• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ಇರಾನ್ ಯುದ್ಧ ವಿರೋಧಿಸಿದ ಪೋಪ್‌ಗೆ ಟ್ರಂಪ್ ಟಾಂಗ್: ‘ನಾನಿಲ್ಲದಿದ್ದರೆ ನೀವು ವ್ಯಾಟಿಕನ್‌ನಲ್ಲಿರುತ್ತಿರಲಿಲ್ಲ.!’

ವಾಷಿಂಗ್ಟನ್: ಇರಾನ್ ಮೇಲಿನ ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕೆಂಬ ಕ್ಯಾಥೋಲಿಕ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಕರೆಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಪ್ ಅವರ ಆಯ್ಕೆಯ ಹಿಂದೆ ತಮ್ಮ ಪ್ರಭಾವವಿದೆ ಎಂದು ಪ್ರತಿಪಾದಿಸಿರುವ ಟ್ರಂಪ್, “ನಾನು ಶ್ವೇತಭವನದಲ್ಲಿ ಇರದಿದ್ದರೆ, ಲಿಯೋ ಇಂದು ವ್ಯಾಟಿಕನ್‌ನಲ್ಲಿ ಇರುತ್ತಿರಲಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.​ಸಂಘರ್ಷಕ್ಕೆ ಕಾರಣವಾದ ‘ಶಾಂತಿ’ ಹೇಳಿಕೆಇತ್ತೀಚೆಗೆ ಇರಾನ್ ಸಂಘರ್ಷದ ಕುರಿತು ಮಾತನಾಡಿದ್ದ ಪೋಪ್ ಲಿಯೋ, “ಸರ್ವಶಕ್ತಿಯ ಭ್ರಮೆಯೇ ಇಂತಹ ಯುದ್ಧಗಳಿಗೆ […]

ಇರಾನ್ ಯುದ್ಧ ವಿರೋಧಿಸಿದ ಪೋಪ್‌ಗೆ ಟ್ರಂಪ್ ಟಾಂಗ್: ‘ನಾನಿಲ್ಲದಿದ್ದರೆ ನೀವು ವ್ಯಾಟಿಕನ್‌ನಲ್ಲಿರುತ್ತಿರಲಿಲ್ಲ.!’ Read More »

ಇರಾನ್-ಅಮೆರಿಕ ನೇರ ಮಾತುಕತೆ: ಪಾಕಿಸ್ತಾನದಲ್ಲಿ ಐತಿಹಾಸಿಕ ಸಂಧಾನ ಸಭೆ ಆರಂಭ

ಇಸ್ಲಾಮಾಬಾದ್‌: ಸುಮಾರು ಒಂದು ದಶಕದ ಸುದೀರ್ಘ ಬಿಕ್ಕಟ್ಟಿನ ನಂತರ, ಅಮೆರಿಕ ಮತ್ತು ಇರಾನ್ ಪ್ರತಿನಿಧಿಗಳು ಪಾಕಿಸ್ತಾನದ ಆತಿಥ್ಯದಲ್ಲಿ ಶನಿವಾರ ಮಹತ್ವದ ನೇರ ಮಾತುಕತೆ ಆರಂಭಿಸಿದ್ದಾರೆ. ಆರು ವಾರಗಳ ಕಾಲ ನಡೆದ ಇಸ್ರೇಲ್-ಇರಾನ್ ಸಂಘರ್ಷದ ಬಳಿಕ ಉಂಟಾದ ಜಾಗತಿಕ ಇಂಧನ ತಲ್ಲಣ ಮತ್ತು ಸಾವು-ನೋವುಗಳ ಹಿನ್ನೆಲೆಯಲ್ಲಿ ಈ ಶಾಂತಿ ಮಾತುಕತೆ ಅತ್ಯಂತ ಕುತೂಹಲ ಕೆರಳಿಸಿದೆ.​ಪ್ರಮುಖ ನಿಯೋಗಗಳ ಭೇಟಿ:ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ಉನ್ನತ ಮಟ್ಟದ ತಂಡ ಪಾಲ್ಗೊಂಡಿದ್ದು, ಇದರಲ್ಲಿ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು

ಇರಾನ್-ಅಮೆರಿಕ ನೇರ ಮಾತುಕತೆ: ಪಾಕಿಸ್ತಾನದಲ್ಲಿ ಐತಿಹಾಸಿಕ ಸಂಧಾನ ಸಭೆ ಆರಂಭ Read More »

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ

​ನಿಂಗ್ಬೊ (ಚೀನಾ) : ಕಾರ್ಕಳ ಸಾಣೂರಿನ ಉದಯೋನ್ಮುಖ ಪ್ರತಿಭೆ ಆಯುಷ್ ಶೆಟ್ಟಿ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಅಕ್ಷರಶಃ ವಿಶ್ವವನ್ನೇ ಬೆರಗುಗೊಳಿಸಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ವಿಶ್ವದ ನಂಬರ್ 1 ಆಟಗಾರ ಥಾಯ್ಲೆಂಡ್‌ನ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.​ಐತಿಹಾಸಿಕ ಜಯ:20 ವರ್ಷದ ಭರವಸೆಯ ಆಟಗಾರ ಆಯುಷ್‌ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ವಿಟಿಡ್ಸರ್ನ್ ವಿರುದ್ಧ 10-21, 21-19, 21-17 ಅಂತರದಲ್ಲಿ ರೋಚಕ ಜಯ ಸಾಧಿಸಿದರು. ಮೊದಲ ಸೆಟ್‌ನಲ್ಲಿ ಸೋತು

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ Read More »

ಲೆಬನಾನ್ ಸಂಘರ್ಷ: ಅಮೆರಿಕ ಜೊತೆಗಿನ ಮಾತುಕತೆಯಿಂದ ಹಿಂದೆ ಸರಿದ ಇರಾನ್

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಆಶಾದಾಯಕವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಕ್ರಿಯೆ ದಿಢೀರ್ ಕುಸಿತ ಕಂಡಿದೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳನ್ನು ವಿರೋಧಿಸಿ, ಅಮೆರಿಕದೊಂದಿಗೆ ನಿಗದಿಯಾಗಿದ್ದ ಮಹತ್ವದ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಘೋಷಿಸಿದೆ. ಇದರಿಂದಾಗಿ ಈ ಪ್ರಾಂತ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿಯುವಂತಾಗಿದೆ.​ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಶನಿವಾರ ನಡೆಯಬೇಕಿದ್ದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯನ್ನು ಇರಾನ್ ರದ್ದುಗೊಳಿಸಿದೆ. ಇರಾನ್ ನಿಯೋಗ ಈಗಾಗಲೇ ಪಾಕಿಸ್ತಾನಕ್ಕೆ ತಲುಪಿದೆ ಎಂಬ ವರದಿಗಳನ್ನು ಟೆಹ್ರಾನ್

ಲೆಬನಾನ್ ಸಂಘರ್ಷ: ಅಮೆರಿಕ ಜೊತೆಗಿನ ಮಾತುಕತೆಯಿಂದ ಹಿಂದೆ ಸರಿದ ಇರಾನ್ Read More »

ಭಾರತಕ್ಕೆ ರಷ್ಯಾ ಆಫರ್ಗ್ಯಾಸ್ ಪೂರೈಕೆಗೆ ಶೇ.40 ರಿಯಾಯಿತಿ!

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮನೆಮಾಡಿದೆ. ಹಾರ್ಮುಜ್ ಜಲಸಂಧಿಯಲ್ಲಿನ ಸಂಘರ್ಷದ ಪರಿಸ್ಥಿತಿಯಿಂದ ತೈಲ ಮತ್ತು ಅನಿಲ ಪೂರೈಕೆಗೆ ವ್ಯತ್ಯಯ ಉಂಟಾಗುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ರಷ್ಯಾ ಭಾರತಕ್ಕೆ ಬಂಪರ್ ಆಫರ್ ನೀಡಿದೆ. ಏಷ್ಯಾದ ರಾಷ್ಟ್ರಗಳಿಗೆ, ಪ್ರಮುಖವಾಗಿ ಭಾರತಕ್ಕೆ ದ್ರವೀಕೃತ ನೈಸರ್ಗಿಕ ಅನಿಲ (LNG) ಪೂರೈಕೆಯ ಮೇಲೆ ಶೇ 40 ರಷ್ಟು ಭಾರಿ ರಿಯಾಯಿತಿ ಘೋಷಿಸುವ ಮೂಲಕ ರಷ್ಯಾ ನೆರವು ನೀಡಲು ಮುಂದಾಗಿದೆ.​ರಷ್ಯಾದ ಈ ನಿರ್ಧಾರವು ಭಾರತೀಯ ಮಾರುಕಟ್ಟೆಯ ಮೇಲೆ ಸಕಾರಾತ್ಮಕ ಪರಿಣಾಮ

ಭಾರತಕ್ಕೆ ರಷ್ಯಾ ಆಫರ್ಗ್ಯಾಸ್ ಪೂರೈಕೆಗೆ ಶೇ.40 ರಿಯಾಯಿತಿ! Read More »

ಇರಾನ್-ಅಮೆರಿಕ ಯುದ್ಧಕ್ಕೆ 14 ದಿನಗಳ ವಿರಾಮ:ಪಾಕಿಸ್ತಾನದ ಮಧ್ಯಸ್ಥಿಕೆ ಎಂದ ಟ್ರಂಪ್ಯುದ್ಧ ಇನ್ನೂ ಮುಗಿದಿಲ್ಲ: ಇರಾನ್

​ಇಸ್ಲಾಮಾಬಾದ್‌/ವಾಷಿಂಗ್ಟನ್: ಕಳೆದ ಕೆಲವು ವಾರಗಳಿಂದ ಇಡೀ ವಿಶ್ವವನ್ನೇ ಆತಂಕಕ್ಕೆ ತಳ್ಳಿದ್ದ ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧಕ್ಕೆ ಇದೀಗ ತಾತ್ಕಾಲಿಕ ‘ಬ್ರೇಕ್’ ಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸಲು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ಯಕ್ಕೆ ಯುದ್ಧದ ಕಾರ್ಮೋಡ ಸರಿದಂತಾಗಿದೆ. ಪಾಕಿಸ್ತಾನದ ತೀವ್ರ ಸಂಧಾನದ ಪ್ರಯತ್ನಗಳ ಫಲವಾಗಿ ಈ ಕದನ ವಿರಾಮ ಏರ್ಪಟ್ಟಿದೆ.​ಮುಖ್ಯಾಂಶಗಳು:​ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಇರಾನ್-ಅಮೆರಿಕ ನಡುವೆ 15 ದಿನಗಳ ಕದನ ವಿರಾಮ

ಇರಾನ್-ಅಮೆರಿಕ ಯುದ್ಧಕ್ಕೆ 14 ದಿನಗಳ ವಿರಾಮ:ಪಾಕಿಸ್ತಾನದ ಮಧ್ಯಸ್ಥಿಕೆ ಎಂದ ಟ್ರಂಪ್ಯುದ್ಧ ಇನ್ನೂ ಮುಗಿದಿಲ್ಲ: ಇರಾನ್ Read More »

ಅಮೆರಿಕ ಬೆದರಿಕೆಗೆ ಮಣಿಯದ ಇರಾನ್: ಪ್ರಾಣತ್ಯಾಗಕ್ಕೆ 1.4 ಕೋಟಿ ಜನ ಸಜ್ಜು

ಟೆಹ್ರಾನ್: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸುವ ಕುರಿತು ಅಮೆರಿಕ ನೀಡಿರುವ ಗಡುವು ಮಂಗಳವಾರಕ್ಕೆ ಅಂತ್ಯವಾಗುತ್ತಿರುವ ಬೆನ್ನಲ್ಲೇ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ. ಅಮೆರಿಕದ ಯಾವುದೇ ಬೆದರಿಕೆಗಳಿಗೆ ತಾವು ಮಣಿಯುವುದಿಲ್ಲ ಎಂದು ಘೋಷಿಸಿರುವ ಅವರು, ದೇಶದ ರಕ್ಷಣೆಗಾಗಿ ತಾನು ಸೇರಿದಂತೆ 14 ಮಿಲಿಯನ್‌ಗಿಂತಲೂ (1.4 ಕೋಟಿ) ಹೆಚ್ಚು ಇರಾನಿಯನ್ನರು ಪ್ರಾಣತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಗುಡುಗಿದ್ದಾರೆ. ಇದು ಇರಾನ್ ಜನರ ಅಚಲ ಬದ್ಧತೆ ಹಾಗೂ ದೇಶಪ್ರೇಮದ ಸಂಕೇತ ಎಂದು ಅವರು ಬಣ್ಣಿಸಿದ್ದಾರೆ.​ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಮೆರಿಕ ಬೆದರಿಕೆಗೆ ಮಣಿಯದ ಇರಾನ್: ಪ್ರಾಣತ್ಯಾಗಕ್ಕೆ 1.4 ಕೋಟಿ ಜನ ಸಜ್ಜು Read More »

ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು:ಲಾಕ್ ಡೌನ್ಗೆ ಸಿದ್ಧತೆ

ಮಾರುಕಟ್ಟೆ, ಮಾಲ್‌ಗಳಿಗೆ ರಾತ್ರಿ 8 ಗಂಟೆಯ ಗಡುವು ಇಸ್ಲಾಮಾಬಾದ್: ತೀವ್ರಗೊಂಡಿರುವ ಜಾಗತಿಕ ಇಂಧನ ಬೆಲೆ ಏರಿಕೆ ಹಾಗೂ ದೇಶೀಯವಾಗಿ ಎದುರಾಗಿರುವ ತೈಲ ಕೊರತೆಯನ್ನು ನೀಗಿಸಲು ಪಾಕಿಸ್ತಾನ ಸರ್ಕಾರವು ಕಠಿಣ ನಿರ್ಧಾರ ಕೈಗೊಂಡಿದೆ. ಇಂಧನ ಉಳಿತಾಯ ಮಾಡುವ ನಿಟ್ಟಿನಲ್ಲಿ ದೇಶಾದ್ಯಂತ ಭಾಗಶಃ ಲಾಕ್‌ಡೌನ್ ಮಾದರಿಯ ನಿಯಮಗಳನ್ನು ಜಾರಿಗೊಳಿಸಿದ್ದು, ಮಾರುಕಟ್ಟೆಗಳು ಮತ್ತು ಶಾಪಿಂಗ್ ಮಾಲ್‌ಗಳನ್ನು ಪ್ರತಿದಿನ ರಾತ್ರಿ 8 ಗಂಟೆಗೆ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಡಿಎನ್‌ಎ ವರದಿ ಮಾಡಿದೆ.​ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಉನ್ನತ

ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು:ಲಾಕ್ ಡೌನ್ಗೆ ಸಿದ್ಧತೆ Read More »

ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಕಾರ್ಗೋ ಹಡಗು

ಮಂಗಳೂರು : ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಕಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ. ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು ಹೊರಟಿತ್ತು. ಇಂದು ನವಮಂಗಳೂರು ಬಂದರಿಗೆ ಆಗಮಿಸಿದೆ. ಏಜೀಸ್ ಕಂಪನಿಗೆ ಎಲ್‍ಪಿಜಿಯನ್ನು ಈ ಹಡಗು ತಂದಿದೆ. ಇದರಿಂದಾಗಿ ರಾಜ್ಯದಲ್ಲಿ ತಲೆದೂರಿರುವ ಸಿಲಿಂಡರ್ ಅಭಾವ ಪರಿಹಾರ ಆಗುವ ನಿರೀಕ್ಷೆಯಿದೆ.

ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಕಾರ್ಗೋ ಹಡಗು Read More »

ಇಸ್ರೇಲ್ ದಾಳಿಯಲ್ಲಿ ಅಲಿ ಲಾರಿಜಾನಿ ಹತ್ಯೆ : ದೃಢಪಡಿಸಿದ ಇರಾನ್

ಟೆಹ್ರಾನ್ : ಇಸ್ರೇಲ್ ಮಂಗಳವಾರ ಮುಂಜಾನೆ ನಡೆಸಿದ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ನಾಯಕ ಅಲಿ ಲಾರಿಜಾನಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರ ದೃಢಪಡಿಸಿದೆ ಎಂದು ವರದಿಯಾಗಿದೆ. ಇರಾನ್‌ನ ಅರೆ ಸರಕಾರಿ ಸುದ್ದಿ ಮಾಧ್ಯಮ ‘ಮೆಹರ್ ನ್ಯೂಸ್’ ವರದಿಯ ಪ್ರಕಾರ, ದೇಶದ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯು ಈ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಿದೆ. ಇಸ್ರೇಲ್ ತನ್ನ ದಾಳಿಯಲ್ಲಿ ಲಾರಿಜಾನಿಯವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ನಂತರ ಈ ದೃಢೀಕರಣ ಹೊರಬಂದಿದೆ. “ಇರಾನ್‌ನ ಅಭಿವೃದ್ಧಿ ಮತ್ತು ಇಸ್ಲಾಮಿಕ್ ಕ್ರಾಂತಿಗಾಗಿ

ಇಸ್ರೇಲ್ ದಾಳಿಯಲ್ಲಿ ಅಲಿ ಲಾರಿಜಾನಿ ಹತ್ಯೆ : ದೃಢಪಡಿಸಿದ ಇರಾನ್ Read More »

error: Content is protected !!
Scroll to Top