• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದೇಶ

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ

ಹಾರ್ಮುಜ್ ರೀ ಓಪನ್ : ಜೂ. 19ರಂದು ಸಹಿ – ಡೊನಾಲ್ಡ್ ಟ್ರಂಪ್ ಘೋಷಣೆ ವಾಷಿಂಗ್ಟನ್ : ಅಮೆರಿಕ-ಇರಾನ್ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಜೂ. 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಸಿದ್ದಾರೆ. ಹೀಗಾಗಿ 3 ತಿಂಗಳಿಗೂ ಅಧಿಕ ಕಾಲದ ಯುದ್ಧ ಕೊನೆಗೊಳ್ಳಲಿದೆ. ಹಾರ್ಮುಜ್‌ ಮುಕ್ತಹಾರ್ಮುಜ್ ಜಲಸಂಧಿಯ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆರವುಗೊಳಿಸಲಾಗುತ್ತಿದೆ. […]

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ Read More »

ಎಎನ್-32 ವಿಮಾನ ಪತನದಲ್ಲಿ 5 ವಾಯುಪಡೆ ಸಿಬ್ಬಂದಿ ಸಾವು

ದೆಹಲಿ : ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನವು ಇಳಿಯುವಾಗ ಅಪಘಾತಕ್ಕೀಡಾದ ಘಟನೆಯಲ್ಲಿ ಐದು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸಹ ಪೈಲಟ್ ಅಪಘಾತದಿಂದ ಬದುಕುಳಿದಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಐದು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಪಘಾತದ ಕಾರಣವನ್ನು ನಿರ್ಧರಿಸಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ ಎಂದು ಹೇಳಿದರು. ಪ್ರಾಥಮಿಕ ವರದಿಗಳ ಪ್ರಕಾರ, ವಾಯುನೆಲೆ ಆವರಣದಲ್ಲಿ ವಿಮಾನ ಇಳಿದ ನಂತರ ಬೆಂಕಿ ಹೊತ್ತಿಕೊಂಡಿದೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳು

ಎಎನ್-32 ವಿಮಾನ ಪತನದಲ್ಲಿ 5 ವಾಯುಪಡೆ ಸಿಬ್ಬಂದಿ ಸಾವು Read More »

ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಪತನ

ದಿಸ್ಪುರ : ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ ಎಎನ್ -32 ಸಾರಿಗೆ ವಿಮಾನ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ. ಎಎನ್ -32 ವಿಮಾನವು ವಾಯುಪಡೆ ನಿಲ್ದಾಣದ ಆವರಣದಲ್ಲಿ ಪತನಗೊಂಡಿತು. ಅಪಘಾತದ ನಂತರ ಬೆಂಕಿ ಹೊತ್ತಿಕೊಂಡಿತು. ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವುನೋವುಗಳು ಅಥವಾ ಗಾಯಾಳುಗಳ ಯಾವುದೇ ವರದಿಯಾಗಿಲ್ಲ. ಭಾರತೀಯ ವಾಯುಪಡೆಯು ಘಟನೆ ಬಗ್ಗೆ ದೃಢಪಡಿಸಿದ್ದು, ಪರಿಸ್ಥಿತಿಯ ಮೌಲ್ಯಮಾಪನದ ನಂತರ ಹೆಚ್ಚಿನ ಮಾಹಿತಿ

ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಪತನ Read More »

ಮಲ್ಲಿಕಾರ್ಜುನ ಖರ್ಗೆ, ಎಂ.ನಾಗರಾಜ್ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಸಹಿತ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ, ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಎಂ.ನಾಗರಾಜ್ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ Read More »

ಉಜ್ವಲ ಯೋಜನೆ – ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ

ದೆಹಲಿ : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಕೊರತೆಯಿಂದಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. 2016 ರಲ್ಲಿ ಯೋಜನೆ ಆರಂಭವಾದಾಗ ವರ್ಷಕ್ಕೆ 12 ಸಿಲಿಂಡರ್ ನೀಡಲಾಗುತ್ತಿತ್ತು. ಕಳೆದ ವರ್ಷ ಇದನ್ನು 9 ಕ್ಕೆ ಇಳಿಸಲಾಗಿತ್ತು. ಈಗ ಅದನ್ನು ಮತ್ತೆ 4 ಕ್ಕೆ ಕಡಿಮೆ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್‌ಗೆ

ಉಜ್ವಲ ಯೋಜನೆ – ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ Read More »

ಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌

5ನೇ ತಲೆಮಾರಿನ ಫೈಟರ್‌ ಜೆಟ್‌ ಹುಡುಕಾಟದಲ್ಲಿರುವ ಭಾರತ ಮಾಸ್ಕೋ/ನವದೆಹಲಿ: ಭಾರತೀಯ ವಾಯುಪಡೆಗೆ (IAF) ‘ತೇಜಸ್‌’ ಲಘು ಯುದ್ಧ ವಿಮಾನಗಳ ಸೇರ್ಪಡೆಯ ಯಶಸ್ಸಿನ ನಂತರ ಕೇಂದ್ರ ಸರ್ಕಾರ ಸಾವಿರ ಕೋಟಿ ವೆಚ್ಚದಲ್ಲಿ 5ನೇ ತಲೆಮಾರಿನ ಯುದ್ಧ ವಿಮಾನಗಳನ್ನ ದೇಶೀಯವಾಗಿ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಹೊತ್ತಿನಲ್ಲೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತಕ್ಕೆ ಬಿಗ್‌ ಆಫರ್‌ವೊಂದನ್ನ ನೀಡಿದ್ದಾರೆ.ಸುಖೋಯ್ Su-57 5ನೇ ತಲೆಮಾರಿನ ಸ್ಟೆಲ್ತ್‌ ಯುದ್ಧವಿಮಾನಕ್ಕೆ (Fighter Jet) ಸಂಬಂಧಿಸಿದಂತೆ ಭರ್ಜರಿ ಆಫರ್‌ವೊಂದನ್ನ ನೀಡಿದ್ದಾರೆ. ಒಂದು ದಿನದ ಹಿಂದೆ ಮಾಧ್ಯಮಗಳೊಂದಿಗೆ

ಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌ Read More »

ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪ್ರಾದೇಶಿಕ ರಾಜಕೀಯ ಪಕ್ಷದ ಸ್ಥಾಪನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಬಿಜೆಪಿ ತೊರೆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ಗೆ ಬಂದ ಅವರು, ತಮ್ಮ ಮುಂಬರುವ ರಾಜಕೀಯ ನಡೆ ಹಾಗೂ ಹೊಸ ಆಂದೋಲನದ ನೀಲನಕ್ಷೆಯನ್ನು ಹಂಚಿಕೊಂಡಿದ್ದಾರೆ. ತಮ್ಮ ಹೊಸ ರಾಜಕೀಯ ಆಂದೋಲನಕ್ಕೆ ನಾವು ಜನರು (We

ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ Read More »

ಭಾರತಕ್ಕೆ ಬಂದಿಳಿದ ಮತ್ತೊಂದು ಸುದರ್ಶನ ಚಕ್ರ- ಪಾಕಿಸ್ತಾನದ ಗಡಿಗೆ ತೀರಾ ಹತ್ತಿರದಲ್ಲಿ ನಿಯೋಜಿಸುವ ಸಾಧ್ಯತೆ

ನವದೆಹಲಿ: ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನದ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ, ರಷ್ಯಾ ನಿರ್ಮಿತ ಅತ್ಯಂತ ಶಕ್ತಿಶಾಲಿ ಎಸ್‌-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ 4ನೇ ಘಟಕ ಜೂನ್ 3ರಂದು ಯಶಸ್ವಿಯಾಗಿ ಭಾರತಕ್ಕೆ ತಲುಪಿದೆ. ಇದರೊಂದಿಗೆ ಭಾರತದ ವಾಯು ರಕ್ಷಣಾ ಪಡೆ ಈಗ ಒಟ್ಟು ನಾಲ್ಕು ಎಸ್‌-400 ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆಗಳನ್ನು ಹೊಂದಿದಂತಾಗಿದೆ. ಕಳೆದ ತಿಂಗಳಷ್ಟೇ ಭಾರತೀಯ ವಾಯುಪಡೆಯ (IAF) ಉನ್ನತ ಅಧಿಕಾರಿಗಳ ತಂಡ ರಷ್ಯಾಕ್ಕೆ ಭೇಟಿ ನೀಡಿ ಈ ವ್ಯವಸ್ಥೆಯ ತಾಂತ್ರಿಕ ತಪಾಸಣೆಯನ್ನು

ಭಾರತಕ್ಕೆ ಬಂದಿಳಿದ ಮತ್ತೊಂದು ಸುದರ್ಶನ ಚಕ್ರ- ಪಾಕಿಸ್ತಾನದ ಗಡಿಗೆ ತೀರಾ ಹತ್ತಿರದಲ್ಲಿ ನಿಯೋಜಿಸುವ ಸಾಧ್ಯತೆ Read More »

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ – ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಬೆಂಗಳೂರು : ಈಗಾಗಲೇ ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್‌ ದರ 42 ರೂ. ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್‌ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ.ಗಳಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ – ಪರಿಷ್ಕೃತ ದರ ಇಂದಿನಿಂದಲೇ ಜಾರಿ Read More »

ನೀಟ್ ಮರುಪರೀಕ್ಷೆ : ಪ್ರಶ್ನೆಪತ್ರಿಕೆಗಳ ಸಾಗಣೆಗೆ ಭಾರತೀಯ ವಾಯುಪಡೆ ಬಳಕೆಗೆ ನಿರ್ಧಾರ

ದೆಹಲಿ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ, ಕೇಂದ್ರ ಸರ್ಕಾರ ಜೂನ್ 21 ರಂದು ನಡೆಯಲಿರುವ ಮರುಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಸುರಕ್ಷಿತವಾಗಿ ನಡೆಸಲು ಸಾರಥ್ಯ ವಹಿಸಿದೆ. ಈ ಬಾರಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಭಾರತೀಯ ವಾಯುಪಡೆಯನ್ನು ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಶಿಕ್ಷಣ ಸಚಿವ

ನೀಟ್ ಮರುಪರೀಕ್ಷೆ : ಪ್ರಶ್ನೆಪತ್ರಿಕೆಗಳ ಸಾಗಣೆಗೆ ಭಾರತೀಯ ವಾಯುಪಡೆ ಬಳಕೆಗೆ ನಿರ್ಧಾರ Read More »

error: Content is protected !!
Scroll to Top