• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದೇಶ

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ರಾಷ್ಟ್ರಗೀತೆಯನ್ನು ನುಡಿಸಲಾಯಿತು. ಬಳಿಕ 21 ಗನ್‌ ಸಲ್ಯೂಟ್‌ ನೆರವೇರಿಸಲಾಯಿತು. ಇದೇ ವೇಳೆ ವಾಯುಸೇನಾ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಯನ್ನೂ ಮಾಡಲಾಯಿತು.ಇದಕ್ಕೂ ಮುನ್ನ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಗೌರವ ಪುಷ್ಪನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು […]

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಹುಲ್ ವಿರುದ್ಧ ಆಕ್ರೋಶ – ಸಂಸತ್ ಆವರಣದಲ್ಲಿ ಎನ್‌ಡಿಎ ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ

ದೆಹಲಿ : ಸಂಸತ್‌ ಮುಂಗಾರು ಅಧಿವೇಶನದ 17ನೇ ದಿನವಾದ ಮಂಗಳವಾರವೂ ಆಡಳಿತಾರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ನಡುವಿನ ಸಂಘರ್ಷ ಮುಂದುವರಿದಿದೆ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್‌ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದು, ಆಡಳಿತ ಪಕ್ಷ ಚರ್ಚೆಗೆ ಸಿದ್ಧವಿದೆ ಎಂದು ಹೇಳಿದೆ. ಮಂಗಳವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಂಡಿಸಿರುವ ಎರಡು ಪ್ರಮುಖ ಮಸೂದೆಗಳನ್ನು ಪರಿಗಣಿಸಿ ಅಂಗೀಕರಿಸುವ ಸಾಧ್ಯತೆಯಿದೆ. ಕೇರಳ (ಹೆಸರು

ರಾಹುಲ್ ವಿರುದ್ಧ ಆಕ್ರೋಶ – ಸಂಸತ್ ಆವರಣದಲ್ಲಿ ಎನ್‌ಡಿಎ ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ Read More »

ಸರಕಾರಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆ ಕಡ್ಡಾಯ : ಸಿಎಂ ವಿಜಯ್

ಕೇಂದ್ರದ ವಂದೇ ಮಾತರಂ ಕಡ್ಡಾಯ ನಿರ್ಣಯಕ್ಕೆ ವ್ಯತಿರಿಕ್ತವಾದ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ ಚೆನ್ನೈ : ಸರಕಾರಿ ಕಾರ್ಯಕ್ರಮಗಳ ಆರಂಭದಲ್ಲಿ ರಾಜ್ಯಗೀತೆಯಾದ ‘ತಮಿಳ್ ತಾಯ್ ವಾಲ್ತು’ವನ್ನು ಮೊದಲು ಹಾಡಬೇಕೆಂದು ಕಡ್ಡಾಯಗೊಳಿಸುವ ನಿರ್ಣಯವೊಂದನ್ನು, ತಮಿಳುನಾಡು ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ. ಉದ್ಘಾಟನಾ ಗೀತೆಗಳ ಸರಣಿಯಲ್ಲಿ ರಾಷ್ಟ್ರಗೀತೆಯಾದ ‘ವಂದೇ ಮಾತರಂ’ ಗೀತೆಯನ್ನು ಮೊದಲು ನುಡಿಸಬೇಕೆಂಬ ಕೇಂದ್ರ ಸರ್ಕಾರದ ನಿರ್ದೇಶನಕ್ಕೆ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಒಡ್ಡಿರುವ ಸವಾಲು ಎಂದೇ ಈ ಬೆಳವಣಿಗೆಯನ್ನು ಪರಿಗಣಿಸಲಾಗಿದೆ. ವಿಧಾನಸಭೆಯಲ್ಲಿ ಈ ನಿರ್ಣಯ ಮಂಡಿಸಿದ

ಸರಕಾರಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆ ಕಡ್ಡಾಯ : ಸಿಎಂ ವಿಜಯ್ Read More »

ಬಾಂಗ್ಲಾದಲ್ಲಿ ನಡೆದಿರುವುದು ವಿದ್ಯಾರ್ಥಿ ಚಳವಳಿಯಲ್ಲ !

ಆಡಳಿತ ಬದಲಾವಣೆಗೆಂದೇ ನಡೆಸಿದ ಸಂಘಟಿತ ಹಿಂಸಾತ್ಮಕ ರಾಜಕೀಯ ಅಸ್ತ್ರ : ಶೇಖ್‌ ಹಸೀನಾ ದೆಹಲಿ : ಬಾಂಗ್ಲಾದೇಶದಲ್ಲಿ 2024 ರ ಜುಲೈ-ಆಗಸ್ಟ್ ಅವಧಿಯಲ್ಲಿ ನಡೆದ ಚಳುವಳಿ ಶಾಂತಿಯುತ ವಿದ್ಯಾರ್ಥಿ ಚಳವಳಿಯಾಗಿರಲಿಲ್ಲ. ಬದಲಿಗೆ ಅದು ಆಡಳಿತ ಬದಲಾವಣೆಗೆಂದೇ ನಡೆಸಿದ ಸಂಘಟಿತ ಹಿಂಸಾತ್ಮಕ ರಾಜಕೀಯ ಅಸ್ತ್ರ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಆಯೋಜಿಸಿದ್ದ ವರ್ಚುವಲ್ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾಂಗ್ಲಾದೇಶವು

ಬಾಂಗ್ಲಾದಲ್ಲಿ ನಡೆದಿರುವುದು ವಿದ್ಯಾರ್ಥಿ ಚಳವಳಿಯಲ್ಲ ! Read More »

ಪ್ರಧಾನಿ ವಿಡಿಯೋವನ್ನು ನಿರ್ಬಂಧಿಸಿದ ತಪ್ಪಿಗೆ ಕ್ಷಮೆಯಾಚಿಸಿದ ಮೆಟಾ

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು 3 ದಿನಗಳ ಒಳಗೆ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಭಾರತದಲ್ಲಿ ಕಂಪನಿಯು ಪಡೆಯುತ್ತಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲಾಗುವುದು ಎಂದು ಸಂಸದೀಯ ಸಮಿತಿ ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆಯ ಬೆನ್ನಲ್ಲೇ ನಿರ್ದಿಷ್ಟ ರೀತಿಯ ವಿಷಯಗಳನ್ನು ಬೂಸ್ಟ್ ಮಾಡಲು ಹೆಚ್ಚಿನ ಹಣ ಪಾವತಿಸಲಾಗಿದೆ ಎಂಬುದನ್ನು ಜುಕರ್‌ಬರ್ಗ್‌ ಒಪ್ಪಿಕೊಂಡಿದ್ದಾರೆ ಹಾಗೂ ಈ ತಪ್ಪಿಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ. ಮಂಗಳವಾರ

ಪ್ರಧಾನಿ ವಿಡಿಯೋವನ್ನು ನಿರ್ಬಂಧಿಸಿದ ತಪ್ಪಿಗೆ ಕ್ಷಮೆಯಾಚಿಸಿದ ಮೆಟಾ Read More »

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ – 14 ಸಿಬ್ಬಂದಿ ರಕ್ಷಣೆ

ಯೆಮನ್‌ : ಯೆಮನ್‌ನ ಪಶ್ಚಿಮ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಹಡಗಿನ ಮೇಲೆ ದಾಳಿಯಾಗಿದೆ. ಸ್ಫೋಟಕಗಳಿಂದ ತುಂಬಿದ ದೋಣಿಯೊಂದು ಭಾರತೀಯ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗು ಮುಳುಗಿರುವ ಘಟನೆ ನಡೆದಿದೆ. ಈ ದಾಳಿಯಲ್ಲಿ ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ ಒಟ್ಟು 14 ಸಿಬ್ಬಂದಿಯನ್ನ ಯೆಮನ್ ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ. ಈ ದಾಳಿಯ ಹೊಣೆಯನ್ನ ಇದುವರೆಗೆ ಯಾವುದೇ ಸಂಘಟನೆ ಹೊತ್ತಿಲ್ಲ. ಕೆಂಪು

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ – 14 ಸಿಬ್ಬಂದಿ ರಕ್ಷಣೆ Read More »

ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ

ಚೆನ್ನೈ : ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಅವರ ನಿವಾಸದಿಂದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆರೋಪದ ಕುರಿತು ತನಿಖೆ ಮುಂದುವರಿದಿದೆ. ಹೆಚ್ಚಿನ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಏನಿದು ವಿವಾದ?ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ

ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ Read More »

34 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಪಕ್ಷಭೇದವಿಲ್ಲದೇ ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ – ಸುನಿಲ್‌ ಕುಮಾರ್‌ ಕಾರ್ಕಳ : ಕಾರ್ಕಳ ಕ್ಷೇತ್ರದಲ್ಲಿ ನಿವೇಶನರಹಿತರಿಗೆ ಹಂತ ಹಂತವಾಗಿ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಆ. 3ರಂದು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 94c ಹಾಗೂ 94cc ಅಡಿ ಒಟ್ಟು 34 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು.ಅರ್ಜಿ ಸಲ್ಲಿಸಿದ ಫಲಾನುಭವಿಗಳು ಹಕ್ಕು ಪತ್ರಕ್ಕಾಗಿ ಹತ್ತಾರು ವರ್ಷ ಅಲೆದಾಡುವಂತಾಯಿತು. ನಾನು ಮಂತ್ರಿಯಾಗಿದ್ದ ಅವಧಿಯಲ್ಲಿ ಡೀಮ್ಡ್ ‌ಫಾರೆಸ್ಟ್‌ ಸಮಸ್ಯೆಯಿಂದ

34 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ Read More »

ಕೇಂದ್ರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ 5 ವರ್ಷ ವಿಸ್ತರಣೆ

ದೆಹಲಿ : ಕೇಂದ್ರ ಸರ್ಕಾರ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಅರ್ಹ ರೈತರಿಗೆ ವಾರ್ಷಿಕ 6,000 ರೂ. ನೀಡುವ ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌’ ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ (2030-31) ವಿಸ್ತರಿಸಿದೆ. ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ವಿಸ್ತರಿತ ಅವಧಿಗಾಗಿ ಯೋಜನೆಗೆ 3,15,614 ಕೋಟಿ ರೂ.ಗಳ ಅನುದಾನ ಒದಗಿಸಲು ಸಂಪುಟ ಸಭೆ ಅನುಮೋದಿಸಿದೆ. ಸಭೆಯ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಈ ಕುರಿತು

ಕೇಂದ್ರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ 5 ವರ್ಷ ವಿಸ್ತರಣೆ Read More »

ವಂದೇ ಮಾತರಂಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ – ಮಸೂದೆಗೆ ಸಂಸತ್ತಿನ ಅನುಮೋದನೆ

ಹೊಸದಿಲ್ಲಿ: ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು, ಲೋಕಸಭೆಯು ಸಂಕ್ಷಿಪ್ತ ಚರ್ಚೆಯ ನಂತರ ಗದ್ದಲದ ನಡುವೆಯೇ ಈ ಮಸೂದೆಯನ್ನು ಅಂಗೀಕರಿಸಿತು. ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026 ಎಂಬ ಮಸೂದೆಯನ್ನು ಮೊದಲೇ ಬುಧವಾರ ರಾಜ್ಯಸಭೆ ಅಂಗೀಕರಿಸಿತ್ತು. ಕೆಳಮನೆಯಲ್ಲಿ ಅಂಗೀಕಾರದೊಂದಿಗೆ, ಪ್ರಸ್ತಾವಿತ ತಿದ್ದುಪಡಿ ಈಗ ಕಾನೂನಾಗುವ ಹಂತಕ್ಕೆ ತಲುಪಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಪ್ರತಿಭಟಿಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮದ ಕುರಿತು ಚರ್ಚೆ ನಡೆಸಬೇಕೆಂದು

ವಂದೇ ಮಾತರಂಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ – ಮಸೂದೆಗೆ ಸಂಸತ್ತಿನ ಅನುಮೋದನೆ Read More »

error: Content is protected !!
Scroll to Top