• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಕ್ರೈಸ್ಟ್‌ಕಿಂಗ್‌ನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭ

ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನಲ್ಲಿ ಲಾಂಗ್‌ಟರ್ಮ್ ನೀಟ್‌ನ ಎರಡನೇ ಬ್ಯಾಚ್‌ಗೆ ದಾಖಲಾತಿ ಆರಂಭಗೊಂಡಿದೆ. ಈ ತರಬೇತಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರಲಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ ತರಬೇತಿಯಿಂದ ವಂಚಿತರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ (ಪಿಸಿಎಂಬಿ) ಮುಗಿಸಿ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಅಪೂರ್ವ ಅವಕಾಶ ಸಿಗಲಿದೆ. ಸೀಮಿತ ವಿದ್ಯಾರ್ಥಿಗಳ ವಿಶೇಷ ಎರಡನೇ

ಕ್ರೈಸ್ಟ್‌ಕಿಂಗ್‌ನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭ Read More »

ಆ. 21 : ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ

ರಕ್ತದಾನ ಶಿಬಿರ – ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಜನ್ಮದಿನದ ಅಂಗವಾಗಿ ಆ. 21ರಂದು ಕಾರ್ಕಳ ಗಣಿತನಗರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಹಾಗೂ ಹಳೆವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆಯುವ ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ

ಆ. 21 : ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ Read More »

ಉನ್ನತಿ ಚಾರಿಟೇಬಲ್ ಟ್ರಸ್ಟ್ – ಉನ್ನತಿ ತಂಡದ 5ನೇ ವರ್ಷದ ಸಂಭ್ರಮ

ಸಾಧಕರಿಗೆ ಸನ್ಮಾನ – 2 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ ಕಾರ್ಕಳ : ಉನ್ನತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ಉನ್ನತಿ ತಂಡದ 5ನೇ ವರ್ಷದ ಸಂಭ್ರಮಚಾರಣೆ ಆ.15ರಂದು ಬೈಲೂರು ಮೈನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಉನ್ನತಿ ಚಾರಿಟೇಬಲ್ ಟ್ರಸ್ಟ್ ಪ್ರತಿ ವರ್ಷ ಆಗಸ್ಟ್ 15ರಂದು ಕಾರ್ಕಳ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸುತ್ತಿದೆ. ಈ

ಉನ್ನತಿ ಚಾರಿಟೇಬಲ್ ಟ್ರಸ್ಟ್ – ಉನ್ನತಿ ತಂಡದ 5ನೇ ವರ್ಷದ ಸಂಭ್ರಮ Read More »

ಅಜೆಕಾರು ಜ್ಞಾನಸುಧಾದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ : ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪದ್ಮನಗರದಲ್ಲಿ ದೇಶಭಕ್ತಿ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಜೆಕಾರಿನ ಪ್ರಸಿದ್ಧ ವೈದ್ಯರು ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಡಾ. ಸಂತೋಷ್ ಕುಮಾರ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶ ಪ್ರೇಮವೆಂಬುದು ಕೇವಲ ಮಾತುಗಳಲ್ಲಿ ಸೀಮಿತವಾಗದೆ, ನಮ್ಮ

ಅಜೆಕಾರು ಜ್ಞಾನಸುಧಾದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ Read More »

ದೈನಂದಿನ ಬದುಕಿನಲ್ಲಿ ಜೊತೆಯಾಗುವವರಿಗೆ ಕೃತಜ್ಞತೆ ಸಲ್ಲಿಸಿ ಹುಟ್ಟುಹಬ್ಬ ಸಂಭ್ರಮ

ಭಾವುಕ ಪೋಸ್ಟ್‌ ಹಂಚಿಕೊಂಡ ಶಾಸಕ ಸುನಿಲ್‌ ಕುಮಾರ್ ಕಾರ್ಕಳ : ಶಾಸಕ ವಿ. ಸುನಿಲ್‌ ಕುಮಾರ್‌ ಅವರು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಅವರು ತಮ್ಮ ದೈನಂದಿನ ಬದುಕಿನಲ್ಲಿ ಜೊತೆಯಾಗುವವರಿಗೆ ಕೃತಜ್ಞತೆ ಸಲ್ಲಿಸಿ ಸಹಭೋಜನದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಈ ಬಗ್ಗೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ ಪೋಸ್ಟ್‌ʼʼಅವಿಸ್ಮರಣೀಯ…ಕುಟುಂಬದ ವಿಶೇಷ ಬಂಧುಗಳೊಂದಿಗಿನ ಭಾವನಾತ್ಮಕ ಬೆಸುಗೆಯ ಹುಟ್ಟುಹಬ್ಬದ ಸಂಭ್ರಮ….ಇಂದು ನನ್ನ ಹುಟ್ಟುಹಬ್ಬವನ್ನು ಮನೆಯ ದಿನಸಿ ಸಾಮಗ್ರಿಗಳನ್ನು ಒದಗಿಸುವ ಹಿರಿಯರಾದ

ದೈನಂದಿನ ಬದುಕಿನಲ್ಲಿ ಜೊತೆಯಾಗುವವರಿಗೆ ಕೃತಜ್ಞತೆ ಸಲ್ಲಿಸಿ ಹುಟ್ಟುಹಬ್ಬ ಸಂಭ್ರಮ Read More »

ಬ್ರೈಟ್ ಹೊರೈಝನ್ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

ಕರಿಮಣೇಲು : ಬ್ರೈಟ್ ಹೊರೈಝನ್ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಡಾ. ಶಾಂತಿಪ್ರಸಾದ್ ಅವರು ಗಣ್ಯರೊಂದಿಗೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ದಿನ ಇದಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸದಾ ಗೌರವಿಸಬೇಕು ಎಂದು ಹೇಳಿದರು.ಶಾಲೆಯ ಟ್ರಸ್ಟಿ ರಂಜಿತ್ ಪೂಜಾರಿ ತೋಡಾರ್ ಮಾತನಾಡಿ, “ದೇಶದ ಮೂಲ ಶಕ್ತಿ ಯುವಕರು. ಮಕ್ಕಳು ಶಾಲೆಯಲ್ಲಿ ಕೇವಲ ಶೈಕ್ಷಣಿಕವಾಗಿ ಬೆಳೆಯುವುದಷ್ಟೇ ಅಲ್ಲದೆ, ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು.

ಬ್ರೈಟ್ ಹೊರೈಝನ್ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ Read More »

ನಾವೆಲ್ಲರೂ ಒಟ್ಟಾಗಿ ದೇಶದ ಪ್ರಗತಿಯನ್ನು ಮುನ್ನಡೆಸೋಣ – ಸುನಿಲ್‌ ಕುಮಾರ್

ನಾವು ಕೇವಲ ವ್ಯಕ್ತಿಗಳಲ್ಲ, ಜನಸಮುದಾಯದ ಜವಾಬ್ದಾರಿಯುತ ಭಾಗ – ಪ್ರದೀಪ್‌ ಆರ್.‌ ಕಾರ್ಕಳ :  ಸ್ವಾತಂತ್ರ್ಯದ ಹಿಂದೆ ಸುದೀರ್ಘವಾದ ಹೋರಾಟದ ಇತಿಹಾಸವಿದೆ. ಇಂದಿನ ನಮ್ಮ ನೆಮ್ಮದಿಯ ಜೀವನದ ಹಿಂದೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವಿದೆ ಎಂಬುದನ್ನೂ ಮರೆಯಲು ಸಾಧ್ಯವಿಲ್ಲ. ದೇಶದಾದ್ಯಂತ ಬಲಿದಾನಗಳು, ಹೋರಾಟ, ಚಳುವಳಿಗಳು ನಡೆದ ಪರಿಣಾಮ ಸುಮಾರು 200 ವರ್ಷಗಳ ಬ್ರಿಟಿಷರ ಆಡಳಿತದಿಂದ ಮುಕ್ತಗೊಂಡು 1947ರಲ್ಲಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಆ ಬಳಿಕ ದೇಶ ಅನೇಕ ರೀತಿಯ ಪ್ರಗತಿ ಹೊಂದಿ ಇಂದು ಭಾರತ ಜಗತ್ತಿನ ನಾಲ್ಕನೇ

ನಾವೆಲ್ಲರೂ ಒಟ್ಟಾಗಿ ದೇಶದ ಪ್ರಗತಿಯನ್ನು ಮುನ್ನಡೆಸೋಣ – ಸುನಿಲ್‌ ಕುಮಾರ್ Read More »

ಅಧಿಕಾರಿಗಳ ಗೈರು ಹಾಜರಿ : ಬೈಲೂರು – ಕೌಡೂರು ಗ್ರಾಮಸಭೆ ಮುಂದೂಡಿಕೆ

ಕಾರ್ಕಳ : ಬೈಲೂರು- ಕೌಡೂರು ಗ್ರಾಮ ಪಂಚಾಯತ್‌ನಲ್ಲಿ ಆ. 13ರಂದು ನಡೆಯಬೇಕಿದ್ದ ಗ್ರಾಮ ಸಭೆ ಅಧಿಕಾರಿಗಳ ಗೈರು ಹಾಜರಿಯಿಂದಾಗಿ ಮುಂದೂಡಿಕೆಯಾಗಿದೆ. ಗುರುವಾರ ಬೆಳಿಗ್ಗೆ 10.30ಕ್ಕೆ ಗ್ರಾಮ ಸಭೆಯ ಸಮಯ ನಿಗದಿಪಡಿಸಲಾಗಿತ್ತು ಆದರೆ 11:15 ಸಮಯವಾದರು ಇಲಾಖಾಧಿಕಾರಿಗಳು ಗ್ರಾಮಸಭೆಗೆ ಬಾರದೆ ಇದ್ದ ಕಾರಣ ಸಭೆಯನ್ನು ಮುಂದೂಡಲಾಗಿದೆ. ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣ, ಪಂಚಾಯತ್ ಆಡಳಿತಾಧಿಕಾರಿ ಎಸ್. ಆರ್. ಗಿರಿಜಮ್ಮ ಹಾಗೂ ಪಿಡಿಒ ನಾಗರಾಜ್ ಎಂ.ಕೆ. ಹಾಜರಿದ್ದರು. ಆರಂಭದಲ್ಲಿ ಪಿಡಿಓ ಸ್ವಾಗತಿಸಿದರು. ನಂತರದಲ್ಲಿ ಗ್ರಾಮಸ್ಥರು

ಅಧಿಕಾರಿಗಳ ಗೈರು ಹಾಜರಿ : ಬೈಲೂರು – ಕೌಡೂರು ಗ್ರಾಮಸಭೆ ಮುಂದೂಡಿಕೆ Read More »

ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆ ಆ.7ರಂದು ಹೋಟೆಲ್ ಪ್ರಕಾಶ್‌ನಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ, ಕಾರ್ಕಳ ತಾಲೂಕಿನ ಜನರ ಸಾಹಿತ್ಯಾಸಕ್ತಿ ಹಾಗೂ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇದುವರೆಗೆ ನಡೆದ ಎಲ್ಲ ಸಾಹಿತ್ಯ ಸಮ್ಮೇಳನಗಳು ಅಭೂತಪೂರ್ವ ಯಶಸ್ಸು ಕಂಡಿದ್ದು, ನಾಡು-ನುಡಿ ಸೇವೆಯಲ್ಲಿ ಕಸಾಪ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು. ಸಭೆಯಲ್ಲಿ ಕಸಾಪದ ಆಜೀವ ಸದಸ್ಯರ ತಾಲೂಕು ಸಮಾವೇಶ ಆಯೋಜಿಸುವುದು,

ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ Read More »

ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ‘ಶುದ್ಧೀಕರಣ’ ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ : ಕಾರ್ಕಳ ಕಾಂಗ್ರೆಸ್ ಆಕ್ರೋಶ

ಕಾರ್ಕಳ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ಬಿಜೆಪಿ ಪರವಾದ ಸಂಘಟನೆಗಳಿಂದ ಪೂಜೆ ಹಾಗೂ ಹವನ ನಡೆಸಿ ‘ಶುದ್ಧೀಕರಣ’ ಮಾಡಿರುವ ಘಟನೆ ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದರು ಎನ್ನುವ ಏಕೈಕ ಕಾರಣಕ್ಕೆ ಬಿಜೆಪಿ ಪರ ಸಂಘಟನೆಗಳು ಸ್ಥಳವನ್ನು

ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ‘ಶುದ್ಧೀಕರಣ’ ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ : ಕಾರ್ಕಳ ಕಾಂಗ್ರೆಸ್ ಆಕ್ರೋಶ Read More »

error: Content is protected !!
Scroll to Top