• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕಾರ್ಕಳ ಸುದ್ದಿ

ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿ, ಮಾರಕಾಸ್ತ್ರದೊಂದಿಗೆ ಅನುಮಾನಾಸ್ಪದವಾಗಿ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.​ಕೊಪ್ಪಳ ಜಿಲ್ಲೆಯ ಗಂಗಾವತಿಯ ಹನುಮಪ್ಪ (29) ಹಾಗೂ ಕನಕಗಿರಿ ತಾಲೂಕಿನ ಮರಿಯಪ್ಪ (32) ಬಂಧಿತ ಆರೋಪಿಗಳು.​ಘಟನೆಯ ವಿವರ:​ಗುರುವಾರ ರಾತ್ರಿ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ್ ಹಾಗೂ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ರಾತ್ರಿ 8:10ರ ಸುಮಾರಿಗೆ ಕಾರ್ಕಳ ಬಸ್‌ ನಿಲ್ದಾಣದ ಸಮೀಪವಿರುವ ಹೂವಿನ ಅಂಗಡಿಯ ಎದುರಿನ ಗೂಡಂಗಡಿಯ ಹಿಂಭಾಗದಲ್ಲಿ ಈ ಇಬ್ಬರು […]

ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ Read More »

ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು : ದಲಿತ ಮುಖಂಡರ ಬೇಸರ

ಕಾರ್ಕಳ : ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಕಾರ್ಕಳ ತಾಲೂಕು ಆಡಳಿತ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಳ್ಳಲಾದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಗೈರು ಹಾಜರಾಗಿರುವುದಕ್ಕೆ ದಲಿತ ಸಮಾಜದ ಮುಖಂಡರು ಬೇಸರ ವ್ಯಕ್ತಪಡಿಸಿರುತ್ತಾರೆ. ಶಾಸಕರು ತನ್ನ ಪಕ್ಷದ ಕಚೇರಿಯಲ್ಲಿದ್ದರೂ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮಾತ್ರವಲ್ಲ ಇಡೀ ದಲಿತ ಸಮಾಜವನ್ನು ಅವಮಾನಿಸಿದ್ದಾರೆ. ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಶಾಸಕರ ಮೊದಲ ಕರ್ತವ್ಯವಾಗಿದೆ. ಅವರು ತಮ್ಮ

ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು : ದಲಿತ ಮುಖಂಡರ ಬೇಸರ Read More »

ಅಂಬೇಡ್ಕರ್ ಮೆರವಣಿಗೆ ಮೇಲೆ ಕಾರು ಚಲಾಯಿಸಿದ ಮದ್ಯ ವ್ಯಸನಿ- ಮಗು ಸಾವು

ಚಿಕ್ಕಮಗಳೂರು : ಅಂಬೇಡ್ಕರ್ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಹರಿದು 7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ‌ 11.30ರ ವೇಳೆಗೆ ಸಂಭವಿಸಿದೆ. ಘಟನೆಯಿಂದ 7 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕ ಮದ್ಯವ್ಯಸನ ಮಾಡಿ ಕಾರು ಚಲಾಯಿಸಿರುವುದು ದುರ್ಘಟನೆಗೆ ಕಾರಣ ಎನ್ನಲಾಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದಾನೆ.ಘಟನೆ ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮುಂಭಾಗ ಪ್ರಕ್ಷುಬ್ಧ ವಾತಾವರಣ

ಅಂಬೇಡ್ಕರ್ ಮೆರವಣಿಗೆ ಮೇಲೆ ಕಾರು ಚಲಾಯಿಸಿದ ಮದ್ಯ ವ್ಯಸನಿ- ಮಗು ಸಾವು Read More »

ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ

ಕಾರ್ಕಳ : ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ, ಸಹ ಶಿಕ್ಷಕಿ ಪ್ರತೀಕ್ಷಾ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು. ಅನುಪಮಾ, ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.

ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ Read More »

ವಿಕಾಸ ಜನಸೇವಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಾರ್ಕಳ : ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಚೇರಿಯಲ್ಲಿ ಆಚರಿಸಲಾಯಿತು. ಮಾಜಿ ಸಚಿವ, ಶಾಸಕ ವಿ. ಸುನಿಲ್‌ ಕುಮಾರ್‌ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.ಪಕ್ಷದ ವಕ್ತಾರ, ನ್ಯಾಯವಾದಿ ರವಿಂದ್ರ ಮೊಯ್ಲಿಯವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತಾದ ಅವರ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.ಬಿಜೆಪಿ

ವಿಕಾಸ ಜನಸೇವಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು

ಹೆಬ್ರಿ: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿನಿಯರಿಗೆ ಅತಿವೇಗವಾಗಿ ಬಂದ ಮಿನಿ ಗೂಡ್ಸ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಪ್ರೀತಿ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಅರ್ಪಣಾ ಎಂಬ ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.​ರಾಷ್ಟ್ರೀಯ ಹೆದ್ದಾರಿ 169A ರ ಹೆಬ್ರಿ ಎಸ್.ಆರ್. ಶಾಲೆಯ ಮುಂಭಾಗ ಈ ದುರ್ಘಟನೆ ಸಂಭವಿಸಿದೆ. ಉಡುಪಿ ಕಡೆಯಿಂದ ಬಸ್‌ನಲ್ಲಿ ಬಂದಿದ್ದ ವಿದ್ಯಾರ್ಥಿನಿಯರು ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ, ಅದೇ ದಿಕ್ಕಿನಿಂದ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ

ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು Read More »

ಪತ್ನಿಗೆ ಪತಿ ಹಾಗೂ ಅತ್ತೆ-ಮಾವನಿಂದ ದೈಹಿಕ, ಮಾನಸಿಕ ಕಿರುಕುಳ; ಪ್ರಕರಣ ದಾಖಲು

ಅಜೆಕಾರು: ಮೊಬೈಲ್ ಚಾಟಿಂಗ್ ವಿಷಯವಾಗಿ ಪ್ರಶ್ನಿಸಿದ್ದಕ್ಕೆ ಪತ್ನಿಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಪತಿ ಮತ್ತು ಅತ್ತೆ-ಮಾವನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ದೀಪ್ತಿ (24) ಎಂಬುವವರು ದೂರು ನೀಡಿದ್ದು, ಆರೋಪಿಗಳನ್ನು ಪತಿ ದೀಪಕ್ ಶೆಟ್ಟಿ, ಅತ್ತೆ ಶೋಭ ಮತ್ತು ಮಾವ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಅಜೆಕಾರಿನಲ್ಲಿ ವಾಸವಿದ್ದಾಗ ಪತಿ ಸಮಾಜಿಕ ಜಾಲತಾಣಗಳಲ್ಲಿ ಅನ್ಯರೊಂದಿಗೆ ಚಾಟ್ ಮಾಡುತ್ತಿದ್ದನ್ನು ದೀಪ್ತಿ ಪ್ರಶ್ನಿಸಿದ್ದರು. ಈ

ಪತ್ನಿಗೆ ಪತಿ ಹಾಗೂ ಅತ್ತೆ-ಮಾವನಿಂದ ದೈಹಿಕ, ಮಾನಸಿಕ ಕಿರುಕುಳ; ಪ್ರಕರಣ ದಾಖಲು Read More »

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ

​ನಿಂಗ್ಬೊ (ಚೀನಾ) : ಕಾರ್ಕಳ ಸಾಣೂರಿನ ಉದಯೋನ್ಮುಖ ಪ್ರತಿಭೆ ಆಯುಷ್ ಶೆಟ್ಟಿ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಅಕ್ಷರಶಃ ವಿಶ್ವವನ್ನೇ ಬೆರಗುಗೊಳಿಸಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ವಿಶ್ವದ ನಂಬರ್ 1 ಆಟಗಾರ ಥಾಯ್ಲೆಂಡ್‌ನ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.​ಐತಿಹಾಸಿಕ ಜಯ:20 ವರ್ಷದ ಭರವಸೆಯ ಆಟಗಾರ ಆಯುಷ್‌ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ವಿಟಿಡ್ಸರ್ನ್ ವಿರುದ್ಧ 10-21, 21-19, 21-17 ಅಂತರದಲ್ಲಿ ರೋಚಕ ಜಯ ಸಾಧಿಸಿದರು. ಮೊದಲ ಸೆಟ್‌ನಲ್ಲಿ ಸೋತು

ಕಾರ್ಕಳದ ಕಲಿ ಆಯುಷ್‌ ಶೆಟ್ಟಿಗೆ ಏಷ್ಯಾ ಬ್ಯಾಡ್ಮಿಂಟನ್‌ ಫೈನಲ್‌ ಪ್ರವೇಶ: ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿ ಇತಿಹಾಸ Read More »

ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿ ಬೆಂಕಿ ಆಕಸ್ಮಿಕ: ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

ಕಾರ್ಕಳ: ಇಲ್ಲಿನ ಬೈಲೂರು ಸಮೀಪದ ಪ್ರಸಿದ್ಧ ಪ್ರವಾಸಿ ತಾಣವಾದ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿಯ ಛತ್ರದ ಸಮೀಪ ಶನಿವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ ಸುಮಾರು 12:00 ಗಂಟೆಯ ವೇಳೆಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಜ್ವಾಲೆ ವ್ಯಾಪಿಸಿದೆ. ಈ ಅನಾಹುತದಲ್ಲಿ ಪರಿಸರದ ಮರ-ಗಿಡಗಳು ಹಾಗೂ ಒಣಗಿದ ಪೊದೆಗಳು ಬೆಂಕಿಗೆ ಆಹುತಿಯಾಗಿವೆ. ಕಳೆದ ವರ್ಷವೂ ಇದೇ ಭಾಗದಲ್ಲಿ ಬೆಂಕಿ ಬಿದ್ದು ಹಾನಿ ಸಂಭವಿಸಿತ್ತು. ಆದರೆ, ಬೆಂಕಿಯು ಥೀಮ್ ಪಾರ್ಕ್‌ನ ಮುಖ್ಯ ಆವರಣಕ್ಕೆ ವ್ಯಾಪಿಸದ

ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿ ಬೆಂಕಿ ಆಕಸ್ಮಿಕ: ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಎಂ ಸ್ಯಾಂಡ್ ಮರಳಿಗಾಗಿ ಚಾಲಕರ ಜಗಳ: ಹಲ್ಲೆ

ಕಾರ್ಕಳ: ಸೂಡ ಗ್ರಾಮದ ಓರಿಯಂಟಲ್ ಗ್ರಾನೈಟ್ ಕ್ರಷರ್‌ನಲ್ಲಿ ಎಂ.ಸ್ಯಾಂಡ್ ಲೋಡ್ ಮಾಡುವ ಸರದಿಯ ವಿಚಾರವಾಗಿ ಚಾಲಕರ ನಡುವೆ ಜಗಳ ನಡೆದು, ಓರ್ವ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮೂಲದ ಟಿಪ್ಪರ್ ಚಾಲಕ ಕನಕ ವಿ. ಹಲ್ಲೆಗೊಳಗಾದವರು. ಹತ್ತನೇ ಸರದಿಯಲ್ಲಿದ್ದ ಕನಕ ಅವರು, ಎರಡನೇ ಸರದಿಯ ವಾಹನ ಚಾಲಕ ಸ್ಥಳದಲ್ಲಿ ಇಲ್ಲದ ಕಾರಣ ತಮ್ಮ ವಾಹನಕ್ಕೆ ಮರಳು ತುಂಬಿಸಲು ಮುಂದಾಗಿದ್ದರು. ಈ ವೇಳೆ ಅಲ್ಲಿಗೆ ಬಂದ ಮತ್ತೋರ್ವ ಚಾಲಕ ಹರೀಶ್ ಎಂಬಾತ ತಕರಾರು ತೆಗೆದು

ಎಂ ಸ್ಯಾಂಡ್ ಮರಳಿಗಾಗಿ ಚಾಲಕರ ಜಗಳ: ಹಲ್ಲೆ Read More »

error: Content is protected !!
Scroll to Top