• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಎಸ್ಸೆಸೆಲ್ಸಿ ಪರೀಕ್ಷೆ ವೇಳೆ ಕನ್ನಡದಲ್ಲಿ ಫೇಲ್‌ ಆಗಲು ಕಾರಣವೇನು ?

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಮಾಹಿತಿ ಬಹಿರಂಗ ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸ್ಸುಗಳನ್ನು ಮಾಡಿದೆ. ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮಗಳ ನಡುವಿನ ಏಕರೂಪತೆಯ ಕೊರತೆ, ಶಿಕ್ಷಣದ ವಿವಿಧ ಹಂತಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಿರುವುದು, ಪ್ರಾಥಮಿಕ ಹಂತದಿಂದಲೇ ಕಲಿಕೆ ಫಲಿತಾಂಶ ಅಳೆಯುವ ಪರೀಕ್ಷೆಗಳ ಕೊರತೆ, ಕನ್ನಡದಲ್ಲಿ ಸಾಧನೆ ಮಾಡುವವರಿಗೆ […]

ಎಸ್ಸೆಸೆಲ್ಸಿ ಪರೀಕ್ಷೆ ವೇಳೆ ಕನ್ನಡದಲ್ಲಿ ಫೇಲ್‌ ಆಗಲು ಕಾರಣವೇನು ? Read More »

ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್‌ ದಾಳಿ

ಕಾರ್ಕಳ : ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆಯಲ್ಲಿ ಸಂತೋಷ್‌ ಪೂಜಾರಿಯವರ ಅಂಗಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಶ್ವಿನ್‌ 1 ರೂಪಾಯಿಗೆ 70 ರೂಪಾಯಿ ಕೊಡುವುದಾಗಿ ಕೂಗುತ್ತಾ ಮಟ್ಕಾ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅಜೆಕಾರು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಮಹೇಶ್‌ ಟಿ. ಎಮ್‌. ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅಶ್ವಿನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಜನರಿಂದ ಸಂಗ್ರಹಿಸಿದ ಹಣವನ್ನು ಸಂತೋಷ ಪೂಜಾರಿಯವರಿಗೆ ನೀಡುತ್ತಿದ್ದು ಅವರು ಆತನಿಗೆ 100 ರೂಪಾಯಿಗೆ 20 ರೂಪಾಯಿಯಂತೆ ಕಮಿಷನ್‌

ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್‌ ದಾಳಿ Read More »

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು

ಕಾರ್ಕಳ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ನಿರಂತರವಾಗಿ ಧಕ್ಕೆ ತರುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ, ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೋಮನಾಥ ಅಲಿಯಾಸ್ ಸೋಮು (40) ಎಂಬಾತನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ ಆದೇಶ ಹೊರಡಿಸಿದ್ದಾರೆ.​11 ಪ್ರಕರಣಗಳ ದಾಖಲೆ:ಕಾರ್ಕಳ ತಾಲೂಕು ಕಸಬ ಗ್ರಾಮದ ತೆಳ್ಳಾರು ರಸ್ತೆ ನಿವಾಸಿಯಾಗಿರುವ ಸೋಮನಾಥನ ವಿರುದ್ಧ ಈಗಾಗಲೇ ಕಾರ್ಕಳ ನಗರ ಠಾಣೆಯಲ್ಲಿ ರೌಡಿ ಪಟ್ಟಿ (Rowdy Sheet) ತೆರೆಯಲಾಗಿತ್ತು. ಈತನ ಮೇಲೆ ಹಲ್ಲೆ, ಬೆದರಿಕೆ ಸೇರಿದಂತೆ

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು Read More »

ಮುಂದಿನ 5 ದಿನ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ಹವಾಮಾನ ಇಲಾಖೆಯು ಎ. 30ರಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಹಾಗೂ ಭಾರೀ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ, ಬಳ್ಳಾರಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ

ಮುಂದಿನ 5 ದಿನ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ Read More »

ಮರುಮೌಲ್ಯಮಾಪನ – ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ಕ್ರೈಸ್ಟ್‌ಕಿಂಗ್‌ನ ಪ್ರಜ್ವಲ್‌ ಶೆಟ್ಟಿ

ಕಾರ್ಕಳ : ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇದಕ್ಕೂ ಮೊದಲು ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದಿದ್ದ ಪ್ರಜ್ವಲ್ ಶೆಟ್ಟಿ ವ್ಯವಹಾರ ಅಧ್ಯಯನ ವಿಷಯದಲ್ಲಿ ಒಂದು ಹೆಚ್ಚವರಿ ಅಂಕವನ್ನು ಪಡೆಯುವ ಮೂಲಕ ರ‍್ಯಾಂಕ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾನೆ. ಇರ್ವತ್ತೂರು ನಿವಾಸಿ ರಿಕ್ಷಾ ಚಾಲಕ ಪ್ರಕಾಶ್ ಶೆಟ್ಟಿ ಮತ್ತು ಜ್ಯೋತಿ

ಮರುಮೌಲ್ಯಮಾಪನ – ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ಕ್ರೈಸ್ಟ್‌ಕಿಂಗ್‌ನ ಪ್ರಜ್ವಲ್‌ ಶೆಟ್ಟಿ Read More »

ನನ್ನ ನಾಯಕತ್ವದಲ್ಲೇ ಜನರು 136 ಶಾಸಕರನ್ನು ಗೆಲ್ಲಿಸಿರುವುದು – ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಮಾತು

ಬೆಂಗಳೂರು : ನನ್ನ ನಾಯಕತ್ವದಲ್ಲೇ ಜನತೆ 136 ಶಾಸಕರನ್ನು ಗೆಲ್ಲಿಸಿರುವುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿರುವುದು ಕಾಂಗ್ರೆಸ್ ಪಾಳಯದಲ್ಲಿ ಸಂಚಲನವನ್ನುಂಟು ಮಾಡಿದೆ.2023ರ ವಿಧಾನಸಭೆ ಚುನಾವಣೆ ವೇಳೆ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಇಬ್ಬರೂ ರಾಜ್ಯಾದ್ಯಂತ ಪ್ರವಾಸ ಮಾಡಿ ಚುನಾವಣಾ ಪ್ರಚಾರ ನಡೆಸಿದ್ದರು. ಇಬ್ಬರು ನಾಯಕರ ನೇತೃತ್ವದಲ್ಲೇ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಿತ್ತು. ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ. ಶಿವಕುಮಾರ್, ಕರ್ನಾಟಕದ ಜನತೆ 136 ಶಾಸಕರನ್ನು ನನ್ನ ನಾಯಕತ್ವದಲ್ಲಿ ಗೆಲ್ಲಿಸಿದ್ದಾರೆ. ನಾಯಕತ್ವ

ನನ್ನ ನಾಯಕತ್ವದಲ್ಲೇ ಜನರು 136 ಶಾಸಕರನ್ನು ಗೆಲ್ಲಿಸಿರುವುದು – ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಮಾತು Read More »

ಚಿಕಿತ್ಸೆ ಫಲಿಸದೆ ಒಂದೂವರೆ ತಿಂಗಳ ಮಗು ಸಾವು

ಕಾರ್ಕಳ: ಒಂದೂವರೆ ತಿಂಗಳ ಪ್ರಾಯದ ಹಸುಗೂಸೊಂದು ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ಅಬ್ದುಲ್ ಆಸೀಫ್ ಅವರ ಪುತ್ರ ಮೊಹಮ್ಮದ್ ಅಫ್ಲಾಲ್ ಮೃತಪಟ್ಟ ಮಗು.​ ಏಪ್ರಿಲ್ 27ರಂದು ಬೆಳಗ್ಗಿನ ಜಾವ ಮಗುವಿನ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿತ್ತು. ತಕ್ಷಣ ಪೋಷಕರು ಮಗುವನ್ನು ಕಾರ್ಕಳದ ಟಿ.ಎಂ.ಎ. ಪೈ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಂದು ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮಗು

ಚಿಕಿತ್ಸೆ ಫಲಿಸದೆ ಒಂದೂವರೆ ತಿಂಗಳ ಮಗು ಸಾವು Read More »

ಮುಂಬಯಿಯಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಕಟ್ಟಿದ ಬಾಲಕೃಷ್ಣ ಶೆಟ್ಟಿ

25 ವರ್ಷಗಳಿಂದ ಯಕ್ಷಗಾನ – ತಾಳಮದ್ದಳೆ ಆಯೋಜನೆ ಕಳೆದ 25 ವರ್ಷಗಳಿಂದ ಮುಂಬಯಿ ಮಹಾನಗರದಲ್ಲಿ ಯಕ್ಷಗಾನ ಹಾಗೂ ತಾಳಮದ್ದಳೆ ಆಯೋಜಿಸಿಕೊಂಡು ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾದ ತಂಡ ತಂಡ ಅಜೆಕಾರು ಕಲಾಭಿಮಾನಿ ಬಳಗ. ಈ ಬಳಗದ ಸಾರಥ್ಯ ವಹಿಸಿದವರು ಕಾರ್ಕಳ ತಾಲೂಕು ಅಜೆಕಾರಿನ ಬಾಲಕೃಷ್ಣ ಶೆಟ್ಟಿ. ಯಕ್ಷಗಾನದ ಅಭಿಮಾನಿಯಾಗಿ ಮುಂಬಯಿಯಲ್ಲಿ ಯಕ್ಷಗಾನಕ್ಕೆ ಹೊಸ ಮೆರುಗು ನೀಡಿರುವ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ನಮ್ಮೂರ ಸಾಧಕರು ಇಂದಿನ ಅತಿಥಿ. 1965ರಲ್ಲಿ ಅಜೆಕಾರು ಕಲ್ಕುಡಮಾರ್ ಮನೆಯ ಸುಬ್ಬಯ್ಯ ಶೆಟ್ಟಿ ಮತ್ತು ಸಂಪ

ಮುಂಬಯಿಯಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಕಟ್ಟಿದ ಬಾಲಕೃಷ್ಣ ಶೆಟ್ಟಿ Read More »

ಪಿಯುಸಿ ಮರುಮೌಲ್ಯಮಾಪನ – ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದ ಶ್ರೀ ಭುವನೇಂದ್ರ ಕಾಲೇಜಿನ ಕಿಶನ್

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕಾರ್ಕಳ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕಿಶನ್ ಕೆ. 597 ಅಂಕ ಪಡೆಯುವುದರೊಂದಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದಿದ್ದಾರೆ. ಈತ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಹ ಕೃಷ್ಣ ಕೆ. ಹಾಗೂ ಕಲಾವತಿ ದಂಪತಿಯ ಪುತ್ರ. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಮಾರ್ಗದರ್ಶನವೇ ನನ್ನ ಯಶಸ್ಸಿಗೆ ಕಾರಣ ಎಂದು ಕಿಶನ್ ಸಂತೋಷ ಹಂಚಿಕೊಂಡಿದ್ದಾರೆ.‌ ವಿದ್ಯಾರ್ಥಿಯ ಸಾಧನೆಯನ್ನು ಕಾಲೇಜಿನ

ಪಿಯುಸಿ ಮರುಮೌಲ್ಯಮಾಪನ – ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದ ಶ್ರೀ ಭುವನೇಂದ್ರ ಕಾಲೇಜಿನ ಕಿಶನ್ Read More »

ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ನಿಷೇಧ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಶಾಲೆ, ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ, ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವದ ಸಾಧ್ಯತೆ ಇದೆ ಅಲ್ಲದೇ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆಯುಂಟಾಗಲಿದೆ ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ಜೀವನ ಮೌಲ್ಯಗಳು, ಶಿಸ್ತು ವಿದ್ಯಾರ್ಥಿಗಳು ಬಾಲ್ಯದಲ್ಲೇ ಅಳವಡಿಸಿಕೊಳ್ಳುತ್ತಾರೆ. ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಲ್ಲಿ ಅಸಭ್ಯ,

ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ನಿಷೇಧ : ಶಿಕ್ಷಣ ಇಲಾಖೆ ಆದೇಶ Read More »

error: Content is protected !!
Scroll to Top