ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
ಕಾರ್ಕಳ : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನಪ್ಪಿದ ದುರ್ಘಟನೆ ಮೇ 17ರಂದು ಬೋಳ ಗ್ರಾಮದ ಬಿಟ್ಟಿಂಗೇರಿಯಲ್ಲಿ ನಡೆದಿದೆ. ಅಜಿತ್ ಪ್ರಸಾದ್ ಹೆಗ್ಡೆ (73) ಮೃತದುರ್ದೈವಿ. ಇವರು ಕೃಷಿ ಕೆಲಸ ಮತ್ತು ನಂದಳಿಕೆಯ ಶ್ರೀ ಲಕ್ಷ್ಮೀ ಜನಾರ್ಧನ ಶಾಲೆಯಲ್ಲಿ ಸೆಕ್ಯುರಿಟಿ ಕೆಲಸ ಮಾಡಿಕೊಂಡಿದ್ದರು. ಆದಿತ್ಯವಾರ ಬೆಳಗ್ಗೆ ತಮ್ಮ ತೋಟಕ್ಕೆ ನೀರು ಬಿಡಲು ಬಾವಿಯ ಹತ್ತಿರ ಹೋದವರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]
ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು Read More »










