• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಏ. 30 : ಹೊಸ್ಮಾರು- ನೆಲ್ಲಿಕಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಕಳ : 11ಕೆವಿ ಫೀಡರ್‌ಗಳ ಕಾಮಗಾರಿ ನಡೆಯಲಿರುವುದರಿಂದ ಎ.30ರಂದು ಬಜಗೋಳಿ ಹಾಗೂ ಹೊಸ್ಮಾರು ಫೀಡರ್‌ನಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನೆಲ್ಲಿಕಾರು , ಚಂಡೆ ಬಸದಿ , ಪುಚ್ಚಬೆಟ್ಟು ,ಜ್ಯೋತಿ ನಗರ, ನಲ್ಲೂರು ಪೇರಲ್ಕೆ, ಪೆರ್ನೊಡಿ, ಹೊಸ್ಮಾರು ಟೌನ್, ಈದು, ನೂರಾಳ್ ಬೆಟ್ಟು ಏರಿಯಾ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಏ. 30 : ಹೊಸ್ಮಾರು- ನೆಲ್ಲಿಕಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ Read More »

ಜಾಗದ ವಿಚಾರಕ್ಕೆ ಹಲ್ಲೆ

ಕಾರ್ಕಳ: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಬೆಳ್ಮಣ್ ಗ್ರಾಮದ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೂಡಬಿದ್ರೆಯ ಹೆನ್ರಿ ಪಿಂಟೋ (65) ಹಲ್ಲೆಗೊಳಗಾದವರು. ಇವರು 2008ರಲ್ಲಿ ಆರೋಪಿ ಮೈಕೆಲ್ ಕುಟಿನ್ಹೋ ಎಂಬುವವರಿಂದ 50 ಸೆಂಟ್ಸ್ ಜಾಗ ಖರೀದಿ ಮಾಡಿದ್ದರು. ಏಪ್ರಿಲ್ 9ರಂದು ಬೆಳಿಗ್ಗೆ ಹೆನ್ರಿ ಅವರು ತಮ್ಮ ಜಾಗದ ಕಸ ಕಡ್ಡಿಗಳಿಗೆ ಬೆಂಕಿ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಅಲ್ಲಿಗೆ ಬಂದ ಮೈಕೆಲ್ ಬೆಂಕಿ ಹಾಕಲು ನಿನಗೆ ಯಾರು ಹೇಳಿದ್ದು ಎಂದು ಅವಾಚ್ಯವಾಗಿ

ಜಾಗದ ವಿಚಾರಕ್ಕೆ ಹಲ್ಲೆ Read More »

11 ತಿಂಗಳಲ್ಲೇ ಪಡುಬಿದ್ರಿ ದೇಗುಲ ನಿರ್ಮಾಣ

ಪ್ರಶಂಸೆಗೆ ಪಾತ್ರರಾದರು ಎಸ್‌ಕೆಎಸ್‌ನ ಸುಜಯ್ ಕುಮಾರ್ ಶೆಟ್ಟಿ ಉಡುಪಿ : ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಕೇವಲ 11 ತಿಂಗಳಲ್ಲೇ ಪೂರ್ಣಗೊಂಡು ಇದೀಗ ಬ್ರಹ್ಮಕಲಶೋತ್ಸವ ಜರುಗುತ್ತಿದೆ. ಎಸ್‌ಕೆಎಸ್‌ ಇನ್ಫ್ರಾ ಪ್ರಾಜೆಕ್ಟ್‌ ಪೈವೇಟ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಸುಜಯ್ ಕುಮಾರ್ ಶೆಟ್ಟಿ ಅವರು ದೇಗುಲ ಜೀರ್ಣೊದ್ಧಾರ ಕಾಮಗಾರಿ ಗುತ್ತಿಗೆ ವಹಿಸಿದ್ದರು. ಕಾಷ್ಟ ಶಿಲ್ಪದ ಸೌಂದರ್ಯದೊಂದಿಗೆ ಅತ್ಯಂತ ಸುಂದರವಾಗಿ ದೇವಸ್ಥಾನ ನಿರ್ಮಣವಾಗಿತ್ತು.2023ರ ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಗೊಂಡ ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನವನ್ನೂ 9 ತಿಂಗಳ ಅವಧಿಯಲ್ಲೇ

11 ತಿಂಗಳಲ್ಲೇ ಪಡುಬಿದ್ರಿ ದೇಗುಲ ನಿರ್ಮಾಣ Read More »

ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ನಿಧನ

ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಪ್ರೇರಣಾ ಮೂಲ್ಯ ಎ. 27ರಂದು ನಿಧನ ಹೊಂದಿದರು. ಸಿಇಟಿ ಪರೀಕ್ಷೆ ಬರೆದು ತಂದೆಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಕಾರ್ಕಳದಿಂದ ನಿಟ್ಟೆಯತ್ತ ಸಾಗುತ್ತಿದ್ದ ನಿಟ್ಟೆ ಇಂಜೀನಿಯರಿಂಗ್‌ ಕಾಲೇಜು ವಿದ್ಯಾರ್ಥಿಯ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬೈಕ್‌ ಎಸೆಯಲ್ಪಟ್ಟಿದ್ದು ನವೀನ್‌ಚಂದ್ರ ಹಾಗೂ ಪ್ರೇರಣಾ ಇಬ್ಬರಿಗೂ ಗಂಭೀರ ಸ್ವರೂಪದ ಗಾಯವಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ನವೀನ್‌ಚಂದ್ರ ಅಂದೇ

ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ನಿಧನ Read More »

ಬೀಗ ಹಾಕಿದ ಮನೆಯಲ್ಲಿ ಕಳ್ಳತನ; 2.64 ಲಕ್ಷ ಮೌಲ್ಯದ ಚಿನ್ನಾಭರಣ ಅಪಹರಣ

ಕಾರ್ಕಳ: ತಾಲ್ಲೂಕಿನ ಕಸಬಾ ಗ್ರಾಮದ ಅಯ್ಯಪ್ಪನಗರ ನಿವಾಸಿಯೊಬ್ಬರ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.​ಇಲ್ಲಿನ ನಿವಾಸಿ ಶಂಕರ ಕುಲಾಲ್ (49) ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 2.64 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ.​ಘಟನೆಯ ವಿವರ:​ಶಂಕರ ಕುಲಾಲ್ ಅವರು ಏಪ್ರಿಲ್ 23ರಂದು ಬೆಳಿಗ್ಗೆ 9:10ಕ್ಕೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಏಪ್ರಿಲ್ 24ರಂದು ಸಂಜೆ 6:00 ಗಂಟೆಗೆ ಮನೆಗೆ ವಾಪಸಾದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಬೀಗ ಹಾಕಿದ ಮನೆಯಲ್ಲಿ ಕಳ್ಳತನ; 2.64 ಲಕ್ಷ ಮೌಲ್ಯದ ಚಿನ್ನಾಭರಣ ಅಪಹರಣ Read More »

ಗೃಹಪ್ರವೇಶಕ್ಕೂ ಮುನ್ನವೇ ಇಹಲೋಕ ತ್ಯಜಿಸಿದ ನವೀನ್‌ಚಂದ್ರ

ನಿಟ್ಟೆ ಅಪಘಾತದಲ್ಲಿ ಸಾವಿಗೀಡಾದ ಅಮಾಯಕ – ಪುತ್ರಿಯೂ ಗಂಭೀರ ಉಡುಪಿ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ನಿಧನರಾದ ಬಜಕಳ ನವೀನ್‌ಚಂದ್ರ ಮೂಲ್ಯರ ಗೃಹಪ್ರವೇಶ ಮೇ 6ರಂದು ನಿಗದಿಯಾಗಿತ್ತು. ವೆಲ್ಡರ್‌ ಆಗಿದ್ದ ನವೀನ್‌ಚಂದ್ರ ಕುಟುಂಬ ಹಲವಾರು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಇತ್ತೀಚೆಗೆ ನೂತನ ಮನೆ ನಿರ್ಮಾಣ ಮಾಡಿದ್ದರು. ಕಷ್ಟಪಟ್ಟು ಕಟ್ಟಿದ ಮನೆಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಮೇ 6ರಂದು ಗೃಹಪ್ರವೇಶದ ಸಂಭ್ರಮಕ್ಕೆ ಅಣಿಯಾಗಿತ್ತು. ಆದರೆ, ವಿಧಿಲಿಖಿತ ಬೇರೆಯೇ ಆಗಿತ್ತು. ನವೀನ್‌ಚಂದ್ರ

ಗೃಹಪ್ರವೇಶಕ್ಕೂ ಮುನ್ನವೇ ಇಹಲೋಕ ತ್ಯಜಿಸಿದ ನವೀನ್‌ಚಂದ್ರ Read More »

ಎ. 28ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ

ಕಾರ್ಕಳ : ಎ. 28ರವರೆಗೆ ಕರಾವಳಿಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬೇಸಿಲಿನ ಬೇಗೆ ವಿಪರೀತವಾಗಿದೆ. ಸಂಜೆ ವೇಳೆ ಮೋಡ ಕವಿದ ವಾತಾವರಣ ಗೋಚರಿಸುತ್ತಿದೆ. ಎ. 22ರಂದು ಕಾರ್ಕಳದ ವಿವಿಧೆಡೆ ಮಳೆಯಾಗಿತ್ತು.

ಎ. 28ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ಮಿಯ್ಯಾರು ಕಾರೋಲ್ ಗುಡ್ಡೆ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ: 26 ರಂದು ಭವ್ಯ ‘ಹಸಿರುವಾಣಿ’ ಹೊರೆಕಾಣಿಕೆ ಮೆರವಣಿಗೆ

ಕಾರ್ಕಳ: ಮಿಯ್ಯಾರಿನ ಕಾರೋಲ್ ಗುಡ್ಡೆ ಪ್ರಸಿದ್ಧ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಏಪ್ರಿಲ್ 26ರ ಭಾನುವಾರ ಸಂಜೆ 4 ಗಂಟೆಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆ ನಡೆಯಲಿದೆ.​ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಡುವ ಈ ಮೆರವಣಿಗೆಯು ಸಾಂಪ್ರದಾಯಿಕ ಕಲೆಗಳು ಹಾಗೂ ವಾದ್ಯಗೋಷ್ಠಿಗಳೊಂದಿಗೆ ಸಾಗಲಿದ್ದು, ಭಕ್ತರು ಸಮರ್ಪಿಸುವ ದವಸ-ಧಾನ್ಯಗಳ ಹೊರೆಕಾಣಿಕೆಯು ಕ್ಷೇತ್ರದ ಧಾರ್ಮಿಕ ವಿಧಿವಿಧಾನಗಳಿಗೆ ಬಳಕೆಯಾಗಲಿದೆ.​ಗಣ್ಯರ ಉಪಸ್ಥಿತಿ:ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ. ಗಣಪತಿ ಹೆಗ್ಡೆ

ಮಿಯ್ಯಾರು ಕಾರೋಲ್ ಗುಡ್ಡೆ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ: 26 ರಂದು ಭವ್ಯ ‘ಹಸಿರುವಾಣಿ’ ಹೊರೆಕಾಣಿಕೆ ಮೆರವಣಿಗೆ Read More »

ಎ. 25 : ಹೊಸ್ಮಾರು-ನೆಲ್ಲಿಕಾರು ಭಾಗದಲ್ಲಿ ವಿದ್ಯುತ್‌ ವ್ಯತ್ಯಯ

ಕಾರ್ಕಳ : 33/11 ಕೆವಿ ಬಜಗೋಳಿ ವಿದ್ಯುತ್‌ ಕೇಂದ್ರದಿಂದ ಹೊರಡುವ 11ಕೆವಿ ಹೊಸ್ಮಾರು, ನೆಲ್ಲಿಕಾರು ಫೀಡರ್‌ಗಳಲ್ಲಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಎ. 25ರಂದು ಬೆಳಿಗ್ಗೆ 9ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಹೀಗಾಗಿ ನೆಲ್ಲಿಕಾರು, ಚಂಡೆ ಬಸದಿ, ಪುಚ್ಚಬೆಟ್ಟು, ಜ್ಯೋತಿ ನಗರ, ನಲ್ಲೂರು ಪೇರಲ್ಕೆ, ಪೆರ್ನೊಡಿ, ಹೊಸ್ಮಾರು ಟೌನ್, ಈದು, ನೂರಾಳ್ ಬೆಟ್ಟು ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಎ. 25 : ಹೊಸ್ಮಾರು-ನೆಲ್ಲಿಕಾರು ಭಾಗದಲ್ಲಿ ವಿದ್ಯುತ್‌ ವ್ಯತ್ಯಯ Read More »

ಮೇ 1 ರಿಂದ ‘ದ ಪೆಟ್ ಶಾಪ್’ ಮತ್ತು ‘ಐಕ್ಯ ಫುಟ್‌ವೇರ್’ ಶುಭಾರಂಭ

ಕಾರ್ಕಳ: ಸ್ಥಳೀಯ ಬೈಪಾಸ್ ಸರ್ಕಲ್ ಬಳಿ ಮೇ 1 ರಿಂದ ಸಾಕುಪ್ರಾಣಿಗಳ ವೈವಿಧ್ಯಮಯ ಲೋಕ ‘ದ ಪೆಟ್ ಶಾಪ್’ ಹಾಗೂ ಪಾದರಕ್ಷೆಗಳ ನೂತನ ಮಳಿಗೆ ‘ಐಕ್ಯ ಫುಟ್‌ವೇರ್ ಆಂಡ್ ಶಾಪಿಂಗ್’ ಏಕಕಾಲಕ್ಕೆ ಗ್ರಾಹಕರಿಗೆ ಮುಕ್ತವಾಗಲಿವೆ.​ವೈವಿಧ್ಯಮಯ ಸಾಕುಪ್ರಾಣಿಗಳ ಲೋಕ:‘ದ ಪೆಟ್ ಶಾಪ್’ನಲ್ಲಿ ಎಲ್ಲಾ ತಳಿಯ ನಾಯಿಗಳು, ಪರ್ಷಿಯನ್ ಬೆಕ್ಕುಗಳು ಹಾಗೂ ಆಕರ್ಷಕ ವಿದೇಶಿ ಹಕ್ಕಿಗಳು ಲಭ್ಯವಿವೆ. ಅಕ್ವೇರಿಯಂ ಪ್ರಿಯರಿಗಾಗಿ ಅಲಂಕಾರಿಕ ಮೀನುಗಳು, ವಿವಿಧ ವಿನ್ಯಾಸದ ಅಕ್ವೇರಿಯಂಗಳು, ಪಂಜರಗಳು ಹಾಗೂ ಆಟಿಕೆಗಳ ಸಂಗ್ರಹ ಇಲ್ಲಿದೆ. ಪ್ರಾಣಿ ಹಾಗೂ ಪಕ್ಷಿಗಳ ಆಹಾರ

ಮೇ 1 ರಿಂದ ‘ದ ಪೆಟ್ ಶಾಪ್’ ಮತ್ತು ‘ಐಕ್ಯ ಫುಟ್‌ವೇರ್’ ಶುಭಾರಂಭ Read More »

error: Content is protected !!
Scroll to Top