• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ತಂಬಾಕು ಉತ್ಪನ್ನ ಹೊಂದಿದ್ದ ಅಂಗಡಿಗಳಿಗೆ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ದಾಳಿ – ದಂಡ

ಕಾರ್ಕಳ : ಪುರಸಭಾ ವ್ಯಾಪ್ತಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಅವರ ನೇತೃತ್ವದಲ್ಲಿ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ಹೊಂದಿದ್ದ ಅಂಗಡಿಗಳಿಗೆ ದಂಡ ವಿಧಿಸಿದ ಘಟನೆ ಮೇ 21ರಂದು ನಡೆದಿದೆ.ಸುಮಾರು 21 ಅಂಗಡಿಗಳಿಗೆ ಉಡುಪಿ ಜಿಲ್ಲಾ ತಂಡದ ಜೊತೆಯಾಗಿ ತಾಲೂಕು ಆರೋಗ್ಯಾಧಿಕಾರಿಯವರ ತಂಡ ದಾಳಿ ನಡೆಸಿತು. ತಂಬಾಕು ಉತ್ಪನ್ನಗಳನ್ನು ಹೊಂದಿದ್ದ ಹಾಗೂ ಎಚ್ಚರಿಕಾ ಸೂಚನಾ ಫಲಕ ಅಳವಡಿಸಿದ ಅಂಗಡಿಗಳಿಗೆ ದಂಡ ವಿಧಿಸಿ, ಕಾನೂನು ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಿಣಾಧಿಕಾರಿ ವಸಂತ ಶೆಟ್ಟಿ, ತಾಲೂಕು ಆರೋಗ್ಯ […]

ತಂಬಾಕು ಉತ್ಪನ್ನ ಹೊಂದಿದ್ದ ಅಂಗಡಿಗಳಿಗೆ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ದಾಳಿ – ದಂಡ Read More »

ಆನ್‍ಲೈನ್ ಇ-ಫಾರ್ಮಸಿ ಬಂದ್‌ಗೆ ಆಗ್ರಹಿಸಿ ಕಾರ್ಕಳದಲ್ಲಿ 42 ಮೆಡಿಕಲ್ಸ್‌ ಬಂದ್‌ – ತಹಶೀಲ್ದಾರರಿಗೆ ಮನವಿ

ಕಾರ್ಕಳ : ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು ಕಾರ್ಕಳ ತಾಲೂಕಿನಲ್ಲೂ ಬಂದ್‍ಗೆ ಬೆಂಬಲ ನೀಡಿದ್ದು ಅಪೊಲೋ, ಜನೌಷಧಿ ಹೊರತುಪಡಿಸಿ ತಾಲೂಕಿನಾದ್ಯಂತ ಸುಮಾರು 42 ಮೆಡಿಕಲ್‌ಗಳು ಬಂದ್‌ ಆಗಿದೆ. ತಹಶೀಲ್ದಾರರಿಗೆ ಮನವಿಕಾರ್ಕಳ ತಾಲೂಕಿನ ವಿವಿಧ ಮೆಡಿಕಲ್‌ಗಳ ಮಾಲಕರು, ಸಿಬ್ಬಂದಿಗಳು ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ

ಆನ್‍ಲೈನ್ ಇ-ಫಾರ್ಮಸಿ ಬಂದ್‌ಗೆ ಆಗ್ರಹಿಸಿ ಕಾರ್ಕಳದಲ್ಲಿ 42 ಮೆಡಿಕಲ್ಸ್‌ ಬಂದ್‌ – ತಹಶೀಲ್ದಾರರಿಗೆ ಮನವಿ Read More »

ಸ್ಟಾಕ್‌ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವಂತೆ ವ್ಯಕ್ತಿಗೆ 2 ಲಕ್ಷ ರೂ. ವಂಚನೆ

ಕಾರ್ಕಳ : ಸ್ಟಾಕ್‌ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವಂತೆ ವ್ಯಕ್ತಿಗೆ 2 ಲಕ್ಷ ರೂ. ವಂಚನೆ ಮಾಡಿರುವ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣೇಶ ಎಂಬವರಿಗೆ ಜ. 23ರಂದು ಅಪರಿಚಿತ ವ್ಯಕ್ತಿ ಸ್ಟಾಕ್‌ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಅವರ ಬ್ಯಾಂಕ್‌ ಖಾತೆಯಿಂದ 2 ಲಕ್ಷ ರೂ. ಹಣ ಪಡೆದುಕೊಂಡು ಆ ಬಳಿಕ ಪಡೆದ ಹಣವನ್ನು ವಾಪಾಸು ನೀಡದೇ ಲಾಭಾಂಶವನ್ನು ಸಹ ನೀಡದೇ ವಂಚನೆ ಮಾಡಿದ್ದಾರೆ.

ಸ್ಟಾಕ್‌ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವಂತೆ ವ್ಯಕ್ತಿಗೆ 2 ಲಕ್ಷ ರೂ. ವಂಚನೆ Read More »

ಹೆಬ್ರಿ : ಅಸಮರ್ಪಕ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

ಅಗಲೀಕರಣ ಮಾಡದೆ ಡಾಂಬರೀಕರಣ ಬೇಡ ಎಂದು ಆಕ್ರೋಶ ಹೆಬ್ರಿ : ಹೆಬ್ರಿ – ಕುಚ್ಚೂರು ಹಾಗೂ ಮಾಂಡಿ ಮೂರ್ ಕೈ ಸಂಪರ್ಕಿಸುವ ಪ್ರಮುಖ ರಸ್ತೆಯ ಡಾಂಬರೀಕರಣ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮೇ 18ರಂದು ಹೆಬ್ರಿ ಕುಚ್ಚೂರು ಭಾಗದ ಗ್ರಾಮಸ್ಥರು ಕಾಮಗಾರಿಯನ್ನು ತಡೆದು ರಸ್ತೆ ಅಗಲೀಕರಣ ಮಾಡದಿದ್ದರೆ ಡಾಂಬರೀಕರಣವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆದಾರರು ಮೊದಲೇ ಹೇಳಿದಂತೆ ಅಗಲೀಕರಣ ಮಾಡಿ ಡಾಂಬರೀಕರಣ ಮಾಡಬೇಕು. ಅದನ್ನು ಬಿಟ್ಟು ಹಳೆಯ ರಸ್ತೆಯ ಮೇಲೆಯೇ ಡಾಂಬರೀಕರಣ ಮಾಡುವುದಾದರೆ

ಹೆಬ್ರಿ : ಅಸಮರ್ಪಕ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು Read More »

ಮೇ 26ರಿಂದ ಮುಂಗಾರು ಮಳೆ ಮುನ್ಸೂಚನೆ – ವಿಕೋಪ ನಿಭಾಯಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಕರೆ

ಉಡುಪಿ : ಮೇ 26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲ ಇಲಾಖಾಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸನ್ನದ್ಧರಾಗಬೇಕು. ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮೇ 19ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇ 26ರಿಂದ ಮುಂಗಾರು ಮಳೆ ಮುನ್ಸೂಚನೆ – ವಿಕೋಪ ನಿಭಾಯಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಕರೆ Read More »

ಬಡವರಿಗೆ ಹಕ್ಕುಪತ್ರ ನೀಡುವುದು ಶಾಸಕರಿಗೆ ಒಪ್ಪಿಗೆ ಇಲ್ಲವೇ.?

ಶಾಸಕರು ಮೊದಲು ತಾವು ಶಿಷ್ಟಾಚಾರವನ್ನು ಪಾಲಿಸಲಿ ಶುಭದ ರಾವ್ ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಅವರು ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಶಾಸಕರು ಅಧಿಕಾರಿಗಳ ಮೇಲೆ ದರ್ಪ ತೋರಿರುವುದು ಅವರ ವೈಫಲ್ಯ ಮತ್ತು 21 ವರ್ಷಗಳ ಅಧಿಕಾರದ ಅಹಂಕಾರವನ್ನು ಪ್ರದರ್ಶಿಸುತ್ತದೆ ಎಂದು ಆರೋಪಿಸಿದ್ದಾರೆ.​ನಿಟ್ಟೆಯ ಹಿರಿಯ ನಾಗರಿಕ ಸುರೇಶ್ ಆಚಾರ್ಯ ಅವರು ಕಷ್ಟಪಟ್ಟು ತಹಶೀಲ್ದಾರ್ ಮೂಲಕ ಹಕ್ಕುಪತ್ರ ಪಡೆದಿದ್ದನ್ನೇ ದೊಡ್ಡ ಅಪರಾಧ ಎಂಬಂತೆ

ಬಡವರಿಗೆ ಹಕ್ಕುಪತ್ರ ನೀಡುವುದು ಶಾಸಕರಿಗೆ ಒಪ್ಪಿಗೆ ಇಲ್ಲವೇ.? Read More »

ಅರ್ಬಿ ದುರ್ಗ ಬ್ರಹ್ಮಶ್ರೀ ಮೊಗೇರ ದೈವಸ್ಥಾನದ ಜೀರ್ಣೋದ್ಧಾರ-ಬ್ರಹ್ಮಕಲಶೋತ್ಸವ ಸಮಿತಿಯ ಮಹಾ ಸಭೆ

ಕಾರ್ಕಳ : ಅರ್ಬಿ ದುರ್ಗದ ಬ್ರಹ್ಮಶ್ರೀ ಮೊಗೇರ ದೈವಸ್ಥಾನದಲ್ಲಿ ಧರ್ಮ ದೈವಗಳ ಪುನರ್ ಪ್ರತಿಷ್ಠೆ, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಮಿತಿಯ ಮಹಾ ಸಭೆ ಮೇ 17ರಂದು ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ಕುಡುಪುಲಾಜೆ ದೀಪ ಪ್ರಜ್ವಲನ ಕಾರ್ಯಕ್ರಮ ಉದ್ಘಾಟಿಸಿದರು. ವಿಜ್ಞಾಪನಾ ಪತ್ರ ಅನಾವರಣಕಾರ್ಕಳದ ಉದ್ಯಮಿ, ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ ಅವರು ಧರ್ಮ ದೈವಗಳ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರ

ಅರ್ಬಿ ದುರ್ಗ ಬ್ರಹ್ಮಶ್ರೀ ಮೊಗೇರ ದೈವಸ್ಥಾನದ ಜೀರ್ಣೋದ್ಧಾರ-ಬ್ರಹ್ಮಕಲಶೋತ್ಸವ ಸಮಿತಿಯ ಮಹಾ ಸಭೆ Read More »

ಗೋವಿಂದೂರಿನಲ್ಲಿ ಮಾತೃಭೂಮಿ ಮಹಿಳಾ ಮಂಡಲ ಉದ್ಘಾಟನೆ

ಕಾರ್ಕಳ : ಸದೃಢ ಸಮಾಜ ಮತ್ತು ಮಹಿಳಾ ಸಬಲೀಕರಣ ಉದ್ದೇಶದೊಂದಿಗೆ ಯರ್ಲಪಾಡಿ ಗ್ರಾಮದ ಗೋವಿಂದೂರಿನಲ್ಲಿ ನೂತನವಾಗಿ ರಚನೆಗೊಂಡ ಮಾತೃಭೂಮಿ ಮಹಿಳಾ ಮಂಡಲದ ಉದ್ಧಾಟನಾ ಕಾರ್ಯಕ್ರಮ ಮೇ 17ರಂದು ಗೋವಿಂದೂರು ಅನಂತಮತಿ ಶಾಲೆಯಲ್ಲಿ ನಡೆಯಿತು.ಕಾರ್ಕಳ ನಗರ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷೆ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ರಮೇಶ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕುರಿತು ವಿವರಿಸಿದರು. ಯರ್ಲಪಾಡಿ ಗ್ರಾಮ ಪಂಚಾಯತ್

ಗೋವಿಂದೂರಿನಲ್ಲಿ ಮಾತೃಭೂಮಿ ಮಹಿಳಾ ಮಂಡಲ ಉದ್ಘಾಟನೆ Read More »

ನಾರಿಶಕ್ತಿ ವಂದನಾ – ಸಾಧಕ ಮಹಿಳೆಯರಿಗೆ ಅಭಿನಂದನೆ

ಕಾರ್ಕಳ : ಆಧುನಿಕ ಸಮಾಜದಲ್ಲಿ ಮಹಿಳೆಗೆ ಕೇವಲ ಸುರಕ್ಷತೆ ಅಥವಾ ರಕ್ಷಣೆ ನೀಡಿದರೆ ಸಾಲದು. ಅದಕ್ಕಿಂತ ಹೆಚ್ಚಾಗಿ ಆಕೆಗೆ ಸ್ವತಂತ್ರವಾಗಿ ಮತ್ತು ಮುಕ್ತವಾಗಿ ಬೆಳೆಯುವ ಪೂರಕ ವಾತಾವರಣ ಹಾಗೂ ಸಮಾನ ನ್ಯಾಯದ ಅಗತ್ಯವಿದೆ. ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತಮ್ಮ ಕಾಲಿನ ಮೇಲೆ ತಾವು ನಿಂತು ಸ್ವಾವಲಂಬಿಗಳಾದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬ ಮಹಿಳೆಯೂ ತನ್ನ ಸೌಮ್ಯತೆಯ ಹಿಂದಿರುವ ನಾರಿಶಕ್ತಿಯನ್ನು ಜಾಗೃತಗೊಳಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂದು ಸುರಭಿ ಹೊಡಿಗೆರೆ ಹೇಳಿದರು. ಅವರು ಮೇ

ನಾರಿಶಕ್ತಿ ವಂದನಾ – ಸಾಧಕ ಮಹಿಳೆಯರಿಗೆ ಅಭಿನಂದನೆ Read More »

ವಿಬಿಎಸ್ ಸಭಾ – ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಾರ್ಕಳ : ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ‌ ಸಭಾ ವತಿಯಿಂದ ಪದವಿ ಪೂರ್ವ ತರಗತಿಗಳಲ್ಲಿ ಕಲಿಯುತ್ತಿರುವ ಕಾರ್ಕಳ ತಾಲೂಕಿನ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದು, ಶೇ. 60ಕ್ಕಿಂತ ಅಧಿಕ ಅಂಕ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದತ್ತಿನಿಧಿ 20262025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 92ಕ್ಕಿಂತ ಅಧಿಕ ಅಂಕ ಪಡೆದಿರುವ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಂದ

ವಿಬಿಎಸ್ ಸಭಾ – ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

error: Content is protected !!
Scroll to Top