ದೇಶ

ಹೌರಾದಲ್ಲಿ ಸಿಲುಕಿದ್ದ ಕ್ರೀಡಾಪಟುಗಳು ಬೆಂಗಳೂರಿಗೆ ವಾಪಸ್‌

ಬೆಂಗಳೂರು : ಪಶ್ಚಿಮ ಬಂಗಾಳದ ಚಂದನ್ ನಗರದಲ್ಲಿ ನಡೆಯುತ್ತಿದ್ದ ನ್ಯಾಷನಲ್ ಚಾಂಪಿಯನ್ ಶಿಪ್​ನಲ್ಲಿ ಪಾಲ್ಗೊಳ್ಳಲು ತೆರಳಿದ್ದ 24 ಕ್ರೀಡಾಪಟುಗಳು ಮತ್ತು 4 ಮಂದಿ ಕೋಚ್‌ಗಳು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಶುಕ್ರವಾರ ಒಡಿಸ್ಸಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಿಂದಾಗಿ ಇವರೆಲ್ಲ ಮರಳಿ ರಾಜ್ಯಕ್ಕೆ ಬರಲು ಆಗದೆ ಪರಿತಪಿಸುತ್ತಿದ್ದರು.ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿದ್ದ ಎಲ್ಲ ಕ್ರೀಡಾಪಟುಗಳು ವಾಪಸ್​​​​ ಆಗಿದ್ದಾರೆ. ಇಂಡಿಗೋ ವಿಮಾನದ ಮೂಲಕ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರೀಡಾಪಟುಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.ಬೆಂಗಳೂರು …

ಹೌರಾದಲ್ಲಿ ಸಿಲುಕಿದ್ದ ಕ್ರೀಡಾಪಟುಗಳು ಬೆಂಗಳೂರಿಗೆ ವಾಪಸ್‌ Read More »

ಜೂ. 9 ರಂದು ಓಮನ್ ಮಸ್ಕತ್ ನಲ್ಲಿ ಸರ್ಕಸ್ ಮೂವಿ ಪ್ರೀಮಿಯರ್‌

ಕಾರ್ಕಳ : ಬಿಗ್ ಬಾಸ್ – 9 ಸೀಸನ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಸರ್ಕಸ್ ತುಳು ಸಿನೆಮಾದ ಪ್ರೀಮಿಯರ್ ಜೂ. 9 ರಂದು ಓಮನ್ ಮಸ್ಕತ್ ನ ವೋಕ್ಸ್ ಸಿನೆಮಾ ಕ್ವಾರಂ ಸಿಟಿ ಸೆಂಟರ್ ನಲ್ಲಿ ಸಂಜೆ 4 ರಿಂದ 4-30 ವರಗೆ ಪ್ರದರ್ಶನಗೊಳ್ಳಲಿದೆ.‌ ಶೂಲಿನ್ ಫಿಲಂಸ್, ಮಂಜುನಾಥ್ ಅತ್ತಾವರ ಮತ್ತು ಮುಗ್ರೋಡಿ ಪ್ರೋಡಕ್ಷನ್ ನಿರ್ಮಾಣದಲ್ಲಿ, ಲಾಯ್ ವ್ಯಾಲೆಂಟೈನ್ ಸಲ್ಡಾನ್ಹಾ ಸಂಗೀತ ಸಂಯೋಜನೆ‌ ಹಾಗೂ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದಾರೆ. ನವೀನ್ …

ಜೂ. 9 ರಂದು ಓಮನ್ ಮಸ್ಕತ್ ನಲ್ಲಿ ಸರ್ಕಸ್ ಮೂವಿ ಪ್ರೀಮಿಯರ್‌ Read More »

ಒಡಿಶಾ ರೈಲು ಅಪಘಾತದ ಕಾರಣ ಶೀಘ್ರ ಬಹಿರಂಗ : ಸಚಿವ ಅಶ್ವಿನಿ ವೈಷ್ಣವ್‌

288 ಮಂದಿ ಸಾವು; 1100 ಪ್ರಯಾಣಿಕರು ಗಾಯಾಳು ಹೊಸದಿಲ್ಲಿ : ಒಡಿಶಾದ ಬಾಲಸೋರ್​ನಲ್ಲಿ 288 ಪ್ರಯಾಖಿಕರ ಜೀವ ಕಸಿದುಕೊಂಡಿರುವ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್​ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, 1,100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿ ಈ ಅವಘಡಕ್ಕೆ …

ಒಡಿಶಾ ರೈಲು ಅಪಘಾತದ ಕಾರಣ ಶೀಘ್ರ ಬಹಿರಂಗ : ಸಚಿವ ಅಶ್ವಿನಿ ವೈಷ್ಣವ್‌ Read More »

ಒಡಿಶಾ ರೈಲು ದುರಂತ : ಕೇಂದ್ರ ಸರಕಾರದಿಂದ ತಪ್ಪಿತಸ್ಥರಿಗೆ ಶಿಕ್ಷೆ : ಪ್ರಧಾನಿ ಮೋದಿ

ಒಡಿಶಾ : ಈ ದುರಂತ ಒಂದು ನೋವಿನ ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ಎಲ್ಲ ರೀತಿಯ ಸಹಾಯ ನೀಡುತ್ತದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಇಲಾಖೆ ಹಳಿಗಳ ಪುನಶ್ಚೇತನಕ್ಕೆ ಶ್ರಮಿಸುತ್ತಿದೆ. ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ …

ಒಡಿಶಾ ರೈಲು ದುರಂತ : ಕೇಂದ್ರ ಸರಕಾರದಿಂದ ತಪ್ಪಿತಸ್ಥರಿಗೆ ಶಿಕ್ಷೆ : ಪ್ರಧಾನಿ ಮೋದಿ Read More »

ಸಮ್ಮೇದ್‌ ಶಿಖರ್ಜಿಗೆ ತೆರಳಿದ್ದ ಕಾರ್ಕಳದವರು ಸುರಕ್ಷಿತ

ಘಟನೆ ಕುರಿತು ರೈಲಿನಲ್ಲಿದ್ದ ಸುಜಿತ್‌ ಕೆರ್ವಾಶೆ ನ್ಯೂಸ್‌ ಕಾರ್ಕಳಕ್ಕೆ ಮಾಹಿತಿ ಒಡಿಶಾ : ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣ ಬಳಿ ಬೆಂಗಳೂರು – ಹೌರಾ ಸೂಪರ್‌ಫಾಸ್ಟ್‌ ಎಕ್ಸೆಪ್ರೆಸ್‌, ಕೋರಮಂಡಲ್‌ ಎಕ್ಸೆಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 238ಕ್ಕೆ ಏರಿದೆ. 900ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.ಪಶ್ಚಿಮ ಬಂಗಾಳದ ಕೋಲ್ಕೊತಾದಿಂದ ತಮಿಳುನಾಡಿನ ಚೆನ್ನೈಗೆ ಹೊರಟಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲು, ಮಾರ್ಗ ಮಧ್ಯೆ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದ್ದು, ಅನಂತರ …

ಸಮ್ಮೇದ್‌ ಶಿಖರ್ಜಿಗೆ ತೆರಳಿದ್ದ ಕಾರ್ಕಳದವರು ಸುರಕ್ಷಿತ Read More »

ಪ್ರಧಾನಿ ಮೋದಿ ಭೇಟಿಯಾದ ಕಾರ್ಕಳದ ಬೀದಿ ವ್ಯಾಪಾರಿ

ಕಾರ್ಕಳ : ಪಿಎಂ – ಸ್ವನಿಧಿ ಫಲಾನುಭವಿ ಕಾರ್ಕಳದ ಬೀದಿಬದಿ ವ್ಯಾಪಾರಿ ಪ್ರಸಾದ್‌ ಬಿ.ಹೆಚ್.‌ ಅವರು ದೆಹಲಿಯಲ್ಲಿ ಜೂ. 1ರಂದು ನಡೆದ ಪಿಎಂ – ಸ್ವನಿಧಿ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ಪಡೆದು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಬೀದಿ ಬದಿ ವ್ಯಾಪಾರಕ್ಕಾಗಿ ಮೊದಲ ಬಾರಿಗೆ ಪಿಎಂ ಸ್ವನಿಧಿ ಯೋಜನೆಯಡಿ ರಾಷ್ಟ್ರೀಕೃತ ಬ್ಯಾಂಕ್‌ನಿಂದ 10 ಸಾವಿರ ರೂ. ಸಾಲ ಪಡೆದ ಪ್ರಸಾದ್‌ ಅದನ್ನು ಅವಧಿಗೆ ಸರಿಯಾಗಿ ಅಂದರೆ 6 ತಿಂಗಳಲ್ಲಿ ಮರುಪಾವತಿ ಮಾಡಿದ್ದರು. ಬಳಿಕ ಯೋಜನೆಯಂತೆ 20 …

ಪ್ರಧಾನಿ ಮೋದಿ ಭೇಟಿಯಾದ ಕಾರ್ಕಳದ ಬೀದಿ ವ್ಯಾಪಾರಿ Read More »

ಹಾಕಿ ಜೂನಿಯರ್ ಏಷ್ಯಾಕಪ್ ಫೈನಲ್‌ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸಲಾಲಾ : ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ತಂಡವನ್ನು ಮಣಿಸಿದ್ದು, ನಾಲ್ಕನೇ ಬಾರಿಗೆ ಟ್ರೋಫಿ ಗೆದ್ದಿದೆ. ಒಮನ್‌ನ ಸಲಾಲಾದಲ್ಲಿ ಜೂ.1ರಂದು ನಡೆದ ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ರೋಚಕ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಮಣಿಸಿತು. ಭಾರತದ ಅಂಗಾದ್ ಬೀರ್ ಸಿಂಗ್ (13ನೇ ನಿಮಿಷ) ಮತ್ತು ಅರೈಜೀತ್ ಸಿಂಗ್ ಹುಂದಾಲ್ (20ನೇ ನಿಮಿಷ) ಗಳಿಸಿದ ಆರಂಭಿಕ ಗೋಲುಗಳು ಭಾರತಕ್ಕೆ ಆರಂಭಿಕ ಮುನ್ನಡೆ ಮಾತ್ರವಲ್ಲದೇ ಕೊನೆಯವರೆಗೂ …

ಹಾಕಿ ಜೂನಿಯರ್ ಏಷ್ಯಾಕಪ್ ಫೈನಲ್‌ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ Read More »

ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‍ಲಿಫ್ಟಿಂಗ್, ಮಲ್ಲಕಂಬದಲ್ಲಿ ಹಲವು ಪದಕ

ಖೇಲೋ ಇಂಡಿಯಾ ಆಳ್ವಾಸ್‍ಗೆ ಪದಕಗಳ ಸರಮಾಲೆ ಮೂಡುಬಿದಿರೆ : ಲಕ್ನೋದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ಯುನಿರ್ವಸಿಟಿ ಗೇಮ್ಸ್-2023ರ ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‍ಲಿಫ್ಟಿಂಗ್ ಹಾಗೂ ಮಲ್ಲಕಂಬದಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಅತ್ಯುತ್ತಮ ಸಾಧನೆ ಮಾಡಿದ್ದು, ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ 60 ಕ್ರೀಡಾಪಟುಗಳ ಪೈಕಿ 49 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಜೂ.1ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ ಅಥ್ಲೆಟಿಕ್ಸ್ ಮಹಿಳಾ ವಿಭಾಗದಲ್ಲಿ ವಿಶ್ವವಿದ್ಯಾಲಯವು ಸತತ …

ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‍ಲಿಫ್ಟಿಂಗ್, ಮಲ್ಲಕಂಬದಲ್ಲಿ ಹಲವು ಪದಕ Read More »

ಗ್ರಾಹಕರ ಒಪ್ಪಿಗೆ ಇಲ್ಲದೆ ಮೊಬೈಲ್‌ ನಂಬರ್‌ ಪಡೆಯುವಂತಿಲ್ಲ

ವ್ಯಾಪಾರಿಗಳಿಗೆ ಕೇಂದ್ರ ಸರಕಾರ ಸೂಚನೆ ಹೊಸದಿಲ್ಲಿ : ವ್ಯಾಪಾರಿಗಳು ಗ್ರಾಹಕರ ಒಪ್ಪಿಗೆ ಇಲ್ಲದೆ ಅವರ ಮೊಬೈಲ್‌ ಸಂಖ್ಯೆ ಪಡೆಯುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.ಸರಕುಗಳ ಮಾರಾಟ ಅಥವಾ ಸೇವೆಗಳನ್ನು ಒದಗಿಸುವ ಸಂದರ್ಭದಲ್ಲಿ ಗ್ರಾಹಕರ ಅನುಮತಿ ಇಲ್ಲದೆ ಅವರ ಮೊಬೈಲ್‌ ದೂರವಾಣಿ ಸಂಖ್ಯೆ ಪಡೆದುಕೊಳ್ಳಬಾರದು ಎಂದು ರಿಟೇಲ್‌ ವರ್ತಕರಿಗೆ ಸೂಚಿಸುವಂತೆ ಕೇಂದ್ರ ಸರ್ಕಾರ ಉದ್ಯಮ ಸಂಘಟನೆಗಳಿಗೆ ಹೇಳಿದೆ.ಉತ್ಪನ್ನಗಳನ್ನು ಮಾರಾಟ ಮಾಡುವವ ಸಂದರ್ಭದಲ್ಲಿ ಗ್ರಾಹಕರ ಮೊಬೈಲ್‌ ನಂಬರ್‌ ಪಡೆದುಕೊಂಡು ಬಳಿಕ ಅವರಿಗೆ ಪದೇ ಪದೆ ಹೊಸ ಉತ್ಪನ್ನ, ಕೊಡುಗೆ, …

ಗ್ರಾಹಕರ ಒಪ್ಪಿಗೆ ಇಲ್ಲದೆ ಮೊಬೈಲ್‌ ನಂಬರ್‌ ಪಡೆಯುವಂತಿಲ್ಲ Read More »

ಒಲಂಪಿಕ್ ಪದಕಗಳನ್ನು ಗಂಗೆಗೆ ಎಸೆಯುತ್ತೇವೆ : ಪ್ರತಿಭಟನಾನಿರತ ಕುಸ್ತಿಪಟುಗಳ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಹೊಸ ತಿರುವು ಪಡೆದುಕೊಂಡಿದ್ದು, ಭಾರತದ ಸ್ಟಾರ್ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಮೇ 30 ರಂದು ಸಂಜೆ ಹರಿದ್ವಾರದ ಗಂಗಾ ನದಿಯಲ್ಲಿ ಪದಕಗಳನ್ನು ಎಸೆಯುವುದಾಗಿ ಘೋಷಿಸಿದ್ದಾರೆ. ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, 28 ರಂದು ಪೊಲೀಸರು ನಡೆಸಿಕೊಂಡ ರೀತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ …

ಒಲಂಪಿಕ್ ಪದಕಗಳನ್ನು ಗಂಗೆಗೆ ಎಸೆಯುತ್ತೇವೆ : ಪ್ರತಿಭಟನಾನಿರತ ಕುಸ್ತಿಪಟುಗಳ ಎಚ್ಚರಿಕೆ Read More »

error: Content is protected !!
Scroll to Top