• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಕಾರ್ಗೋ ಹಡಗು

ಮಂಗಳೂರು : ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಕಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ. ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು ಹೊರಟಿತ್ತು. ಇಂದು ನವಮಂಗಳೂರು ಬಂದರಿಗೆ ಆಗಮಿಸಿದೆ. ಏಜೀಸ್ ಕಂಪನಿಗೆ ಎಲ್‍ಪಿಜಿಯನ್ನು ಈ ಹಡಗು ತಂದಿದೆ. ಇದರಿಂದಾಗಿ ರಾಜ್ಯದಲ್ಲಿ ತಲೆದೂರಿರುವ ಸಿಲಿಂಡರ್ ಅಭಾವ ಪರಿಹಾರ ಆಗುವ ನಿರೀಕ್ಷೆಯಿದೆ.

ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಕಾರ್ಗೋ ಹಡಗು Read More »

ಇಸ್ರೇಲ್ ದಾಳಿಯಲ್ಲಿ ಅಲಿ ಲಾರಿಜಾನಿ ಹತ್ಯೆ : ದೃಢಪಡಿಸಿದ ಇರಾನ್

ಟೆಹ್ರಾನ್ : ಇಸ್ರೇಲ್ ಮಂಗಳವಾರ ಮುಂಜಾನೆ ನಡೆಸಿದ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ನಾಯಕ ಅಲಿ ಲಾರಿಜಾನಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರ ದೃಢಪಡಿಸಿದೆ ಎಂದು ವರದಿಯಾಗಿದೆ. ಇರಾನ್‌ನ ಅರೆ ಸರಕಾರಿ ಸುದ್ದಿ ಮಾಧ್ಯಮ ‘ಮೆಹರ್ ನ್ಯೂಸ್’ ವರದಿಯ ಪ್ರಕಾರ, ದೇಶದ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯು ಈ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಿದೆ. ಇಸ್ರೇಲ್ ತನ್ನ ದಾಳಿಯಲ್ಲಿ ಲಾರಿಜಾನಿಯವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ನಂತರ ಈ ದೃಢೀಕರಣ ಹೊರಬಂದಿದೆ. “ಇರಾನ್‌ನ ಅಭಿವೃದ್ಧಿ ಮತ್ತು ಇಸ್ಲಾಮಿಕ್ ಕ್ರಾಂತಿಗಾಗಿ

ಇಸ್ರೇಲ್ ದಾಳಿಯಲ್ಲಿ ಅಲಿ ಲಾರಿಜಾನಿ ಹತ್ಯೆ : ದೃಢಪಡಿಸಿದ ಇರಾನ್ Read More »

ಇರಾನ್‌ ಯುದ್ಧದ ಬಗ್ಗೆ ಸುಳ್ಳು ವೀಡಿಯೋ ಪೋಸ್ಟ್‌ – 19 ಮಂದಿ ಭಾರತೀಯರ ಬಂಧನಕ್ಕೆ UAE ಆದೇಶ

ಅಬುಧಾಬಿ : ಅಮೆರಿಕ-ಇಸ್ರೇಲ್‌, ಇರಾನ್‌ ನಡುವಿನ ಯುದ್ಧದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿ ಬಂಧನಕ್ಕೆ ಯುಎಇ (UAE) ಆದೇಶ ಹೊರಡಿಸಿದೆ.‌ ನಡೆಯುತ್ತಿರುವ ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಮತ್ತು ನಿರೂಪಣೆಗಳನ್ನು ಪ್ರಸಾರ ಮಾಡಲು ಆರೋಪಿಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ. ಹೀಗಾಗಿ, ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ಜನರ ದಾರಿತಪ್ಪಿಸುವ, ಪ್ರಚೋದಿಸುವ ಉದ್ದೇಶದಿಂದ ಸುಳ್ಳು

ಇರಾನ್‌ ಯುದ್ಧದ ಬಗ್ಗೆ ಸುಳ್ಳು ವೀಡಿಯೋ ಪೋಸ್ಟ್‌ – 19 ಮಂದಿ ಭಾರತೀಯರ ಬಂಧನಕ್ಕೆ UAE ಆದೇಶ Read More »

ಇರಾನ್ ಡ್ರೋನ್‌ ದಾಳಿ – ದುಬೈ ಏರ್‌ಪೋರ್ಟ್‌ನಲ್ಲಿ ವಿಮಾನಗಳ ಹಾರಾಟ ಸ್ಥಗಿತ

ದುಬೈ : ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಸೋಮವಾರ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ಬೆಂಕಿಯನ್ನು ನಂದಿಸಲು ದುಬೈ ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಲಾಗಿದೆ. ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಸಕ್ರಿಯಗೊಳಿಸಿರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇರಾನ್ ಡ್ರೋನ್‌ ದಾಳಿ – ದುಬೈ ಏರ್‌ಪೋರ್ಟ್‌ನಲ್ಲಿ ವಿಮಾನಗಳ ಹಾರಾಟ ಸ್ಥಗಿತ Read More »

ಐಇಎ 32 ಸದಸ್ಯ ರಾಷ್ಟ್ರಗಳು 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ ಒಪ್ಪಿಗೆ

ಪ್ಯಾರಿಸ್‌ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಸೃಷ್ಟಿಯಾಗಿರುವ ತೈಲ ಬಿಕ್ಕಟ್ಟು ಎದುರಿಸಲು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯ (IEA) 32 ಸದಸ್ಯ ರಾಷ್ಟ್ರಗಳು ತೈಲ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿವೆ. ತುರ್ತು ಸಂದರ್ಭದಲ್ಲಿ ಬಳಕೆಗಾಗಿ ದಾಸ್ತಾನ ಮಾಡಿರುವ ತೈಲವನ್ನ ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಈ ದೇಶಗಳ ನಡುವೆ ಒಮ್ಮತ ಮೂಡಿಲ್ಲ ಎಂದು ಎರಡು ದಿನಗಳ ಹಿಂದೆ ವರದಿಯಾಗಿತ್ತು. ಈಗ ಐಇಎ ಕರೆದ ಮಹತ್ವದ ಸಭೆಯಲ್ಲಿ ಈ ದೇಶಗಳು 400 ಮಿಲಿಯನ್ ಬ್ಯಾರೆಲ್ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು

ಐಇಎ 32 ಸದಸ್ಯ ರಾಷ್ಟ್ರಗಳು 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ ಒಪ್ಪಿಗೆ Read More »

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲಾ ತರಗತಿಗಳ ಪುಸ್ತಕ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

ದೆಹಲಿ : ಎನ್‌ಸಿಇಆರ್‌ಟಿ ಪುಸ್ತಕಗಳಲ್ಲಿ ನ್ಯಾಯಾಂಗದ ಕುರಿತು ವಿವಾದಾಸ್ಪದ ಉಲ್ಲೇಖ ಹಿನ್ನೆಲೆ ಕೇಂದ್ರ ಸರ್ಕಾರವು ಗಂಭೀರ ನಿಲುವು ತೆಗೆದುಕೊಂಡಿದ್ದು, ಎನ್‌ಸಿಇಆರ್‌ಟಿ ಎಲ್ಲಾ ತರಗತಿಗಳ ಪುಸ್ತಕಗಳನ್ನು ಸಮೀಕ್ಷೆ ಮಾಡಲು ಸರ್ಕಾರ ಆದೇಶ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತಜ್ಞರ ಸಮಿತಿಯನ್ನು ರಚಿಸಿ ಪಠ್ಯಕ್ರಮವನ್ನು ಪರಿಶೀಲಿಸಲಾಗುವುದು ಎಂದು ವಿವರಿಸಿದ್ದಾರೆ. ಎಂಟನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಪಾಠ ಸೇರಿಸಿದ್ದು

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲಾ ತರಗತಿಗಳ ಪುಸ್ತಕ ಪರಿಶೀಲನೆಗೆ ತಜ್ಞರ ಸಮಿತಿ ರಚನೆ Read More »

ಖಮೇನಿ ಪುತ್ರ ಮೊಜ್ತಬಾ ಇರಾನ್‌ನ ನೂತನ ಸರ್ವೋಚ್ಚ ನಾಯಕ

ಟೆಹ್ರಾನ್ : ಅಮೆರಿಕ ಹಾಗೂ ಇಸ್ರೇಲ್‌ ದಾಳಿಯಲ್ಲಿ ಹತ್ಯೆಯಾದ ಇರಾನ್‌ನ ಸರ್ವೋಚ್ಚ ನಾಯಕ ಅಯತೋಲ್ಲಾ ಖಮೇನಿ ಸ್ಥಾನಕ್ಕೆ ಅವರ ಮಗ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಇರಾನ್‌ ಅಧಿಕೃತವಾಗಿ ಘೊಷಿಸಿದೆ ಎಂದು ವರದಿಯಾಗಿದೆ. ಅವರ ಹೊಸ ಸ್ಥಾನವು ಇಸ್ಲಾಮಿಕ್ ಗಣರಾಜ್ಯದಲ್ಲಿ ಎಲ್ಲಾ ವಿಷಯಗಳಲ್ಲೂ ಅಧಿಕಾರವನ್ನು ನೀಡುತ್ತದೆ. ಇರಾನ್‌ ಆಯ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಯಾಕೆಂದರೆ, ನೂತನ ನಾಯಕ ಅಮೆರಿಕದ ಪರ ಅಭಿಪ್ರಾಯ ಹೊಂದಿರಬೇಕು ಎಂದು ಅವರು

ಖಮೇನಿ ಪುತ್ರ ಮೊಜ್ತಬಾ ಇರಾನ್‌ನ ನೂತನ ಸರ್ವೋಚ್ಚ ನಾಯಕ Read More »

ಅಮೆರಿಕ ದಾಳಿಗೆ ಇರಾನ್‌ ಪ್ರತಿತಂತ್ರ – 700ಕ್ಕೂ ಹೆಚ್ಚು ತೈಲ ಟ್ಯಾಂಕರ್‌ಗಳು ಲಾಕ್‌

ಭಾರತಕ್ಕೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಟೆಹ್ರಾನ್‌ : ಅಮೆರಿಕಾ ದಾಳಿಗೆ ಪ್ರತಿತಂತ್ರವಾಗಿ ಹಾರ್ಮೂಜ್‌ ಜಲಸಂಧಿಯನ್ನ ಇರಾನ್ ಮುಚ್ಚಿದೆ. ಇತ್ತ ಇರಾನ್ ನಿರ್ಧಾರದಿಂದ ಭಾರತದ ಸೇರಿ ಹಲವು ದೇಶಗಳಿಗೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ. ಪೆಟ್ರೋಲ್, ಡಿಸೇಲ್ ಕೊರತೆ. ಎಲ್‌ಪಿಜಿ ಗ್ಯಾಸ್‌ಗೂ ಬರಗಾಲ ಎದುರಾಗುವ ಆತಂಕವುಂಟಾಗಿದೆ. 700 ಕ್ಕೂ ಹೆಚ್ಚು ತೈಲ ಟ್ಯಾಂಕರ್‌ಗಳು ಲಾಕ್‌ಅಮೆರಿಕ ಮತ್ತು ಅಮೆರಿಕ (USA) ಮಿತ್ರ ರಾಷ್ಟ್ರಗಳಿಗೆ ತಿರುಗೇಟು ಕೊಡಲು ಇರಾನ್‌ ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗವಾದ ಹಾರ್ಮೂಜ್‌ ಜಲಸಂಧಿಯನ್ನೇ

ಅಮೆರಿಕ ದಾಳಿಗೆ ಇರಾನ್‌ ಪ್ರತಿತಂತ್ರ – 700ಕ್ಕೂ ಹೆಚ್ಚು ತೈಲ ಟ್ಯಾಂಕರ್‌ಗಳು ಲಾಕ್‌ Read More »

ಖಮೇನಿ ಹತ್ಯೆಗೆ ಕೇಂದ್ರ ಸರಕಾರದ ಮೌನ ಖಂಡನೀಯ – ಸೋನಿಯಾ ಗಾಂಧಿ

ದೆಹಲಿ : ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೌನಕ್ಕೆ ಖಂಡನೆ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಇದು ತಟಸ್ಥ ನಿಲುವಲ್ಲ, ಬದಲಿಗೆ ಶರಣಾಗತಿಯಾಗಿದೆ. ಇದು ಭಾರತದ ವಿದೇಶಾಂಗ ನೀತಿಯ ವಿಶ್ವಾಸಾರ್ಹತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ. indianexpress ನಲ್ಲಿ ಪ್ರಕಟವಾದ ತಮ್ಮ ಲೇಖನದಲ್ಲಿ ಸೋನಿಯಾ ಗಾಂಧಿ, ಅಂತಾರಾಷ್ಟ್ರೀಯ ಶಾಂತಿ ಸುವ್ಯವಸ್ಥೆಯ ಕುಸಿತದಂತಹ ಗಂಭೀರ ವಿಷಯಗಳಲ್ಲಿ ಕೇಂದ್ರ ಸರಕಾರ ಮೌನವಾಗಿರುವುದು ಸರಿಯಲ್ಲ. ಸಂಸತ್ತಿನ

ಖಮೇನಿ ಹತ್ಯೆಗೆ ಕೇಂದ್ರ ಸರಕಾರದ ಮೌನ ಖಂಡನೀಯ – ಸೋನಿಯಾ ಗಾಂಧಿ Read More »

ಇಸ್ರೇಲ್‌ ಪ್ರಧಾನಿಗೆ ಮೋದಿ ಫೋನ್‌ ಕಾಲ್‌ – ಇರಾನ್‌ ದಾಳಿಗೆ ತೀವ್ರ ಖಂಡನೆ

ದೆಹಲಿ : ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಮಧ್ಯೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಇದೇ ವೇಳೆ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಒತ್ತಿ ಹೇಳಿದ್ದಾರೆ.ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ಮೋದಿ, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನ ತಿಳಿಸಿದ್ದೇನೆ. ಜೊತೆಗೆ ನಾಗರಿಕರನ್ನ ರಕ್ಷಿಸುವ ಮಹತ್ವವನ್ನ ಎತ್ತಿ ತೋರಿಸಿದ್ದೇನೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ

ಇಸ್ರೇಲ್‌ ಪ್ರಧಾನಿಗೆ ಮೋದಿ ಫೋನ್‌ ಕಾಲ್‌ – ಇರಾನ್‌ ದಾಳಿಗೆ ತೀವ್ರ ಖಂಡನೆ Read More »

error: Content is protected !!
Scroll to Top