- ಎ. 2 : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ Read More »

ಕಜ್ಕೆ ಶಾಖಾಮಠದಲ್ಲಿ ಅನ್ನದಾಸೋಹ ಯೋಜನೆಯ ಕುರಿತು ಚಿಂತನೆ : ಶಿವಸುಜ್ಞಾನತೀರ್ಥ ಸ್ವಾಮೀಜಿ

ಹೆಬ್ರಿ : ಕಜ್ಕೆ ಶಾಖಾಮಠದಲ್ಲಿ ಶ್ರೀಅನ್ನಪೂರ್ಣೇಶ್ವರಿ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಮತ್ತು ಶ್ರೀ ಗಣಪತಿ ದೇವರು, ಶ್ರೀ ಆದಿಶಂಕರಾಚಾರ್ಯರ ಶಿಲಾಬಿಂಬ ಪ್ರತಿಷ್ಠೆ ಹಾಗೂ ನಾಗದೇವರ ಸನ್ನಿಧಿಯ ಶಿಲಾಬಿಂಬ ಪ್ರತಿಷ್ಠೆ, ಮಹಾಕುಂಭಾಭಿಷೇಕವು ಶ್ರೀವಿಶ್ವಕರ್ಮ ಜಗದ್ಗುರು ಶ್ರೀಶ್ರೀಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಕಾರ್ಯವು ಜರುಗಿದ್ದು, ಈ ಹಿನ್ನೆಲೆಯಲ್ಲಿ ಶ್ರೀದೇವಿಯ ದರ್ಶನಕ್ಕಾಗಿ ಆಗಮಿಸುವ ವಿವಿಧ ಭಾಗದ ಭಕ್ತಾದಿಗಳ ಅನುಕೂಲತೆಗೆ ತಕ್ಕಂತೆ ಪ್ರತಿದಿನವು ಮಧ್ಯಾಹ್ನದ ಅನ್ನದಾಸೋಹ ಮಾಡುವ ಯೋಜನೆಯನ್ನು ಮಾಡುವ ಕುರಿತಂತೆ ಚಿಂತನೆ ನಡೆಸಲಾಗುವುದು ಎಂದು

ಕಜ್ಕೆ ಶಾಖಾಮಠದಲ್ಲಿ ಅನ್ನದಾಸೋಹ ಯೋಜನೆಯ ಕುರಿತು ಚಿಂತನೆ : ಶಿವಸುಜ್ಞಾನತೀರ್ಥ ಸ್ವಾಮೀಜಿ Read More »

ಗುಣಪಾಲ ಹೆಗ್ಡೆಯವರಿಗೆ ಶಿರ್ಲಾಲು ಸೂಡಿ ಬಸದಿಯಲ್ಲಿ ಹುಟ್ಟೂರ ಸನ್ಮಾನ

ಕಾರ್ಕಳ : ಶಿರ್ಲಾಲು ಸೂಡಿ 1008 ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಪೂರ್ವಕ ನೂತನ ಬಸದಿಯ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ಬೆಳಗಾವಿಯ ಉದ್ಯಮಿ, ಶಿರ್ಲಾಲು ಬಿ. ಗುಣಪಾಲ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. 108 ಶ್ರೀ ಅಮೋಘ ಕೀರ್ತಿ ಮುನಿ ಮಹಾರಾಜರು, 108 ಶ್ರೀ ಅಮರ ಕೀರ್ತಿ ಮುನಿ ಮಹಾರಾಜರ ಪಾವನ ಸಾನ್ನಿಧ್ಯ ಹೊಂದಿದ್ದರು. ಈ ಸಂದರ್ಭ ಶಾಸಕ ವಿ.ಸುನಿಲ್ ಕುಮಾರ್ ಹಾಗೂ ಬಸದಿಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಗುಣಪಾಲ ಹೆಗ್ಡೆಯವರಿಗೆ ಶಿರ್ಲಾಲು ಸೂಡಿ ಬಸದಿಯಲ್ಲಿ ಹುಟ್ಟೂರ ಸನ್ಮಾನ Read More »

ಅಬುಧಾಬಿಯಲ್ಲಿ ನಿರ್ಮಿಸಲಾದ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಅಬುಧಾಬಿ : ಯುಎಇಯ ಅಬುಧಾಬಿಯಲ್ಲಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅಬುಧಾಬಿಯಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ವೈಜ್ಞಾನಿಕ ತಂತ್ರಗಳು ಮತ್ತು ಪ್ರಾಚೀನ ವಾಸ್ತುಶಿಲ್ಪದ ವಿಧಾನಗಳನ್ನು ಬಳಸಿ ನಿರ್ಮಿಸಲಾಗಿದೆ. ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯಲ್ಲಿರುವ ಅಲ್ ರಹ್ಬಾ ಬಳಿ ಇರುವ ಈ ಹಿಂದೂ ದೇವಾಲಯವನ್ನು ಬೋಚಸನ್ ನಿವಾಸಿ ಶ್ರೀ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥೆ ನಿರ್ಮಿಸಿದ್ದು ಸುಮಾರು 27 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ. ತಾಪಮಾನವನ್ನು ಅಳೆಯಲು ಮತ್ತು

ಅಬುಧಾಬಿಯಲ್ಲಿ ನಿರ್ಮಿಸಲಾದ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯಮಟ್ಟದ ಸ್ಪರ್ಧೆ

ನಾರಾವಿ : ಶ್ರೀಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಮಾರ್ಚ್‌ 22, 23, 24 ರಂದು ರಾಜ್ಯಮಟ್ಟದ ಸಂಗೀತ ಮತ್ತು ಪ್ರಬಂಧ ಸ್ಪರ್ಧೆಯನ್ನು ಜೈನ ಶ್ರಾವಕ, ಶ್ರಾವಕಿಯರಿಗೆ ಏರ್ಪಡಿಸಲಾಗಿದೆ. ಪ್ರಬಂಧದ ವಿಷಯ ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ, 900 ಶಬ್ದಗಳನ್ನು ಮೀರಿರಬಾರದು. ಕನ್ನಡ ನುಡಿಯಲ್ಲಿ ಟೈಪ್‌ ಮಾಡಿ ಪಿಡಿಎಫ್‌ ಮಾಡಿ ಕಳುಹಿಸತಕ್ಕದ್ದು. ಸಂಗೀತವು ಧರ್ಮನಾಥ ಸ್ವಾಮಿಯ ಹಾಡು ಅಥವಾ ಭಜನೆಯನ್ನು ವಿಡಿಯೋ ಮಾಡಿ ಕಳುಹಿಸಬೇಕು. ಸಮಯ ಕನಿಷ್ಠ 5ನಿಮಿಷ, ಗರಿಷ್ಠ 8ನಿಮಿಷ

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯಮಟ್ಟದ ಸ್ಪರ್ಧೆ Read More »

ಅಯೋಧ್ಯೆ ಮಂತ್ರಾಕ್ಷತೆ ವಿತರಣೆ : ಕಾರ್ಕಳ ರಾಮಭಕ್ತರಿಂದ ದಾಖಲೆ

ಒಂದು ಸಾವಿರ ಮನೆಗಳಿಗೆ ಮಧ್ಯಾಹ್ನದೊಳಗೆ ಮಂತ್ರಾಕ್ಷತೆ ವಿತರಣೆ ಕಾರ್ಕಳ : ಪುರಸಭೆಯ 9, 10 ಮತ್ತು 11ನೇ ವಾರ್ಡ್ ರಾಮಭಕ್ತ ಸಮೂಹ ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನೆಯ ಮಂತ್ರಾಕ್ಷತೆ ವಿತರಣೆಯಲ್ಲಿ ದಾಖಲೆ ನಿರ್ಮಿಸಿದೆ. ರಾಮಭಕ್ತರ 14 ತಂಡ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಪ್ರಾರಂಭಿಸಿ ಒಂದು ಸಾವಿರಕ್ಕೂ ಅಧಿಕ ಹಿಂದೂ ಮನೆಗಳಿಗೆ ತೆರಳಿ ರಾಮ ಮಂತ್ರಾಕ್ಷತೆ ವಿತರಿಸಿದೆ. ಬೆಳಗ್ಗೆ 7.30ರಿಂದ ರಾಮನಾಮ ಜಪದ ಕಾಲ್ನಡಿಗೆ ಜಾಥಾ ಪ್ರಾರಂಭವಾಗಿತ್ತು. ಸುಮಾರು ಹದಿನೈದು ಸಣ್ಣ ಮಕ್ಕಳು ರಾಮಾಯಣದ ವಿವಿಧ ವೇಷಧರಿಸಿ

ಅಯೋಧ್ಯೆ ಮಂತ್ರಾಕ್ಷತೆ ವಿತರಣೆ : ಕಾರ್ಕಳ ರಾಮಭಕ್ತರಿಂದ ದಾಖಲೆ Read More »

ಅಯೋಧ್ಯೆ ಶ್ರೀರಾಮ ಮಂದಿರ ಪ್ರತಿಷ್ಠಾ ಅಭಿಯಾನ – ತಾಲೂಕು ಸಮಾವೇಶ

ರಾಮ ಮಂದಿರ ಸನಾತನ ಧರ್ಮದ ಪುನರುತ್ಧಾನದ ಸಂಕೇತ : ಜಯರಾಮ ಪ್ರಭು ಕಾರ್ಕಳ : ರಾಮ ಮಂದಿರ ನಿರ್ಮಾಣ ಸನಾತನ ಧರ್ಮದ ಪುನರುತ್ಥಾನದ ಸಂಕೇತ. 2024ರ ಜನವರಿಯಲ್ಲಿ ಮಂದಿರ ಲೋಕಾರ್ಪಣೆ ಗೊಳ್ಳುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್‌ ಪ್ರಭು ಹೇಳಿದರು.ಅವರು ಡಿ. 12ರಂದು ಕಾರ್ಕಳ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ಪ್ರತಿಷ್ಠಾ ಅಭಿಯಾನ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. 500 ವರ್ಷಗಳಿಂದ ಅಯೋ‍ಧ್ಯೆ ಜನ್ಮಭೂಮಿ ವಿವಾದದಲ್ಲಿತ್ತು. 2019ರಲ್ಲಿ

ಅಯೋಧ್ಯೆ ಶ್ರೀರಾಮ ಮಂದಿರ ಪ್ರತಿಷ್ಠಾ ಅಭಿಯಾನ – ತಾಲೂಕು ಸಮಾವೇಶ Read More »

error: Content is protected !!
Scroll to Top