• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಕ್ರೈಸ್ಟ್‌ಕಿಂಗ್‌ : ರಾಷ್ಟ್ರೀಯ ಸೇವಾ ಯೋಜನೆ – ವನಮಹೋತ್ಸವ

ಕಾರ್ಕಳ : ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಪದವಿ‌ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕ್ರೈಸ್ಟ್‌ಕಿಂಗ್‌ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಆವರಣದಲ್ಲಿ ಸೇವಾ ಯೋಜನೆಯ ಸದಸ್ಯರು ವಿವಿಧ ಬಗೆಯ ಗಿಡಗಳನ್ನು ನೆಟ್ಟರು. ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಮಾತನಾಡಿ, ಪ್ರಕೃತಿಯೇ ನಮ್ಮ ಜೀವನ, ಪ್ರಕೃತಿಯ ವಿನಾಶ ಎಂದರೆ ಅದು ನಮ್ಮದೇ ವಿನಾಶ. ವಿದ್ಯಾರ್ಥಿಗಳು ಪ್ರಕೃತಿಯ ಬಗ್ಗೆ ಪ್ರೀತಿ ಕಾಳಜಿ ಬೆಳೆಸಿಕೊಂಡು ಪರಿಸರವನ್ನು […]

ಕ್ರೈಸ್ಟ್‌ಕಿಂಗ್‌ : ರಾಷ್ಟ್ರೀಯ ಸೇವಾ ಯೋಜನೆ – ವನಮಹೋತ್ಸವ Read More »

ಸಂಜೀವಿನಿ ಒಕ್ಕೂಟದಲ್ಲಿ 23 ಲಕ್ಷ ರೂ. ವಂಚನೆ : ದಂಪತಿ ಬಂಧನ

ಉಡುಪಿ : ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ 23 ಲಕ್ಷ ರೂ. ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದರೂ, ಅದನ್ನು ಒಕ್ಕೂಟದ

ಸಂಜೀವಿನಿ ಒಕ್ಕೂಟದಲ್ಲಿ 23 ಲಕ್ಷ ರೂ. ವಂಚನೆ : ದಂಪತಿ ಬಂಧನ Read More »

ಹದಗೆಟ್ಟ ರಸ್ತೆ – ಗುಂಡಿಗಳಲ್ಲಿ ಗಿಡನೆಟ್ಟು ಪ್ರತಿಭಟನೆ

ಕಾರ್ಕಳ : ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಯೋಗ್ಯವಾದ ರಸ್ತೆ ದುರಸ್ತಿಯ ಬಗ್ಗೆ ಸಂಬಂಧಪಟ್ಟ ಆಡಳಿತ ವರ್ಗ ಮತ್ತು ಜನಪ್ರತಿನಿಧಿಗಳಿಗೆ ಅಹವಾಲು ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕದ ಹಿನ್ನೆಲೆ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಗಿಡನೆಟ್ಟು ಪ್ರತಿಭಟನೆ ನಡೆಸಿದ ಘಟನೆ ಜು. 6ರಂದು ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ. ಕಾರ್ಕಳ ಪೇಟೆಯಿಂದ ಮಾರ್ಕೆಟ್ ರಸ್ತೆಯಾಗಿ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ಕಾರ್ಕಳದಿಂದ ಉಡುಪಿ ಮತ್ತು ಹೆಬ್ರಿ ಕಡೆಗೆ ಸಂಚರಿಸುವ ಬಸ್‌ಗಳು

ಹದಗೆಟ್ಟ ರಸ್ತೆ – ಗುಂಡಿಗಳಲ್ಲಿ ಗಿಡನೆಟ್ಟು ಪ್ರತಿಭಟನೆ Read More »

ವಿಕಾಸ ಉದ್ಯೋಗ ಸೇತು – ಮಾಹಿತಿ ಕಾರ್ಯಾಗಾರ  

ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡಾಗ ಯಶಸ್ಸು ಸಾಧ್ಯ – ವಿ. ಸುನಿಲ್ ಕುಮಾರ್ ಕಾರ್ಕಳ : ಸಿಕ್ಕ ಅವಕಾಶಗಳನ್ನು ಶ್ರದ್ಧೆ ಪ್ರಾಮಾಣಿಕತೆಯಿಂದ ಸಮರ್ಪಕವಾಗಿ ಬಳಸಿಕೊಂಡಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.ಅವರು ಜು. 6ರಂದು ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಕಾರ್ಕಳದ ವಿಕಾಸ ಕಚೇರಿಯಲ್ಲಿ ಆಯೋಜಿಸಿದ್ದ ವಿಕಾಸ ಉದ್ಯೋಗ ಸೇತು – ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ನಾವು 2015ರಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

ವಿಕಾಸ ಉದ್ಯೋಗ ಸೇತು – ಮಾಹಿತಿ ಕಾರ್ಯಾಗಾರ   Read More »

SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಪ್ರಹ್ಲಾದ್ ಜೋಶಿ, ಹೆಚ್‌ಡಿಕೆ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ, ಅಶ್ವಥ್ ನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಕಾರಜೋಳ ನಿಯೋಗ ದೂರು ಸಲ್ಲಿಕೆ ಮಾಡಿದೆ. ದೂರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ವಿಪಕ್ಷಗಳ ಆರೋಪ ಏನು?ಹಲವೆಡೆ ಸಾಮೂಹಿಕ ಎಸ್‌ಐಆರ್ಮಸೀದಿ, ಚೌಟ್ರಿಗಳಲ್ಲಿ ಸಾಮೂಹಿಕ ಎಸ್‌ಐಆರ್ಬಿಎಲ್‌ಒಗಳಿಂದ ಚುನಾವಣಾ ಆಯೋಗದ

SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು Read More »

ಅಂಬೇಡ್ಕರ್ ಭವನ ನಿರ್ವಹಣೆ – ಮೇಲ್ವಿಚಾರಣಾ ಸಮಿತಿ ರಚನೆಯಲ್ಲಿ ಅಕ್ರಮ‌ ಆರೋಪ

ಕಾರ್ಕಳ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಏಕಪಕ್ಷೀಯವಾಗಿ ಸಮಿತಿ ರಚನೆ – ಸುನಿಲ್ ಕುಮಾರ್ ಖಂಡನೆ ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಬೇಕೆಂಬುದು ನಮ್ಮೆಲ್ಲರ ಕನಸಾಗಿತ್ತು. ದಲಿತ ಸಂಘಟನೆಗಳ ಹೋರಾಟ ಹಾಗೂ ನಮ್ಮೆಲ್ಲರ ಪ್ರಯತ್ನದಿಂದ ಭವನ ನಿರ್ಮಾಣವಾಗಿದೆ. ಆದರೆ, ಭವನದ ನಿರ್ವಹಣೆ ಮತ್ತು ಮೇಲ್ವಿಚಾರಣಾ ಸಮಿತಿಯ ರಚನೆ ಏಕಪಕ್ಷೀಯವಾಗಿರುವುದು ಖಂಡನೀಯ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ. ಅವರು ಕಾರ್ಕಳ ಡಾ| ಬಿ.ಆರ್ ಅಂಬೇಡ್ಕರ್ ಭವನ ಕಾಬೆಟ್ಟು ಕಾರ್ಕಳ ಇದರ ನಿರ್ವಹಣೆ ಮತ್ತು ಮೇಲ್ವಿಚಾರಣಾ

ಅಂಬೇಡ್ಕರ್ ಭವನ ನಿರ್ವಹಣೆ – ಮೇಲ್ವಿಚಾರಣಾ ಸಮಿತಿ ರಚನೆಯಲ್ಲಿ ಅಕ್ರಮ‌ ಆರೋಪ Read More »

ರಾಜ್ಯದಲ್ಲಿ ಜು. 10ರವರೆಗೆ ಭಾರೀ ಮಳೆ ಸಾಧ್ಯತೆ – ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದ್ದು, ಜು. 10ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 5 ರಿಂದ 8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ

ರಾಜ್ಯದಲ್ಲಿ ಜು. 10ರವರೆಗೆ ಭಾರೀ ಮಳೆ ಸಾಧ್ಯತೆ – ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್‌ Read More »

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಕುತ್ತಿಗೆ – ಭುಜದ ನೋವು ತಾಪಾಸಣೆ ವಿಶೇಷ ಪ್ಯಾಕೇಜ್

ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಜು. 6 ರಿಂದ 11ರವರೆಗೆ ಕುತ್ತಿಗೆ ಮತ್ತು ಭುಜದ ನೋವಿನ ಬಗ್ಗೆ ರೂ. 399ರ ವಿಶೇಷ ಪ್ಯಾಕೇಜ್ ಬೆಲೆಯಲ್ಲಿ ತಪಾಸಣೆ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಫಿಸಿಯೋಥೆರಪಿ ತಜ್ಞರ ಸಮಾಲೋಚನೆ, ಕುತ್ತಿಗೆ ಮತ್ತು ಭುಜದ ತಪಾಸಣೆ, ಕುಳಿತುಕೊಳ್ಳುವ ಭಂಗಿ ತಪಾಸಣೆ, ಅಲ್ಟ್ರಾಸೌಂಡ್ ಚಿಕಿತ್ಸೆ/ ಐಎಫ್‌ಟಿ, ವೈಯಕ್ತಿಕಗೊಳಿಸಿದ ವ್ಯಾಯಾಮ ಯೋಜನೆ ಮತ್ತು ಹೋಂ ಕೇರ್ ಮತ್ತು ವ್ಯಾಯಾಮಗಳು ಸಲಹೆಗಳು ಸೇರಿವೆ. ಕಾರ್ಯಕ್ರಮದ ವಿಶಿಷ್ಟ ಪ್ರಯೋಜನವೆಂದರೆ ಒಂದೇ ಭೇಟಿಯಲ್ಲಿ ಸಂಪೂರ್ಣ

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಕುತ್ತಿಗೆ – ಭುಜದ ನೋವು ತಾಪಾಸಣೆ ವಿಶೇಷ ಪ್ಯಾಕೇಜ್ Read More »

ಅಡಿಕೆ – ಕಾಳುಮೆಣಸು ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕಾರ್ಕಳ : 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮೆ ನೋಂದಣಿಗೆ ಈ ಹಿಂದೆ ಜೂ. 30 ಕೊನೆಯ ದಿನಾಂಕವಾಗಿದ್ದು ಪ್ರಸ್ತುತ ರೈತರ ಹಾಗೂ ಜನಪ್ರತಿನಿಧಿಗಳ ಹಾಗೂ ಸಂಘ ಸಂಸ್ಥೆಗಳ ಒತ್ತಾಯದ ಮೇರೆಗೆ ನೋಂದಣಿ ದಿನಾಂಕವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ವಿಮಾ ರಿಸ್ಕ್ ಅವಧಿಯು ಈ ಹಿಂದಿನಂತೆಯೇ ಜುಲೈ 1 ರಿಂದಲೇ ಪ್ರಾರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ. ವಿಮಾ ನೋಂದಣಿ ಅವಧಿ ವಿಸ್ತರಣೆಯ

ಅಡಿಕೆ – ಕಾಳುಮೆಣಸು ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ Read More »

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ – ಪದಗ್ರಹಣ

ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2026-27 ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ. 30ರಂದು ಪೆರ್ವಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 3181 ಇದರ ವಲಯ 2ರ ಸಹಾಯಕ ಗವರ್ನರ್ ಸಂದೀಪ್ ರಾವ್ ಇಡ್ಯ ಭಾಗವಹಿಸಿದ್ದರು. ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಸುರೇಂದ್ರ ನಾಯಕ್ ಅವರಿಂದ ನೂತನ ಅಧ್ಯಕ್ಷ ಹೆರ್ಮುಂಡೆ ಗ್ರಾಮದ ಮಂಜುನಾಥ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಸಹಾಯಕ ಗವರ್ನರ್ ಸುರೇಶ್

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ – ಪದಗ್ರಹಣ Read More »

error: Content is protected !!
Scroll to Top