• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದೇಶ

ನೀಟ್‌ ಪೇಪರ್ ಲೀಕ್ – ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ : ಪ್ರಧಾನಿ ಮೋದಿ

ದೆಹಲಿ : ನೀಟ್ ಪೇಪರ್ ಲೀಕ್ ಪ್ರಕರಣ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಎನ್‌ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಟ್ ಪೇಪರ್ ಲೀಕ್ ಪ್ರಕರಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಮಾತುಗಳನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಾಧ್ಯಮಗಳಿಗೆ ವಿವರಿಸಿದ್ದಾರೆ. ಮೋದಿ ಹೇಳಿದ್ದೇನು ?ನೀಟ್ ಪೇಪರ್ ಲೀಕ್ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದೆ. ತಪ್ಪಿತಸ್ಥರನ್ನು ಬಂಧಿಸಲಾಗಿದ್ದು, […]

ನೀಟ್‌ ಪೇಪರ್ ಲೀಕ್ – ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ : ಪ್ರಧಾನಿ ಮೋದಿ Read More »

ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ -‘QDENGA’ ಲಸಿಕೆಗೆ ಅನುಮೋದನೆ

ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು ಅನುಮೋದನೆ ನೀಡಿದೆ.ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ ಅಭಿವೃದ್ಧಿಪಡಿಸಿರುವ ಈ ಲಸಿಕೆ 4 ರಿಂದ 60 ವರ್ಷದೊಳಗಿನವರಿಗೆ ನೀಡಲು ಅನುಮತಿ ಸಿಕ್ಕಿದೆ. ಇದರಿಂದ ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ಅಧಿಕೃತವಾಗಿ ಲಭ್ಯವಾಗಿದೆ. ಡೆಂಗ್ಯೂ ಮೊದಲು ಬಂದಿದ್ದರೂ ಅಥವಾ ಬರದಿದ್ದರೂ ಈ ಲಸಿಕೆ ಪಡೆಯಬಹುದು. ವಿಶೇಷವೆಂದರೆ, ಲಸಿಕೆ ನೀಡುವ ಮೊದಲು ಡೆಂಗ್ಯೂ ಪರೀಕ್ಷೆ ಮಾಡಿಸಬೇಕಾದ ಅಗತ್ಯ ಇಲ್ಲ. ಇದರಿಂದ ಸಾಮಾನ್ಯ ಜನರಿಗೆ ಲಸಿಕೆ

ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ -‘QDENGA’ ಲಸಿಕೆಗೆ ಅನುಮೋದನೆ Read More »

ಆಂಧ್ರದಲ್ಲಿ ಮತ್ತೆ ವಕ್ಕರಿಸಿದ ಕೊರೋನಾ : ಇಬ್ಬರು ಬಲಿ – 8 ಮಂದಿಯಲ್ಲಿ ಸೋಂಕು ದೃಢ

ಅಮರಾವತಿ : ಕೋವಿಡ್-19‌ ಹೆಮ್ಮಾರಿ ಇದೀಗ ಮತ್ತೆ ನೆರೆಯ ರಾಜ್ಯ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಕೊರೋನಾ ಪರಿಣಾಮ ಇಬ್ಬರು ಮೃತಪಟ್ಟಿದ್ದು, 8 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೊರೋನಾ ಹೊಸ ರೂಪಾಂತರದ ಶಂಕೆ ಹಿನ್ನೆಲೆಯಲ್ಲಿ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಅಲ್ಲಿನ ಜಿಲ್ಲಾಡಳಿತ ಆದೇಶಿಸಿದೆ. ಹೀಗಾಗಿ ಇದೀಗ ಕೊರೋನಾ ಸಾರ್ವಜನಿಕರಲ್ಲಿ ಮತ್ತೆ ಆತಂಕ ಹೆಚ್ಚಿಸಿದೆ. ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು.

ಆಂಧ್ರದಲ್ಲಿ ಮತ್ತೆ ವಕ್ಕರಿಸಿದ ಕೊರೋನಾ : ಇಬ್ಬರು ಬಲಿ – 8 ಮಂದಿಯಲ್ಲಿ ಸೋಂಕು ದೃಢ Read More »

39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ದೆಹಲಿ : ಕೇಂದ್ರ ಸರಕಾರ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ, ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದ್ದು, ಬಿಪಿ, ಶುಗರ್, ಸೋಂಕುಗಳು, ಕಣ್ಣಿನ ಔಷಧಿ, ಅಸ್ವಸ್ಥತೆ ಹಾಗೂ ಉಸಿರಾಟದ ಖಾಯಿಲೆಯ ಔಷಧಿಯಂತಹ ದೀರ್ಘಕಾಲದ ಖಾಯಿಲೆಗಳಿಗೆ ಬಳಸುವ ಔಷಧಿಗಳ ದರವನ್ನು ಇಳಿಕೆ ಮಾಡಿದೆ. ಇದರ ಜೊತೆಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಿಗಳನ್ನ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ನಿಗದಿತ ಬೆಲೆಗಿಂತ

39 ಅಗತ್ಯ ಔಷಧಿಗಳ ಬೆಲೆ ಇಳಿಕೆ Read More »

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ಅನರ್ಹಗೊಳಿಸುವ ಉದ್ದೇಶದ 130ನೇ ಸಂವಿಧಾನ ತಿದ್ದುಪಡಿ ಮಸೂದೆ ಮತ್ತೆ ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.ಈ ವಿವಾದಾತ್ಮಕ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (JPC) ತನ್ನ ವರದಿಯನ್ನು ಅಂತಿಮಗೊಳಿಸುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನದಲ್ಲೇ ಮಸೂದೆಯನ್ನು ಸರ್ಕಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜುಲೈ 20ರಿಂದ 27ರೊಳಗೆ ಆರಂಭವಾಗುವ ನಿರೀಕ್ಷೆಯಿರುವ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..! Read More »

ಜು. 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ

ದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಕುರಿತು ಚರ್ಚೆ ನಡೆಯಲಿದೆ. ಈ ಬಾರಿಯ ಅಧಿವೇಶನದಲ್ಲಿ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ 33% ಮೀಸಲಾತಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಪುನರ್‌ವಿಂಗಡನೆ ಮಸೂದೆಯನ್ನು ಕೇಂದ್ರ ಸರ್ಕಾರ

ಜು. 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ Read More »

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ

ಬೆಂಗಳೂರು : 2027ರ ಪವಿತ್ರ ಹಜ್ ಯಾತ್ರೆಯ ಅರ್ಜಿ ನಮೂನೆಗಳನ್ನು ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ಹಜ್ ಸಮಿತಿಯ ಮಾಹಿತಿಯ ಪ್ರಕಾರ, ಅರ್ಜಿಗಳ ಸಲ್ಲಿಕೆಗೆ ಜುಲೈ 20 ಕೊನೆಯ ದಿನವಾಗಿದೆ. ಆದುದರಿಂದ, 2027ರಲ್ಲಿ ಹಜ್ಗೆ ಹೋಗಲು ಉದ್ದೇಶಿಸಿರುವವರು ನಿಗದಿತ ಸಮಯಕ್ಕಿಂತ ಮೊದಲು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಲು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಕಾರ್ ಅಹ್ಮದ್ ಖಾನ್ ವಿನಂತಿಸಿದ್ದಾರೆ. ಅರ್ಜಿ ಸಲ್ಲಿಸಲು ಬಯಸುವವರು ಅಂತಾರಾಷ್ಟ್ರೀಯ ಪಾಸ್ಪೋರ್ಟ್ ಹೊಂದಿರುವುದು ಅವಶ್ಯಕ. ನಿಮ್ಮ ಬಳಿ ಪಾಸ್ ಪೋರ್ಟ್

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ Read More »

ಇಂದಿನಿಂದ ʼವಿಬಿ-ಜಿ ರಾಮ್‌ ಜಿʼ ಜಾರಿ – 125 ದಿನಗಳ ಕೆಲಸ

ದೆಹಲಿ : ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಕಾಯ್ದೆಯ (ನರೇಗಾ) ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು ದೇಶದಾದ್ಯಂತ ಇಂದಿನಿಂದಲೇ (ಜು. 1) ಅನುಷ್ಠಾನಕ್ಕೆ ಬರಲಿದೆ. ಹೊಸ ಕಾಯ್ದೆಯಡಿ ಪರಿಷ್ಕೃತ ವೇತನ ದರಗಳನ್ನು ಮಂಗಳವಾರ ಪ್ರಕಟಿಸಲಾಗಿದೆ. ರಾಷ್ಟ್ರೀಯ ಸರಾಸರಿ ವೇತನ, ನರೇಗಾ ಅಡಿಯಲ್ಲಿ ದಿನಕ್ಕೆ ₹298.8ಗಳಿಂದ ಈಗ ವಿಬಿ-ಜಿ ರಾಮ್ ಜಿ ಅಡಿಯಲ್ಲಿ ದಿನಕ್ಕೆ 327.4ಗಳಿಗೆ ಏರಿಕೆ ಮಾಡಲಾಗಿದೆ. ಅಂದರೆ

ಇಂದಿನಿಂದ ʼವಿಬಿ-ಜಿ ರಾಮ್‌ ಜಿʼ ಜಾರಿ – 125 ದಿನಗಳ ಕೆಲಸ Read More »

ವಾಣಿಜ್ಯ ಬಳಕೆಯ ಎಲ್‌ಪಿಜಿ ದರದಲ್ಲಿ ಇಳಿಕೆ

ದೆಹಲಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಇಂದಿನಿಂದ ಜಾರಿಗೆ ಬರುವಂತೆ ದರದಲ್ಲಿ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜು. 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. ಆದರೆ ತೈಲ ಕಂಪನಿಗಳು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ವಾಣಿಜ್ಯ ಬಳಕೆಯ ಎಲ್‌ಪಿಜಿ ದರದಲ್ಲಿ ಇಳಿಕೆ Read More »

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮುಸ್ಲಿಂ ಇದ್ದಿದ್ರೆ ಇಷ್ಟೊತ್ತಿಗೆ ಎನ್‌ಕೌಂಟರ್‌ ಮಾಡ್ತಿದ್ರು : ಓವೈಸಿ ವಾಗ್ದಾಳಿ

ದೆಹಲಿ : ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ರಾಮಮಂದಿರ ಟ್ರಸ್ಟ್‌ನಲ್ಲಿ ಮುಸ್ಲಿಂ ಇದ್ದಿದ್ದರೆ, ಸರ್ಕಾರವು ಈಗ ಅವನನ್ನು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಂದು ಮನೆಯನ್ನು ನೆಲಸಮ ಮಾಡುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಪ್ರಕರಣದಲ್ಲಿ ಕ್ರಮಕೈಗೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪ್ರಯತ್ನಿಸುತ್ತಿಲ್ಲ. ಅವರು ಒಬ್ಬ ಮುಸಲ್ಮಾನನನ್ನು ಟ್ರಸ್ಟ್‌ನಲ್ಲಿ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮುಸ್ಲಿಂ ಇದ್ದಿದ್ರೆ ಇಷ್ಟೊತ್ತಿಗೆ ಎನ್‌ಕೌಂಟರ್‌ ಮಾಡ್ತಿದ್ರು : ಓವೈಸಿ ವಾಗ್ದಾಳಿ Read More »

error: Content is protected !!
Scroll to Top