• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಸೆ.7 : ಮುಂಡ್ಲಿ ಶಾಲೆಯಲ್ಲಿ ಗುರುಚರಣಕೆ ನಮನ ಕಾರ್ಯಕ್ರಮ

ಕಾರ್ಕಳ : ಜಾರ್ಕಳ ಮುಂಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಸೆ. 7 ರಂದು ಶಾಲಾ ಸಭಾಂಗಣದಲ್ಲಿ ಗುರುಚರಣಕೆ ನಮನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಎಸ್ ಡಿಎಂಸಿ ಅಧ್ಯಕ್ಷ ಅಶೋಕ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಕಾರ್ಕಳದ ಜಗದೀಶ್ ಹೆಗ್ಡೆ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ರತ್ಮಮ್ನ […]

ಸೆ.7 : ಮುಂಡ್ಲಿ ಶಾಲೆಯಲ್ಲಿ ಗುರುಚರಣಕೆ ನಮನ ಕಾರ್ಯಕ್ರಮ Read More »

ಭಾರತದಲ್ಲಿ ಟ್ರಂಪ್‌ ನೀತಿಯನ್ನು ಟ್ರೋಲ್‌ ಮಾಡಿದ ಬೆಲ್ಜಿಯಂ ಪ್ರಧಾನಿ

ಮುಂಬೈ: ಭಾರತ ಪ್ರವಾಸದಲ್ಲಿರುವ ಬೆಲ್ಜಿಯಂ ಪ್ರಧಾನಿ ಬಾರ್ಟ್ ಡಿ ವೆವರ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಸ್ಥಿರ ವ್ಯಾಪಾರ ನೀತಿಗಳು ಮತ್ತು ಏಕಪಕ್ಷೀಯ ಸುಂಕ ನಿರ್ಧಾರಗಳನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ವ್ಯಂಗ್ಯವಾಡಿದ್ದಾರೆ.ಮುಂಬೈನಲ್ಲಿ ನಡೆದ ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ (FTA) ಭಾರತ-ಬೆಲ್ಜಿಯಂ ಉನ್ನತ ಮಟ್ಟದ ಸಂವಾದದಲ್ಲಿ ಮಾತನಾಡಿದ ಡಿ ವೆವರ್ ಇತ್ತೀಚಿನ ದಿನಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧಗಳನ್ನು ಹೇರಲು ಮಾರುಕಟ್ಟೆಗಳನ್ನು ಮುಚ್ಚಲು ಮತ್ತು ಸುಂಕಗಳನ್ನು ವಿಧಿಸಲು ಹೆಚ್ಚು ಹೆಚ್ಚು ಧ್ವನಿಗಳು ಕೇಳಿಬರುತ್ತಿವೆ. ಕೆಲವರು ಇದನ್ನು ಸಂಪೂರ್ಣವಾಗಿ ಮನಸೋ

ಭಾರತದಲ್ಲಿ ಟ್ರಂಪ್‌ ನೀತಿಯನ್ನು ಟ್ರೋಲ್‌ ಮಾಡಿದ ಬೆಲ್ಜಿಯಂ ಪ್ರಧಾನಿ Read More »

ಬಸ್ ಟಿಕೆಟ್ ದರ ಪರಿಷ್ಕರಣೆ : ಪ್ರಯಾಣಿಕರಿಗೆ ಬರೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ.ಕಳೆದ ಕೆಲ ತಿಂಗಳುಗಳಿಂದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಇತರೆ ತೈಲೋತ್ಪನ್ನಗಳ ದರವನ್ನು ನಿರಂತರವಾಗಿ ಹೆಚ್ಚಿಸಿದೆ. ತೈಲ ಬೆಲೆ ಏರಿಕೆಯಾಗಿದ್ದರೂ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿಲ್ಲ. ಇದರಿಂದಾಗಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಸಾವಿರಾರು ಕೋಟಿ ರೂಪಾಯಿಗಳ ಭಾರಿ ನಷ್ಟ ಅನುಭವಿಸುತ್ತಿವೆ

ಬಸ್ ಟಿಕೆಟ್ ದರ ಪರಿಷ್ಕರಣೆ : ಪ್ರಯಾಣಿಕರಿಗೆ ಬರೆ Read More »

ಶ್ರೀ ಗುರುಭ್ಯೋ ನಮಃ

ಗುರು ಬ್ರಹ್ಮ ಗುರು ವಿಷ್ಣುಗುರು ದೇವೋ ಮಹೇಶ್ವರಃ|ಗುರು ಸಾಕ್ಷಾತ್ ಪರಬ್ರಹ್ಮತಸ್ಮೈ ಶ್ರೀ ಗುರುವೇ ನಮಃ|| “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ, ಗುರುದೇವ ಪರಿಪೂರ್ಣ ಶರಣಾದೆನು ರಕ್ಷಿಸು ನೀ ಎನ್ನ” ಎಂಬ ಹತ್ತಾರು ಮಾತುಗಳು ಗುರುವಿನ ಮಹತ್ವವನ್ನು ಸಾರಿ ಹೇಳುತ್ತವೆ. ಸ್ಪಷ್ಟ ಗುರಿಯಿದ್ದು ದಾರಿ ತೋರಲು ಗುರು ಇದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ರಾಮಾಯಣ, ಮಹಾಭಾರತದಂತಹ ಪುರಾಣಗಳಲ್ಲಿ ಬರುವ ದ್ರೋಣ, ಅಶ್ವತ್ಥಾಮ, ವಿಶ್ವಾಮಿತ್ರ, ವಸಿಷ್ಠ ಮುಂತಾದ ಮಹಾನ್ ಗುರುಗಳು ಸಾಕ್ಷಿ ಆಗುತ್ತಾರೆ. ಈ ಕಲಿಯುಗದಲ್ಲಿ

ಶ್ರೀ ಗುರುಭ್ಯೋ ನಮಃ Read More »

ಕಾರ್ಕಳ ತಾಲೂಕಿನ ಮೂವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಾರ್ಕಳ : ಕಾರ್ಕಳ ತಾಲೂಕಿನ ಮೂವರು ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ ಮುಖ್ಯ ಶಿಕ್ಷಕ ಆರ್.‌ ನಾರಾಯಣ ಶೆಣೈ, ಹೆರ್ಮುಂಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಶ್ರೀಕಾಂತ್‌ ಭಟ್‌, ಕಲ್ಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವೀಣಾ ಆರ್‌., ಅವರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆ. 5ರಂದು‌ ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಭವನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ ಎಂದು

ಕಾರ್ಕಳ ತಾಲೂಕಿನ ಮೂವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ Read More »

ದಸರದಲ್ಲಿ ಪಾಲ್ಗೊಳ್ಳಲು ಅಭಿಮನ್ಯುವಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌

ಬೆಂಗಳೂರು/ಮೈಸೂರು: ಈ ಬಾರಿಯ ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ ಭಾಗವಹಿಸಲು ಕೊನೆಗೂ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.ಕೋಟ್ಯಾಂತರ ಅಭಿಮಾನಿಗಳ ಆಸೆಯಂತೆ 6 ಬಾರಿ ಅಂಬಾರಿ ಹೊತ್ತ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿದೆ. ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ

ದಸರದಲ್ಲಿ ಪಾಲ್ಗೊಳ್ಳಲು ಅಭಿಮನ್ಯುವಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ Read More »

ಸೆ.7 : ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

33/11ಕೆವಿ ಫೀಡರ್ ಗಳ ಕಾಮಗಾರಿ ನಡೆಯಲಿರುವುದರಿಂದ ಸೆ.7ರಂದು ಬಜಗೋಳಿ ಹಾಗೂ ನೆಲ್ಲಿಕಾರು ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ಮಾರ್ ಕಟ್ಟೆ, ಚೌಕಿ, ಹೊಸ್ಮಾರು ಎಕ್ಸ್ ಪ್ರೆಸ್, ಮಲ್ಲಾರು, ಬಜಗೋಳಿ ಟೌನ್, ಕೆರ್ವಾಶೆ, ನೆಲ್ಲಿಕಾರು, ಕಾರ್ಕಳ ತಾಲೂಕಿನ ಕೆಎಚ್ ಬಿ ಕಾಲೋನಿ, ಜೋಡುರಸ್ತೆ, ಪದವು, ಗುಂಡ್ಯಡ್ಕ, ಬೊರ್ಗಲ್ ಗುಡ್ಡೆ, ಕುಂಟಾಡಿ, ಪೊಸನೊಟ್ಟು, ಪಳ್ಳಿ, ಆನಂದಿ ಮೈದಾನ, ನಕ್ರೆ, ಪರಪು ಏರಿಯಾ, ಬಜಗೋಳಿ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ,

ಸೆ.7 : ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ Read More »

ರಾಜ್ಯದಲ್ಲಿ SIR ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್‌ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೋಟಿಸ್‌ ವಿತರಣೆಯನ್ನು ಆರಂಭಿಸಿದೆ.ಅನ್ ಮ್ಯಾಪಿಂಗ್ ‌ಮತ್ತು ಗೊಂದಲಮಯ ಆಗಿರುವವರಿಗೆ ನೋಟಿಸ್ ನೀಡಲು ಚುನಾವಣಾ ಆಯೋಗ ಮುಂದಾಗಿದೆ. ಇದುವರೆಗೂ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಿಸಲಾಗಿದೆ. ಒಟ್ಟು 43,81,143 ಮತದಾರರಿಗೆ ನೋಟಿಸ್ ನೀಡುವ ಗುರಿ ಹೊಂದಲಾಗಿದೆ. 7,31,770 ಮತದಾರರಿಗೆ ಸದ್ಯಕ್ಕೆ ನೋಟಿಸ್ ನೀಡಲಾಗಿದೆ. ಇನ್ನೂ 36,49,373 ಮತದಾರರಿಗೆ ನೋಟಿಸ್ ವಿತರಿಸುವುದು ಬಾಕಿ ಇದೆ. ನೋಟಿಸ್ ನೀಡಿದ 206 ಮಂದಿಯನ್ನ ಮಾತ್ರ ವಿಚಾರಣೆ ಮಾಡಲಾಗಿದೆ.

ರಾಜ್ಯದಲ್ಲಿ SIR ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್‌ ವಿತರಣೆ Read More »

ಅಭಿನಂದನ್‌ ವರ್ಧಮಾನ್‌ ವಾಯುಸೇನೆಯಿಂದ ನಿವೃತ್ತಿ

ಅಭಿನಂದನ್ ವರ್ಧಮಾನ್ ವಾಯುಸೇನೆಯಿಂದ ನಿವೃತ್ತಿ ಗೋವಾ ಮೂಲದ ಖಾಸಗಿ ಏರ್‌ಲೈನ್ಸ್ ಪೈಲಟ್ ಆದ 2019ರ ವಾರ್ ಹೀರೋ ಹೊಸದಿಲ್ಲಿ: ಫೆಬ್ರವರಿ 2019ರಲ್ಲಿ ಪಾಕಿಸ್ತಾನ ವಾಯುಪಡೆಯ ಜೆಟ್‌ನೊಂದಿಗಿನ ವೈಮಾನಿಕ ಕದನದಲ್ಲಿ ತಮ್ಮ ವಿಮಾನವು ಹೊಡೆದುರುಳಿಸಲ್ಪಟ್ಟ ನಂತರ, ಮೂರು ದಿನಗಳ ಕಾಲ ಪಾಕಿಸ್ತಾನ ಸೇನೆ ವಶದಲ್ಲಿದ್ದ ಅಭಿನಂದನ್ ವರ್ಧಮಾನ್ ಭಾರತೀಯ ವಾಯುಪಡೆ (ಐಎಎಫ್)ಯ ಫೈಟರ್ ಪೈಲಟ್ ಹುದ್ದೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಅಭಿನಂದನ್ ವರ್ಧಮಾನ್ ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ವಾಣಿಜ್ಯ ಪೈಲಟ್ ಆಗಿ ತಮ್ಮ ಹೊಸ ವೃತ್ತಿಜೀವನವನ್ನು ಆರಂಭಿಸಲಿದ್ದಾರೆ.ವಾಯುಪಡೆಯಲ್ಲಿ 22 ವರ್ಷಗಳ

ಅಭಿನಂದನ್‌ ವರ್ಧಮಾನ್‌ ವಾಯುಸೇನೆಯಿಂದ ನಿವೃತ್ತಿ Read More »

ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ ಶ್ರೀಹರಿಕೋಟಾ : ಭೂಸ್ಥಿರ ಕಕ್ಷೆಯಿಂದ ಚಿತ್ರಗಳನ್ನು ಸೆರೆಹಿಡಿಯುವ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಭೂ ವೀಕ್ಷಣಾ ಉಪಗ್ರಹ EOS-05 ಅನ್ನು ಹೊತ್ತ GSLV-F17 ರಾಕೆಟ್ ಬಾಹ್ಯಾಕಾಶ ನಿಲ್ದಾಣದಿಂದ ಯಶಸ್ವಿಯಾಗಿ ಉಡಾಯಿಸಿದೆ. ಈ ಮೂಲಕ ಇಸ್ರೋ ಭಾರತದ ಮೊಟ್ಟಮೊದಲು EOS-05 ಇಮೇಜಿಂಗ್‌ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ನಡೆಸಿದೆ. ಚೆನ್ನೈನಿಂದ ಸುಮಾರು 135 ಕಿ.ಮೀ ದೂರದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದ 2ನೇ

ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ Read More »

error: Content is protected !!
Scroll to Top