• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ

ಹಾರ್ಮುಜ್ ರೀ ಓಪನ್ : ಜೂ. 19ರಂದು ಸಹಿ – ಡೊನಾಲ್ಡ್ ಟ್ರಂಪ್ ಘೋಷಣೆ ವಾಷಿಂಗ್ಟನ್ : ಅಮೆರಿಕ-ಇರಾನ್ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಜೂ. 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಸಿದ್ದಾರೆ. ಹೀಗಾಗಿ 3 ತಿಂಗಳಿಗೂ ಅಧಿಕ ಕಾಲದ ಯುದ್ಧ ಕೊನೆಗೊಳ್ಳಲಿದೆ. ಹಾರ್ಮುಜ್‌ ಮುಕ್ತಹಾರ್ಮುಜ್ ಜಲಸಂಧಿಯ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆರವುಗೊಳಿಸಲಾಗುತ್ತಿದೆ. […]

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ Read More »

ಇಂದಿನಿಂದ FIFA ವಿಶ್ವಕಪ್ ಆರಂಭ

ಮೆಕ್ಸಿಕೋ ಸಿಟಿ : ಪ್ರತಿಷ್ಠಿತ ಕ್ರೀಡಾಕೂಟ 2026ರ ಫಿಫಾ ವಿಶ್ವಕಪ್ ಇಂದಿನಿಂದ (ಜೂ.11) ಆರಂಭವಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಮೂರು ರಾಷ್ಟ್ರಗಳಾದ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೋ ಜಂಟಿಯಾಗಿ ಈ ಜಾಗತಿಕ ಫುಟ್‌ಬಾಲ್ ಹಬ್ಬವನ್ನು ಆಯೋಜಿಸುತ್ತಿವೆ. ಮೆಕ್ಸಿಕೋ ಸಿಟಿಯ ಐತಿಹಾಸಿಕ ಅಜ್ಟೆಕಾ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಇಂದಿನ ಪಂದ್ಯ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾ ಎದುರು ಕಣಕ್ಕಿಳಿಯಲಿದೆ. ವಿಶೇಷತೆಗಳು:ಇದುವರೆಗೆ ಕೇವಲ 32 ತಂಡಗಳು ಮಾತ್ರ ಭಾಗವಹಿಸುತ್ತಿದ್ದ ವಿಶ್ವಕಪ್‌ನಲ್ಲಿ, ಈ ಬಾರಿ

ಇಂದಿನಿಂದ FIFA ವಿಶ್ವಕಪ್ ಆರಂಭ Read More »

ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಇಸ್ರೇಲ್‌ ನಿರ್ಧಾರ

ಮುಂಬೈ : ಭಾರತ ಮತ್ತು ಇಸ್ರೇಲ್‌ ನಡುವೆ ಬೆಳೆಯುತ್ತಿರುವ ಸಾಂಸ್ಕೃತಿಕ ಸಂಬಂಧಗಳ ಮಧ್ಯೆ, ದೇಶದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸುವ ಯೋಜನೆಯನ್ನು ಇಸ್ರೇಲ್ ಘೋಷಿಸಿದೆ. ಕಳೆದ ವಾರ ಶಿವರಾಜ್ಯಾಭಿಷೇಕ ದಿನ ಸಂದರ್ಭದಲ್ಲಿ ಮುಂಬೈನಲ್ಲಿರುವ ಇಸ್ರೇಲ್‌ನ ಕಾನ್ಸುಲ್ ಜನರಲ್ ಯಾನಿವ್ ರೇವಾಚ್ ಈ ಘೋಷಣೆ ಮಾಡಿದ್ದಾರೆ. ಭಾರತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರಭಾವ ಏನು ಮತ್ತು ಅವರು ಎಷ್ಟು ಮುಖ್ಯ ಎಂಬುದನ್ನು ನಾವು ನಿಖರವಾಗಿ ಅರ್ಥಮಾಡಿಕೊಂಡಿದ್ದೇವೆ. ಮಹಾರಾಜರ ದೊಡ್ಡ ಪ್ರತಿಮೆಯನ್ನು ನಿರ್ಮಿಸಿ ಇಸ್ರೇಲ್‌ಗೆ ಕಳುಹಿಸುವುದು ನಮ್ಮ ಉದ್ದೇಶವಾಗಿದೆ.

ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಇಸ್ರೇಲ್‌ ನಿರ್ಧಾರ Read More »

ಕದನ ವಿರಾಮದ ಬಳಿಕ ಮೊದಲ ಬಾರಿ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ

ಟೆಲ್‌ ಅವಿವ್‌ : ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ.ಕಳೆದ ಕೆಲ ದಿನಗಳಿಂದ ಅಮೆರಿಕದ ವಿನಂತಿಗಳನ್ನ ಧಿಕ್ಕರಿಸುತ್ತಲೇ ಬಂದ ಇರಾನ್‌ ಯಾವುದೇ ಎಚ್ಚರಿಕೆಯಿಲ್ಲದೇ ಇಸ್ರೇಲ್‌ನ ಬೈರೂತ್‌ನ ದಕ್ಷಿಣ ಉಪನಗರಗಳನ್ನ ಗುರಿಯಾಗಿಸಿ ಇರಾನ್‌ ಮಿಸೈಲ್‌ ದಾಳಿ ನಡೆಸಿದೆ. ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಸಂಘರ್ಷ ಹೆಚ್ಚಾಗಿದೆ. ಇದರಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಮುಂದುವರಿದಿದೆ. ಇರಾನ್‌

ಕದನ ವಿರಾಮದ ಬಳಿಕ ಮೊದಲ ಬಾರಿ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ Read More »

ಇರಾನ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್; ಯುದ್ಧ ಘೋಷಣೆ

ವಾಷಿಂಗ್ಟನ್: ಇರಾನ್‌ನ ಅಣ್ವಸ್ತ್ರ ಮಹತ್ವಾಕಾಂಕ್ಷೆಗೆ ತಡೆಹಾಕಲು ಅಮೆರಿಕವು ಆ ದೇಶದ ಮೇಲೆ ಅಧಿಕೃತವಾಗಿ ಸಮರ ಸಾರಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೊಂದು ಹಂತಕ್ಕೆ ತಲುಪಿದಂತಾಗಿದ್ದು, ಜಾಗತಿಕ ವಲಯದಲ್ಲಿ ಆತಂಕ ಮೂಡಿಸಿದೆ.​ಇರಾನ್ ಇತ್ತೀಚೆಗೆ ಮಂಡಿಸಿದ್ದ ನೂತನ ಶಾಂತಿ ಪ್ರಸ್ತಾವನೆಯನ್ನು ಅಮೆರಿಕ ಸಾರಾಸಗಟಾಗಿ ತಿರಸ್ಕರಿಸಿದೆ. ಈ ಕುರಿತು ಶ್ವೇತಭವನದಲ್ಲಿ ಮಾತನಾಡಿದ ಟ್ರಂಪ್, “ಇರಾನ್ ಸಲ್ಲಿಸಿರುವ ಪ್ರಸ್ತಾವನೆಯು ತೃಪ್ತಿದಾಯಕವಾಗಿಲ್ಲ. ಆ ದೇಶವು ಅಣ್ವಸ್ತ್ರಗಳನ್ನು ಹೊಂದುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,” ಎಂದು

ಇರಾನ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್; ಯುದ್ಧ ಘೋಷಣೆ Read More »

ಯುದ್ಧ ಅಂತ್ಯಗೊಳಿಸಲು ಇರಾನ್‌ ಸಲ್ಲಿಸಿದ ಹೊಸ ಪ್ರಸ್ತಾವನೆಗೆ ಟ್ರಂಪ್‌ ಅತೃಪ್ತಿ

ವಾಷಿಂಗ್ಟನ್ : ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಇರಾನ್ ನೀಡಿರುವ ಇತ್ತೀಚಿನ ಪ್ರಸ್ತಾವನೆಯ ಬಗ್ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಫೆ. 28ರಂದು ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿ ನಡೆಸಿದ್ದವು. ಇದು ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಕಾರಣವಾಗಿತ್ತು. ಇದು ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ, ಹಣದುಬ್ಬರ ಹಾಗೂ ಸಾವಿರಾರು ಜನರ ಸಾವಿಗೆ ಕಾರಣವಾಯಿತು. ಪಶ್ಚಿಮ ಏಷ್ಯಾ ಸಂಘರ್ಷ ಮತ್ತು

ಯುದ್ಧ ಅಂತ್ಯಗೊಳಿಸಲು ಇರಾನ್‌ ಸಲ್ಲಿಸಿದ ಹೊಸ ಪ್ರಸ್ತಾವನೆಗೆ ಟ್ರಂಪ್‌ ಅತೃಪ್ತಿ Read More »

ಹಾರ್ಮುಝ್‌ ಜಲಸಂಧಿಯಲ್ಲಿ ಇರಾನ್ ಮತ್ತೆ ದಿಗ್ಬಂಧನ: ಅಮೆರಿಕ ವಿರುದ್ಧ ಕಿಡಿ

ಟೆಹ್ರಾನ್: ಅಮೆರಿಕವು ಕದನ ವಿರಾಮ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಗಂಭೀರವಾಗಿ ಆರೋಪಿಸಿರುವ ಇರಾನ್, ಜಗತ್ತಿನ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ‘ಹಾರ್ಮುಝ್‌ ಜಲಸಂಧಿ’ಯಲ್ಲಿ ಮತ್ತೆ ಕಠಿಣ ನಿರ್ಬಂಧಗಳನ್ನು ಹೇರಿದೆ. ಅಮೆರಿಕದ ನೌಕಾಪಡೆಯ ಹಡಗುಗಳ ಚಲನವಲನದ ಮೇಲೆ ಇರಾನ್ ತೀವ್ರ ನಿಗಾ ಇಟ್ಟಿದ್ದು, ಈ ಭಾಗದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಇರಾನ್‌ನ ಈ ದಿಢೀರ್ ಕ್ರಮದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕ ಮನೆಮಾಡಿದೆ.ಅಮೆರಿಕವು ಇತ್ತೀಚೆಗೆ ತನ್ನನ್ನು ತಾನು ‘ವಿಜಯಿ’ ಎಂದು ಘೋಷಿಸಿಕೊಂಡಿರುವುದಕ್ಕೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದ

ಹಾರ್ಮುಝ್‌ ಜಲಸಂಧಿಯಲ್ಲಿ ಇರಾನ್ ಮತ್ತೆ ದಿಗ್ಬಂಧನ: ಅಮೆರಿಕ ವಿರುದ್ಧ ಕಿಡಿ Read More »

ಇಸ್ರೇಲ್-ಲೆಬನಾನ್‌ ಸಂಘರ್ಷಕ್ಕೆ 10 ದಿನಗಳ ಕದನ ವಿರಾಮ ಘೋಷಣೆ !

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇಸ್ರೇಲ್-ಲೆಬನಾನ್‌ ಯುದ್ಧಕ್ಕೆ ಮಾತುಕತೆ ಬಳಿಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 10 ದಿನಗಳ ಕದನವಿರಾಮ ಘೋಷಿಸಿದ್ದಾರೆ. ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ.ಆದರೆ ಇರಾನ್‌ ಈ ಹೇಳಿಕೆಯನ್ನು ತಿರಸ್ಕರಿಸಿದೆ. ಇತ್ತ ಇಸ್ರೇಲ್‌ನೊಂದಿಗಿನ ಲೆಬನಾನ್‌ ಸರ್ಕಾರದ ಮಾತುಕತೆಗಳಿಗೆ ಹೆಜ್ಬೊಲ್ಲಾ ವಿರೋಧ ವ್ಯಕ್ತಪಡಿಸಿದ್ದು, ಕದನವಿರಾಮದ ಮಧ್ಯೆಯೂ ದಾಳಿಯ ಆತಂಕ ಹೆಚ್ಚಿಸಿದೆ.ಅಮೆರಿಕ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಟೆಹ್ರಾನ್ ಜೊತೆ ನಡೆಯುತ್ತಿರುವ ಮಾತುಕತೆಗಳು ಉತ್ತಮವಾಗಿ ಮುಂದುವರಿಯುತ್ತಿದೆ.

ಇಸ್ರೇಲ್-ಲೆಬನಾನ್‌ ಸಂಘರ್ಷಕ್ಕೆ 10 ದಿನಗಳ ಕದನ ವಿರಾಮ ಘೋಷಣೆ ! Read More »

ಹೊರ್ಮುಝ್‌ ಜಲಸಂಧಿಗೆ ದಿಗ್ಬಂಧನ : ಅಮೆರಿಕಾ ನಡೆಗೆ ಚೀನಾ ಖಂಡನೆ

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತೀವ್ರಗೊಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ನ ಬಂದರು ಹಾಗೂ ಕರಾವಳಿ ಪ್ರದೇಶಗಳ ಸುತ್ತ ಭೀಕರ ನೌಕಾ ದಿಗ್ಬಂಧನ ವಿಧಿಸಿದ್ದಾರೆ. ಈ ಬೆಳವಣಿಗೆಯಿಂದ ಅರಬ್ಬಿ ಸಮುದ್ರವು ಯುದ್ಧಕಾಲದ ಸನ್ನಿವೇಶ ಎದುರಿಸುತ್ತಿದೆ. ​ಅಮೆರಿಕದ ಸೆಂಟ್ರಲ್ ಕಮಾಂಡ್ ನೀಡಿರುವ ಮಾಹಿತಿಯಂತೆ, ಇಂದಿನಿಂದಲೇ ಈ ದಿಗ್ಬಂಧನ ಜಾರಿಗೆ ಬಂದಿದೆ. ಅರಬ್ಬಿ ಸಮುದ್ರದಲ್ಲಿ 15ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದ್ದು, ಈ ಕಾರ್ಯಾಚರಣೆಯ ನೇತೃತ್ವವನ್ನು ಬೃಹತ್ ಯುದ್ಧನೌಕೆ ‘ಯುಎಸ್‌ಎಸ್‌ ಟ್ರಿಪೋಲಿ’ ವಹಿಸಿದೆ.​ವಿಶೇಷವೆಂದರೆ, ಈ ನೌಕೆಯು ಶತ್ರುಗಳ ಕಣ್ಣಿಗೆ

ಹೊರ್ಮುಝ್‌ ಜಲಸಂಧಿಗೆ ದಿಗ್ಬಂಧನ : ಅಮೆರಿಕಾ ನಡೆಗೆ ಚೀನಾ ಖಂಡನೆ Read More »

ಪೋಪ್ ವಿರುದ್ಧ ಹೇಳಿಕೆ, ತನ್ನನ್ನೇ ಯೇಸುವಿಗೆ ಹೋಲಿಸಿಕೊಂಡ ಟ್ರಂಪ್‌:ಕ್ರೈಸ್ತ ಸಮುದಾಯದ ತೀವ್ರ ಆಕ್ರೋಶ

​ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪೋಪ್ ಲಿಯೋ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ತಾವೇ ಯೇಸು ಕ್ರಿಸ್ತರಿಗೆ ಹೋಲಿಸಿಕೊಂಡು ಮಾಡಿಕೊಂಡಿರುವ ಪೋಸ್ಟ್ ಅಮೆರಿಕದ ಕ್ರೈಸ್ತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದೆ. ಟ್ರಂಪ್ ಅವರ ಈ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ದೇಶಾದ್ಯಂತ ವಿವಾದದ ಬಿರುಗಾಳಿ ಎಬ್ಬಿಸಿದೆ.​ವಿವಾದ ತಾರಕಕ್ಕೇರುತ್ತಿದ್ದಂತೆ ಟ್ರಂಪ್ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರಾದರೂ, ಕ್ರೈಸ್ತ ಮುಖಂಡರ ಆಕ್ರೋಶ ಮಾತ್ರ ಶಮನಗೊಂಡಿಲ್ಲ.​ಕ್ಷಮೆಯಾಚನೆಗೆ ಒತ್ತಾಯ​ಅಮೆರಿಕದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನದ (USCCB)

ಪೋಪ್ ವಿರುದ್ಧ ಹೇಳಿಕೆ, ತನ್ನನ್ನೇ ಯೇಸುವಿಗೆ ಹೋಲಿಸಿಕೊಂಡ ಟ್ರಂಪ್‌:ಕ್ರೈಸ್ತ ಸಮುದಾಯದ ತೀವ್ರ ಆಕ್ರೋಶ Read More »

error: Content is protected !!
Scroll to Top