• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದೇಶ

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ

ದೆಹಲಿ : ಅಪ್ರಾಪ್ತರು ಸೇರಿದಂತೆ ಅನೇಕರು ಆನ್‌ಲೈನ್‌ ಗೇಮ್‌ಗಳಿಗೆ ಹಣ ಹೂಡಿಕೆ ನಷ್ಟ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಆನ್‌ಲೈನ್‌ ಗೇಮಿಂಗ್‌ ಕಾಯ್ದೆಯನ್ನು ಜಾರಿಗೆ ತಂದಿದೆ. ಭಾರತದ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ (ಆನ್‌ಲೈನ್ ಗೇಮಿಂಗ್‌ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ, 2025 ರ ಅಡಿ) ಇಂದಿನಿಂದ (ಮೇ 1) ಜಾರಿಯಾಗಲಿದೆ. ಕಾಯ್ದೆಯಿಂದ ಗೇಮಿಂಗ್‌ನಲ್ಲಿ 5 ಮಹತ್ವದ ಬದಲಾವಣೆಗಳಾಗಿವೆ. ಯಾವೆಲ್ಲ ಕಂಪನಿಗಳು ಹೊಸ ಲೈಸೆನ್ಸ್‌ ಪಡೆಯಬೇಕು?ನ್ಯಾಷನಲ್ […]

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ Read More »

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

ದೆಹಲಿ : ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ. ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,152 ರೂ. ಆಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ Read More »

ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ: ಸಂತ್ರಸ್ತೆಗೆ ಮಾಸಿಕ 75 ಸಾವಿರ ಪಾವತಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯಾಗಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು 75,000 ಪಾವತಿಸಬೇಕೆಂಬ ಕಠಿಣ ಷರತ್ತನ್ನು ನ್ಯಾಯಾಲಯ ವಿಧಿಸಿದೆ.​ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ

ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ: ಸಂತ್ರಸ್ತೆಗೆ ಮಾಸಿಕ 75 ಸಾವಿರ ಪಾವತಿಸಲು ಹೈಕೋರ್ಟ್ ಆದೇಶ Read More »

ಕದ್ರಿ ಗೋಡೆ ಬರಹದ ಆರೋಪಿ ಅರಾಫತ್ ಅಲಿಗೆ 6 ವರ್ಷ ಕಠಿಣ ಶಿಕ್ಷೆ

ಮಂಗಳೂರು/ಬೆಂಗಳೂರು: ಶಿವಮೊಗ್ಗ ಮತ್ತು ಮಂಗಳೂರು ಕೇಂದ್ರಿತ ಐಸಿಸ್ ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಹಾಗೂ ಯುವಕರನ್ನು ಸಂಘಟನೆಗೆ ಸೇರ್ಪಡೆಗೊಳಿಸಲು ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ ಅರಾಫತ್ ಅಲಿಗೆ ಎನ್‌ಐಎ ವಿಶೇಷ ನ್ಯಾಯಾಲಯವು ಬುಧವಾರ ಆರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ರಾಷ್ಟ್ರೀಯ ತನಿಖಾ ದಳ (NIA) ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿದ ನ್ಯಾಯಾಲಯವು, ಆರೋಪಿಗೆ ಶಿಕ್ಷೆಯ ಜೊತೆಗೆ ದಂಡವನ್ನೂ ವಿಧಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಮಾಝ್ ಮುನೀರ್ ಅಹ್ಮದ್ ಮತ್ತು ಸೈಯದ್ ಯಾಸಿನ್

ಕದ್ರಿ ಗೋಡೆ ಬರಹದ ಆರೋಪಿ ಅರಾಫತ್ ಅಲಿಗೆ 6 ವರ್ಷ ಕಠಿಣ ಶಿಕ್ಷೆ Read More »

ಮಹಿಳಾ ಮೀಸಲಾತಿ ಹೆಸರಲ್ಲಿ ಬಿಜೆಪಿ ರಾಜಕೀಯ ನಾಟಕ: ಶುಭದ ರಾವ್ ಆಕ್ರೋಶ

ಕಾರ್ಕಳ: ಮಹಿಳಾ ಮೀಸಲಾತಿ ಮಸೂದೆಯ ಹಿಂದೆ ಬಿಜೆಪಿ ನಿಗೂಢ ರಾಜಕೀಯ ಕಾರ್ಯಸೂಚಿಯನ್ನು ಹೊಂದಿದೆ. ಕ್ಷೇತ್ರ ಪುನರ್ ವಿಂಗಡಣೆಯ ನೆಪದಲ್ಲಿ ಅಧಿಕಾರ ಹಿಡಿಯಲು ಹೊರಟಿರುವ ಕೇಂದ್ರ ಸರ್ಕಾರದ ನಡೆ ಮಹಿಳೆಯರಿಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಟೀಕಿಸಿದ್ದಾರೆ.​ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2023 ರಲ್ಲೇ ಸಂಸತ್ತಿನಲ್ಲಿ ಅಂಗೀಕಾರಗೊಂಡು, ರಾಷ್ಟ್ರಪತಿಗಳ ಅಂಕಿತ ಪಡೆದಿರುವ ಮಸೂದೆಯನ್ನು ಈವರೆಗೆ ಜಾರಿಗೊಳಿಸದೆ ಕಾಲಹರಣ ಮಾಡಲಾಗಿದೆ. ಈಗ ಪಂಚರಾಜ್ಯಗಳ ಚುನಾವಣೆ ಹತ್ತಿರ ಬರುತ್ತಿದ್ದಂತೆ ತರಾತುರಿಯಲ್ಲಿ ಈ ವಿಷಯವನ್ನು

ಮಹಿಳಾ ಮೀಸಲಾತಿ ಹೆಸರಲ್ಲಿ ಬಿಜೆಪಿ ರಾಜಕೀಯ ನಾಟಕ: ಶುಭದ ರಾವ್ ಆಕ್ರೋಶ Read More »

ಮಹಿಳಾ ಮೀಸಲಾತಿ ಬಿಲ್‌ಗೆ ಲೋಕಸಭೆಯಲ್ಲಿ ಹಿನ್ನಡೆ: ‘ಇಂಡಿ’ ಒಕ್ಕೂಟದ ಪ್ರಬಲ ವಿರೋಧ ಕ್ಷೇತ್ರ ಪುನರ್ ವಿಂಗಡಣೆಯೂ ಇಲ್ಲ!

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಮಹತ್ವಾಕಾಂಕ್ಷೆಯಿಂದ ಮಂಡಿಸಿದ್ದ ‘ಸಂವಿಧಾನ (131ನೇ ತಿದ್ದುಪಡಿ) ಮಸೂದೆ’ಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಹಾಗೂ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದ ಈ ವಿಧೇಯಕವು, ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಿರುವ ‘ಮೂರನೇ ಎರಡರಷ್ಟು’ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.​ಗುರುವಾರ ಮಂಡನೆಯಾಗಿದ್ದ ಈ ಮಸೂದೆಯನ್ನು ಶುಕ್ರವಾರ ಮತಕ್ಕೆ ಹಾಕಲಾಯಿತು. ಈ ವೇಳೆ ಪ್ರತಿಪಕ್ಷಗಳ ‘ಇಂಡಿ’ (INDIA) ಮೈತ್ರಿಕೂಟವು ಒಗ್ಗಟ್ಟಿನ ಪ್ರದರ್ಶನ ನೀಡುವ ಮೂಲಕ ಸರ್ಕಾರದ

ಮಹಿಳಾ ಮೀಸಲಾತಿ ಬಿಲ್‌ಗೆ ಲೋಕಸಭೆಯಲ್ಲಿ ಹಿನ್ನಡೆ: ‘ಇಂಡಿ’ ಒಕ್ಕೂಟದ ಪ್ರಬಲ ವಿರೋಧ ಕ್ಷೇತ್ರ ಪುನರ್ ವಿಂಗಡಣೆಯೂ ಇಲ್ಲ! Read More »

ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ: ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು

ಮುಂಬೈ: ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ‘ಪದ್ಮ ವಿಭೂಷಣ’ ಪುರಸ್ಕೃತೆ ಆಶಾ ಭೋಸ್ಲೆ (92) ಅವರು ಭಾನುವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ​ಹೃದಯಾಘಾತದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತಾದರೂ, ಭಾನುವಾರ ಬೆಳಿಗ್ಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿ ಅಂತಿಮ ಪ್ರಯಾಣ ಬೆಳೆಸಿದರು.​ಸ್ವರ ಮಾಧುರ್ಯದ ಪಯಣ​1933 ರಲ್ಲಿ

ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ: ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು : ಬಿಹಾರದಲ್ಲಿ ಮೂವರ ಬಂಧನ

ಬಿಹಾರ : ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ ಹಾಗೂ ಅಮೆರಿಕದ ಗುಪ್ತಚರ ಸಂಸ್ಥೆ ‘ಸಿಐಎ’ಗೆ ಇ-ಮೇಲ್‌ ಕಳುಹಿಸಿ ಪ್ರಧಾನಿ ಕಚೇರಿಯ ರಹಸ್ಯ ಮಾಹಿತಿ ಸೋರಿಕೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಬಿಹಾರದ ಬಕ್ಸರ್‌ ಪೊಲೀಸರು ಬಂಧಿಸಿದ್ದಾರೆ.ಪ್ರಧಾನಿ ಮೋದಿಯವರ ಭದ್ರತಾ ಕವಚವನ್ನು ಭೇದಿಸುವ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿದ ಗಂಭೀರ ಆರೋಪ ಇವರ ಮೇಲಿದ್ದು, ಕೇಂದ್ರ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಸಿಐಎಗೆ ಇ-ಮೇಲ್‌ – ಬಯಲಾದ ಕರಾಳ ಮುಖಬಂಧಿತರಲ್ಲಿ

ಪ್ರಧಾನಿ ಮೋದಿ ಹತ್ಯೆಗೆ ಸಂಚು : ಬಿಹಾರದಲ್ಲಿ ಮೂವರ ಬಂಧನ Read More »

ಭಾರತಕ್ಕೆ ರಷ್ಯಾ ಆಫರ್ಗ್ಯಾಸ್ ಪೂರೈಕೆಗೆ ಶೇ.40 ರಿಯಾಯಿತಿ!

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮನೆಮಾಡಿದೆ. ಹಾರ್ಮುಜ್ ಜಲಸಂಧಿಯಲ್ಲಿನ ಸಂಘರ್ಷದ ಪರಿಸ್ಥಿತಿಯಿಂದ ತೈಲ ಮತ್ತು ಅನಿಲ ಪೂರೈಕೆಗೆ ವ್ಯತ್ಯಯ ಉಂಟಾಗುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ರಷ್ಯಾ ಭಾರತಕ್ಕೆ ಬಂಪರ್ ಆಫರ್ ನೀಡಿದೆ. ಏಷ್ಯಾದ ರಾಷ್ಟ್ರಗಳಿಗೆ, ಪ್ರಮುಖವಾಗಿ ಭಾರತಕ್ಕೆ ದ್ರವೀಕೃತ ನೈಸರ್ಗಿಕ ಅನಿಲ (LNG) ಪೂರೈಕೆಯ ಮೇಲೆ ಶೇ 40 ರಷ್ಟು ಭಾರಿ ರಿಯಾಯಿತಿ ಘೋಷಿಸುವ ಮೂಲಕ ರಷ್ಯಾ ನೆರವು ನೀಡಲು ಮುಂದಾಗಿದೆ.​ರಷ್ಯಾದ ಈ ನಿರ್ಧಾರವು ಭಾರತೀಯ ಮಾರುಕಟ್ಟೆಯ ಮೇಲೆ ಸಕಾರಾತ್ಮಕ ಪರಿಣಾಮ

ಭಾರತಕ್ಕೆ ರಷ್ಯಾ ಆಫರ್ಗ್ಯಾಸ್ ಪೂರೈಕೆಗೆ ಶೇ.40 ರಿಯಾಯಿತಿ! Read More »

ಆಪರೇಷನ್ ಅರಹಮಾ – ಜಮ್ಮು ಕಾಶ್ಮೀರದಲ್ಲಿ ಓರ್ವ ಪಾಕ್‌ ಉಗ್ರನ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ಉಗ್ರರ ವಿರುದ್ಧ ಭಾರತೀಯ ಸೈನಿಕರು ಸಮರ ಸಾರಿದ್ದಾರೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು. ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜೊತೆಗೆ ಭಾರತೀಯ ಸೇನೆಯ

ಆಪರೇಷನ್ ಅರಹಮಾ – ಜಮ್ಮು ಕಾಶ್ಮೀರದಲ್ಲಿ ಓರ್ವ ಪಾಕ್‌ ಉಗ್ರನ ಹತ್ಯೆ Read More »

error: Content is protected !!
Scroll to Top