• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ನೇರ ಪ್ರಸಾರದ ವೇಳೆ ಇರಾನ್ ಟಿವಿ ಚಾನೆಲ್ ಕಟ್ಟಡಕ್ಕೆ ಬಡಿದ ಇಸ್ರೇಲ್ ಕ್ಷಿಪಣಿ – ವೀಡಿಯೋ ವೈರಲ್

ಟೆಹರಾನ್ : ಇಸ್ರೇಲಿ ವಾಯುಪಡೆ ಟೆಹ್ರಾನ್​​ನಲ್ಲಿರುವ ಇರಾನ್ ಸ್ಟೇಟ್ ಬ್ರಾಡ್​ಕಾಸ್ಟರ್​​ ಏಜೆನ್ಸಿ IRIB ಕಚೇರಿ ಮೇಲೆ ವೈಮಾನಿಕ ದಾಳಿ ನಡೆಸಿದೆ. ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ದಾಳಿ ನಡೆದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸುದ್ದಿ ಓದುತ್ತಿದ್ದ ನ್ಯೂಸ್ ಆಂಕರ್ ಸಹಾರ್ ಇಮಾಮಿ ಕಟ್ಟಡಕ್ಕೆ ದಾಳಿ ನಡೆದಾಗ ಸ್ಟುಡಿಯೋದಲ್ಲಿನ ತನ್ನ ಸೀಟಿನಿಂದ ಥಟ್ಟನೆ ಏಳುವಂತೆ ಕಾಣಿಸುತ್ತದೆ. ತದನಂತರ ಆಕೆ ಅಲ್ಲಿಂದ ಹೊರಹೋಗುತ್ತಾರೆ. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಇರಾನ್ ಆಡಳಿತದ ಮಿಲಿಟರಿ ಮೂಲಸೌಕರ್ಯವನ್ನು […]

ನೇರ ಪ್ರಸಾರದ ವೇಳೆ ಇರಾನ್ ಟಿವಿ ಚಾನೆಲ್ ಕಟ್ಟಡಕ್ಕೆ ಬಡಿದ ಇಸ್ರೇಲ್ ಕ್ಷಿಪಣಿ – ವೀಡಿಯೋ ವೈರಲ್ Read More »

4ನೇ ದಿನವೂ ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹ್ರಾನ್‌ : ಆಪರೇಷನ್‌ ʻರೈಸಿಂಗ್‌ ಲಯನ್‌ʼ ಬಳಿಕ ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಇರಾನ್‌ ಮಿಸೈಲ್‌ ದಾಳಿಗೆ ಇಸ್ರೇಲ್‌ ಕೂಡ ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿದೆ.ಅಣ್ವಸ್ತ್ರ , ಮಿಲಿಟರಿ ನೆಲೆಗಳ ಬಳಿಕ ಇರಾನ್‌ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ಮಾಡಲು ಶುರು ಮಾಡಿದೆ. ಇರಾನ್‌ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಈವರೆಗಿನ ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ

4ನೇ ದಿನವೂ ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ Read More »

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಪಟ್ಟಕ್ಕೇರಿದ ಸೌತ್‌ ಆಫ್ರಿಕಾ

‌ಲಂಡನ್‌ : ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ (WTC Final) ಆಸ್ಟ್ರೇಲಿಯಾವನ್ನು ಸೋಲಿಸಿ ಸೌತ್‌ ಆಫ್ರಿಕಾ ತನ್ನ ಚೋಕರ್ಸ್‌ ಪಟ್ಟವನ್ನು ಕಳಚಿ ಚಾಂಪಿಯನ್‌ ಪಟ್ಟಕ್ಕೇರಿದೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಪಟ್ಟವನ್ನು ಹರಿಣಗಳ ಪಡೆ ಮುಡಿಗೇರಿಸಿಕೊಂಡಿದ್ದು, 27 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ. ಆಸ್ಟ್ರೇಲಿಯಾ ನೀಡಿದ್ದ 282 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ, ಐಸಿಸಿ ಫೈನಲ್‌ನಲ್ಲಿ ಗರಿಷ್ಠ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಪಟ್ಟಕ್ಕೇರಿದ ಸೌತ್‌ ಆಫ್ರಿಕಾ Read More »

ಬನ್ನಿ ಹಾಪ್ ಕ್ಯಾಚ್​ಗಳಿಗೆ ಬ್ರೇಕ್ – ಹೊಸ ರೂಲ್ಸ್ ಪರಿಚಯಿಸಿದ ಐಸಿಸಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಈಗಾಗಲೇ ಹೊಸ ಕ್ಯಾಚ್ ನಿಯಮವನ್ನು ಮೇರಿಲೆಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿಟ್ಟಿದ್ದು, ಈ ನಿಯಮ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಏನಿದು ಹೊಸ ನಿಯಮ?ಹೊಸ ನಿಯಮದ ಪ್ರಕಾರ, ಇನ್ನು ಮುಂದೆ ಬನ್ನಿ ಹಾಪ್ ಕ್ಯಾಚ್​ಗಳನ್ನು ಔಟ್ ಎಂದು ಪರಿಗಣಿಸುವುದಿಲ್ಲ. ಅಂದರೆ ಬೌಂಡರಿ ಲೈನ್ ದಾಟಿ ಚೆಂಡನ್ನು ತಡೆದು ಕ್ಯಾಚ್ ಹಿಡಿಯಲು ಪ್ರಯತ್ನಿಸಿದಾಗ, ಫೀಲ್ಡರ್​ನ ಮೊದಲ

ಬನ್ನಿ ಹಾಪ್ ಕ್ಯಾಚ್​ಗಳಿಗೆ ಬ್ರೇಕ್ – ಹೊಸ ರೂಲ್ಸ್ ಪರಿಚಯಿಸಿದ ಐಸಿಸಿ Read More »

ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

ಹೈದರಾಬಾದ್‌ : ಥಾಯ್ಲೆಂಡ್‌ನ ಒಪಾಲ್ ಸುಚಾತಾ ಚೌಂಗಶ್ರೀ ಅವರು 72ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟ-2025ನ್ನು ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ಸಂಜೆ ಹೈದರಾಬಾದ್‌ನ ಹೈಟೆಕ್‌ ಎಕ್ಸಿಬಿಷನ್ ಸೆಂಟರ್‌ನಲ್ಲಿ ನಡೆದ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿ ರೂ. ಬೆಲೆ ಬಾಳುವ ವಜ್ರದ ಕಿರೀಟವನ್ನು ಅವರ ಮುಡಿಗೆ ಸಿಂಗರಿಸಲಾಯಿತು. ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ಮೊದಲ ರನ್ನರಪ್‌ ಆದರೆ, ಪೊಲ್ಯಾಂಡ್‌ನ ಸುಂದರಿ 2ನೇ ರನ್ನರ್ ಅಪ್ ಹಾಗೂ ಕೆರೆಬಿಯನ್ ದ್ವೀಪದ

ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ Read More »

ಸರಕು ಸಾಗಾಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕ್ ಪ್ರಜೆಗೆ ಪ್ರವೇಶ ನಿರಾಕರಣೆ

ಕಾರವಾರ : ಸರಕು ಸಾಗಾಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್‌ನಿಂದ ಬಿಟುಮೆನ್ ಸಾಗಿಸುತ್ತಿದ್ದ ಎಂಟಿಆರ್‌ (MTR) ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಿದ್ದರು. ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ ಆಗಮಿಸಿದ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸಲಾಯಿತು ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ. ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಬಂಧ ಹದಗೆಟ್ಟಿರುವ ಕಾರಣ

ಸರಕು ಸಾಗಾಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕ್ ಪ್ರಜೆಗೆ ಪ್ರವೇಶ ನಿರಾಕರಣೆ Read More »

ಪಾಕಿಸ್ತಾನದ ಶೆಲ್ ದಾಳಿಗೆ ಭಾರತದ ಅಧಿಕಾರಿ ಸೇರಿ ಐವರ ಸಾವು

ಶ್ರೀನಗರ : ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು

ಪಾಕಿಸ್ತಾನದ ಶೆಲ್ ದಾಳಿಗೆ ಭಾರತದ ಅಧಿಕಾರಿ ಸೇರಿ ಐವರ ಸಾವು Read More »

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡು ಹಾರಿಸಿದ ಪಾಕ್ – 10 ನಾಗರಿಕರು ಸಾವು

ದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ 10 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡು ಹಾರಿಸಿದ ಪಾಕ್ – 10 ನಾಗರಿಕರು ಸಾವು Read More »

ಯುದ್ಧ ಭೀತಿ : ಪಾಕ್‌ ಸೈನಿಕರಿಂದ ಸಾಮೂಹಿಕ ರಾಜೀನಾಮೆ !

ಇಸ್ಲಾಮಾಬಾದ್‌ : ಪೆಹಲ್ಗಾಮ್‌ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ಮತ್ತ ಭಾರತ ನಡುವೆ ಯಾವಾಗ ಯುದ್ಧ ಸಂಭವಿಸುತ್ತದೆ ಎನ್ನಲು ಸಾಧ್ಯವಿಲ್ಲ. ಈ ನಡುವೆ ಭಾರತದ ವಿರುದ್ಧ ಯುದ್ಧಕ್ಕೆ ತಯಾರಾದಂತೆ ವರ್ತಿಸುತ್ತಿರುವ ಪಾಕಿಸ್ತಾನಕ್ಕೆ ಅಲ್ಲಿನ ಸೈನಿಕರೇ ಶಾಕ್‌ ನೀಡುತ್ತಿದ್ದಾರೆ. ಹಲವು ಸೈನಿಕರು, ಸೇನಾ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಕೇವಲ ಎರಡು ದಿನಗಳಲ್ಲಿ ಸುಮಾರು 5,000 ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ

ಯುದ್ಧ ಭೀತಿ : ಪಾಕ್‌ ಸೈನಿಕರಿಂದ ಸಾಮೂಹಿಕ ರಾಜೀನಾಮೆ ! Read More »

ಭಾರತದಲ್ಲಿ ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳಿಗೆ ನಿಷೇಧ

ದೆಹಲಿ : ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳನ್ನು ಭಾರತ ನಿಷೇಧಿಸಿದೆ. ಸರಕಾರದ ಉನ್ನತ ಮೂಲಗಳು ಈ ಬಗ್ಗೆ ಸ್ಪಷ್ಟಪಡಿಸಿವೆ ಎಂದು ವರದಿಯಾಗಿದೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್​ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಪ್ರವಾಸಿಗರನ್ನು ಹತ್ಯೆ

ಭಾರತದಲ್ಲಿ ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳಿಗೆ ನಿಷೇಧ Read More »

error: Content is protected !!
Scroll to Top