• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಬೈಕ್‌ಗಳ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಬಳಿ ಬೆಳ್ಮಣ್–ಕಿನ್ನಿಗೋಳಿ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.​ಕಿನ್ನಿಗೋಳಿ ಕಡೆಯಿಂದ ಬೆಳ್ಮಣ್ ಕಡೆಗೆ ತೆರಳುತ್ತಿದ್ದ ಸವಾರ ಅಮರನಾಥ್ ಎಂಬಾತ ತನ್ನ ವಾಹನವನ್ನು ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಬೆಳ್ಮಣ್ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಸವಾರ ರಮೇಶ್ ಅವರಿಗೆ ತಲೆಯ ಭಾಗಕ್ಕೆ ತೀವ್ರ ರಕ್ತಗಾಯವಾಗಿದೆ.​ಅಪಘಾತದ ರಭಸಕ್ಕೆ ಎರಡೂ ವಾಹನಗಳು ರಸ್ತೆಗೆ ಬಿದ್ದಿದ್ದು, […]

ಬೈಕ್‌ಗಳ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ Read More »

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ಪ್ರಕರಣ ದಾಖಲು

ಕಾರ್ಕಳ: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ವಿವಿಧ ಕುಂಟು ನೆಪಗಳನ್ನು ಹೇಳಿ ಯುವಕನೊಬ್ಬನಿಂದ ಬರೋಬ್ಬರಿ 25.66 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಂಚನೆಗೆ ಒಳಗಾದ ನಲ್ಲೂರು ಗ್ರಾಮದ ಗಣೇಶ ಆಚಾರ್ಯ (34) ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.​ಘಟನೆಯ ವಿವರ: 2024ರ ಜುಲೈ 23ರಂದು ಇನ್‌ಸ್ಟಾಗ್ರಾಂ ಮೂಲಕ ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತ ಪಿರ್ಯಾದಿದಾರ ಗಣೇಶ ಅವರಿಗೆ ಪರಿಚಯವಾಗಿದ್ದ. ಆರಂಭದಲ್ಲಿ ಕಾಲೇಜಿಗೆ ಹೋಗಲು

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ₹25.66 ಲಕ್ಷ ವಂಚನೆ: ಕಾರ್ಕಳದಲ್ಲಿ ಪ್ರಕರಣ ದಾಖಲು Read More »

ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ

ಕಾರ್ಕಳ : ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯೊಂದರಲ್ಲಿ ಎ. 23ರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಎಸಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿ ದುರ್ಘಟನೆ ನಡೆದಿದೆ ಎನ್ನಲಾಗಿದ್ದು ಪರಿಣಾಮ 5 ಲಕ್ಷ ರೂ. ನಷ್ಟ ಸಂಭವಿಸಿದೆ.ಸಂದೀಪ್‌ ಹೆಗ್ಡೆ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಮನೆ ಹಾಲ್‌ನಲ್ಲಿದ್ದ ಟಿವಿ ಸೇರಿದಂತೆ ಪರಿಕರಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರಿ ಅನಾಹುತವೊಂದು ತಪ್ಪಿದೆ.ಘಟನಾ ಸ್ಥಳಕ್ಕೆ ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ

ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ Read More »

ಬೈಲೂರು ಜೂನಿಯರ್‌ ಕಾಲೇಜಿನ ಲಿಝಾ ಬಾರ್ಬೋಝಾಗೆ 624 ಅಂಕ

ಕಾರ್ಕಳ : ಬೈಲೂರು ಸರಕಾರಿ ಜೂನಿಯರ್ ಕಾಲೇಜಿನ ಲಿಝಾ ಬಾರ್ಬೋಝಾ ಅವರು 624 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಕುಕ್ಕುಂದೂರು ಲ್ಯಾನ್ಸ್‌ಲೆಟ್‌ ಕಿರಣ್‌ ಬಾರ್ಬೋಝಾ ಹಾಗೂ ಲವಿನಾ ಮರಿಯಾ ಪಿಂಟೋ ದಂಪತಿ ಪುತ್ರಿ.

ಬೈಲೂರು ಜೂನಿಯರ್‌ ಕಾಲೇಜಿನ ಲಿಝಾ ಬಾರ್ಬೋಝಾಗೆ 624 ಅಂಕ Read More »

ಎಸ್ಸೆಲ್ಸಿಸಿ ಫಲಿತಾಂಶ ಪ್ರಕಟ – ಕರಾವಳಿಯದ್ದೇ ಪಾರುಪತ್ಯ

ಬೆಂಗಳೂರು : ಎಸ್ಸೆಲ್ಸಿಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕರಾವಳಿಯ ಮೂರು ಜಿಲ್ಲೆಗಳು ಮೊದಲ ಮೂರು ಸ್ಥಾನ ಗಳಿಸಿದೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಬಾರಿ ಪರೀಕ್ಷೆ ಬರೆದ ಶೇಕಡಾ 94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದುಕೊಂಡಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. 7.75

ಎಸ್ಸೆಲ್ಸಿಸಿ ಫಲಿತಾಂಶ ಪ್ರಕಟ – ಕರಾವಳಿಯದ್ದೇ ಪಾರುಪತ್ಯ Read More »

ಎ. 22 : ಕೌಡೂರು ಬೆಜಲಾಡಿ ಬ್ರಹ್ಮಸ್ಥಾನದಲ್ಲಿ ಬ್ರಹ್ಮಮಂಡಲೋತ್ಸವ

ಉಡುಪಿ : ಕೌಡೂರು ಬೆಜಲಾಡಿ ಬ್ರಹ್ಮಸ್ಥಾನದಲ್ಲಿ ಏ. 22ರ ಬುಧವಾರದಂದು ನಾಗಬ್ರಹ್ಮ ದೇವರಿಗೆ ಹಾಲಿಟ್ಟು ಸೇವೆ ಹಾಗೂ ಬ್ರಹ್ಮಮಂಡಲೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ​ಬೆಳಿಗ್ಗೆ 8 ಗಂಟೆಯಿಂದ ಪಂಚಗವ್ಯ, ಪುಣ್ಯಾಹವಾಚನ, ಪವಮಾನ ಹೋಮ, ಕೂಷ್ಮಾಂಡ ಯಾಗ, ತಲಹೋಮ ಹಾಗೂ ಪ್ರಾಯಶ್ಚಿತ್ತ ಹೋಮ ನಡೆಯಲಿವೆ. ನಾಗಬ್ರಹ್ಮ ದೇವರ ಸಾನಿಧ್ಯ ವೃದ್ಧಿಗೋಸ್ಕರ ಪಂಚ ವಿಂಶತಿ ಕಲಶಾಧಿವಾಸ, ಕಲಾಸಾನಿಧ್ಯ ಪ್ರಧಾನ ಹೋಮ, ಆಶ್ಲೇಷಾ ದಾನ, ವಟುಬ್ರಾಹ್ಮಣ ಹಾಗೂ ಸುಹಾಸಿನಿ ಪೂಜೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ ಮತ್ತು

ಎ. 22 : ಕೌಡೂರು ಬೆಜಲಾಡಿ ಬ್ರಹ್ಮಸ್ಥಾನದಲ್ಲಿ ಬ್ರಹ್ಮಮಂಡಲೋತ್ಸವ Read More »

ಮದ್ಯಪಾನದ ವ್ಯಸನಿ ಆತ್ಮಹತ್ಯೆ

ಅಜೆಕಾರು: ಅತಿಯಾದ ಮದ್ಯಪಾನದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುಂಟಿನಿ ಎಂಬಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಆನಂದ ಸೆರ್ವೆಗಾರ್ (65) ಮೃತಪಟ್ಟವರು. ಇವರು ಕಳೆದ 15 ವರ್ಷಗಳಿಂದ ಮರ್ಣೆ ಗ್ರಾಮದ ವಸಂತ ಶೆಟ್ಟಿ ಅವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.​ಆನಂದ ಅವರು ವಿಪರೀತ ಮದ್ಯಪಾನದ ಚಟ ಹೊಂದಿದ್ದರು.ಏಪ್ರಿಲ್ 19ರ ರಾತ್ರಿ ಮಧ್ಯಾವಧಿಯಲ್ಲಿ ಮನೆಯ ಮುಂಭಾಗದ ಮಾವಿನ ಮರದ ಕೊಂಬೆಗೆ ತಮ್ಮ ಪಂಚೆಯಿಂದ (ವೇಸ್ಟಿ)

ಮದ್ಯಪಾನದ ವ್ಯಸನಿ ಆತ್ಮಹತ್ಯೆ Read More »

ಕಾರ್ಮಿಕನ ಅಸಹಜ ಸಾವು

ಕಾರ್ಕಳ: ತಾಲೂಕಿನ ಈದು ಗ್ರಾಮದ ನಿವಾಸಿಯೊಬ್ಬರು ಸೋಮವಾರ ಕೆಲಸದ ಮನೆಯಲ್ಲೇ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಪಟ್ಟಿದ್ದಾರೆ.ಈದು ನಿವಾಸಿ ಆನಂದ (58) ಮೃತಪಟ್ಟವರು. ಕಳೆದ ಏಳು ತಿಂಗಳಿನಿಂದ ನಿಟ್ಟೆ ಗ್ರಾಮದ ಬಜಕಳ ಹೊಸಮನೆ ಗುತ್ತಿನ ಸುಮಿತ್ರಾ ಹೆಗ್ಡೆ ಎಂಬುವವರ ಮನೆಯಲ್ಲಿ ಇವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಎಂಟು ವರ್ಷಗಳಿಂದ ಅವರು ಕುಟುಂಬದಿಂದ ಪ್ರತ್ಯೇಕವಾಗಿ ವಾಸವಿದ್ದರು ಎಂದು ತಿಳಿದುಬಂದಿದೆ.​ಸೋಮವಾರ ಬೆಳಿಗ್ಗೆ 10:30ರ ಸುಮಾರಿಗೆ ಮಲಗಿದ್ದ ಆನಂದ ಅವರು ಎದ್ದಿರಲಿಲ್ಲ. ಸುಮಿತ್ರಾ ಹೆಗ್ಡೆ ಅವರು ಎಬ್ಬಿಸಲು ಹೋದಾಗ ಆನಂದ ಅವರು

ಕಾರ್ಮಿಕನ ಅಸಹಜ ಸಾವು Read More »

ಮಕ್ಕಳಿಗೆ ಧಾರ್ಮಿಕ ವಿಚಾರ ತಿಳಿಸಿಕೊಡುವ ಕಾರ್ಯವಾಗಲಿ – ಪೇಜಾವರ ಶ್ರೀ

ಹೆಬ್ರಿ : ಬಾಲ್ಯದಲ್ಲಿ ನೀಡಿದ ಸಂಸ್ಕಾರ, ಶಿಕ್ಷಣ ಭವಿಷ್ಯದಲ್ಲಿ ಮಹತ್ತರ ಪಾತ್ರ ವಹಿಸಲಿದೆ. ಎಳವೆಯಲ್ಲೇ ಮಕ್ಕಳಿಗೆ ಧಾರ್ಮಿಕ ವಿಚಾರವನ್ನು ತಿಳಿಸಿಕೊಡುವ ಮೂಲಕ ಆದರ್ಶ ವ್ಯಕ್ತಿತ್ವ ತುಂಬುವ ಕಾರ್ಯವಾಗಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.ಅವರು ಎ. 21ರಂದು ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಶ್ರೀ ಪೇಜಾವರ ಮಠ, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು, ಶಿಬಿರ ಸಮಿತಿ ಹೆಬ್ರಿ ಸಹಯೋಗದಲ್ಲಿ ನಡೆಯುತ್ತಿರುವ ಧಾರ್ಮಿಕ ಶಿಕ್ಷಣ ಶಿಬಿರದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.ಗೋಶಾಲೆ ಟ್ರಸ್ಟ್ ನ ವಿದ್ವಾನ್

ಮಕ್ಕಳಿಗೆ ಧಾರ್ಮಿಕ ವಿಚಾರ ತಿಳಿಸಿಕೊಡುವ ಕಾರ್ಯವಾಗಲಿ – ಪೇಜಾವರ ಶ್ರೀ Read More »

ಕಾರ್ಕಳ ನಗರ ಠಾಣೆ ಎಎಸ್‌ಐ ಆಗಿ ಮೂರ್ತಿ ಪದೋನ್ನತಿ

ಕಾರ್ಕಳ : ಅಜೆಕಾರು ಪೊಲೀಸ್ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ ಮೂರ್ತಿ ಕೆ. ಅವರು ಪದೋನ್ನತಿ ಹೊಂದಿ ಕಾರ್ಕಳ ನಗರ ಠಾಣೆ ಎಎಸ್‌ಐ ಆಗಿ ಅಧಿಕಾರ ವಹಿಸಿದ್ದಾರೆ. 1996ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡಿರುವ ಮೂರ್ತಿ ಅವರು ಮಂಗಳೂರು, ಕಾರ್ಕಳ ಸೇರಿದಂತೆ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಕಾರ್ಕಳ ನಗರ ಠಾಣೆ ಎಎಸ್‌ಐ ಆಗಿ ಮೂರ್ತಿ ಪದೋನ್ನತಿ Read More »

error: Content is protected !!
Scroll to Top