• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಕುತ್ತಿಗೆ – ಭುಜದ ನೋವು ತಾಪಾಸಣೆ ವಿಶೇಷ ಪ್ಯಾಕೇಜ್

ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಜು. 6 ರಿಂದ 11ರವರೆಗೆ ಕುತ್ತಿಗೆ ಮತ್ತು ಭುಜದ ನೋವಿನ ಬಗ್ಗೆ ರೂ. 399ರ ವಿಶೇಷ ಪ್ಯಾಕೇಜ್ ಬೆಲೆಯಲ್ಲಿ ತಪಾಸಣೆ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಫಿಸಿಯೋಥೆರಪಿ ತಜ್ಞರ ಸಮಾಲೋಚನೆ, ಕುತ್ತಿಗೆ ಮತ್ತು ಭುಜದ ತಪಾಸಣೆ, ಕುಳಿತುಕೊಳ್ಳುವ ಭಂಗಿ ತಪಾಸಣೆ, ಅಲ್ಟ್ರಾಸೌಂಡ್ ಚಿಕಿತ್ಸೆ/ ಐಎಫ್‌ಟಿ, ವೈಯಕ್ತಿಕಗೊಳಿಸಿದ ವ್ಯಾಯಾಮ ಯೋಜನೆ ಮತ್ತು ಹೋಂ ಕೇರ್ ಮತ್ತು ವ್ಯಾಯಾಮಗಳು ಸಲಹೆಗಳು ಸೇರಿವೆ. ಕಾರ್ಯಕ್ರಮದ ವಿಶಿಷ್ಟ ಪ್ರಯೋಜನವೆಂದರೆ ಒಂದೇ ಭೇಟಿಯಲ್ಲಿ ಸಂಪೂರ್ಣ […]

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಕುತ್ತಿಗೆ – ಭುಜದ ನೋವು ತಾಪಾಸಣೆ ವಿಶೇಷ ಪ್ಯಾಕೇಜ್ Read More »

ಅಡಿಕೆ – ಕಾಳುಮೆಣಸು ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕಾರ್ಕಳ : 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮೆ ನೋಂದಣಿಗೆ ಈ ಹಿಂದೆ ಜೂ. 30 ಕೊನೆಯ ದಿನಾಂಕವಾಗಿದ್ದು ಪ್ರಸ್ತುತ ರೈತರ ಹಾಗೂ ಜನಪ್ರತಿನಿಧಿಗಳ ಹಾಗೂ ಸಂಘ ಸಂಸ್ಥೆಗಳ ಒತ್ತಾಯದ ಮೇರೆಗೆ ನೋಂದಣಿ ದಿನಾಂಕವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ವಿಮಾ ರಿಸ್ಕ್ ಅವಧಿಯು ಈ ಹಿಂದಿನಂತೆಯೇ ಜುಲೈ 1 ರಿಂದಲೇ ಪ್ರಾರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ. ವಿಮಾ ನೋಂದಣಿ ಅವಧಿ ವಿಸ್ತರಣೆಯ

ಅಡಿಕೆ – ಕಾಳುಮೆಣಸು ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ Read More »

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ – ಪದಗ್ರಹಣ

ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2026-27 ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ. 30ರಂದು ಪೆರ್ವಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 3181 ಇದರ ವಲಯ 2ರ ಸಹಾಯಕ ಗವರ್ನರ್ ಸಂದೀಪ್ ರಾವ್ ಇಡ್ಯ ಭಾಗವಹಿಸಿದ್ದರು. ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಸುರೇಂದ್ರ ನಾಯಕ್ ಅವರಿಂದ ನೂತನ ಅಧ್ಯಕ್ಷ ಹೆರ್ಮುಂಡೆ ಗ್ರಾಮದ ಮಂಜುನಾಥ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಸಹಾಯಕ ಗವರ್ನರ್ ಸುರೇಶ್

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ – ಪದಗ್ರಹಣ Read More »

ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಹಲ್ಲೆ – ಆಸ್ಪತ್ರೆ ದಾಖಲು

ಕಾರ್ಕಳ : ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಗಲಾಟೆಯಾಗಿ ಹಲ್ಲೆ ನಡೆದು ವ್ಯಕ್ತಿಯೋರ್ವರು ಆಸ್ಪತ್ರೆ ದಾಖಲಾದ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಲ್ಯಾ ಗ್ರಾಮದ ಸತೀಶ್‌ ಓಬಯ್ಯ ಪೂಜಾರಿ ಎಂಬವರು ಜು. 2ರಂದು ರಾತ್ರಿ 7 ಗಂಟೆಗೆ ಕಲ್ಯಾ ಗ್ರಾಮದ ಕುಂಟಾಡಿಯಲ್ಲಿ ಇದ್ದಾಗ ಕಲ್ಲುಕೋರೆಗೆ ಹೋಗುವ ಲಾರಿ ಹೂತು ಹೋಗಿದ್ದು ಸತೀಶ್‌ ಓಬಯ್ಯ ಪೂಜಾರಿ ಮತ್ತು ಅಲ್ಲಿಯೇ ಇದ್ದ ಸುರೇಂದ್ರ ರೈ ಎಂಬುವವರಿಗೆ ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಮಾತಿಗೆ ಮಾತು ಬೆಳಿದಿದೆ. ಈ

ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಹಲ್ಲೆ – ಆಸ್ಪತ್ರೆ ದಾಖಲು Read More »

ಜುಗಾರಿ ಅಡ್ಡೆಗೆ ದಾಳಿ – ಓರ್ವನ ಬಂಧನ

ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಜುಗಾರಿ ಆಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜು. 2ರಂದು ಹೆಬ್ರಿಯಲ್ಲಿ ನಡೆದಿದೆ. ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್‌ ಎಂಡ್‌ ರೆಸ್ಟೋರೆಂಟ್‌ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮಟ್ಕಾ ಜುಗಾರಿ ಆಟ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಬಂದ ಮೇರೆಗೆ ಹೆಬ್ರಿ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಚಂದ್ರ ಎ. ಕೆ. ದಾಳಿ ಮಾಡಿ ಆರೋಪಿ ಉಡುಪಿ ಪುತ್ತೂರು ಗ್ರಾಮದ ಚೇತನ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಮಟ್ಕಾ ಜುಗಾರಿ ಆಟದಿಂದ

ಜುಗಾರಿ ಅಡ್ಡೆಗೆ ದಾಳಿ – ಓರ್ವನ ಬಂಧನ Read More »

ಉದ್ಯಮಿಗೆ ವಂಚನೆ, ಬ್ಲ್ಯಾಕ್ ಮೇಲ್ ಆರೋಪ – ಮಹಿಳೆಯ ಬಂಧನ

ಉಡುಪಿ : ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ಉದ್ಯಮಿಯೊಬ್ಬರನ್ನು ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರೆ ಕಂಚಿನಡ್ಕ ಮಸೀದಿ ಸಮೀಪದ ನಿವಾಸಿ ಝೀನತ್ ಇಬ್ರಾಹೀಂ ಬಂಧಿತ ಆರೋಪಿ. ಉಡುಪಿ ಮೂಲದ ರಿಯಲ್ ಎಸ್ಟೆಟ್ ವ್ಯವಹಾರ ಮಾಡಿಕೊಂಡಿದ್ದ ಉದ್ಯಮಿಗೆ ಝೀನತ್ ಇಬ್ರಾಹೀಂ ಪರಿಚಯವಾಗಿದ್ದು, ಬಳಿಕ ಅವರಿಬ್ಬರು ಸೇರಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಪ್ರಾರಂಭಿಸಿದ್ದರು. ಆ ವ್ಯಕ್ತಿ ಝೀನತ್‌ಳ ಮಾತುಗಳನ್ನು ನಂಬಿ ಹೂಡಿಕೆ ಮಾಡುವ ಉದ್ದೇಶದಿಂದ 70 ಲಕ್ಷ ರೂ.

ಉದ್ಯಮಿಗೆ ವಂಚನೆ, ಬ್ಲ್ಯಾಕ್ ಮೇಲ್ ಆರೋಪ – ಮಹಿಳೆಯ ಬಂಧನ Read More »

ಸಿ.ಎ. ಫೌಂಡೇಶನ್ ಪರೀಕ್ಷೆ – ಕ್ರೈಸ್ಟ್‌ಕಿಂಗ್‌ನ ಶ್ರೀಮಾ ದೇವಾಡಿಗ ತೇರ್ಗಡೆ

ಕಾರ್ಕಳ : ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) 2026ರ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕ ಗಳಿಸಿ ತೇರ್ಗಡೆಯಾಗಿದ್ದಾರೆ. ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿಯೇ ತರಬೇತಿ ಪಡೆದಿದ್ದು, ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿಯೂ ಶ್ರೀಮಾ ದೇವಾಡಿಗ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಐದನೇ ರ‍್ಯಾಂಕ್ ಪಡದುಕೊಂಡಿದ್ದರು. ಇವರು ತೆಳ್ಳಾರು 12ನೇ ಅಡ್ಡರಸ್ತೆ ನಿವಾಸಿ ಸಂತೋಷ ದೇವಾಡಿಗ ಮತ್ತು ಸುಮಂಗಲಾ ದೇವಾಡಿಗ

ಸಿ.ಎ. ಫೌಂಡೇಶನ್ ಪರೀಕ್ಷೆ – ಕ್ರೈಸ್ಟ್‌ಕಿಂಗ್‌ನ ಶ್ರೀಮಾ ದೇವಾಡಿಗ ತೇರ್ಗಡೆ Read More »

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗೃಹ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಈ ಹಿಂದೆ ಜುಲೈ 3 ಅನ್ನು ಅರ್ಜಿ ಸಲ್ಲಿಕೆಗೆ ಹಾಗೂ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ : ಪ್ರಿಯಾಂಕ್ ಖರ್ಗೆ Read More »

ಮಾಜಿ ಶಾಸಕ ದಿ. ಹೆಚ್. ಗೋಪಾಲ‌‌ ಭಂಡಾರಿಯವರ 7ನೇ ಪುಣ್ಯಸ್ಮರಣೆ

ಕಾಂಗ್ರೆಸ್‌ ಮುಖಂಡರಿಂದ ನುಡಿನಮನ – ರಕ್ತದಾನ ಶಿಬಿರ ಕಾರ್ಕಳ : ಬ್ಲಾಕ್‌ ಕಾಂಗ್ರೆಸ್‌ ಕಾರ್ಕಳ ಇದರ ಆಶ್ರಯದಲ್ಲಿ ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ ಪ್ರಯುಕ್ತ ಜು.4ರಂದು ತಾಲೂಕು ಕಚೇರಿ ಬಳಿಯಿರುವ ದೇವಾಡಿಗ ಸುಧಾರಕ‌ ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಮುಖಂಡರು ಗೋಪಾಲ ಭಂಡಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು. ಭಂಡಾರಿಯವರ ಸ್ಥಾನ ಯಾರಿಗೂ ತುಂಬಲು ಸಾಧ್ಯವಿಲ್ಲ – ಶುಭದ ರಾವ್ಕಾರ್ಯಕ್ರಮ ಅಧ್ಯಕ್ಷತೆ

ಮಾಜಿ ಶಾಸಕ ದಿ. ಹೆಚ್. ಗೋಪಾಲ‌‌ ಭಂಡಾರಿಯವರ 7ನೇ ಪುಣ್ಯಸ್ಮರಣೆ Read More »

ತರಕಾರಿ ಬೆಲೆಯಲ್ಲಿ ತುಸು ಇಳಿಕೆ

ಕೋಳಿ ಮಾಂಸ ದರದಲ್ಲಿ ಏರಿಕೆ – ಮೀನಿನ ಬೆಲೆಯಲ್ಲಿ ಯಥಾಸ್ಥಿತಿ ಕಾರ್ಕಳ : ಕಳೆದ ವಾರಕ್ಕೆ ಹೋಲಿಸಿದರೆ ಹೆಚ್ಚಿನ ತರಕಾರಿ ಬೆಲೆಯಲ್ಲಿ ಯಥಾಸ್ಥಿಯಿದ್ದು, ಉಳಿದಂತೆ ನುಗ್ಗೆ, ಬೀನ್ಸ್‌, ಲಿಂಬೆ ಸೇರಿದಂತೆ ಕೆಲ ತರಕಾರಿ ಬೆಲೆಯಲ್ಲಿ ತುಸು ಇಳಿಕೆಯಾಗಿದೆ. ಇನ್ನು ಶುಂಠಿ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗುಳ್ಳ ಇಳುವರಿ ಕಡಿಮೆಯಾಗಿದೆ. ಮೀನು, ಮೊಟ್ಟೆ ಬೆಲೆಯಲ್ಲಿ ಯಥಾಸ್ಥಿತಿದ್ದು, ಕೋಳಿ ಮಾಂಸದಲ್ಲಿ ಏರಿಕೆಯಾಗಿದೆ. ತರಕಾರಿ ದರ ಕೆ.ಜಿ. ಗೆಕೊತ್ತಂಬರಿ ಸೊಪ್ಪು: -60-80 ರೂ., ಮುಳ್ಳುಸೌತೆ : 40-50ರೂ., ಶುಂಠಿ :

ತರಕಾರಿ ಬೆಲೆಯಲ್ಲಿ ತುಸು ಇಳಿಕೆ Read More »

error: Content is protected !!
Scroll to Top