• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

ಟೆಹ್ರಾನ್ : ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿದ್ದು, ಇದೀಗ ಇರಾನ್ ಕೂಡ ಪ್ರತಿದಾಳಿಯನ್ನು ಆರಂಭಿಸಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಇರಾನ್‌ನಾದ್ಯಂತ ಸುಮಾರು 30 ಗುರಿಗಳ ಮೇಲೆ ದಾಳಿ ನಡೆದಿದ್ದು, ಇರಾನ್ ಅಧ್ಯಕ್ಷರ ನಿವಾಸ ಮತ್ತು ಗುಪ್ತಚರ ನೆಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಜಂಟಿ ದಾಳಿ ನಡೆಸಲಾಗಿದೆ. ಇರಾನ್‌ನ ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಅಲರ್ಟ್ ಸಂದೇಶ […]

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ Read More »

ಪಾಕ್‌- ಅಫ್ಘಾನ್‌ ನೇರ ಕದನ ಶುರು

ಕಾಬೂಲ್‌ : ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ತಾಲಿಬಾನ್ ವಿರುದ್ಧ ಕಾರ್ಯಾಚರಣೆ ಆರಂಭಿಸಿದ ಬೆನ್ನಲ್ಲೇ ಪಾಕಿಸ್ತಾನದ ದಾಳಿಯನ್ನು ಅಪ್ರಚೋದಿತ ಅತಿಕ್ರಮಣ ಎಂದು ಕರೆದಿರುವ ಅಫ್ಘಾನಿಸ್ತಾನ ಪಡೆಗಳು ಗಡಿಯಲ್ಲಿ ದಾಳಿ ಆರಂಭಿಸಿವೆ. ಇದರಿಂದ ಎರಡು ನೆರೆಯ ದೇಶಗಳ ನಡುವಿನ ಸಂಘರ್ಷ ಉಲ್ಬಣಗೊಂಡಿದೆ. ಪ್ರತಿದಾಳಿ ಪ್ರಗತಿಯಲ್ಲಿದೆ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ. ಪ್ರತಿಯೊಂದು ದಾಳಿಗೂ ಪ್ರಬಲ ಪ್ರತಿರೋಧ ಇದೆ ಎಂದು ಹೇಳಿದ್ದಾರೆ. 72 ಮಂದಿ ಅಫ್ಘಾನಿ ತಾಲಿಬಾನಿಗಳು ದಾಳಿಯಲ್ಲಿ ಮೃತಪಟ್ಟಿದ್ದು, 120 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ

ಪಾಕ್‌- ಅಫ್ಘಾನ್‌ ನೇರ ಕದನ ಶುರು Read More »

ಭಾರತ ವಿರುದ್ಧ ಟಿ20 ವಿಶ್ವಕಪ್‌ ಪಂದ್ಯವಾಡಲು ಒಪ್ಪಿಗೆ ಸೂಚಿಸಿದ ಪಾಕಿಸ್ತಾನ

ದೆಹಲಿ : ಭಾರತ ವಿರುದ್ಧ ಫೆ. 15ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದ್ದ ಹಿನ್ನೆಲೆಯಲ್ಲಿ ಉಂಟಾಗಿದ್ದ ಗೊಂದಲ ಇದೀಗ ಸಂಪೂರ್ಣವಾಗಿ ಬಗೆಹರಿದಿದ್ದು, ನಿಗದಿಯಂತೆ ಪಂದ್ಯ ನಡೆಯಲಿದೆ. ಈ ಸಂಬಂಧ ಪಾಕಿಸ್ತಾನ ಸರ್ಕಾರ ಸೋಮವಾರ ರಾಷ್ಟ್ರೀಯ ತಂಡಕ್ಕೆ ಭಾರತದ ವಿರುದ್ಧ ಟಿ20 ಪಂದ್ಯ ಆಡಲು ಅನುಮತಿ ನೀಡಿದ್ದು, ಪಂದ್ಯ ವೇಳಾಪಟ್ಟಿಯನ್ನು ಗೌರವಿಸುವುದಾಗಿ ಸ್ಪಷ್ಟಪಡಿಸಿದೆ. ಪಂದ್ಯ ಬಹಿಷ್ಕಾರದಿಂದ ಪಾಕಿಸ್ತಾನಕ್ಕೆ ಎದುರಾಗಬಹುದಾದ ಸಂಭಾವ್ಯ ಹಣಕಾಸು ಪರಿಣಾಮಗಳ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಚ್ಚರಿಕೆ

ಭಾರತ ವಿರುದ್ಧ ಟಿ20 ವಿಶ್ವಕಪ್‌ ಪಂದ್ಯವಾಡಲು ಒಪ್ಪಿಗೆ ಸೂಚಿಸಿದ ಪಾಕಿಸ್ತಾನ Read More »

ಇರಾನ್‌ ವಿರುದ್ಧ ಮಿಲಿಟರಿ ದಾಳಿ ವಾರ, ತಿಂಗಳ ಕಾಲ ನಡೆಯಬಾರದು

ರಾಷ್ಟ್ರೀಯ ಭದ್ರತಾ ತಂಡಕ್ಕೆ ಟ್ರಂಪ್‌ ಸೂಚನೆ ವಾಷಿಂಗ್ಟನ್ : ಇರಾನ್‌ ವಿರುದ್ಧ ಮಿಲಿಟರಿ ದಾಳಿ ನಡೆಸಿದರೆ ಅದು ನಿರ್ಣಾಯಕ ಹೊಡೆತ ನೀಡುವಂತಿರಬೇಕು. ವಾರಗಳು ಅಥವಾ ತಿಂಗಳುಗಳ ಕಾಲ ಎಳೆಯುವಂತಿರಬಾರದು ಎಂದು ಡೊನಾಲ್ಡ್‌ ಟ್ರಂಪ್‌ ತಮ್ಮ ರಾಷ್ಟ್ರೀಯ ಭದ್ರತಾ ತಂಡಕ್ಕೆ ಸೂಚಿಸಿದ್ದಾರೆ. ಇರಾನ್‌ ವಿರುದ್ಧ ಕಾರ್ಯಾಚರಣೆ ಸಂಬಂಧ ಡೊನಾಲ್ಡ್‌ ಟ್ರಂಪ್‌ ತಮ್ಮ ಅಧಿಕೃತ ನಿವಾಸ ಶ್ವೇತಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ನಮ್ಮ ದಾಳಿಯ ನಂತರವೂ ಇರಾನ್‌ ಆಡಳಿತ ಶೀಘ್ರವಾಗಿ ಕುಸಿಯುತ್ತದೆ ಎನ್ನುವುದಕ್ಕೆ ಯಾವುದೇ ಖಾತರಿ

ಇರಾನ್‌ ವಿರುದ್ಧ ಮಿಲಿಟರಿ ದಾಳಿ ವಾರ, ತಿಂಗಳ ಕಾಲ ನಡೆಯಬಾರದು Read More »

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ನರಮೇಧ – 18 ದಿನಗಳಲ್ಲಿ 6ನೇ ಬಲಿ

ಢಾಕಾ : ಬಾಂಗ್ಲಾದೇಶದಲ್ಲಿ ಅಶಾಂತಿ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ಯುವಕನ ಹತ್ಯೆಯಾಗಿದೆ. ಕೇವಲ 18 ದಿನಗಳಲ್ಲಿ ಹಿಂದೂ ಸಮುದಾಯದ ಸದಸ್ಯರ ಮೇಲೆ ನಡೆದ ಆರನೇ ಮಾರಕ ದಾಳಿ ಇದಾಗಿದೆ. ಸೋಮವಾರ ರಾತ್ರಿ ನರಸಿಂಗಡಿ ಜಿಲ್ಲೆಯ ಚಾರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ವ್ಯಾಪಾರಿ ಮಣಿ ಚಕ್ರವರ್ತಿ ಅವರನ್ನು ಹತ್ಯೆ ಮಾಡಲಾಗಿದೆ.ಸ್ಥಳೀಯ ಮೂಲಗಳ ಪ್ರಕಾರ, ಪಲಾಶ್ ಉಪಜಿಲ್ಲಾದ ಜನನಿಬಿಡ ಮಾರುಕಟ್ಟೆಯಲ್ಲಿ ಚಕ್ರವರ್ತಿ ತಮ್ಮ ಅಂಗಡಿಯನ್ನು ನಡೆಸುತ್ತಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ. ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ನರಮೇಧ – 18 ದಿನಗಳಲ್ಲಿ 6ನೇ ಬಲಿ Read More »

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಕೊಲೆ

ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ತಿಂಗಳಲ್ಲಿ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ. ಸುಳ್ಳು ಧರ್ಮನಿಂದನೆಯ ಆರೋಪದ ಮೇಲೆ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ ದಾಸ್‌ರನ್ನು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಇದರ ಬೆನ್ನಲ್ಲೇ, ಭಾಲುಕಾ ಉಪಜಿಲ್ಲಾದಲ್ಲಿ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕರ್ತವ್ಯದಲ್ಲಿದ್ದಾಗ ಬಿಸ್ವಾಸ್ (40) ಅವರನ್ನು ಸಹೋದ್ಯೋಗಿಯೊಬ್ಬ ಕೊಂದಿದ್ದಾನೆ. ಉಪಜಿಲ್ಲಾದ ಮೆಹ್ರಾಬರಿ ಪ್ರದೇಶದಲ್ಲಿರುವ ಸುಲ್ತಾನ ಸ್ವೆಟರ್ಸ್ ಲಿಮಿಟೆಡ್

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಕೊಲೆ Read More »

14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್

ಮೆಲ್ಬೋರ್ನ್ : ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. ಆ್ಯಶಸ್ ಸರಣಿಯ ಮೊದಲು ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ತಂಡ ಈಗಾಗಲೇ ಸರಣಿ ಕೈ ಚೆಲ್ಲಿದ್ದು, ಇದೀಗ 4ನೇ ಟೆಸ್ಟ್ ಪಂದ್ಯ

14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್ Read More »

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

ಢಾಕಾ : ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಎಲ್ಲೆಡೆ ಆಕ್ರೋಶ ಕಂಡುಬರುತ್ತಿದೆ.ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತದ ವಿರುದ್ಧ ಚಳವಳಿಯಲ್ಲಿ ಹಾಗೂ ಭಾರತದ ವಿರೋಧಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದ ಇಂಕ್ವಿಲಾಬ್ ಮಂಚ್ ಸಂಚಾಲಕ ಷರೀಫ್‌ ಉಸ್ಮಾನ್‌ ಸಿಂಗಾಪುರದಲ್ಲಿ ಸಾವನ್ನಪ್ಪಿದ್ದಾರೆ. ಹಾದಿ ಸಾವಿನ ಬಳಿಕ ಬಾಂಗ್ಲಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಾಕಾರರು ಪ್ರಥಮ್ ಅಲೋ (ದೇಶದ ಅತಿದೊಡ್ಡ ಬಂಗಾಳಿ ಪತ್ರಿಕೆ) ಮತ್ತು

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ Read More »

ಚೀನಾ ಮೇಲಿನ ಟ್ಯಾರಿಫ್ ಶೇ. 57ರಿಂದ 47ಕ್ಕೆ ಇಳಿಸಿದ ಟ್ರಂಪ್

ವಾಷಿಂಗ್ಟನ್ : ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇ. 57ರಷ್ಟು ಟ್ಯಾರಿಫ್ ಅನ್ನು ಶೇ. 47ಕ್ಕೆ ಇಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆರು ವರ್ಷಗಳ ನಂತರ ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನ ಭೇಟಿಯಾಗಿ ದ್ವೀಪಕ್ಷೀಯ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವೆ ಅಪರೂಪದ ಭೂಮಿಯ ನಿಕ್ಷೇಪಗಳ ಪೂರೈಕೆಗೆ ಒಪ್ಪಂದವಾಗಿದೆ. ಸಭೆಯ ನಂತರ ರಷ್ಯಾದಿಂದ ಕಚ್ಚಾತೈಲ ಪೂರೈಕೆ ನಡುವೆ ಚೀನಾದಿಂದ ಆಮದು ಮಾಡುವ

ಚೀನಾ ಮೇಲಿನ ಟ್ಯಾರಿಫ್ ಶೇ. 57ರಿಂದ 47ಕ್ಕೆ ಇಳಿಸಿದ ಟ್ರಂಪ್ Read More »

ಫಿಲಿಪೈನ್ಸ್​ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

ಮನಿಲಾ : ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಮತ್ತು ಕಟ್ಟಡಗಳ ಗೋಡೆಗಳು ಕುಸಿದು ಕನಿಷ್ಠ 31 ಜನರು ಮೃತಪಟ್ಟಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ. ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ. ಬೊಗೊದಲ್ಲಿ ಕನಿಷ್ಠ 14 ನಿವಾಸಿಗಳು ಸಾವನ್ನಪ್ಪಿದ್ದಾರೆ. ಭೂಕುಸಿತದಿಂದಾಗಿ ಅನೇಕರು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೊಗೊದಲ್ಲಿ

ಫಿಲಿಪೈನ್ಸ್​ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು Read More »

error: Content is protected !!
Scroll to Top