• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಹಾವು ಕಚ್ಚಿ ಮಹಿಳೆ ಸಾವು

ಕಾರ್ಕಳ : ಹಾವು ಕಚ್ಚಿ ಮಹಿಳೆ ಸಾವನಪ್ಪಿದ ದುರ್ಘಟನೆ ಆ. 26ರಂದು ಹಿರ್ಗಾನ ಗ್ರಾಮದ ತುಂಬೆಹಿತ್ಲುವಿನಲ್ಲಿ ನಡೆದಿದೆ. ಗುಲಾಬಿ (79) ಮೃತದುರ್ದೈವಿ. ಮನೆಯ ಬಳಿ ಬಲ ಕೈಗೆ ಹಾವು ಕಚ್ಚಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಗುಲಾಬಿ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಚ್ಚಿ ಮಹಿಳೆ ಸಾವು Read More »

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಮೌನಕ್ರಾಂತಿ ಮೂಲಕ ಸಮಾಜ ಸುಧಾರಣೆ ಮಾಡಿದ ಮಹಾನ್‌ ಚೇತನ – ಸುನಿಲ್‌ ಕುಮಾರ್‌ ಕಾರ್ಕಳ : ಸಂಘರ್ಷಕ್ಕೆ ಎಡೆಮಾಡಿಕೊಡದೆ ಮೌನಕ್ರಾಂತಿಯ ಮೂಲಕ ಸಮಾಜದಲ್ಲಿ ಬದಲಾವಣೆ ತಂದ ಮಹಾನ್ ಚೇತನ ನಾರಾಯಣ ಗುರುಗಳು ದೂರದೃಷ್ಟಿಯ ಕಲ್ಪನೆಯೊಂದಿಗೆ ಶಿಕ್ಷಣದ‌ ಮಹತ್ವ ಸಾರಿದವರು. ಸಮಾಜದಲ್ಲಿನ ಮೌಢ್ಯಗಳನ್ನು ಹೋಗಾಲಾಡಿಸಲು ಜೀವನವನ್ನೇ ಮುಡಿಪಾಗಿಟ್ಟ ಗುರುಗಳ ಮೌಲ್ಯಗಳು ಎಂದಿಗೂ ಆದರ್ಶ ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.ಅವರು ಆ. 28 ರಂದು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಯ

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಬಸ್ ಚಾಲಕನ ಪುತ್ರಿ ಶ್ರೀಜಾಳ ಸಾಧನೆ

ಸಿ.ಎಸ್. ಅಂತಿಮ ಫಲಿತಾಂಶದಲ್ಲಿ ತೇರ್ಗಡೆ ಕಾರ್ಕಳ : ದೇಶದಲ್ಲಿ ಅತ್ಯಂತ ಉನ್ನತ ಸಂಸ್ಥೆಯಾಗಿರುವ ಇನ್ಸ್ಟಿಟ್ಯೂಟ್‌ ಆಫ್ ಕಂಪೆನಿ ಸೆಕ್ರೆಟರಿಸ್‌ ಆಫ್‌ ಇಂಡಿಯಾ ಇವರು ನಡೆಸುವ ಪ್ರತಿಷ್ಠಿತ ಸಿ.ಎಸ್. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಕಾರ್ಕಳ ತಾಲೂಕಿನ ಮಿಯಾರು ಕುಂಟಿಬೈಲು ನಿವಾಸಿಯಾಗಿರುವ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ್ ಶೆಟ್ಟಿ ಹಾಗೂ ಗೇರು ಬೀಜ ಫ್ಯಾಕ್ಟ್ರಿಯಲ್ಲಿ ದುಡಿಯುತ್ತಿರುವ ಶರ್ಮಿಳಾ ದಂಪತಿಯ ಪುತ್ರಿ ಶ್ರೀಜ ಶೆಟ್ಟಿಯವರು ಅಭೂತ ಪೂರ್ವ ಸಾಧನೆಗೈದಿದ್ದಾರೆ. ಶ್ರೀಜಾ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಜೇಸಿಸ್ ಆಂಗ್ಲ ಮಾಧ್ಯಮ

ಬಸ್ ಚಾಲಕನ ಪುತ್ರಿ ಶ್ರೀಜಾಳ ಸಾಧನೆ Read More »

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲೆಟ್‌ ಶೈನಿ ಅಸ್ಮಾ ಸಲ್ಡಾನಗೆ ಶಾಸಕ ಸುನಿಲ್‌ ಕುಮಾರ್‌ ಅಭಿನಂದನೆ

ಕಾರ್ಕಳ : ಪೈಲಟ್‌ ತರಬೇತಿ ಪೂರ್ಣಗೊಳಿಸಿ ಕಮರ್ಷಿಯಲ್‌ ಪೈಲಟ್‌ ಲೈಸೆನ್ಸ್ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲೆಟ್ ಎಂಬ ಹೆಗ್ಗಳಿಕೆ ಪಾತ್ರರಾಗಿರುವ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆಯ ಮರಿಯ ಮತ್ತು ಅಶೋಕ್ ಸಲ್ದಾನ ದಂಪತಿಯ ಪುತ್ರಿ ಶೈನಿ ಅಸ್ಮಾ ಸಲ್ಡಾನ ಅವರನ್ನು ಶಾಸಕ ಸುನಿಲ್ ಕುಮಾರ್ ಅವರು ಅಭಿನಂದಿಸಿದ್ದಾರೆ. ಆ. 27ರಂದು ಶೈನಿ ಅಸ್ಮಾ ಸಲ್ಡಾನ ಮನೆಗೆ ಭೇಟಿ ನೀಡಿ ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು ಕಾರ್ಕಳ ತಾಲೂಕಿನ ಗ್ರಾಮೀಣ ಭಾಗದ ಶೈನಿ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲೆಟ್‌ ಶೈನಿ ಅಸ್ಮಾ ಸಲ್ಡಾನಗೆ ಶಾಸಕ ಸುನಿಲ್‌ ಕುಮಾರ್‌ ಅಭಿನಂದನೆ Read More »

ಗೃಹಸಚಿವರಿಗೆ ನಿಂದನೆ ಆರೋಪದಡಿ ಸುಧೀರ್‌ ಬಂಗೇರ ಬಂಧನ ಪ್ರಕರಣ

ತನಿಖೆಗೆ ತಡೆ ನೀಡಿ ಹೈಕೋರ್ಟ್‌ ಆದೇಶ ಕಾರ್ಕಳ : ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜಾತಿ ನಿಂದನೆ, ಅವಹೇಳನ ಆರೋಪದಲ್ಲಿ ಕೆರ್ವಾಶೆಯ ಸುಧೀರ್‌ ಬಂಗೇರ ವಿರುದ್ಧ ದಾಖಲಾಗಿದ್ದ ಪ್ರಕರಣದ ಮುಂದಿನ ತನಿಖೆಗೆ ತಡೆ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಕರಣದ ಬಗ್ಗೆ ಆ. 25ರಂದು ನಡೆದ ವಿಚಾರಣೆಯನ್ನು ಪರಿಶೀಲಿಸಿದ ಹೈಕೋರ್ಟ್‌ ಮುಂದಿನ ತನಿಖೆಗೆ ತಡೆ ನೀಡಿ ಮಧ್ಯಂತರ ಆದೇಶವನ್ನು ಹೊರಡಿಸಿದೆ. ವಕೀಲ ಎಚ್‌. ಪವನಚಂದ್ರ ಶೆಟ್ಟಿ ಸುಧೀರ್‌ ಬಂಗೇರ ಪರವಾಗಿ ವಾದ ಮಂಡಿಸಿದ್ದರು. ಪ್ರಕರಣಕಾರ್ಕಳದ ಸುದ್ದಿವಾಹಿನಿಯ

ಗೃಹಸಚಿವರಿಗೆ ನಿಂದನೆ ಆರೋಪದಡಿ ಸುಧೀರ್‌ ಬಂಗೇರ ಬಂಧನ ಪ್ರಕರಣ Read More »

ಕಾರ್ಕಳ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ – ಬಾಕಿಯಿರುವ ಕಡತಗಳ ಪರಿಶೀಲನೆ

ಕಾರ್ಕಳ : ಕಾರ್ಕಳ ತಾಲೂಕು ಕಚೇರಿಗೆ ಆ.27ರಂದು ಮಂಗಳೂರು ಲೋಕಾಯುಕ್ತ ತಂಡ ದಿಢೀರ್ ಭೇಟಿ ನೀಡಿ ಬಾಕಿಯಿರುವ ಹಳೆಯ ಕಡತಗಳ ಪರಿಶೀಲನೆ ನಡೆಸುತ್ತಿದೆ. ಡಿವೈಎಸ್ಪಿ ಸುರೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 7 ಮಂದಿಯ ತಂಡ ಭೇಟಿ ನೀಡಿದ್ದು, ಬಾಕಿಯಿರುವ ಹಳೆಯ ಕಡತಗಳನ್ನು ಪರಿಶೀಲನೆ ನಡೆಸುತ್ತಿದೆ. ಪರಿಶೀಲನೆ ಬಗ್ಗೆ ಸಮಗ್ರವಾದ ವರದಿಯನ್ನು ಎಸ್ಪಿ ಕಚೇರಿ ಸಂಜೆ ಪ್ರಕಟಿಸಲಿದೆ ಎಂದು ಅಧಿಕಾರಿಗಳ ತಂಡ‌ ತಿಳಿಸಿದೆ.

ಕಾರ್ಕಳ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ – ಬಾಕಿಯಿರುವ ಕಡತಗಳ ಪರಿಶೀಲನೆ Read More »

ಉಡುಪಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 8 ಕೊಲೆ ಪ್ರಕರಣ ದಾಖಲು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 8 ಕೊಲೆ ಪ್ರಕರಣಗಳು ದಾಖಲಾಗಿದೆ. ಈ ಬೆಳವಣಿಗೆ ಜನತೆಯನ್ನು ಬೆಚ್ಚಿ ಬೀಳಿಸಿದೆ. 25 ದಿನದಲ್ಲಿ 5 ಕೊಲೆಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾಪುರ ನಗರ ಚರ್ಚ್ ರಸ್ತೆಯಲ್ಲಿ ಜು.31ರಂದು ನಸುಕಿನ ವೇಳೆ ಡೆರಿಕ್ ಕ್ರಾಸ್ತಾ ಎಂಬಾತ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ ಎಂಬವರನ್ನು ಗನ್‌ನಿಂದ ಗುಂಡಿಕ್ಕಿ ಕೊಲೆ ಮಾಡಿದ್ದನು. ಇದು ನಡೆದ ಕೇವಲ ಏಳು ದಿನಗಳ ಅಂತರದಲ್ಲಿ ಅಂದರೆ ಆ.7ರಂದು ಮಧ್ಯಾಹ್ನ ಶಿರ್ವ ಪೊಲೀಸ್ ಠಾಣಾ

ಉಡುಪಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 8 ಕೊಲೆ ಪ್ರಕರಣ ದಾಖಲು Read More »

ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳು ಪತ್ತೆ

ಕಾರ್ಕಳ : ಮಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಐತಿಹಾಸಿಕ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ರಾಜಗುರು ಪೀಠದ ಪರಂಪರೆಗೆ ಒಳಪಟ್ಟ ಈ ಬಸದಿಯಲ್ಲಿ ಆದಿನಾಥ ತೀರ್ಥಂಕರ ಸ್ವಾಮಿ, ನೇಮಿನಾಥ ಸ್ವಾಮಿ ಹಾಗೂ ಎಡಬಲದಲ್ಲಿ ಪಾರ್ಶ್ವನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಮತ್ತು ಪದ್ಮಾವತಿ ದೇವಿ ಸನ್ನಿಧಾನವಿದೆ. ಈ ಸನ್ನಿಧಾನಗಳನ್ನು ಕ್ರಮವಾಗಿ ಪೆರ್ಮುಡೆ ಗುತ್ತು, ಸೌಟಬೆಟ್ಟು ಗುತ್ತು ಹಾಗೂ ಕೊಡಂಗೆ ಗುತ್ತು ಮನೆತನದವರಿಂದಲೂ ಮತ್ತು ಜೈನ ಸಮಾಜದವರಿಂದಲೂ ಅನಾದಿ

ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳು ಪತ್ತೆ Read More »

ಆ. 27 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಆ. 27ರಂದು ಕಾರ್ಕಳ – ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ವರೆ ಕಾರ್ಕಳ ತಾಲೂಕಿನ ನಿಟ್ಟೆ, ನಿಟ್ಟೆ ಕಾಲೇಜು, ಪರಪ್ಪಾಡಿ, ಬಾರಾಡಿ, ಬೇಲಾಡಿ. ಕಾಂತಾವರ, ದೂಪದಕಟ್ಟೆ, ಕಾಂತಾವರ, ಲೆಮಿನಾ ಕ್ರಾಸ್, ಲೆಮಿನಾ ಇಂಡಸ್ಟ್ರೀಸ್, ನಿಟ್ಟೆ ಪಂಚಾಯತ್, ಕಲ್ಯಾ, ಕೆಮ್ಮಣ್ಣು, ನಿಟ್ಟೆ ಮಸೀದಿ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈಕಂಬ,

ಆ. 27 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ಆರೆಸ್ಸೆಸ್ ನೋಂದಾಯಿತ ಸಂಸ್ಥೆಯಲ್ಲ, ಅದಕ್ಕೇ ಪ್ರಕರಣಗಳಿಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರೆಸ್ಸೆಸ್ ವಿರುದ್ಧ ಯಾವುದೇ ಪ್ರಕರಣಗಳಿಲ್ಲದಿರುವುದಕ್ಕೆ ಕಾರಣವೇನೆಂದರೆ, ಅದು ನೋಂದಾಯಿತ ಸಂಸ್ಥೆಯಲ್ಲ. ಅದರ ಸದಸ್ಯರಿಗೆ ಸದಸ್ಯತ್ವದ ಕಾರ್ಡ್ ಕೂಡ ನೀಡುವುದಿಲ್ಲ. ಹೀಗಾಗಿ ಅವರು ಮಾಡುವ ಯಾವುದೇ ಕೃತ್ಯಗಳಿಗೆ ವ್ಯಕ್ತಿಗತವಾಗಿ ಪ್ರಕರಣ ದಾಖಲಿಸಬೇಕಾಗುತ್ತದೆಯೇ ಹೊರತು ಸಂಸ್ಥೆಯ ಮೇಲೆ ಅಲ್ಲ, ಇಷ್ಟಕ್ಕೂ ಅದೊಂದು ಅಧಿಕೃತ ಸಂಸ್ಥೆಯೇ ಅಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಎಕ್ಸ್‌ ನಲ್ಲಿ ಬಿಜೆಪಿ ಮಾಡಿರುವ ಪೋಸ್ಟ್‌ ಒಂದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, ಅಸ್ತಿತ್ವದಲ್ಲೇ ಇಲ್ಲದವರ ಬಗ್ಗೆ ಪ್ರಶ್ನೆ

ಆರೆಸ್ಸೆಸ್ ನೋಂದಾಯಿತ ಸಂಸ್ಥೆಯಲ್ಲ, ಅದಕ್ಕೇ ಪ್ರಕರಣಗಳಿಲ್ಲ : ಪ್ರಿಯಾಂಕ್ ಖರ್ಗೆ Read More »

error: Content is protected !!
Scroll to Top