• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ಟ್ರಂಪ್​ನಿಂದ ಮತ್ತೊಂದು ಸುಂಕ ದಾಳಿ – ಅ. 1ರಿಂದ ಜಾರಿ

ವಾಷಿಂಗ್ಟನ್ : ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಂದು ಸುಂಕ ದಾಳಿ ನಡೆಸಿದ್ದಾರೆ. ಅಮೆರಿಕಕ್ಕೆ ಪ್ರವೇಶಿಸುವ ಎಲ್ಲಾ ಬ್ರ್ಯಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಿಗಳು ಶೇ.100 ಸುಂಕಕ್ಕೆ ಒಳಪಡುತ್ತವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ಸುಂಕವು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಆದಾಗ್ಯೂ, ಔಷಧ ಕಂಪನಿಗಳು ಅಮೆರಿಕದಲ್ಲಿ ಔಷಧ ಉತ್ಪಾದನಾ ಘಟಕಗಳ ಸ್ಥಾಪಿಸಿದರೆ, ಅವು ಸುಂಕಗಳಿಂದ ಪ್ರಭಾವಿತವಾಗುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಇದನ್ನು ಘೋಷಿಸಿದ್ದಾರೆ. ಮತ್ತೊಂದು […]

ಟ್ರಂಪ್​ನಿಂದ ಮತ್ತೊಂದು ಸುಂಕ ದಾಳಿ – ಅ. 1ರಿಂದ ಜಾರಿ Read More »

ನೇಪಾಳದಲ್ಲಿ ಭುಗಿಲೆದ್ದ ಸಂಘರ್ಷ – ಹೊತ್ತಿ ಉರಿದ ಕಠ್ಮಂಡು

ಪ್ರಧಾನಿ ಹುದ್ದೆಗೆ ಕೆಪಿ ಓಲಿ ರಾಜೀನಾಮೆ ಕಠ್ಮಂಡು : ನೇಪಾಳದಲ್ಲಿ ಸರಕಾರದ ವಿರುದ್ಧ ಯುವ ಸಮುದಾಯ ರೊಚ್ಚಿಗೆದ್ದು, ಸಂಘರ್ಷ ತಾರಕಕ್ಕೇರಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಒಲಿ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಟ್ವಿಟರ್ ಮತ್ತು ಇನ್ ಸ್ಟಾಗ್ರಾಮ್ ನಿಷೇಧಿಸುವ ಆದೇಶ ಹೊರಡಿಸಿದ್ದರು. ಸರಕಾರದ ಈ ನಿರ್ಧಾರದ ವಿರುದ್ಧ ನೇಪಾಳದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು ರಾಜಧಾನಿ ಕಠ್ಮಂಡು ಹೊತ್ತಿ ಉರಿಯುವಂತಾಗಿದೆ.ರಾಜಕೀಯ ಅಸ್ಥಿರತೆ, ಸರಕಾರದ

ನೇಪಾಳದಲ್ಲಿ ಭುಗಿಲೆದ್ದ ಸಂಘರ್ಷ – ಹೊತ್ತಿ ಉರಿದ ಕಠ್ಮಂಡು Read More »

ಪಾಕ್‌ನ ಸರಕಾರಿ ಹೆಲಿಕಾಪ್ಟರ್ ಪತನ – ಐವರು ಸಾವು

ಇಸ್ಲಾಮಾಬಾದ್ : ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ.ಸೆ. 1ರಂದು ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ಅವಘಡ ಸಂಭವಿಸಿದೆ. ಪರಿಣಾಮ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಪರೀಕ್ಷೆ ನಡೆಸುತ್ತಿದ್ದಾಗ Mi-17 ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಐದು ಜನರೂ ಕೂಡ

ಪಾಕ್‌ನ ಸರಕಾರಿ ಹೆಲಿಕಾಪ್ಟರ್ ಪತನ – ಐವರು ಸಾವು Read More »

ಉಕ್ರೇನ್ ರಷ್ಯಾ ಯುದ್ಧವನ್ನು ‘ಮೋದಿ ಯುದ್ಧ’ ಎಂದ ಅಮೆರಿಕ

ವಾಷಿಂಗ್ಟನ್ : ವಿಶ್ವದ ಮೇಲೆ ತೆರಿಗೆ ಸಮರ ಆರಂಭಿಸಲು ಟ್ರಂಪ್‌ಗೆ ಸಲಹೆ ನೀಡಿರುವ ಶ್ವೇತ ಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ ರಷ್ಯಾ- ಉಕ್ರೇನ್‌ ಯುದ್ಧಕ್ಕೆ ಹೊಸ ವಾಖ್ಯಾನ ನೀಡಿದ್ದು, ಇದು ಮೋದಿ ನಡೆಸುತ್ತಿರುವ ಯುದ್ಧ ಎಂದು ಬಣ್ಣಿಸಿದ್ದಾರೆ. ರಷ್ಯಾದಿಂದ ಕಚ್ಚಾತೈಲವನ್ನು ಖರೀದಿಸುವುದಕ್ಕೆ ದಂಡದ ರೂಪದಲ್ಲಿ ಅಮೆರಿಕ 25% ಸುಂಕ ವಿಧಿಸಿದ ಆದೇಶ ಅಧಿಕೃತವಾಗಿ ಜಾರಿಯಾದ ಬಳಿಕ ಈ ಹೇಳಿಕೆ ಬಂದಿದೆ. ಇಲ್ಲಿಯವರೆಗೆ ಡೊನಲ್ಡ್‌ ಟ್ರಂಪ್‌ ಭಾರತವನ್ನು ದೂರುತ್ತಿದ್ದರು. ಆದರೆ ಈಗ ಶ್ವೇತ ಭವನದ ಅಧಿಕಾರಿಗಳು ದೂರಲು

ಉಕ್ರೇನ್ ರಷ್ಯಾ ಯುದ್ಧವನ್ನು ‘ಮೋದಿ ಯುದ್ಧ’ ಎಂದ ಅಮೆರಿಕ Read More »

ಚೆಸ್‌ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ ದಿವ್ಯಾ ದೇಶ್‌ಮುಖ್‌

ಮಹಿಳಾ ಚೆಸ್‌ ವಿಶ್ವಕಪ್‌ನ ಫೈನಲ್‌ಗೇರಿದ ಭಾರತದ ಮೊದಲ ಆಟಗಾರ್ತಿ ಬಟುಮಿ : ಫಿಡೆ ಮಹಿಳಾ ಚೆಸ್‌ ವಿಶ್ವಕಪ್‌ ಫೈನಲ್‌ಗೆ ಭಾರತದ ನಾಗ್ಪುರ ಮೂಲದವರಾದ ದಿವ್ಯಾ ದೇಶ್‌ಮುಖ್‌ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಮಹಿಳಾ ವಿಶ್ವಕಪ್‌ನ ಫೈನಲ್‌ಗೇರಿದ ಭಾರತದ ಮೊದಲ ಆಟಗಾರ್ತಿ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಅಲ್ಲದೆ, 2026ರ ಕ್ಯಾಂಡಿಡೇಟ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಜಿಎಂ ಹರಿಕಾ ದ್ರೋಣವಲ್ಲಿಯನ್ನು ಸೋಲಿಸಿದ್ದ ದಿವ್ಯ ದೇಶಮುಖ್ ತಮ್ಮ ಮೊದಲ ಸೆಮಿಫೈನಲ್ ಪಂದ್ಯವನ್ನು ಮಾಜಿ ವಿಶ್ವ ಚಾಂಪಿಯನ್‌, ಚೀನಾದ ಟಾನ್ ಝೊಂಗಿ

ಚೆಸ್‌ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ ದಿವ್ಯಾ ದೇಶ್‌ಮುಖ್‌ Read More »

ಬಾಂಗ್ಲಾದೇಶದ ವಾಯುಪಡೆ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

ಢಾಕಾ : ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ (F-7 BGI) ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕುರಿತು ವರದಿಯಾಗಿದೆ. ಈ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್ (ಐಎಸ್‌ಪಿಆರ್) ಹೇಳಿಕೆ ಬಿಡುಗಡೆ ಮಾಡಿದ್ದು, ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು

ಬಾಂಗ್ಲಾದೇಶದ ವಾಯುಪಡೆ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ Read More »

ಟಿಆರ್‌ಎಫ್‌ನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

ದೆಹಲಿ : ಪಹಲ್ಗಾಮ್‌ ಉಗ್ರರ ದಾಳಿಯ ಹೊಣೆ ಹೊತ್ತುಕೊಂಡಿದ್ದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಉಗ್ರ ಸಂಘಟನೆಯನ್ನು ಅಮೆರಿಕ ವಿದೇಶಿ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರ್ಪಡೆ ಮಾಡಿದೆ. ಆ ಮೂಲಕ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಭಾರೀ ಮುಖಭಂಗ ಎದುರಾಗಿದೆ. ಅಲ್ಲದೇ ಭಾರತಕ್ಕೆ ಬಹುದೊಡ್ಡ ಜಯ ಇದಾಗಿದೆ. ಅಮೆರಿಕದ ವಿದೇಶಾಂಗ ಇಲಾಖೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದೆ. ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೊ ಈ ಬಗ್ಗೆ ಮಾಹಿತಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22

ಟಿಆರ್‌ಎಫ್‌ನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ Read More »

ಯೆಮನ್‌ನಲ್ಲಿ ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿಕೆ

ದೆಹಲಿ : ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಯೆಮನ್‌ನಲ್ಲಿ ನರ್ಸ್‌ ಆಗಿದ್ದ ಕೇರಳದ 37 ವರ್ಷದ ನಿಮಿಷಾ ಪ್ರಿಯಾ ತನ್ನ ಬ್ಯುಸಿನೆಸ್ ಪಾರ್ಟ್ನರ್​ ಅಬ್ದೋ ಮಹ್ದಿಯನ್ನು ಕೊಲೆ ಮಾಡಿರುವ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿ 2017 ರಿಂದ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಪ್ರಕರಣ ಕುರಿತು ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆದಿತ್ತು. ಸಭೆಯಲ್ಲಿ ಯೆಮೆನ್ ಸರಕಾರದ ಪ್ರತಿನಿಧಿಗಳು, ನ್ಯಾಯಮೂರ್ತಿಗಳು

ಯೆಮನ್‌ನಲ್ಲಿ ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿಕೆ Read More »

ಇರಾನ್‌ನಿಂದ ಮತ್ತೆ 296 ಭಾರತೀಯರು ಸುರಕ್ಷಿತವಾಗಿ ತಾಯ್ನಾಡಿಗೆ

ಆಪರೇಷನ್ ಸಿಂಧು ಕಾರ್ಯಾಚರಣೆಯಲ್ಲಿ ಸ್ಥಳಾಂತರಿಸಲಾದ ಭಾರತೀಯರ ಸಂಖ್ಯೆ 3,154 ದೆಹಲಿ : ಇರಾನ್‌ನಲ್ಲಿ ಸಿಲುಕಿದ್ದ 296 ಭಾರತೀಯರು ಮತ್ತು ನಾಲ್ವರು ನೇಪಾಳಿ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಶೇಷ ವಿಮಾನ ಬುಧವಾರ ದೆಹಲಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಜೂ. 25 ರಂದು ಸಂಜೆ 4:30 ಕ್ಕೆ ಮಶಾದ್‌ನಿಂದ ಹೊರಟು ದೆಹಲಿಗೆ ಬಂದಿಳಿದ ವಿಶೇಷ ವಿಮಾನದಲ್ಲಿ 296 ಭಾರತೀಯರು ಮತ್ತು 4 ನೇಪಾಳಿ ಪ್ರಜೆಗಳನ್ನು ಇರಾನ್‌ನಿಂದ ಸ್ಥಳಾಂತರಿಸಲಾಯಿತು. ಆಪರೇಷನ್ ಸಿಂಧು ಕಾರ್ಯಾಚರಣೆಯಡಿ ಇಲ್ಲಿಯವರೆಗೆ 3154 ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಮನೆಗೆ

ಇರಾನ್‌ನಿಂದ ಮತ್ತೆ 296 ಭಾರತೀಯರು ಸುರಕ್ಷಿತವಾಗಿ ತಾಯ್ನಾಡಿಗೆ Read More »

ಆಕ್ಸಿಯಮ್‌- 4 ಮಿಷನ್‌ ಯಶಸ್ವಿ ಉಡಾವಣೆ

ಇದೊಂದು ಅದ್ಭುತ ಪಯಣ – ಶುಕ್ಲಾ ಮೊದಲ ಸಂದೇಶ ಫ್ಲೋರಿಡಾ : ಅನೇಕ ವಿಳಂಬಗಳ ಬಳಿಕ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರನ್ನು ಹೊತ್ತ ಆಕ್ಸಿಯಮ್ -4 ಮಿಷನ್ ಇಂದು ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಕಮಾಂಡರ್ ಪೆಗ್ಗಿ ವಿಟ್ಸನ್, ಹಂಗರಿಯ ಟಿಬೊರ್ ಕಾಪು, ಪೋಲೆಂಡ್‌ನ ಸ್ಲಾವೋಜ್ ವಿಸ್‌ನೀವ್‌ವಿಸ್ಕಿ ಬಾಹ್ಯಾಕಾಶಕ್ಕೆ ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆ. ಇಂದು

ಆಕ್ಸಿಯಮ್‌- 4 ಮಿಷನ್‌ ಯಶಸ್ವಿ ಉಡಾವಣೆ Read More »

error: Content is protected !!
Scroll to Top