ಸಾಹಿತ್ಯ/ಸಂಸ್ಕೃತಿ

ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ಜೀವನ್‌ ರಾಂ ಸುಳ್ಯ ನೇಮಕಾತಿ ರದ್ದು

ಮೂರು ವರ್ಷ ಅಧಿಕಾರಾವಧಿ ಇದ್ದಾಗ್ಯೂ ಒಂದೇ ವರ್ಷಕ್ಕೆ ಮೊಟಕುಗೊಳಿಸಿದ ಸರಕಾರ ಕಾರ್ಕಳ : ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು ಮೊದಲ ಅಧಿವೇಶನದ ದಿನವೇ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಅಕಾಡೆಮಿ, ರಂಗಾಯಣ ನಿರ್ದೇಶಕರ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಜೀವನ್‌ ರಾಂ ಸುಳ್ಯ ಅವರೂ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರ್ಕಳದಲ್ಲಿ 6ನೇ ಯಕ್ಷರಂಗಾಯಣ ಸ್ಥಾಪನೆಯಾಗಿದ್ದು 2022 ಎ. 8ರಂದು ಹಿರಿಯ ರಂಗಕರ್ಮಿ ಜೀವನ್‌ರಾಂ …

ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ಜೀವನ್‌ ರಾಂ ಸುಳ್ಯ ನೇಮಕಾತಿ ರದ್ದು Read More »

ಕಡ್ತಲದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದಿಗಳ ವಿಜೃಂಭಣೆ – ಸುನಿಲ್ ಕುಮಾರ್‌ ಕಾರ್ಕಳ : ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಆಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಕರೆ ನೀಡಿದರು. ಭಾನುವಾರದಂದು ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ …

ಕಡ್ತಲದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ Read More »

ಕಗ್ಗದ ಸಂದೇಶ- ದುಡಿಮೆಯಿಂದಲೇ ಅನ್ನ, ಅನ್ನದಿಂದ ಶಕ್ತಿ…

ದೊರೆವ ಜಿತಕೆ ದುಡಿತ, ಮರುದಿನದ ಚಿಂತೆ ಮಿತ|ಹೊರೆಯ ಹಗುರಾಗಿಸುವ ಕೆಳೆಯರೊಡನಾಟ||ಸರಳತೆಯ ಪರಿತುಷ್ಟಿ, ಪರಮಾರ್ಥ ದೃಷ್ಟಿಯಿವು|ಸರಿಗೂಡೆ ಸುಕೃತವಿದು–ಮಂಕುತಿಮ್ಮ|| ದೊರಕಿದ ಕೆಲಸವನ್ನು ನಿಷ್ಠೆಯಿಂದ ಮಾಡುವುದು. ಮರುದಿನದ ಬಗ್ಗೆ ಚಿಂತೆಯನ್ನು ಮಾಡುವುದನ್ನು ಬಿಟ್ಟು ಬದುಕಿನ ಭಾರವನ್ನು ಹಗುರಾಗಿಸುವಂತಹ ಗೆಳೆಯರ ಒಡನಾಟವನ್ನು ಹೊಂದುವುದು, ಸರಳತೆ ಹಾಗೂ ಸಂತೃಪ್ತಿಯಿಂದ ಬಾಳುವುದರಿಂದ ಭಗವಂತನ ಅನುಗ್ರಹವನ್ನು ಪಡೆವ ಪುಣ್ಯ ಪ್ರಾಪ್ತಿಯಾಗುವುದು ಎಂದು ಮಾನ್ಯ ಡಿವಿಜಿ ಈ ಮುಕ್ತಕದಲ್ಲಿ ಹೇಳಿದ್ದಾರೆಬದುಕನ್ನು ಹೇಗೆ ಬೇಕೋ ಹಾಗೆ ರೂಪಿಸಿಕೊಳ್ಳುವ ಅವಕಾಶ ನಮಗಿರುತ್ತದೆ. ಬದುಕು ಹಸನಾಗುವುದು ಮುಖ್ಯವಾಗಿ ದುಡಿಮೆಯಿಂದ. ಬೀಜ ಬಿತ್ತದೆ ಬರಿದೆ …

ಕಗ್ಗದ ಸಂದೇಶ- ದುಡಿಮೆಯಿಂದಲೇ ಅನ್ನ, ಅನ್ನದಿಂದ ಶಕ್ತಿ… Read More »

ಮಾ. 22 : ಯುಗಾದಿ ಸಾಹಿತ್ಯ ಸಂಭ್ರಮ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಛತ್ರಪತಿ ಪೌಂಡೇಶನ್ ಕಾರ್ಕಳ ಇವರ ಸಹಯೋಗದಲ್ಲಿ ಮಾ. 22 ರಂದು ಸಂಜೆ 5 ಗಂಟೆಗೆ ಪೆರ್ವಾಜೆ ಸ. ಹಿ. ಪ್ರಾ. ಶಾಲೆಯಲ್ಲಿ ಯುಗಾದಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿ ಯುಗಾದಿಯ ವಿಶೇಷವಾಗಿ ಯುವ ಕವಿಗಳಿಂದ ಕವಿತಾ ವಾಚನ, ಉಪನ್ಯಾಸ, ಭಾವಗೀತೆ ಹಾಗೂ ಜಾನಪದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಸಾಪ ಘಟಕ ಹಾಗೂ ಛತ್ರಪತಿ ಪೌಂಡೇಶನ್ …

ಮಾ. 22 : ಯುಗಾದಿ ಸಾಹಿತ್ಯ ಸಂಭ್ರಮ Read More »

ತರಬೇತಿ ಶಿಬಿರಗಳಿಂದ ಮೂಲ ಸಂಸ್ಕೃತಿಗೆ ಭದ್ರತೆ – ಸುನೀಲ್‌ ಕುಮಾರ್‌

ಕಾರ್ಕಳ : ನಮ್ಮ ಮೂಲ ಸಂಸ್ಕೃತಿಯು ಜಾನಪದೀಯ ಕಲಾ ಪ್ರಕಾರಗಳಲ್ಲಿ ಬೆಸೆದುಕೊಂಡಿದ್ದು ಅದು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುತ್ತದೆ. ಇಂತಹ ಕಲೆಗಳು ನಶಿಸಿ ಹೋಗದೆ ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಲಾಖೆ ವತಿಯಿಂದ ನಡೆಯುವ ತರಬೇತಿ ಶಿಬಿರಗಳು ಮಹತ್ವವಾದುದು. ಈ ಶಿಬಿರ ಮುಂದಿನ ವರ್ಷಗಳಲ್ಲೂ ಹೀಗೆ ಮುಂದುವರಿದಲ್ಲಿ ಮೂಲ ಸಂಸ್ಕೃತಿಯ ಉಳಿವಿಗೆ ಭದ್ರತೆ ದೊರತಂತಾಗುತ್ತದೆ ಎಂದು ಸಚಿವ ವಿ. ಸುನೀಲ್‌ ಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಾ. 4 ರಂದು ಕೋಟಿ ಚೆನ್ನಯ ಥೀಮ್‌ ಪಾರ್ಕ್‌ನಲ್ಲಿ ಜಿಲ್ಲಾಡಳಿತ, ಕನ್ನಡ …

ತರಬೇತಿ ಶಿಬಿರಗಳಿಂದ ಮೂಲ ಸಂಸ್ಕೃತಿಗೆ ಭದ್ರತೆ – ಸುನೀಲ್‌ ಕುಮಾರ್‌ Read More »

ಬನವಾಸಿಯ ಕದಂಬರು ಇಲ್ಲದೆ ಕರ್ನಾಟಕದ ಇತಿಹಾಸ ಪೂರ್ಣ ಆಗುವುದಿಲ್ಲ ; ಸಿಎಂ ಬೊಮ್ಮಾಯಿ

ಬನವಾಸಿಯಲ್ಲಿ ಎರಡು ದಿನಗಳ ಕಾಲ ಕದಂಬೋತ್ಸವ ಶಿರಸಿ: ಕದಂಬರು ಇಲ್ಲದೆ ಕರ್ನಾಟಕದ ಇತಿಹಾಸ ಪೂರ್ಣ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಫೆ.28ರಿಂದ ಎರಡು ದಿನಗಳ ಕಾಲ ನಡೆಯಲಿರುವ ಕದಂಬೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಂಪ ತಮ್ಮ ಸಾಹಿತ್ಯ ಮೂಲಕ ಕನ್ನಡ ಭಾಷೆಗೆ ಮುನ್ನುಡಿ ಬರೆದಿದ್ದಾರೆ. ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಾಗಿದೆ. ಕದಂಬರ ಕಾಲದಲ್ಲಿ ಸಾಹಿತ್ಯ ಸಂಸ್ಕೃತಿ‌ ಉಜ್ವಲ ಸ್ಥಾನದಲ್ಲಿತ್ತು. ಇಂದಿಗೂ ಬನವಾಸಿ ಕೃಷಿಯಲ್ಲಿ ಫಲವಾದ …

ಬನವಾಸಿಯ ಕದಂಬರು ಇಲ್ಲದೆ ಕರ್ನಾಟಕದ ಇತಿಹಾಸ ಪೂರ್ಣ ಆಗುವುದಿಲ್ಲ ; ಸಿಎಂ ಬೊಮ್ಮಾಯಿ Read More »

2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಾ. ಎಸ್.ಆರ್. ರಾಮಸ್ವಾಮಿ ಆಯ್ಕೆ

ಬೆಂಗಳೂರು : ಪ್ರತಿ ವರ್ಷವೂ ರಾಜ್ಯ ಸರ್ಕಾರವು ಸಾಹಿತ್ಯ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಶ್ರೇಷ್ಠರಿಗೆ ಪಂಪಾ ಪ್ರಶಸ್ತಿ ನೀಡುತ್ತಿದ್ದು 2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಡಾ. ಎಸ್.ಆರ್. ರಾಮಸ್ವಾಮಿಯನ್ನು ಆಯ್ಕೆ ಮಾಡಲಾಗಿದೆ. ಹಿರಿಯ ಪತ್ರಕರ್ತ, ಆರ್​ಎಸ್​ಎಸ್​ ವಿಚಾರವಾದಿಯಾಗಿರುವ ಡಾ. ಎಸ್.ಆರ್. ರಾಮಸ್ವಾಮಿ ಅವರು 1979 ರಿಂದ 4 ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಮಾಸಿಕ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ಕು ದಶಕಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಡಾ.ಎಸ್.ಆರ್.ರಾಮಸ್ವಾಮಿ ಅವರು ಸಕ್ರಿಯರಾಗಿದ್ದಾರೆ. ಕನ್ನಡ …

2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಾ. ಎಸ್.ಆರ್. ರಾಮಸ್ವಾಮಿ ಆಯ್ಕೆ Read More »

ಅಂದು ಮೊದಲ ತುಳು ಚಿತ್ರವನ್ನು ಸೆಳೆದ ಬೆಟ್ಟ ಇಂದು ಪರಶುರಾಮ ಥೀಮ್ ಪಾರ್ಕ್

ಇದೇ ಉಮಿಕಲ್ ಬೆಟ್ಟದಲ್ಲಿ ಶೂಟಿಂಗ್‌ ಆಗಿತ್ತು ಆ ತುಳು ಚಿತ್ರ ಅಭಿವೃದ್ಧಿಯ ಹರಿಕಾರ, ದೂರದೃಷ್ಟಿ ಯೋಜನೆಯ ರೂವಾರಿ, ಅದ್ಭುತ ಕಲ್ಪನೆಗಾರ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರ ಕನಸಿನ ಕೂಸು ಪರಶುರಾಮ ಥೀಮ್ ಪಾರ್ಕ್.ಸ್ಥಳೀಯ ಭಾಷೆಯಲ್ಲಿ ಉಮಿಕಲ್ ಕುಂಜ ಎಂದೇ ಪ್ರಖ್ಯಾತವಾಗಿರುವ ಈ ಪ್ರದೇಶ ಹಿಂದೆ ಬೈಲೂರಿನ ಜನರು ದನಗಳನ್ನು ಮೇಯಿಸುವ ಮತ್ತು ಕೊಟ್ಟಿಗೆಗೆ ಸೊಪ್ಪು ತರುವ ಪ್ರದೇಶವಾಗಿತ್ತು. ಇಲ್ಲಿನ ಅವಿನಾಭಾವ ಸಂಬಂಧವನ್ನು ಹೊಂದಿರುವ ಹಿರಿಯರನ್ನು ಮಾತನಾಡಿಸಿದಾಗ ತಿಳಿಯಿತು ವಿಶೇಷ ಸಂಗತಿ. ಬೈಲೂರು ಪರಶುರಾಮ ಥೀಮ್ ಪಾರ್ಕ್ …

ಅಂದು ಮೊದಲ ತುಳು ಚಿತ್ರವನ್ನು ಸೆಳೆದ ಬೆಟ್ಟ ಇಂದು ಪರಶುರಾಮ ಥೀಮ್ ಪಾರ್ಕ್ Read More »

ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ…

ರಾಮನಡಿಯಿಟ್ಟ ನೆಲ, ಭೀಮನುಸುರಿದ ಗಾಳಿ|ವ್ಯೋಮದೆ ಭಗೀರಥಂ ತಂದ ಸುರತಟನಿ|ಸೋಮನಂ ಪೆತ್ತ ಕಡಲೀ ಪುರತಾನಗಳಿರೆ|ನಾವೆಂತು ಹೊಸಬರೆಲೊ-ಮಂಕುತಿಮ್ಮ||ಈ ಭೂಮಿ ಎನ್ನುವುದು ಶ್ರೀರಾಮನು ಪಾದವಿಟ್ಟಂತಹ ಪವಿತ್ರವಾದ ಭೂಮಿಯಿದು. ಇಲ್ಲಿ ಬೀಸುವ ಗಾಳಿ ಭೀಮನು ಉಸಿರಾಡಿದ್ದು. ಇಂದು ಇಲ್ಲಿ ಹರಿಯುತ್ತಿರುವ ಪುಣ್ಯ ನದಿ ಗಂಗೆಯನ್ನು ಅಂದು ಭಗೀರಥ ದೇವಲೋಕದಿಂದ ತಂದಿರುವುದು. ಆಕಾಶದಲ್ಲಿ ಬೆಳಗುವ ಚಂದ್ರ ಬಹಳ ಹಿಂದೆ ಕಡಲಿನಿಂದ ಜನಿಸಿರುವುದು. ಈ ಎಲ್ಲಾ ಹಳತುಗಳು ಇರುವುದರಿಂದ ನಾವು ಹೇಗೆ ಹೊಸಬರಾಗಲು ಸಾಧ್ಯ? ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಪ್ರಶ್ನಿಸಿದ್ದಾರೆ. ಇಂದು ತಂತ್ರಜ್ಞಾನದ …

ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ… Read More »

ಅಲ್ಲಿ ಶ್ರೀರಾಮ ಇಲ್ಲಿ ಪರಶುರಾಮ

ಮತ್ತೊಮ್ಮೆ ಕಾರ್ಕಳದಲ್ಲಿ ಸಾಂಸ್ಕೃತಿಕ ಸಮ್ಮಿಲನ ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವರಾದ ಶ್ರೀರಾಮನ ಭವ್ಯವಾದ ಮಂದಿರ ನಿರ್ಮಾಣವಾಗುತ್ತಿದ್ದರೆ ಇತ್ತ ಕಾರ್ಕಳದ ಬೈಲೂರಿನಲ್ಲಿ ತುಳುನಾಡಿನ ಸೃಷ್ಟಿಕರ್ತನಾದ ಪರಶುರಾಮನ ಕೊಡಲಿಯೆತ್ತಿ ನಿಂತಿರುವ ಸುಂದರ ಮೂರ್ತಿ ಪ್ರತಿಷ್ಠಾಪನೆ ಆಗಲಿದೆ.ಕಾರ್ಕಳದ ಸಮಗ್ರ ಅಭಿವೃದ್ಧಿಯ ರೂವಾರಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರ ಮತ್ತೊಂದು ಅದ್ಭುತ ಪರಿಕಲ್ಪನೆಗೆ ಸಾಕ್ಷಿಯಾಗಿ ಬೈಲೂರಿನ ಎತ್ತರದ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಹಲವಾರು ವೈಶಿಷ್ಟ್ಯತೆಗಳಿಂದ ಕೂಡಿದ ‘ಪರಶುರಾಮ ಥೀಂ ಪಾರ್ಕ್’ ಜನವರಿ 27ರಂದು …

ಅಲ್ಲಿ ಶ್ರೀರಾಮ ಇಲ್ಲಿ ಪರಶುರಾಮ Read More »

error: Content is protected !!
Scroll to Top