• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಸೆ. 20 : ಸಿವಿಲ್‌ ಇಂಜಿನಿಯರ್ಸ್‌ ಅಸೋಸಿಯೇಷನ್‌ ಪದಪ್ರದಾನ

ಕಾರ್ಕಳ : ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಕಾರ್ಕಳ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಹೊಟೇಲ್ ಪ್ರಕಾಶ್ ಸಭಾಂಗಣದಲ್ಲಿ ಸೆ. 20ರಂದು ಸಂಜೆ 6:30ಕ್ಕೆ ನಡೆಯಲಿದೆ.ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸುವರು. ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ ಕಾರ್ಕಳದ ಅಧ್ಯಕ್ಷ ರಾಕೇಶ್‌ ಅಮೀನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಎಸಿಸಿಇ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರ ಕಲ್ಬಾವಿ ಪ್ರಧಾನ ಭಾಷಣ ಮಾಡಲಿದ್ದು, ಅಲ್ಟ್ರಾಟೆಕ್‌ ಸಿಮೆಂಟ್‌ ಲಿ. ಮಂಗಳೂರು ವಿಭಾಗದ ಸೇಲ್ಸ್‌ ಮ್ಯಾನೇಜರ್‌ ಮೋಹನ್‌ ಎಸ್.‌, ಗ್ರೇಟ್‌ […]

ಸೆ. 20 : ಸಿವಿಲ್‌ ಇಂಜಿನಿಯರ್ಸ್‌ ಅಸೋಸಿಯೇಷನ್‌ ಪದಪ್ರದಾನ Read More »

ಶ್ರೀಮದ್ಭುವನೇಂದ್ರ ಪ್ರೌಢಶಾಲೆಯಲ್ಲಿ ಶೈನಿ ಆಸ್ಮಾ ಸಲ್ದಾನಗೆ ಸನ್ಮಾನ

ಕಾರ್ಕಳ : ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ಕಮರ್ಷಿಯಲ್ ಏವಿಯೇಷನ್ ಪೈಲಟ್ ಆಗಿರುವ ರಂಗನಪಲ್ಕೆ ನಿವಾಸಿ ಶೈನಿ ಆಸ್ಮಾ ಸಲ್ದಾನ ಇವರನ್ನು ಶ್ರೀಮದ್ಭುವನೇಂದ್ರ ಪ್ರೌಢಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆರ್. ನಾರಾಯಣ ಶೆಣೈ ಸ್ವಾಗತಿಸಿ ಪರಿಚಯಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಕಿಣಿ ಹಾಗೂ ಶಿಕ್ಷಕ ವೃಂದದವರು ಶೈನಿ ಅವರನ್ನು ಸನ್ಮಾನಿಸಿದರು. ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶ್ರೀಮದ್ಭುವನೇಂದ್ರ ಪ್ರೌಢಶಾಲೆಯಲ್ಲಿ ಶೈನಿ ಆಸ್ಮಾ ಸಲ್ದಾನಗೆ ಸನ್ಮಾನ Read More »

ರಾಣೆಯಾರ್ ಸಮುದಾಯದ ಸತ್ಯದರ್ಶನ ಮಹಾಸಭೆ

ಕಾರ್ಕಳ: ಸೆ. 7 ರಾಣೆಯಾರ್ ಸಮುದಾಯದ ಸತ್ಯದರ್ಶನ ಮಹಾಸಭೆ ಕಾರ್ಕಳದ ಹೋಟೆಲ್ ಸ್ವಾಗತ್‌ನಲ್ಲಿ ನಡೆಯಿತು. ಮಾಜಿ ಪುರಸಭಾಧ್ಯಕ್ಷೆ ಪ್ರತಿಮಾ ರಾಣೆ, ಸಮುದಾಯದ ಮಾರಿಗುಡಿಗಳ ಮುಖ್ಯಸ್ಥರು ಉದ್ಘಾಟಿಸಿದರು. ಪ್ರಮುಖರಾದ ಪ್ರಕಾಶ್ ಎಂ.ಡಿ. ರಾಣೆಯಾರ್ ಇತಿಹಾಸದ ಸಿಂಹಾವಲೋಕನ ನಡೆಸಿ, ರಾಣೆಯಾರ್ ಸಮುದಾಯದ ಮೂಲ, ಆರಾಧನಾ ಪದ್ಧತಿ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯ ಕುರಿತು ವಿವರಿಸಿದರು. ಸಮುದಾಯವು ಕೇವಲ ಒಂದು ಜನಜಾತಿಯಲ್ಲ ಎಂಟು ಶತಮಾನಗಳಿಗೂ ಅಧಿಕ ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಂಸ್ಕೃತಿ ಎಂದು ತಿಳಿಸಿದರು. ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ

ರಾಣೆಯಾರ್ ಸಮುದಾಯದ ಸತ್ಯದರ್ಶನ ಮಹಾಸಭೆ Read More »

ಬೈಲೂರು ಮೈನ್‌ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ : ಬೈಲೂರು ಮೈನ್‌ ಶಾಲೆಯಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಸಂಜೀವ ದೇವಾಡಿಗ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ವಿಜಯ ಡಿ. ನಾಯಕ, ವಾಸುದೇವ ಶೆಟ್ಟಿಗಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆ ಮಾಡುವ ಮೂಲಕ ಗುರು ವಂದನೆ ಸಲ್ಲಿಸಿದರು. ಎಸ್‌ಡಿಎಂಸಿ ಸದಸ್ಯರಾದ ರಾಜೇಶ್ ಸ್ವಾಗತಿಸಿ, ಉಪಾಧ್ಯಕ್ಷೆ ಸುಮಂಗಳ

ಬೈಲೂರು ಮೈನ್‌ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ Read More »

ಸೆ. 20 : ವಿದುಷಿ ವರ್ಷಾ ಕಾಕತ್ಕರ್ ರಂಗ ಪ್ರವೇಶ

ಕಾರ್ಕಳ : ವಿದುಷಿ ಶ್ರೀಮತಿ ವರ್ಷಾ ಕಾಕತ್ಕರ್ ಅವರ ರಂಗ ಪ್ರವೇಶ ಕಾರ್ಯಕ್ರಮವು ಕಾರ್ಕಳ ಮಂಜುನಾಥ ಪೈ ಸಾಂಸ್ಕೃತಿಕ ಸಭಾಭವನದಲ್ಲಿ ಸೆ. 20 ರಂದು ಸಂಜೆ 4:30 ರಿಂದ ನಡೆಯಲಿದೆ.ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ. ಮೋಹನ್ ಆಳ್ವ, ಮೈಸೂರಿನ ನೃತ್ಯಗಿರಿ ನಿರ್ದೇಶಕಿ ಡಾ. ಕೃಪಾ ಫಡ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವರ್ಷಾ ಮಂಗಳೂರಿನ ಸನಾತನ ನೃತ್ಯಾಲಯದ ಕರ್ನಾಟಕ ಕಲಾ ಶ್ರೀ ವಿದುಷಿ ಶ್ರೀಮತಿ ಶಾರದಾ ಮಣಿಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ರವರ ಶಿಷ್ಯೆ.ಪಕ್ಕ

ಸೆ. 20 : ವಿದುಷಿ ವರ್ಷಾ ಕಾಕತ್ಕರ್ ರಂಗ ಪ್ರವೇಶ Read More »

19 ದೇಶಗಳಲ್ಲಿ ತುಳುವ ಮಹಾಸಭಾ ಅಸ್ತಿತ್ವಕ್ಕೆ – ದೇವೇಂದ್ರ ಹೆಗ್ಡೆ ಕೊಕ್ರಾಡಿ

ಶತಮಾನೋತ್ಸವ ಅಂಗವಾಗಿ ಉಡುಪಿಯಲ್ಲಿ ಬೃಹತ್‌ ಸಮಾವೇಶ – ಉದಯ ಕುಮಾರ್ ಹೆಗ್ಡೆ ಕಾರ್ಕಳ : ತುಳು ಭಾಷೆ, ಸಂಸ್ಕೃತಿ, ಅಸ್ಮಿತೆಯನ್ನು ಜಾಗತಿಕ ಮಟ್ಟಕ್ಕೆ ಪಸರಿಸುವ ನಿಟ್ಟಿನಲ್ಲಿ 1928ರಲ್ಲಿ ಉಡುಪಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ವಿಶ್ವ ತುಳುವ ಮಹಾಸಭಾ ಶತಮಾನೋತ್ಸವದ ಹೊಸ್ತಿಲಲ್ಲಿದೆ. ಇದೀಗ ವಿವಿಧ ರಾಜ್ಯ ಮಾತ್ರವಲ್ಲದೇ 19 ದೇಶಗಳಲ್ಲೂ ತುಳುವ ಮಹಾಸಭಾ ಸ್ಥಾಪನೆಯಾಗಿದೆ ಎಂದು ತುಳುವ ಮಹಾಸಭಾದ ರಾಜ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹೇಳಿದರು. ಅವರು ಸೆ. 5ರಂದು ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ತುಳುವ ಮಹಾಸಭಾ ಉಡುಪಿ

19 ದೇಶಗಳಲ್ಲಿ ತುಳುವ ಮಹಾಸಭಾ ಅಸ್ತಿತ್ವಕ್ಕೆ – ದೇವೇಂದ್ರ ಹೆಗ್ಡೆ ಕೊಕ್ರಾಡಿ Read More »

ಸೆ.7 : ಮುಂಡ್ಲಿ ಶಾಲೆಯಲ್ಲಿ ಗುರುಚರಣಕೆ ನಮನ ಕಾರ್ಯಕ್ರಮ

ಕಾರ್ಕಳ : ಜಾರ್ಕಳ ಮುಂಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಸೆ. 7 ರಂದು ಶಾಲಾ ಸಭಾಂಗಣದಲ್ಲಿ ಗುರುಚರಣಕೆ ನಮನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಎಸ್ ಡಿಎಂಸಿ ಅಧ್ಯಕ್ಷ ಅಶೋಕ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಕಾರ್ಕಳದ ಜಗದೀಶ್ ಹೆಗ್ಡೆ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ರತ್ಮಮ್ನ

ಸೆ.7 : ಮುಂಡ್ಲಿ ಶಾಲೆಯಲ್ಲಿ ಗುರುಚರಣಕೆ ನಮನ ಕಾರ್ಯಕ್ರಮ Read More »

ಶ್ರೀ ಗುರುಭ್ಯೋ ನಮಃ

ಗುರು ಬ್ರಹ್ಮ ಗುರು ವಿಷ್ಣುಗುರು ದೇವೋ ಮಹೇಶ್ವರಃ|ಗುರು ಸಾಕ್ಷಾತ್ ಪರಬ್ರಹ್ಮತಸ್ಮೈ ಶ್ರೀ ಗುರುವೇ ನಮಃ|| “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ, ಗುರುದೇವ ಪರಿಪೂರ್ಣ ಶರಣಾದೆನು ರಕ್ಷಿಸು ನೀ ಎನ್ನ” ಎಂಬ ಹತ್ತಾರು ಮಾತುಗಳು ಗುರುವಿನ ಮಹತ್ವವನ್ನು ಸಾರಿ ಹೇಳುತ್ತವೆ. ಸ್ಪಷ್ಟ ಗುರಿಯಿದ್ದು ದಾರಿ ತೋರಲು ಗುರು ಇದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ರಾಮಾಯಣ, ಮಹಾಭಾರತದಂತಹ ಪುರಾಣಗಳಲ್ಲಿ ಬರುವ ದ್ರೋಣ, ಅಶ್ವತ್ಥಾಮ, ವಿಶ್ವಾಮಿತ್ರ, ವಸಿಷ್ಠ ಮುಂತಾದ ಮಹಾನ್ ಗುರುಗಳು ಸಾಕ್ಷಿ ಆಗುತ್ತಾರೆ. ಈ ಕಲಿಯುಗದಲ್ಲಿ

ಶ್ರೀ ಗುರುಭ್ಯೋ ನಮಃ Read More »

ಸೆ.7 : ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

33/11ಕೆವಿ ಫೀಡರ್ ಗಳ ಕಾಮಗಾರಿ ನಡೆಯಲಿರುವುದರಿಂದ ಸೆ.7ರಂದು ಬಜಗೋಳಿ ಹಾಗೂ ನೆಲ್ಲಿಕಾರು ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ಮಾರ್ ಕಟ್ಟೆ, ಚೌಕಿ, ಹೊಸ್ಮಾರು ಎಕ್ಸ್ ಪ್ರೆಸ್, ಮಲ್ಲಾರು, ಬಜಗೋಳಿ ಟೌನ್, ಕೆರ್ವಾಶೆ, ನೆಲ್ಲಿಕಾರು, ಕಾರ್ಕಳ ತಾಲೂಕಿನ ಕೆಎಚ್ ಬಿ ಕಾಲೋನಿ, ಜೋಡುರಸ್ತೆ, ಪದವು, ಗುಂಡ್ಯಡ್ಕ, ಬೊರ್ಗಲ್ ಗುಡ್ಡೆ, ಕುಂಟಾಡಿ, ಪೊಸನೊಟ್ಟು, ಪಳ್ಳಿ, ಆನಂದಿ ಮೈದಾನ, ನಕ್ರೆ, ಪರಪು ಏರಿಯಾ, ಬಜಗೋಳಿ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ,

ಸೆ.7 : ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ಉದಯ ಕುಮಾರ್‌ ಶೆಟ್ಟಿಯವರ ನಾಟಕವನ್ನು ಪ್ರಜ್ಞಾವಂತ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ – ನವೀನ್‌ ನಾಯಕ್‌

ಕಾರ್ಕಳ : ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಕಾರ್ಕಳ ಕಾಂಗ್ರೆಸ್ಸಿಗರೇ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ ? ನಿಮ್ಮ ಪಕ್ಷದ ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ನಿಮಗೆ ನೈತಿಕತೆ ಇದ್ದರೆ ಜೊತೆಗೆ ತಾಕತ್ತಿದ್ದರೆ ನಿಮ್ಮ ಸರಕಾರದ ವಿರುದ್ಧ ಸ್ಟಿಕ್ಕರ್ ಅಭಿಯಾನ ಆರಂಭಿಸಿ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕ ಅಶೋಕ್ ಕುಮಾರ್ ರೈಯವರು 7% ಕಮಿಷನ್ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರವಾಗಿ ಪತ್ರ ಬರೆದಿರುವುದು

ಉದಯ ಕುಮಾರ್‌ ಶೆಟ್ಟಿಯವರ ನಾಟಕವನ್ನು ಪ್ರಜ್ಞಾವಂತ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ – ನವೀನ್‌ ನಾಯಕ್‌ Read More »

error: Content is protected !!
Scroll to Top