ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ
ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ವಿಶ್ವಬ್ರಾಹ್ಮಣ ಕುಲಗುರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನದ ಧರ್ಮದರ್ಶಿಗಳು, ವಿದ್ವಾಂಸರುಗಳು, ವೈದಿಕ ಮುಖಂಡರು, ವಿವಿಧ ಸಂಘಟನೆಯ …
ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ Read More »