• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಶಿಲ್ಪಿ ಕೇಶವ ಆಚಾರ್ಯ ನಿಧನ

ಕಾರ್ಕಳ : ಕಾಷ್ಠಶಿಲ್ಪಿ, ನೀರೆ ಬೈಲೂರು ಗ್ರಾಮದ ಕಲ್ಲೋಟೆ ನಿವಾಸಿ ಕೇಶವ ಆಚಾರ್ಯ (86 ವ) ಅವರು ಸೆ. 3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬೈಲೂರು ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಸದಸ್ಯರಾಗಿದ್ದ ಅವರು ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಬೈಲೂರು ಮಾರಿಗುಡಿ ದೇವಸ್ಥಾನದ ದೇವಿಯ ವಿಗ್ರಹವನ್ನು ಕಳೆದ 50 ವರ್ಷಗಳಿಂದ ಮಾಡುತ್ತಾ ಬಂದಿರುತ್ತಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಸೆ. 4ರ ಬೆಳಿಗ್ಗೆ 10 […]

ಶಿಲ್ಪಿ ಕೇಶವ ಆಚಾರ್ಯ ನಿಧನ Read More »

ಮೋದಿ ಸಂಪುಟ ಪುನರ್‌ರಚನೆಗೆ ವೇದಿಕೆ ಸಿದ್ಧ – ಯುವ ಮುಖಗಳು ಮಿತ್ರಪಕ್ಷಗಳಿಗೆ ಆದ್ಯತೆ

ಹಲವು ಸಚಿವರ ಖಾತೆ ಬದಲಾವಣೆ ಸಾಧ್ಯತೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಪುನರ್‌ರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಮುಂಬರುವ ವಿಧಾನಸಭಾ ಚುನಾವಣೆಗಳು, ಸಚಿವರ ಕಾರ್ಯಕ್ಷಮತೆ ಪ್ರಾದೇಶಿಕ ಸಮತೋಲನ ಹಾಗೂ ಮಿತ್ರಪಕ್ಷಗಳ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಹೊಸ ಮುಖಗಳನ್ನು ಸೇರ್ಪಡೆ ಮಾಡುವ ಸಾಧ್ಯತೆ ಇದೆ.ಪ್ರಸ್ತುತ ಕೇಂದ್ರ ಸಚಿವ ಸಂಪುಟದಲ್ಲಿ ಸುಮಾರು 69 ಸಚಿವರಿದ್ದಾರೆ. ಗರಿಷ್ಠ 81 ಸಚಿವರಿಗೆ ಅವಕಾಶವಿದೆ. ಹೀಗಾಗಿ ಹೆಚ್ಚುವರಿ ಸಚಿವರನ್ನು ಸೇರ್ಪಡೆಗೊಳಿಸಲು

ಮೋದಿ ಸಂಪುಟ ಪುನರ್‌ರಚನೆಗೆ ವೇದಿಕೆ ಸಿದ್ಧ – ಯುವ ಮುಖಗಳು ಮಿತ್ರಪಕ್ಷಗಳಿಗೆ ಆದ್ಯತೆ Read More »

ಕಾರ್ಕಳ: ಬಸ್‌ಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ

ಕಾರ್ಕಳ: ಇಲ್ಲಿನ ಕರಿಯಕಲ್ಲು ಬಳಿ ಮಂಗಳವಾರ ಅಪರಾಹ್ನ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳು ಸವಾರನನ್ನು ನವೀನ್‌ ಎಂದು ಗುರುತಿಸಲಾಗಿದೆ. ಬಜಗೋಳಿ ಕಡೆಯಿಂದ ಬರುತ್ತಿದ್ದ ಬಸ್ ಡಿವೈಡರ್ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ನಿಟ್ಟೆ ಗಾಜ್ರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಬಸ್‌ಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ Read More »

ಸಂಸದೀಯ ಪರಂಪರೆಗೆ ಎಳ್ಳುನೀರು ಬಿಟ್ಟ ಸ್ಪೀಕರ್ : ಸುನಿಲ್ ಕುಮಾರ್ ಟೀಕೆ

ಬೆಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ವಿಧಾನಸಭಾಧ್ಯಕ್ಷರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡುವ ಮೂಲಕ ನಿಷ್ಪಕ್ಷಪಾತತೆ ಮತ್ತು ಸಂಸದೀಯ ಪರಂಪರೆಗೆ ಎಳ್ಳುನೀರು ಬಿಟ್ಟಿದ್ದಾರೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಟೀಕಿಸಿದ್ದಾರೆ. ಸಭಾಧ್ಯಕ್ಷರು ಸದನದ ಅಧ್ಯಕ್ಷರು. ಅವರು ಯಾವುದೇ ಒಂದು ಪಕ್ಷದ ಅಧ್ಯಕ್ಷರಲ್ಲ. ಅವರು ಆಡಳಿತ ಪಕ್ಷಕ್ಕೂ ಸೇರಿದವರಲ್ಲ, ಪ್ರತಿಪಕ್ಷಕ್ಕೂ ಸೇರಿದವರಲ್ಲ. ಇಡೀ ವಿಧಾನಸಭೆಯ ಗೌರವ ರಕ್ಷಕರು. ಇಂತಹ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸಕ್ರಿಯ

ಸಂಸದೀಯ ಪರಂಪರೆಗೆ ಎಳ್ಳುನೀರು ಬಿಟ್ಟ ಸ್ಪೀಕರ್ : ಸುನಿಲ್ ಕುಮಾರ್ ಟೀಕೆ Read More »

ಕಲ್ಲಗುಪ್ಪೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ವಿದ್ಯಾರ್ಥಿಗಳು ಪೋಷಕರು ಕಾನೂನು ಕುರಿತು ಅರಿವು ಹೊಂದುವುದು ಅವಶ್ಯ – ನ್ಯಾಯಾಧೀಶ ಪ್ರವೀಣ್‌ ನಾಯಕ್‌ ಕಾರ್ಕಳ : ವಿದ್ಯಾರ್ಥಿಗಳು ಹಾಗೂ ಪೋಷಕರು ಕಾನೂನು ಅರಿವು ಹೊಂದುವುದು ಅವಶ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಪ್ರವೀಣ್‌ ನಾಯಕ್‌ ಹೇಳಿದರು.ಅವರು ಸೆ. 1ರಂದು ಕಲ್ಲಗುಪ್ಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನ್ಯಾಯವಾದಿ ಶುಭರಾವ್ ವಾಮನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್‌ ಜೈನ್‌, ಇಸ್ರೋ

ಕಲ್ಲಗುಪ್ಪೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಸಂಸ್ಕೃತಿ ಭಾಷೆ ವಿಚಾರಗಳಿಂದ ಉತ್ತಮ ಸಂಸ್ಕಾರ – ಡಾ. ಕಾರ್ತಿಕ್‌ ರಾವ್

ಕಾರ್ಕಳ : ಮಕ್ಕಳಿಗೆ ಉತ್ತಮ ಸಂಸ್ಕಾರ ದೊರೆಯಬೇಕಾದರೆ ಸಂಸ್ಕೃತ ಭಾಷೆ ಹಾಗೂ ಅದರಲ್ಲಿರುವ ವಿಚಾರಗಳನ್ನು ತಿಳಿದುಕೊಳ್ಳುವುದು ಅತಿ ಮುಖ್ಯ ಎಂದು ಡಾ. ಕಾರ್ತಿಕ್ ರಾವ್ ಅಭಿಪ್ರಾಯಪಟ್ಟರು. ಅವರು ಶ್ರೀಮದ್ಭುವನೇಂದ್ರ ಪ್ರೌಢ ಶಾಲೆಯಲ್ಲಿ ಶ್ರಾವಣ ಸಂಸ್ಕೃತೋತ್ಸವ ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಉದ್ಯಮಿ ಎಸ್. ನಿತ್ಯಾನಂದ ಪೈ, ಸಂಸ್ಕೃತ ಕವಿಗಳ ಹಾಗೂ ಕಾವ್ಯಗಳ ಮಹತ್ವ ತಿಳಿಸಿದರು. ಶಾಲಾ ಸಂಚಾಲಕ ನರೇಂದ್ರ ಕಾಮತ್ ಕೆ. ಮಾತನಾಡಿದರು. ನಿವೃತ್ತ ಸಂಸ್ಕೃತ ಶಿಕ್ಷಕ ದಿ. ಮುಕುಂದ ಭಟ್ ಅವರ ಸ್ಮರಣಾರ್ಥ ಸಂಸ್ಕೃತದಲ್ಲಿ ಅತೀ

ಸಂಸ್ಕೃತಿ ಭಾಷೆ ವಿಚಾರಗಳಿಂದ ಉತ್ತಮ ಸಂಸ್ಕಾರ – ಡಾ. ಕಾರ್ತಿಕ್‌ ರಾವ್ Read More »

ಶಾಸಕರ ಕಚೇರಿಗೆ ಸ್ಟಿಕ್ಕರ್‌ ಅಂಟಿಸಲು ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು – ಸರ್ವಜ್ಞ ವೃತ್ತ ಬಳಿ ತಡೆದು ಬಂಧಿಸಿದ ಪೊಲೀಸರು

ಶಾಸಕರ ಕಚೇರಿ, ಮನೆಯಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಕಾರ್ಕಳ : ಶಾಸಕ ಸುನಿಲ್‌ ಕುಮಾರ್‌ ರಾಜೀನಾಮೆಗೆ ಒತ್ತಾಯಿಸಿ ಸ್ಟಿಕ್ಕರ್‌ ಅಭಿಯಾನಕ್ಕೆ ಮುಂದಾದ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶುಭದ ರಾವ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದ ಘಟನೆ ಸೆ. 2ರಂದು ಸರ್ವಜ್ಞ ವೃತ್ತ ಬಳಿ ನಡೆದಿದೆ. ಸುನಿಲ್‌ ಕುಮಾರ್‌ ಅವರ ಕಚೇರಿಗೆ ಸ್ಟಿಕ್ಕರ್‌ ಅಂಟಿಸಲು ಕಾಂಗ್ರೆಸ್‌ ಕಚೇರಿಯಿಂದ ಹೊರಟಿದ್ದ ಶುಭದ ರಾವ್‌ ಹಾಗೂ ಸುಮಾರು 40 ಮಂದಿ ಕಾರ್ಯಕರ್ತರನ್ನು ಸರ್ವಜ್ಞ ವೃತ್ತ ತಲುಪುತ್ತಿದ್ದಂತೆ

ಶಾಸಕರ ಕಚೇರಿಗೆ ಸ್ಟಿಕ್ಕರ್‌ ಅಂಟಿಸಲು ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು – ಸರ್ವಜ್ಞ ವೃತ್ತ ಬಳಿ ತಡೆದು ಬಂಧಿಸಿದ ಪೊಲೀಸರು Read More »

ಕುಡಿತದ ಚಟ ಯುವಕ ಆತ್ಮಹತ್ಯೆ

ಅಜೆಕಾರು: ಅತಿಯಾದ ಮದ್ಯಪಾನದ ಚಟ ಹೊಂದಿದ್ದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಂಡೆರಗಂಡಿ ಬಳಿ ನಡೆದಿದೆ.ಕಾರ್ತಿಕೇಯನ್ (28) ಮೃತಪಟ್ಟವರು. ಇವರು ಕಳೆದ ಎರಡು ವರ್ಷಗಳಿಂದ ಸ್ಥಳೀಯ ಮನೋಜ್ ಎಂಬುವವರ ಪ್ರಭಾ ಆರ್ಟ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 31ರಂದು ಕೆಲಸಕ್ಕೆ ರಜೆ ಹಾಕಿದ್ದ ಕಾರ್ತಿಕೇಯನ್ ಅಂದು ರಾತ್ರಿ 9.30ಕ್ಕೆ ಊಟ ಮುಗಿಸಿ ಪ್ರಭಾ ಆರ್ಟ್ಸ್ ಬಳಿ ಇರುವ ತಮ್ಮ ಕೊಠಡಿಗೆ ತೆರಳಿದ್ದರು. ಮರುದಿನ (ಸೆ.1) ಬೆಳಿಗ್ಗೆ 8.15ರ ಸುಮಾರಿಗೆ ಸಹೋದ್ಯೋಗಿ ಕೊಠಡಿಯ ಬಳಿ ತೆರಳಿ

ಕುಡಿತದ ಚಟ ಯುವಕ ಆತ್ಮಹತ್ಯೆ Read More »

ಆಸ್ಪತ್ರೆ ದಾಖಲಾಗಿದ್ದ ಆಟೋ ಚಾಲಕ – ಡಿಸ್ಚಾರ್ಜ್‌ ಆಗದೇ ಮನೆಗೆ ಬಂದು ಆತ್ಮಹತ್ಯೆ

ಕಾರ್ಕಳ : ಆಟೋ ಚಾಲಕ, ಕುಕ್ಕುಂದೂರು ಗ್ರಾಮದ ಪರಪ್ಪು ನಿವಾಸಿ ಗಣೇಶ್‌ ಆಚಾರ್ಯ (38) ಆ. 31ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್‌ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸ್ಚಾರ್ಜ್‌ ಆಗದೇ ಆಸ್ಪತ್ರೆಯಿಂದ ನೇರ ಮನೆಗೆ ಬಂದಿರುವ ಗಣೇಶ್‌ ವಿಷ ಪದಾರ್ಥ ಸೇವಿಸಿದ್ದಾರೆ. ಅವಿವಾಹಿತರಾಗಿದ್ದ ಅವರು ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಆಸ್ಪತ್ರೆ ದಾಖಲಾಗಿದ್ದ ಆಟೋ ಚಾಲಕ – ಡಿಸ್ಚಾರ್ಜ್‌ ಆಗದೇ ಮನೆಗೆ ಬಂದು ಆತ್ಮಹತ್ಯೆ Read More »

ಬೈಲೂರು: ಬೈಕ್‌ಗಳ ನಡುವೆ ಅಪಘಾತ ಮಹಿಳೆಗೆ ಗಂಭೀರ ಗಾಯ

ಕಾರ್ಕಳ: ತಾಲೂಕಿನ ಬೈಲೂರು ಗ್ರಾಮದ ಕಲ್ಲಕಂಬ ಬಳಿ ಸೋಮವಾರ (ಆ. 31) ಬೆಳಿಗ್ಗೆ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ನಿವಾಸಿ ಶಿವಪ್ರಸಾದ್ ನಾಯ್ಕ ಅವರು ತಮ್ಮ ಪತ್ನಿ ಮೋಹಿನಿ ಅವರೊಂದಿಗೆ ಬೈಕ್‌ನಲ್ಲಿ ಕಾರ್ಕಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಕಲ್ಲಕಂಬ ಬಳಿ ಮುಂಭಾಗದಲ್ಲಿ ತೆರಳುತ್ತಿದ್ದ ಮತ್ತೊಂದು ಬೈಕ್‌ನ ಸವಾರ ಮನ್ಸೂರ್ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಎರಡೂ ಬೈಕ್‌ಗಳು ಪರಸ್ಪರ ಡಿಕ್ಕಿಯಾಗಿವೆ.ಅಪಘಾತದ ರಭಸಕ್ಕೆ ರಸ್ತೆಗೆ

ಬೈಲೂರು: ಬೈಕ್‌ಗಳ ನಡುವೆ ಅಪಘಾತ ಮಹಿಳೆಗೆ ಗಂಭೀರ ಗಾಯ Read More »

error: Content is protected !!
Scroll to Top