• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದೇಶ

ಭಾರತದಲ್ಲಿ ಟ್ರಂಪ್‌ ನೀತಿಯನ್ನು ಟ್ರೋಲ್‌ ಮಾಡಿದ ಬೆಲ್ಜಿಯಂ ಪ್ರಧಾನಿ

ಮುಂಬೈ: ಭಾರತ ಪ್ರವಾಸದಲ್ಲಿರುವ ಬೆಲ್ಜಿಯಂ ಪ್ರಧಾನಿ ಬಾರ್ಟ್ ಡಿ ವೆವರ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಸ್ಥಿರ ವ್ಯಾಪಾರ ನೀತಿಗಳು ಮತ್ತು ಏಕಪಕ್ಷೀಯ ಸುಂಕ ನಿರ್ಧಾರಗಳನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ವ್ಯಂಗ್ಯವಾಡಿದ್ದಾರೆ.ಮುಂಬೈನಲ್ಲಿ ನಡೆದ ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ (FTA) ಭಾರತ-ಬೆಲ್ಜಿಯಂ ಉನ್ನತ ಮಟ್ಟದ ಸಂವಾದದಲ್ಲಿ ಮಾತನಾಡಿದ ಡಿ ವೆವರ್ ಇತ್ತೀಚಿನ ದಿನಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧಗಳನ್ನು ಹೇರಲು ಮಾರುಕಟ್ಟೆಗಳನ್ನು ಮುಚ್ಚಲು ಮತ್ತು ಸುಂಕಗಳನ್ನು ವಿಧಿಸಲು ಹೆಚ್ಚು ಹೆಚ್ಚು ಧ್ವನಿಗಳು ಕೇಳಿಬರುತ್ತಿವೆ. ಕೆಲವರು ಇದನ್ನು ಸಂಪೂರ್ಣವಾಗಿ ಮನಸೋ […]

ಭಾರತದಲ್ಲಿ ಟ್ರಂಪ್‌ ನೀತಿಯನ್ನು ಟ್ರೋಲ್‌ ಮಾಡಿದ ಬೆಲ್ಜಿಯಂ ಪ್ರಧಾನಿ Read More »

ಅಭಿನಂದನ್‌ ವರ್ಧಮಾನ್‌ ವಾಯುಸೇನೆಯಿಂದ ನಿವೃತ್ತಿ

ಅಭಿನಂದನ್ ವರ್ಧಮಾನ್ ವಾಯುಸೇನೆಯಿಂದ ನಿವೃತ್ತಿ ಗೋವಾ ಮೂಲದ ಖಾಸಗಿ ಏರ್‌ಲೈನ್ಸ್ ಪೈಲಟ್ ಆದ 2019ರ ವಾರ್ ಹೀರೋ ಹೊಸದಿಲ್ಲಿ: ಫೆಬ್ರವರಿ 2019ರಲ್ಲಿ ಪಾಕಿಸ್ತಾನ ವಾಯುಪಡೆಯ ಜೆಟ್‌ನೊಂದಿಗಿನ ವೈಮಾನಿಕ ಕದನದಲ್ಲಿ ತಮ್ಮ ವಿಮಾನವು ಹೊಡೆದುರುಳಿಸಲ್ಪಟ್ಟ ನಂತರ, ಮೂರು ದಿನಗಳ ಕಾಲ ಪಾಕಿಸ್ತಾನ ಸೇನೆ ವಶದಲ್ಲಿದ್ದ ಅಭಿನಂದನ್ ವರ್ಧಮಾನ್ ಭಾರತೀಯ ವಾಯುಪಡೆ (ಐಎಎಫ್)ಯ ಫೈಟರ್ ಪೈಲಟ್ ಹುದ್ದೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಅಭಿನಂದನ್ ವರ್ಧಮಾನ್ ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ವಾಣಿಜ್ಯ ಪೈಲಟ್ ಆಗಿ ತಮ್ಮ ಹೊಸ ವೃತ್ತಿಜೀವನವನ್ನು ಆರಂಭಿಸಲಿದ್ದಾರೆ.ವಾಯುಪಡೆಯಲ್ಲಿ 22 ವರ್ಷಗಳ

ಅಭಿನಂದನ್‌ ವರ್ಧಮಾನ್‌ ವಾಯುಸೇನೆಯಿಂದ ನಿವೃತ್ತಿ Read More »

ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ ಶ್ರೀಹರಿಕೋಟಾ : ಭೂಸ್ಥಿರ ಕಕ್ಷೆಯಿಂದ ಚಿತ್ರಗಳನ್ನು ಸೆರೆಹಿಡಿಯುವ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಭೂ ವೀಕ್ಷಣಾ ಉಪಗ್ರಹ EOS-05 ಅನ್ನು ಹೊತ್ತ GSLV-F17 ರಾಕೆಟ್ ಬಾಹ್ಯಾಕಾಶ ನಿಲ್ದಾಣದಿಂದ ಯಶಸ್ವಿಯಾಗಿ ಉಡಾಯಿಸಿದೆ. ಈ ಮೂಲಕ ಇಸ್ರೋ ಭಾರತದ ಮೊಟ್ಟಮೊದಲು EOS-05 ಇಮೇಜಿಂಗ್‌ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ನಡೆಸಿದೆ. ಚೆನ್ನೈನಿಂದ ಸುಮಾರು 135 ಕಿ.ಮೀ ದೂರದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದ 2ನೇ

ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ Read More »

ಮೋದಿ ಸಂಪುಟ ಪುನರ್‌ರಚನೆಗೆ ವೇದಿಕೆ ಸಿದ್ಧ – ಯುವ ಮುಖಗಳು ಮಿತ್ರಪಕ್ಷಗಳಿಗೆ ಆದ್ಯತೆ

ಹಲವು ಸಚಿವರ ಖಾತೆ ಬದಲಾವಣೆ ಸಾಧ್ಯತೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಪುನರ್‌ರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಮುಂಬರುವ ವಿಧಾನಸಭಾ ಚುನಾವಣೆಗಳು, ಸಚಿವರ ಕಾರ್ಯಕ್ಷಮತೆ ಪ್ರಾದೇಶಿಕ ಸಮತೋಲನ ಹಾಗೂ ಮಿತ್ರಪಕ್ಷಗಳ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಹೊಸ ಮುಖಗಳನ್ನು ಸೇರ್ಪಡೆ ಮಾಡುವ ಸಾಧ್ಯತೆ ಇದೆ.ಪ್ರಸ್ತುತ ಕೇಂದ್ರ ಸಚಿವ ಸಂಪುಟದಲ್ಲಿ ಸುಮಾರು 69 ಸಚಿವರಿದ್ದಾರೆ. ಗರಿಷ್ಠ 81 ಸಚಿವರಿಗೆ ಅವಕಾಶವಿದೆ. ಹೀಗಾಗಿ ಹೆಚ್ಚುವರಿ ಸಚಿವರನ್ನು ಸೇರ್ಪಡೆಗೊಳಿಸಲು

ಮೋದಿ ಸಂಪುಟ ಪುನರ್‌ರಚನೆಗೆ ವೇದಿಕೆ ಸಿದ್ಧ – ಯುವ ಮುಖಗಳು ಮಿತ್ರಪಕ್ಷಗಳಿಗೆ ಆದ್ಯತೆ Read More »

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ – ಭಾರತದಿಂದ ಖಂಡನೆ

ನವದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿ ಶತಮಾನಕ್ಕೂ ಹೆಚ್ಚು ಹಳೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಿರುವ ಬಗ್ಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕೃತ್ಯವನ್ನು ಖಂಡನೀಯ ವಿಧ್ವಂಸಕ ಕೃತ್ಯ ಎಂದು ಭಾರತ ಖಂಡಿಸಿದ್ದು, ಘಟನೆ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.ನರೋವಾಲ್ ಜಿಲ್ಲೆಯ ಸಿರಾಜ್ ಗ್ರಾಮದಲ್ಲಿ 100 ವರ್ಷಕ್ಕೂ ಹೆಚ್ಚು ಹಳೆಯದಾದ ಹಿಂದೂ ದೇವಾಲಯವನ್ನು ಆಗಸ್ಟ್ 21ರಂದು ಧ್ವಂಸ ಮಾಡಲಾಗಿದೆ ಎಂದು ವರದಿಯಾಗಿದೆ. ಈ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ – ಭಾರತದಿಂದ ಖಂಡನೆ Read More »

ಇರಾನ್‌ಗೆ ಯಾವುದೇ ದೇಶ ಸಹಾಯ ಮಾಡಬಾರದು – ಭಾರತ ಸೇರಿ ಇತರ ದೇಶಗಳಿಗೆ ಅಮೆರಿಕ ಎಚ್ಚರಿಕೆ

ಪ್ರಧಾನಿ ಮೋದಿ – ಇರಾನ್ ಅಧ್ಯಕ್ಷ ಮಸೂದ್ ಭೇಟಿ ಬೆನ್ನಲ್ಲೇ ರುಬಿಯೋ ವಾರ್ನಿಂಗ್‌ ನವದೆಹಲಿ: ಇರಾನ್‌ ದೇಶವು ಅಮೆರಿಕ ನಿರ್ಬಂಧಗಳಿಂದ ತಪ್ಪಿಸಿಕೊಳ್ಳಲು ಹಾಗೂ ಆದಾಯ ಗಳಿಸಲು ಯಾವುದೇ ದೇಶ ಸಹಾಯ ಮಾಡಬಾರದು ಎಂದು ಭಾರತ ಸೇರಿದಂತೆ ಇತರ ದೇಶಗಳಿಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಎಚ್ಚರಿಕೆ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರನ್ನ ಭೇಟಿಯಾದ ಕೆಲವೇ ದಿನಗಳ ಬಳಿಕ, ರುಬಿಯೋ ಅವರ ಹೇಳಿಕೆ ಹೊರಬಂದಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ರುಬಿಯೋ, ಪ್ರಧಾನಿ

ಇರಾನ್‌ಗೆ ಯಾವುದೇ ದೇಶ ಸಹಾಯ ಮಾಡಬಾರದು – ಭಾರತ ಸೇರಿ ಇತರ ದೇಶಗಳಿಗೆ ಅಮೆರಿಕ ಎಚ್ಚರಿಕೆ Read More »

ಪ್ರಧಾನಿ ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಸೇವಾ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಸೇವಾ ಸಂಕಲ್ಪ ಹೆಸರಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಪಕ್ಷ ಮುಂದಾಗಿದೆ.ಅಭಿಯಾನದ ರೂಪುರೇಷೆ ಹಾಗೂ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಇಂದು ನವದೆಹಲಿಯಲ್ಲಿ ಬಿಜೆಪಿ (BJP) ಪ್ರಮುಖರ ಮಹತ್ವದ ಸಭೆ ನಡೆಯಲಿದೆ. ಬಿಜೆಪಿ ಹಾಗೂ ಎನ್‌ಡಿಎ ಆಡಳಿತದ ರಾಜ್ಯಗಳ ಆಯ್ದ ಮುಖ್ಯಮಂತ್ರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್

ಪ್ರಧಾನಿ ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಸೇವಾ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ Read More »

ಟ್ರಂಪ್ ಕಠಿಣ ಎಚ್ಚರಿಕೆ – ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧ ಭೀತಿ

ಭಾನುವಾರ ಅಮೆರಿಕವು ಹಾರ್ಮುಜ್ ಜಲಸಂಧಿಯಲ್ಲಿರುವ ಇರಾನ್‌ನ ಲಾರಕ್ ದ್ವೀಪದ ಮೇಲೆ ದಾಳಿ ನಡೆಸಿತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ವಾಷಿಂಗ್ಟನ್: ವಾರಗಳ ತಾತ್ಕಾಲಿಕ ಶಾಂತಿಯ ನಂತರ ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ನೇರ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ನಾವು ಇರಾನ್ ಮೇಲೆ ಅತ್ಯಂತ ತೀವ್ರವಾಗಿ ದಾಳಿ ಮಾಡಲಿದ್ದೇವೆ, ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಉಭಯ ದೇಶಗಳ ನಡುವೆ ನಡೆದ

ಟ್ರಂಪ್ ಕಠಿಣ ಎಚ್ಚರಿಕೆ – ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧ ಭೀತಿ Read More »

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕಾರ್ಕಳದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ನಾಳೆ ಕಣಜಾರಿನ ಮೂಲ ಮನೆಯಲ್ಲಿ ಅಂತ್ಯಸಂಸ್ಕಾರ ಕಾರ್ಕಳ : ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ತರಬೇತಿ ವಿಮಾನ ಪತನದಲ್ಲಿ ಮೃತಪಟ್ಟ ಕಾರ್ಕಳ ತಾಲೂಕಿನ ಕಣಜಾರು ಮೂಲದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಅವರ ಅಂತಿಮ ಸಂಸ್ಕಾರ ಆ. 30ರಂದು ಕಣಜಾರು ಕಡಬೆರ್ಕೆ ಮನೆಯಲ್ಲಿ ನಡೆಯಲಿದೆ. ಉತ್ತರ ಪ್ರದೇಶದ ಕಾನ್ಪುರದ ಗರ್ಗ್ ಏವಿಯೇಷನ್ ತರಬೇತಿ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಅಭಿಷೇಕ್ ತರಬೇತಿ ಪಡೆಯುತ್ತಿದ್ದರು. ಆ. 27ರಂದು ನಡೆದ ತರಬೇತಿ ವಿಮಾನ ಪತನದ ಅಪಘಾತದಲ್ಲಿ ಅಭಿಷೇಕ್ ಪೂಜಾರಿ ಹಾಗೂ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕಾರ್ಕಳದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು Read More »

ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ

ಕಾರ್ಕಳ : ಕಾರ್ಕಳದಲ್ಲಿ ವಾಸ್ತವ್ಯವಿರುವ ಗದಗ ಜಿಲ್ಲೆಯ ಖ್ಯಾತ ಚಿತ್ರಕಲಾವಿದ, ವಿಜಯನಗರ ಗರುಡಾದ್ರಿ ಶೈಲಿಯಿಂದ ಪ್ರಭಾವಿತರಾದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರತಿಷ್ಠಿತ “ಆರ್ಟಿಸ್ಟ್ ಇನ್ ರೆಸಿಡೆನ್ಸಿ” ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ದೊರಕಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ 10 ದಿನಗಳ ಕಾಲ ಆಯೋಜಿಸಲಾದ ಈ ವಿಶೇಷ ಕಾರ್ಯಕ್ರಮದಲ್ಲಿ ಭಾರತದೆಲ್ಲೆಡೆಯ ವಿವಿಧ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಪ್ರತಿನಿಧಿಸುವ 12 ಮಂದಿ ಕಲಾವಿದರು ಭಾಗವಹಿಸಿದ್ದರು. ಇದರಲ್ಲಿ ಬನಾರಸ್

ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ Read More »

error: Content is protected !!
Scroll to Top