ಹೌರಾದಲ್ಲಿ ಸಿಲುಕಿದ್ದ ಕ್ರೀಡಾಪಟುಗಳು ಬೆಂಗಳೂರಿಗೆ ವಾಪಸ್
ಬೆಂಗಳೂರು : ಪಶ್ಚಿಮ ಬಂಗಾಳದ ಚಂದನ್ ನಗರದಲ್ಲಿ ನಡೆಯುತ್ತಿದ್ದ ನ್ಯಾಷನಲ್ ಚಾಂಪಿಯನ್ ಶಿಪ್ನಲ್ಲಿ ಪಾಲ್ಗೊಳ್ಳಲು ತೆರಳಿದ್ದ 24 ಕ್ರೀಡಾಪಟುಗಳು ಮತ್ತು 4 ಮಂದಿ ಕೋಚ್ಗಳು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಶುಕ್ರವಾರ ಒಡಿಸ್ಸಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಿಂದಾಗಿ ಇವರೆಲ್ಲ ಮರಳಿ ರಾಜ್ಯಕ್ಕೆ ಬರಲು ಆಗದೆ ಪರಿತಪಿಸುತ್ತಿದ್ದರು.ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿದ್ದ ಎಲ್ಲ ಕ್ರೀಡಾಪಟುಗಳು ವಾಪಸ್ ಆಗಿದ್ದಾರೆ. ಇಂಡಿಗೋ ವಿಮಾನದ ಮೂಲಕ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರೀಡಾಪಟುಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.ಬೆಂಗಳೂರು …
ಹೌರಾದಲ್ಲಿ ಸಿಲುಕಿದ್ದ ಕ್ರೀಡಾಪಟುಗಳು ಬೆಂಗಳೂರಿಗೆ ವಾಪಸ್ Read More »