• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ

ಕಾರ್ಕಳ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ಯ ಕಾರ್ಕಳ ಶಾಖೆಯ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾದ್ದಾರೆ.ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಉಡುಪಿ ವಿಭಾಗೀಯ ಸಂಚಾಲಕ ಶ್ಯಾಮ್‌ರಾಜ್ ಭಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ Read More »

ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ

ಕಾರ್ಕಳ : ಕಾರ್ಕಳದಲ್ಲಿ ವಾಸ್ತವ್ಯವಿರುವ ಗದಗ ಜಿಲ್ಲೆಯ ಖ್ಯಾತ ಚಿತ್ರಕಲಾವಿದ, ವಿಜಯನಗರ ಗರುಡಾದ್ರಿ ಶೈಲಿಯಿಂದ ಪ್ರಭಾವಿತರಾದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರತಿಷ್ಠಿತ “ಆರ್ಟಿಸ್ಟ್ ಇನ್ ರೆಸಿಡೆನ್ಸಿ” ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ದೊರಕಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ 10 ದಿನಗಳ ಕಾಲ ಆಯೋಜಿಸಲಾದ ಈ ವಿಶೇಷ ಕಾರ್ಯಕ್ರಮದಲ್ಲಿ ಭಾರತದೆಲ್ಲೆಡೆಯ ವಿವಿಧ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಪ್ರತಿನಿಧಿಸುವ 12 ಮಂದಿ ಕಲಾವಿದರು ಭಾಗವಹಿಸಿದ್ದರು. ಇದರಲ್ಲಿ ಬನಾರಸ್

ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ Read More »

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ರತ್ನ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಶುಭದರಾವ್ ಮಹನೀಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು. ಕಾಂಗ್ರೆಸ್ ಉಡುಪಿ ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಮರ್ಪಕವಾಗಿ ಅನುಷ್ಠಾನಿಸಿದ ಪರಿಣಾಮ ಇಂದು ಜನಸಾಮಾನ್ಯನಿಗೂ ಸ್ಥಳೀಯಾಡಳಿತ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ Read More »

ಡಿ.‌ ದೇವರಾಜ ಅರಸು 111ನೇ ಜನ್ಮ‌ ದಿನಾಚರಣೆ

ಅರಸು ಆಡಳಿತಾವಧಿಯಲ್ಲಿ ಕ್ರಾಂತಿಕಾರಿ ಬದಲಾವಣೆ – ಪ್ರದೀಪ್‌ ಆರ್. ಕಾರ್ಕಳ : ಭೂ ಸುಧಾರಣೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದೊಂದಿಗೆ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ ಡಿ. ದೇವರಾಜ ಅರಸು ಅವರನ್ನು ಸದಾ ಸ್ಮರಿಸುವ ಕಾರ್ಯವಾಗಬೇಕೆಂದು ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌ ಆರ್.‌ ಹೇಳಿದರು. ಅವರು ಜಿಲ್ಲಾ ಪಂಚಾಯತ್, ಕಾರ್ಕಳ ತಾಲೂಕು ಪಂಚಾಯತ್, ತಾಲೂಕು ಆಡಳಿತ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆ. 20ರಂದು ಕಾರ್ಕಳ ಡಿ. ದೇವರಾಜ ಅರಸು ಭವನದಲ್ಲಿ ನಡೆದ ಡಿ. ದೇವರಾಜ

ಡಿ.‌ ದೇವರಾಜ ಅರಸು 111ನೇ ಜನ್ಮ‌ ದಿನಾಚರಣೆ Read More »

ಎಸ್‌ಕೆಪಿಎ ಕಾರ್ಕಳ ವಲಯ – ಆರೋಗ್ಯ ತಪಾಸಣಾ ಶಿಬಿರ

ಕೆ.ಎಂ. ಖಲೀಲ್ ಅವರಿಗೆ ವಲಯದ ವತಿಯಿಂದ ʼಛಾಯಾ ಸಾಧಕʼ ಪ್ರಶಸ್ತಿ ಕಾರ್ಕಳ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಕಾರ್ಕಳ ವಲಯದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕಸ್ತೂರ್ಬಾ ಮೆಡಿಕಲ್ ಹಾಸ್ಪಿಟಲ್ ಮಣಿಪಾಲ ಹಾಗೂ ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಯೋಗದಲ್ಲಿ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಜಮಾತುಲ್ ಫಲಾ ಕಾರ್ಕಳ, ಉಡುಪಿ ಜಿಲ್ಲಾ

ಎಸ್‌ಕೆಪಿಎ ಕಾರ್ಕಳ ವಲಯ – ಆರೋಗ್ಯ ತಪಾಸಣಾ ಶಿಬಿರ Read More »

ತಮಿಳುನಾಡು ಶಾಸಕರಿಗೆ ಸರಕಾರಿ ಕಾರು, 75,000 ರೂ. ವಾಹನ ಭತ್ಯೆ – ಸಿಎಂ ವಿಜಯ್‌ ಘೋಷಣೆ

ಚೆನ್ನೈ : ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್‌ ವಿಜಯ್‌ ಬಂಪರ್‌ ಕೊಡುಗೆಗಳನ್ನು ಘೋಷಿಸಿದ್ದಾರೆ. ಇನ್ಮುಂದೆ ರಾಜ್ಯದ ಎಲ್ಲಾ 234 ಶಾಸಕರಿಗೆ ಕಾರು, ಇಂಧನ ಮತ್ತು ನಿರ್ವಹಣಾ ವೆಚ್ಚಗಳಿಗಾಗಿ ಭತ್ಯೆ ಸಿಗಲಿದೆ. ತಮಿಳುನಾಡು ಶಾಸಕರಿಗೆ ಕಾರು, ಇಂಧನ ಭತ್ಯೆ, ಕಾರ್ಯದರ್ಶಿ ವ್ಯವಸ್ಥೆ ಸಿಗಲಿದೆ. ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳಿಗೆ ಸಹಾಯವಾಗಲೆಂದು ಸರ್ಕಾರಿ ವಾಹನ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.ಜನರ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ತಮ್ಮ ಕ್ಷೇತ್ರಗಳಿಗೆ ಆಗಾಗ್ಗೆ ಪ್ರಯಾಣಿಸಬೇಕಾಗುತ್ತದೆ. ಸರ್ಕಾರಿ ವಾಹನವು ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ

ತಮಿಳುನಾಡು ಶಾಸಕರಿಗೆ ಸರಕಾರಿ ಕಾರು, 75,000 ರೂ. ವಾಹನ ಭತ್ಯೆ – ಸಿಎಂ ವಿಜಯ್‌ ಘೋಷಣೆ Read More »

ಶಿಲ್ಪಿ ಶ್ಯಾಮರಾಯ ಆಚಾರ್ಯರ ಪತ್ನಿ ಸುಮಿತ್ರಾ ಆಚಾರ್ಯ ನಿಧನ

ಕಾರ್ಕಳ : ದಿ. ಶಿಲ್ಪಿ ಕೆ. ಶಾಮರಾಯ ಆಚಾರ್ಯ ಅವರ ಪತ್ನಿ ಸುಮಿತ್ರಾ ಆಚಾರ್ಯ (91ವ.) ಆ.19ರಂದು ನಿಧನ ಹೊಂದಿದರು. ಮೃತರು ಪುತ್ರ ಶಿಲ್ಪಿ ಕೆ. ಸತೀಶ್ ಆಚಾರ್ಯ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತಿಮ ಯಾತ್ರೆ ಸಂಜೆ 3.30 ಗಂಟೆಗೆ ಕಾಬೆಟ್ಟು ಸ್ವಗೃಹದಿಂದ ಹೊರಡಲಿರುವುದು.

ಶಿಲ್ಪಿ ಶ್ಯಾಮರಾಯ ಆಚಾರ್ಯರ ಪತ್ನಿ ಸುಮಿತ್ರಾ ಆಚಾರ್ಯ ನಿಧನ Read More »

ಸಿವಿಲ್‌ ಇಂಜಿನಿಯರ್ಸ್‌ ಅಸೋಸಿಯೇಶನ್‌ ಅಧ್ಯಕ್ಷರಾಗಿ ರಾಕೇಶ್‌ ಅಮೀನ್‌ – ಪ್ರಧಾನ ಕಾರ್ಯದರ್ಶಿಯಾಗಿ ಅನೀಶ್‌ ತೆಂಡೂಲ್ಕರ್‌

ಕಾರ್ಕಳ : ಸಿವಿಲ್‌ ಇಂಜಿನಿಯರ್ಸ್‌ ಅಸೋಸಿಯೇಶನ್‌ ಕಾರ್ಕಳ ಇದರ ನೂತನ ಅಧ್ಯಕ್ಷರಾಗಿ ರಾಕೇಶ್‌ ಅಮೀನ್‌ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನೀಶ್‌ ತೆಂಡೂಲ್ಕರ್‌ ಆಯ್ಕೆಯಾಗಿದ್ದಾರೆ. ಆ. 13ರಂದು ಹೋಟೆಲ್‌ ಪ್ರಕಾಶ್‌ನಲ್ಲಿ ನಡೆದ ಅಸೋಸಿಯೇಶನ್‌ನ ವಾರ್ಷಿಕ ಮಹಾಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಜೊತೆ ಕಾರ್ಯದರ್ಶಿಯಾಗಿ ಸುಶಾಂತ್‌ ಶೆಟ್ಟಿ, ಕೋಶಾಧಿಕಾರಿಯಾಗಿ ಸುಕೇಶ್‌, ಸಾಂಸ್ಕೃತಿಕ‌ ಕಾರ್ಯದರ್ಶಿಯಾಗಿ ನಿಖಿಲ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಸಾದ್‌ ಅಂಚನ್‌ ಹಾಗೂ ತಾಂತ್ರಿಕ ಕಾರ್ಯದರ್ಶಿಯಾಗಿ ಮಹೇಶ್‌ ಕುಲಾಲ್‌ ಆಯ್ಕೆಯಾದರು. ಅಸೋಸಿಯೇಶನ್‌ ಅಧ್ಯಕ್ಷ ಪ್ರಕಾಶ್‌

ಸಿವಿಲ್‌ ಇಂಜಿನಿಯರ್ಸ್‌ ಅಸೋಸಿಯೇಶನ್‌ ಅಧ್ಯಕ್ಷರಾಗಿ ರಾಕೇಶ್‌ ಅಮೀನ್‌ – ಪ್ರಧಾನ ಕಾರ್ಯದರ್ಶಿಯಾಗಿ ಅನೀಶ್‌ ತೆಂಡೂಲ್ಕರ್‌ Read More »

BWF ವಿಶ್ವ ಚಾಂಪಿಯನ್‌ಶಿಪ್‌ – ವಿಶ್ವ ನಂ. 1 ಆಟಗಾರನನ್ನು ಸೋಲಿಸಿ ಇತಿಹಾಸ ಬರೆದ ಕಾರ್ಕಳದ ಆಯುಷ್ ಶೆಟ್ಟಿ

ದೆಹಲಿ : ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್‌ನ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ.1 ಆಟಗಾರ ಹಾಗೂ ಹಾಲಿ ಚಾಂಪಿಯನ್ ಶಿ ಯು ಖಿ ಅವರನ್ನು ಮಣಿಸಿ ಭಾರತದ ಯುವ ಆಟಗಾರ ಆಯುಷ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ಚಾಂಪಿಯನ್ಶಿಪ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಆಯುಷ್ 73 ನಿಮಿಷಗಳ ಕಾಲ ನಡೆದ ಅಂತಿಮ-64ರ ಸುತ್ತಿನ ಹಣಾಹಣಿಯಲ್ಲಿ ಚೀನಾದ ಸ್ಟಾರ್ ಆಟಗಾರ ಶಿ ಯು ವಿರುದ್ಧ 21-14, 13-21, 21-19 ಗೇಮ್‌ಗಳ

BWF ವಿಶ್ವ ಚಾಂಪಿಯನ್‌ಶಿಪ್‌ – ವಿಶ್ವ ನಂ. 1 ಆಟಗಾರನನ್ನು ಸೋಲಿಸಿ ಇತಿಹಾಸ ಬರೆದ ಕಾರ್ಕಳದ ಆಯುಷ್ ಶೆಟ್ಟಿ Read More »

ಆ. 19ರಿಂದ ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಲ್ಲಿನ ತಪಾಸಣೆ

ಕಾರ್ಕಳ : ಸಾರ್ವಜನಿಕರು ತಮ್ಮ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ಆ. 19ರಿಂದ ಉಚಿತವಾಗಿ ಹಲ್ಲಿನ ತಪಾಸಣೆ ಮತ್ತು ಸಮಾಲೋಚನಾ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರವು ಹಲ್ಲಿನ ತಪಾಸಣೆಯನ್ನು ಒದಗಿಸುವ ಜೊತೆಗೆ ಹೆಚ್ಚಿನ ಕಾರ್ಯವಿಧಾನಗಳ ಅಗತ್ಯವಿರುವ ರೋಗಿಗಳಿಗೆ ಕೈಗೆಟುಕುವ ಚಿಕಿತ್ಸಾ ಆಯ್ಕೆಗಳನ್ನು ಒದಗಿಸುತ್ತದೆ. ರೂಟ್ ಕೆನಾಲ್ ಚಿಕಿತ್ಸೆ, ದಂತ ಫಿಲ್ಲಿಂಗ್, ಸ್ಕೇಲಿಂಗ್ ಮತ್ತು ಪಾಲಿಶಿಂಗ್, ಹಲ್ಲು ಹೊರತೆಗೆಯುವಿಕೆ, ಡೆಂಟಲ್ ಕ್ರೌನ್ಸ್ ಮತ್ತು ಬ್ರಿಜ್,

ಆ. 19ರಿಂದ ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಲ್ಲಿನ ತಪಾಸಣೆ Read More »

error: Content is protected !!
Scroll to Top