ಕ್ರೈಸ್ಟ್ಕಿಂಗ್ : ರಾಷ್ಟ್ರೀಯ ಸೇವಾ ಯೋಜನೆ – ವನಮಹೋತ್ಸವ
ಕಾರ್ಕಳ : ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕ್ರೈಸ್ಟ್ಕಿಂಗ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಆವರಣದಲ್ಲಿ ಸೇವಾ ಯೋಜನೆಯ ಸದಸ್ಯರು ವಿವಿಧ ಬಗೆಯ ಗಿಡಗಳನ್ನು ನೆಟ್ಟರು. ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಮಾತನಾಡಿ, ಪ್ರಕೃತಿಯೇ ನಮ್ಮ ಜೀವನ, ಪ್ರಕೃತಿಯ ವಿನಾಶ ಎಂದರೆ ಅದು ನಮ್ಮದೇ ವಿನಾಶ. ವಿದ್ಯಾರ್ಥಿಗಳು ಪ್ರಕೃತಿಯ ಬಗ್ಗೆ ಪ್ರೀತಿ ಕಾಳಜಿ ಬೆಳೆಸಿಕೊಂಡು ಪರಿಸರವನ್ನು […]
ಕ್ರೈಸ್ಟ್ಕಿಂಗ್ : ರಾಷ್ಟ್ರೀಯ ಸೇವಾ ಯೋಜನೆ – ವನಮಹೋತ್ಸವ Read More »










