• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಆ. 27 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಆ. 27ರಂದು ಕಾರ್ಕಳ – ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ವರೆ ಕಾರ್ಕಳ ತಾಲೂಕಿನ ನಿಟ್ಟೆ, ನಿಟ್ಟೆ ಕಾಲೇಜು, ಪರಪ್ಪಾಡಿ, ಬಾರಾಡಿ, ಬೇಲಾಡಿ. ಕಾಂತಾವರ, ದೂಪದಕಟ್ಟೆ, ಕಾಂತಾವರ, ಲೆಮಿನಾ ಕ್ರಾಸ್, ಲೆಮಿನಾ ಇಂಡಸ್ಟ್ರೀಸ್, ನಿಟ್ಟೆ ಪಂಚಾಯತ್, ಕಲ್ಯಾ, ಕೆಮ್ಮಣ್ಣು, ನಿಟ್ಟೆ ಮಸೀದಿ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈಕಂಬ,

ಆ. 27 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ಆರೆಸ್ಸೆಸ್ ನೋಂದಾಯಿತ ಸಂಸ್ಥೆಯಲ್ಲ, ಅದಕ್ಕೇ ಪ್ರಕರಣಗಳಿಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರೆಸ್ಸೆಸ್ ವಿರುದ್ಧ ಯಾವುದೇ ಪ್ರಕರಣಗಳಿಲ್ಲದಿರುವುದಕ್ಕೆ ಕಾರಣವೇನೆಂದರೆ, ಅದು ನೋಂದಾಯಿತ ಸಂಸ್ಥೆಯಲ್ಲ. ಅದರ ಸದಸ್ಯರಿಗೆ ಸದಸ್ಯತ್ವದ ಕಾರ್ಡ್ ಕೂಡ ನೀಡುವುದಿಲ್ಲ. ಹೀಗಾಗಿ ಅವರು ಮಾಡುವ ಯಾವುದೇ ಕೃತ್ಯಗಳಿಗೆ ವ್ಯಕ್ತಿಗತವಾಗಿ ಪ್ರಕರಣ ದಾಖಲಿಸಬೇಕಾಗುತ್ತದೆಯೇ ಹೊರತು ಸಂಸ್ಥೆಯ ಮೇಲೆ ಅಲ್ಲ, ಇಷ್ಟಕ್ಕೂ ಅದೊಂದು ಅಧಿಕೃತ ಸಂಸ್ಥೆಯೇ ಅಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಎಕ್ಸ್‌ ನಲ್ಲಿ ಬಿಜೆಪಿ ಮಾಡಿರುವ ಪೋಸ್ಟ್‌ ಒಂದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, ಅಸ್ತಿತ್ವದಲ್ಲೇ ಇಲ್ಲದವರ ಬಗ್ಗೆ ಪ್ರಶ್ನೆ

ಆರೆಸ್ಸೆಸ್ ನೋಂದಾಯಿತ ಸಂಸ್ಥೆಯಲ್ಲ, ಅದಕ್ಕೇ ಪ್ರಕರಣಗಳಿಲ್ಲ : ಪ್ರಿಯಾಂಕ್ ಖರ್ಗೆ Read More »

ಸೆ. 4-5 : ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ – ವಿಟ್ಲಪಿಂಡಿ ಸಂಭ್ರಮ

ಉಡುಪಿ : ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಈ ಬಾರಿಯ ‘ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ ಆ.29ರಿಂದ ಸೆ.6ರವರೆಗೆ ನಡೆಯಲಿದೆ. ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ.5ರಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವ ವಿಟ್ಲಪಿಂಡಿಯ ಸಂಭ್ರಮ ಆಚರಿಸಲಾಗುತ್ತದೆ ಎಂದು ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರು ತಿಳಿಸಿದ್ದಾರೆ. ಉಡುಪಿ ರಥಬೀದಿಯ ಶಿರೂರು ಮಠದಲ್ಲಿ ಆ.25ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.4ರಂದು ಮಧ್ಯರಾತ್ರಿ 12:12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಸೆ.5ರಂದು ಬೆಳಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ

ಸೆ. 4-5 : ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ – ವಿಟ್ಲಪಿಂಡಿ ಸಂಭ್ರಮ Read More »

ಕಾರ್ಕಳದಲ್ಲಿ ಪುರಸಭೆ ಅಸ್ತಿತ್ವದಲ್ಲಿ ಇದೆಯೇ?

ಪುರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾರ್ಕಳ ಪುರಸಭೆಯ ಜನಪ್ರತಿನಿಧಿಗಳ ಅಧಿಕಾರದ ಅವಧಿಯು ಮುಗಿದು ಈಗ ಅಧಿಕಾರದ ಸೂತ್ರಗಳು ಅಧಿಕಾರಿಗಳ ಕೈಯಲ್ಲಿ ಇವೆ. ಕಾರ್ಕಳದ ಬಸ್ ಸ್ಟ್ಯಾಂಡ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಫುಟ್ಪಾತ್ ಅತಿಕ್ರಮಣ, ರಸ್ತೆಯ ಗುಂಡಿಗಳು, ಮಾರ್ಕೆಟ್ ಕಟ್ಟಡದ ಸಮಸ್ಯೆ, ಒಳ ಚರಂಡಿ ಸಮಸ್ಯೆ…. ಹೀಗೆ ಹನುಮಂತನ ಬಾಲದಂತೆ ಕಾರ್ಕಳದ ಸಮಸ್ಯೆಗಳು ಬೆಳೆಯುತ್ತಾ ಹೋಗುತ್ತಿವೆ. ಒಂದು ಕಾಲದಲ್ಲಿ ರಾಜ್ಯಪ್ರಶಸ್ತಿ ಪಡೆದ ಪುರಸಭೆ ಇದೆಯಾ? ಎಂದು ಜನರು ಪ್ರಶ್ನಿಸಲು ಆರಂಭಿಸಿದ್ದಾರೆ. ಕಣ್ಣ ಮುಂದೆ ಅಕ್ರಮಗಳು ನಡೆದರೂ ಅಧಿಕಾರಿಗಳು ಕಣ್ಣಿದ್ದು

ಕಾರ್ಕಳದಲ್ಲಿ ಪುರಸಭೆ ಅಸ್ತಿತ್ವದಲ್ಲಿ ಇದೆಯೇ? Read More »

ಕರಾವಳಿಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ರಾಜ್ಯ ಸರಕಾರ

ಉಡುಪಿ ಜಿಲ್ಲೆಗೆ ವಸತಿ ಯೋಜನೆಯಡಿ ಮನೆ ಮಂಜೂರಾತಿ ಶೂನ್ಯ ಸದನದಲ್ಲಿ ಶಾಸಕ ಸುನಿಲ್‌ ಕುಮಾರ್‌ ಲಿಖಿತ ಪ್ರಶ್ನೆಗೆ ರಾಜ್ಯ ಸರಕಾರದ ಉತ್ತರ ಕಾರ್ಕಳ : ಕರಾವಳಿ ಭಾಗದ ಅಭಿವೃದ್ಧಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್‌ ರಾಜ್ಯದಲ್ಲಿ ವಸತಿ ಯೋಜನೆಯಡಿ ಮನೆಗಳ ಹಂಚಿಕೆ ಮತ್ತು ಅನುಷ್ಠಾನದ ಕುರಿತಂತೆ ವಿಧಾನಸಭೆ ಅಧಿವೇಶನದಲ್ಲಿ ಸರಕಾರವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 1429ರ ಮೂಲಕ ವಸತಿ ಸಚಿವರನ್ನು ಪ್ರಶ್ನಿಸಿದ

ಕರಾವಳಿಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ರಾಜ್ಯ ಸರಕಾರ Read More »

ವಿವಿಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಯೋಗಾಸನ ಸ್ಪರ್ಧೆ: ಇಬ್ಬರು ರಾಜ್ಯಮಟ್ಟಕ್ಕೆ ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪಾರ್ಥ ಸಿ. ಎಂ. ಹಾಗೂ ಅನ್ವಿ ಎಚ್‌. ಅಂಚನ್ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಚಿನ್ನದ ಪದಕವನ್ನು (ಟ್ರೇಡಿಶ್ನಲ್‌ ಯೋಗಾಸನದಲ್ಲಿ ದ್ವಿತೀಯ) ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ರಿದಮಿಕ್ ವಿಭಾಗದಲ್ಲಿ ಅಸ್ಮಿತಾ

ವಿವಿಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ Read More »

ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಕಾರ್ಕಳ : ಸರಕಾರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಜನಪ್ರತಿನಿಧಿಗಳು ಮಾತ್ರವಲ್ಲದೆ ಅಧಿಕಾರಿಗಳೂ ಮುತುವರ್ಜಿ ವಹಿಸಿದ್ದಲ್ಲಿ ಯಶಸ್ವಿಯಾಗಿ ಜನರಿಗೆ ಸಲ್ಲುತ್ತದೆ‌ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಕಾರ್ಕಳ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ‌ ಹೇಳಿದರು.ಅವರು ಆ. 24ರಂದು ತಾ. ಪಂ. ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಆಗಸ್ಟ್‌ ತಿಂಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅಧಿಕಾರಿಗಳಿಂದ ಪಂಚಗ್ಯಾರಂಟಿ ಯೋಜನೆಗಳ ಮಾಹಿತಿ ಪಡೆದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾಹಿತಿ ನೀಡಿ, ಕಾರ್ಕಳ

ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ Read More »

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

ಕಾರ್ಕಳ : ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳು ಆ. 24ರಂದು ದಿಢೀರ್‌ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಚಂದ್ರಶೇಖರ್‌ ನೇತೃತ್ವದ ಎಂಟು ಮಂದಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಬಾಕಿ ಕಡತಗಳು, ಖಾತೆ ತಿದ್ದುಪಡಿ, ಉದ್ದಿಮೆ ಪರವಾನಗಿ, ಜನನ ಮರಣ ಪ್ರಮಾಣ ಪತ್ರ ಅರ್ಜಿಗಳ ವಿಲೇವಾರಿ ಸೇರಿದಂತೆ ವಿವಿಧ ಸಾರ್ವಜನಿಕ ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದ್ದಾರೆ.

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ Read More »

ಭಾರತ್ ಜೋಡೋ ಯುವ ಸಂಘದ ಸದಸ್ಯ ಅಭಿಯಾನ

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಕುರಿತು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಸ್ತುವಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು, ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಪ್ರಕ್ರಿಯೆ, ಅದರ ಉದ್ದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯೊಂದಿಗೆ ಸಂಪರ್ಕಿಸುವ ಕುರಿತು ಮಾಹಿತಿ ನೀಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರವು

ಭಾರತ್ ಜೋಡೋ ಯುವ ಸಂಘದ ಸದಸ್ಯ ಅಭಿಯಾನ Read More »

ಆ. 30 : ರಂಗನಪಲ್ಕೆಯಲ್ಲಿ ಅಮ್ಮ ಸಭಾಭವನ – ಕಲ್ಯಾಣ ಸಿಂಧೂರ ಉದ್ಘಾಟನೆ

ಕಾರ್ಕಳ : ಕೌಡೂರು – ರಂಗನಪಲ್ಕೆಯಲ್ಲಿ ಆ. 30ರಂದು ಬೆಳಿಗ್ಗೆ 9.30ಕ್ಕೆ ಅಮ್ಮ ಸಭಾಭವನ – ಕಲ್ಯಾಣ ಸಿಂಧೂರ ಲೋಕಾರ್ಪಣೆಗೊಳ್ಳಲಿದೆ.ಶಾಂತ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಕೌಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ ಭಟ್‌, ಪಳ್ಳಿ – ಅಡಪಾಡಿ ಶ್ರೀ ಕ್ಷೇತ್ರದ ಧರ್ಮದರ್ಶಿ ಪುಂಡಲೀಕ ನಾಯಕ್‌, ಪಳ್ಳಿ ಶ್ರೀ ಮಂಗಲ್ದಿ

ಆ. 30 : ರಂಗನಪಲ್ಕೆಯಲ್ಲಿ ಅಮ್ಮ ಸಭಾಭವನ – ಕಲ್ಯಾಣ ಸಿಂಧೂರ ಉದ್ಘಾಟನೆ Read More »

error: Content is protected !!
Scroll to Top