• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಸೈಬರ್ ಅಪರಾಧ ತಡೆಗೆ ಜಾಗೃತಿ ಅಗತ್ಯ : ಪಿಎಸ್‌ಐ ಪ್ರಸನ್ನ

ಕಾರ್ಕಳ : ಸೈಬರ್ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಜಾಗೃತಿ ಅತ್ಯಂತ ಮುಖ್ಯವಾಗಿದೆ. ಎಪಿಕೆ ಫೈಲ್‌ಗಳು, ಅನುಮಾನಾಸ್ಪದ ಲಿಂಕ್‌ಗಳು ಹಾಗೂ ಅಪರಿಚಿತ ಮೊಬೈಲ್ ಅಪ್ಲಿಕೇಷನ್‌ ಯಾವುದೇ ಕಾರಣಕ್ಕೂ ಡೌನ್‌ಲೋಡ್ ಮಾಡಬಾರದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಸಲಹೆ ನೀಡಿದರು.ಪತ್ರಿಕಾ ಭವನದಲ್ಲಿ ನಡೆದ ಪೊಲೀಸ್‌ ಇಲಾಖೆ ಸಂವಾದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಹಿಂದಿನ ಅವಧಿಗೆ ಹೋಲಿಸಿದರೆ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ. ದಾಖಲಾದ ಪ್ರಕರಣಗಳಲ್ಲಿ ಸುಮಾರು ಶೇ.80ರಷ್ಟು ಪತ್ತೆ ಕಾರ್ಯ ಯಶಸ್ವಿಯಾಗಿ ನಡೆಸಲಾಗಿದೆ. […]

ಸೈಬರ್ ಅಪರಾಧ ತಡೆಗೆ ಜಾಗೃತಿ ಅಗತ್ಯ : ಪಿಎಸ್‌ಐ ಪ್ರಸನ್ನ Read More »

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು : ವಾಂಗ್ಚುಕ್‌

ದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೋರಾಟವನ್ನು ಬಣ್ಣಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಜೂನ್ 28 ರಂದು ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು : ವಾಂಗ್ಚುಕ್‌ Read More »

ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಅಧ್ಯಕ್ಷರಾಗಿ ತಾರಾನಾಥ್ ಕೋಟ್ಯಾನ್ ಸೂರಾಲು – ಕಾರ್ಯದರ್ಶಿಯಾಗಿ ಮಂಜುನಾಥ್ ಕೋಟ್ಯಾನ್ ಕಾರ್ಕಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸೂರಾಲು ಇದರ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಕಾರ್ಕಳ ತಾಲೂಕು ಭೂನ್ಯಾಯ ಮಂಡಳಿಯ ಸದಸ್ಯ ತಾರಾನಾಥ್ ಕೋಟ್ಯಾನ್ ಸೂರಾಲು ಹಾಗೂ ಕಾರ್ಯದರ್ಶಿಯಾಗಿ ಜೆಸಿಐ ಕಾರ್ಕಳ ರೂರಲ್‌ನ ಪೂರ್ವಾಧ್ಯಕ್ಷ ಮಂಜುನಾಥ್ ಕೋಟ್ಯಾನ್ ಅವರು ಪುನರಾಯ್ಕೆಯಾಗಿದ್ದಾರೆ.ಇತ್ತೀಚೆಗೆ ನಡೆದ ಸಮಿತಿಯ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಮಾದೇಶ್

ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ Read More »

ಬೋಳದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಸ್ಥಳೀಯರ ಸ್ಪಂದನೆ – ಗಾಯಾಳುವಿಗೆ ಚಿಕಿತ್ಸೆ – ತಾತ್ಕಾಲಿಕವಾಗಿ ಮನೆ ದುರಸ್ತಿ ಕಾರ್ಕಳ : ಬೋಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಿಲಿಯೂರಿನಲ್ಲಿ ಜು.25ರಂದು ಬೆಳಿಗ್ಗೆ ಬೀಸಿದ ಗಾಳಿ ಮಳೆಗೆ ಗೀತಾ ಆಚಾರ್ಯ ಎಂಬವರ ಮನೆಗೆ ಮರ ಬಿದ್ದು, ಭಾರೀ ಹಾನಿ ಸಂಭವಿಸಿದೆ. ಮುಂಜಾನೆ 6 ಗಂಟೆಯ ವೇಳೆಗೆ ಈ ಘಟನೆ ಸಂಭವಿಸಿದೆ. ಮರ ಬಿದ್ದ ಪರಿಣಾಮವಾಗಿ ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ. ಈ ವೇಳೆ ಗೀತಾ ಆಚಾರ್ಯ ಅವರ ಗಂಡ ಜನಾರ್ಧನ ಆಚಾರ್ಯ ಅವರು ಗಾಯಗೊಂಡಿದ್ದು ತಕ್ಷಣವೇ ಅವರನ್ನು

ಬೋಳದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ Read More »

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜು.25ರಂದು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ Read More »

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ : ಕೃಷಿ ಇಲಾಖೆಯ ವತಿಯಿಂದ ಕೃಷಿವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಕನಿಷ್ಠ 1 ಎಕ್ರೆ ಕೃಷಿ ಭೂಮಿ ಹೊಂದಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಬಿಜೆಪಿಯವರೇ ಭಾರತ ಬಿಟ್ಟು ತೊಲಗಿ – ಮಂಜುನಾಥ ಪೂಜಾರಿ ಮುದ್ರಾಡಿ ಕಿಡಿನುಡಿ

ನೀಟ್‌ ಪ್ರಶ್ನೆ ಪತ್ರಿಕೆ‌ ಲೀಕ್ ದೇಶದ ಚರಿತ್ರೆಯಲ್ಲೇ ಕಪ್ಪು ಚುಕ್ಕೆ – ಉದಯ ಶೆಟ್ಟಿ ಮುನಿಯಾಲು ಕಾರ್ಕಳ : ರಾಮಮಂದಿರ, ಸಾಂವಿಧಾನಿಕ ಸಂಸ್ಥೆ ಸೇರಿದಂತೆ ಎಲ್ಲೆಡೆಯಲ್ಲೂ ಮೋದಿ ನೇತೃತ್ವದ ಭ್ರಷ್ಟ ಸರಕಾರದಿಂದ ಲೂಟಿ ನಡೆಯುತ್ತಿದೆ. ಅಂದು ಗಾಂದೀಜಿಯವರ ನೇತೃತ್ವದಲ್ಲಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿ ಮಾಡಿದಂತೆ ಇಂದು ರಾಹುಲ್‌ ಗಾಂಧಿಯವರ ನೇತೃತ್ವದಲ್ಲಿ ಬಿಜೆಪಿಯವರೇ ಭಾರತ ಬಿಟ್ಟು ತೊಲಗಿ ಎಂದು ಹೋರಾಟ ಮಾಡಬೇಕಾದಿತು ಎಂದು ನಾರಾಯಣ ಗುರು ಅಭಿವೃದ್ಧಿ ನಿಗಮದ‌ ಅಧ್ಯಕ್ಷ ಮಂಜುನಾಥ ಪೂಜಾರಿ‌ ಮುದ್ರಾಡಿ ಆಕ್ರೋಶ

ಬಿಜೆಪಿಯವರೇ ಭಾರತ ಬಿಟ್ಟು ತೊಲಗಿ – ಮಂಜುನಾಥ ಪೂಜಾರಿ ಮುದ್ರಾಡಿ ಕಿಡಿನುಡಿ Read More »

ಜು. 26 : ಆಳ್ವಾಸ್‌ ವಿದ್ಯಾರ್ಥಿಗಳಿಂದ ಕಾರ್ಕಳದಲ್ಲಿ ಕೆಸರಾಟ ಪಾಠ

ಕಾರ್ಕಳ : ಆಳ್ವಾಸ್‌ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಜು. 26ರಂದು ಬೆಳಿಗ್ಗೆ 8.30ರಿಂದ ಕುಕ್ಕುಂದೂರಿನ ಕೊಡಿಯಾಲ್‌ನಲ್ಲಿ ಕೆಸರಾಟ ಪಾಠ ನಡೆಯಲಿದೆ. ಶಾಸಕ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಸದಾಕತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಉದ್ಯಮಿ ವಿಜಯ ಶೆಟ್ಟಿ, ವಕೀಲ ಮಣಿರಾಜ

ಜು. 26 : ಆಳ್ವಾಸ್‌ ವಿದ್ಯಾರ್ಥಿಗಳಿಂದ ಕಾರ್ಕಳದಲ್ಲಿ ಕೆಸರಾಟ ಪಾಠ Read More »

ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 25ರಂದು ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಹವಾಮಾನ ಇಲಾಖೆಯ ಆರೆಂಜ್‌ ಅಲರ್ಟ್‌ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಲಿರುವುದರಿಂದ ಜು. 25ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನೀಯರಿಂಗ್‌ ತರಗತಿಗಳಿಗೆ ರಜೆ ಇರುವುದಿಲ್ಲ.

ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ಕೋರ್ಟ್‌ ಕಲಾಪಗಳ ಆಡಿಯೋ – ವೀಡಿಯೋ ಹಂಚಿಕೊಳ್ಳುವಂತಿಲ್ಲ : ಸುಪ್ರೀಂ ಕೋರ್ಟ್ ಆದೇಶ

ದೆಹಲಿ : ನ್ಯಾಯಾಲಯಗಳ ಕಲಾಪದ ವೀಡಿಯೋಗಳನ್ನು ರೆಕಾರ್ಡ್‌ ಮಾಡುವುದು, ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ಸೋಷಿಯಲ್‌ ಮೀಡಿಯಾದಲ್ಲಿ ಕೋರ್ಟ್‌ ಕಲಾಪಗಳ ವೀಡಿಯೋಗಳನ್ನು ಅನಿಯಂತ್ರಿತವಾಗಿ ಪ್ರಸಾರ ಮಾಡುವುದನ್ನು ‘ಚೀಲದಿಂದ ಹೊರಬಂದ ರಾಕ್ಷಸ’ ಎಂದು ಸರ್ವೋಚ್ಚ ನ್ಯಾಯಾಲಯ ಬಣ್ಣಿಸಿದೆ. ಸಂಬಂಧಪಟ್ಟ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಲಯದ ಕಲಾಪಗಳ ಆಡಿಯೊ-ವಿಡಿಯೋ ರೆಕಾರ್ಡಿಂಗ್‌ಗಳನ್ನು ಪೋಸ್ಟ್ ಮಾಡುವುದನ್ನು ನಿಷೇಧಿಸಲಾಗಿದೆ. ನ್ಯಾಯಾಲಯದ ಕಲಾಪಗಳ ನೇರಪ್ರಸಾರ ಮತ್ತು ವೀಡಿಯೋ ಪ್ರಸಾರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ

ಕೋರ್ಟ್‌ ಕಲಾಪಗಳ ಆಡಿಯೋ – ವೀಡಿಯೋ ಹಂಚಿಕೊಳ್ಳುವಂತಿಲ್ಲ : ಸುಪ್ರೀಂ ಕೋರ್ಟ್ ಆದೇಶ Read More »

error: Content is protected !!
Scroll to Top