• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ. ಇನ್ನು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ, ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ Read More »

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್

ಉಡುಪಿ: ಎರಡು ವಾರದ ಹಿಂದಷ್ಟೇ ಕೋರೊನಾ ಲಸಿಕೆ ಪಡೆದಿದ್ದ ರಾಜ್ಯದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೋರೊನಾ ಪಾಸಿಟಿವ್ ಧೃಡಪಟ್ಟಿದೆ ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿದ್ದು, ಕೊರೋನಾ ಪಾಸಿಟಿವ್ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದೇನೆ ಅನಿರ್ವಾಯವಾದರೆ ಕರೆ ಮಾಡಿ, ನನ್ನ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್ Read More »

ಉಜಿರೆ: ಮರ ಕಡಿಯುವಾಗ ಮೈಮೇಲೆ ಬಿದ್ದು ಮೂವರು ಸಾವು

ಉಜಿರೆ: ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರ ಮೈಮೇಲೆ ಬಿದ್ದು ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದಲ್ಲಿ ಮಂಗಳವಾರ ‌ಸಂಭವಿಸಿದೆ. ಮೃತರನ್ನು ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್(21), ಸೇಸಪ್ಪ ಪೂಜಾರಿ ಅವರ ಮಗ ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38)ಎಂದು ಗುರುತಿಸಲಾಗಿದೆ. ಪಟ್ರಮೆ ಗ್ರಾಮದ ಅನಾರು ಸಮೀಪದ ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ದೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ,

ಉಜಿರೆ: ಮರ ಕಡಿಯುವಾಗ ಮೈಮೇಲೆ ಬಿದ್ದು ಮೂವರು ಸಾವು Read More »

ತಾಯಿಯ ಅನಾರೋಗ್ಯದ ಸ್ಥಿತಿಯಿಂದ ಮನನೊಂದು ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ವಿಟ್ಲ: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾಣಿ ಕೊಡಾಜೆ ನಿವಾಸಿ ನೀರಜ್ (30)ರವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್‌ ನಲ್ಲಿ ಸ್ಟೇಟಸ್‌ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ದ.ಕನ್ನಡದಲ್ಲಿ ನಡೆದಿದೆ.ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ತಾಯಿಯ ಅನಾರೋಗ್ಯದ ಸ್ಥಿತಿಯಿಂದ ಮನನೊಂದು ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ಕೇರಳ ಶಾಲೆಯ 192 ವಿದ್ಯಾರ್ಥಿಗಳು- 72 ಸಿಬ್ಬಂದಿಗೆ ಕೊರೋನಾ ಸೋಂಕು

ಮಲಪ್ಪುರಂ: ಕೇರಳದಲ್ಲಿ 192 ವಿದ್ಯಾರ್ಥಿಗಳು, 72 ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಹೌದು.. ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಪ್ರಮಾಣ ತಗ್ಗುತ್ತಿದೆಯಾದರೂ, ಅಲ್ಲಲ್ಲಿ ತನ್ನ ರುದ್ರ ನರ್ತನವನ್ನು ಮುಂದುವರೆಸಿದೆ. ಇದಕ್ಕೆ ಇಂಬು ನೀಡುವಂತೆ ಕೇರಳದ ಶಾಲೆಗಳಲ್ಲಿ 192 ವಿದ್ಯಾರ್ಥಿಗಳು, 72 ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದೆ. ಕೇರಳದ ಮಲಪ್ಪುರಂನ ಎರಡು ಮಧ್ಯಮ ಮತ್ತು ಪ್ರೌಢ ಶಾಲೆಗಳಲ್ಲಿ ಬರೊಬ್ಬರಿ 192 ವಿದ್ಯಾರ್ಥಿಗಳು, 72 ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅತ್ತ ಸೋಂಕು ದೃಢಪಟ್ಟ ಬೆನ್ನಲ್ಲೇ

ಕೇರಳ ಶಾಲೆಯ 192 ವಿದ್ಯಾರ್ಥಿಗಳು- 72 ಸಿಬ್ಬಂದಿಗೆ ಕೊರೋನಾ ಸೋಂಕು Read More »

ಜಗದೀಶ್‌ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ನಾವು ತಾಂಟಲು ಸಿದ್ದ: ಪ್ರತಿಭಾ ಕುಳಾಯಿ

ಮಂಗಳೂರು : ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಬಗ್ಗೆ ಮತ್ತು ಸಮಸ್ತ ಬಿಲ್ಲವ ಸಮಾಜವನ್ನು ಕಡೆಗಣಿಸಿ ಮಾತನಾಡಿದ್ದರೆನ್ನಲಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯವರ ಹೇಳಿಕೆಯನ್ನು ಖಂಡಿಸಿರುವ ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ , ಈ ಬಗ್ಗೆ ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನಮ್ಮ ಗರಡಿಗೆ ಬಂದು ತಪ್ಪು ಕಾಣಿಕೆ ಹಾಕಿ ಸಮಾಜದ ಮುಂದೆ ಬಹಿರಂಗ

ಜಗದೀಶ್‌ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ನಾವು ತಾಂಟಲು ಸಿದ್ದ: ಪ್ರತಿಭಾ ಕುಳಾಯಿ Read More »

ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಪ್ರಾಣಾಪಾಯದಿಂದ ಪಾರು

ಮಂಗಳೂರು: ಕಾರು ಹಾಗೂ ಮೀನಿನ ಲಾರಿ ನಡುವೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಪೋಲಿಸ್ ಮೂಲಗಳ ಪ್ರಕಾರ ಶನಿವಾರ ಬೆಳಿಗ್ಗೆ 5.15 ರ ಸುಮಾರಿಗೆ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದು, ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿಯನ್ನು ಗಮನಿಸದೆ, ಕಾರು ಡಿಕ್ಕಿ ಹೊಡೆದಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕತ್ತಲ್ ಸಾರ್

ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಪ್ರಾಣಾಪಾಯದಿಂದ ಪಾರು Read More »

ಹಿಂದೂ ಧರ್ಮದ ಬಗ್ಗೆ ಅವಹೇಳನ : ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

ಬೆಂಗಳೂರು : ಹಿಂದೂ ಧರ್ಮ ಮತ್ತು ಹಿಂದೂ ದೇವರನ್ನು ಅವಮಾನಿಸುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿರುವ ಸಾಹಿತಿ ಕೆ.ಎಸ್. ಭಗವಾನ್ ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಬುಧವಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಭಗವಾನ್ ಗೆ ಜಾಮೀನು

ಹಿಂದೂ ಧರ್ಮದ ಬಗ್ಗೆ ಅವಹೇಳನ : ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ Read More »

ಮಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಮಹಿಳೆ ಮೃತ್ಯು-ಮೂವರಿಗೆ ಗಂಭೀರ ಗಾಯ

ಮಂಗಳೂರು: ಗುರುವಾರ (ಫೆ.4) ನಸುಕಿನ ಜಾವ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಇನ್ನೂ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದಲ್ಲಿನ ಕುಳಾಯಿಯಲ್ಲಿ ನಡೆದಿದೆ. ಮೃತಳನ್ನು ಸುಹಾನಾ (26) ಎಂದು ಗುರುತಿಸಲಾಗಿದೆ. ಫಾತಿಮಾ ಶೌರೀನ್, ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಎನ್ನುವವರುಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಇವರು ತೆರಳುತ್ತಿದ್ದ ವೇಳೆ ಮಾರ್ಗದಲ್ಲಿ ಊಟ ಪ್ಯಾಕ್ ಮಾಡಿಕೊಂಡು ಕೃಷ್ಣಾಪುರ

ಮಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಮಹಿಳೆ ಮೃತ್ಯು-ಮೂವರಿಗೆ ಗಂಭೀರ ಗಾಯ Read More »

ಕೊಣಾಜೆ: ಮುಡಿಪು ಬೆಟ್ಟದಲ್ಲಿ ಅನ್ಯಕೋಮಿನ ಯುವಕ ಯವತಿಯ ಲವ್ವಿ ಡವ್ವಿ

ಕೊಣಾಜೆ: ಜೊತೆಯಾಗಿದ್ದ ಅನ್ಯ ಕೋಮಿನ ಯುವಕ ಯುವತಿಯನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಣಾಜೆಯ ಮುಡಿಪಿನಲ್ಲಿ ನಡೆದಿದೆ. ಇಲ್ಲಿನ ಮುಡಿಪು ಪವಾಡ ಬೆಟ್ಟದಲ್ಲಿ ಮೂಡುಬಿದಿರೆ ನಿವಾಸಿ ಮಹಮ್ಮದ್ ಜುನೈದ್ ಎಂಬಾತ ಮುಡಿಪು ಡಿ.ಜಿ ಕಟ್ಟೆ ವಿದ್ಯಾನಗರ ನಿವಾಸಿಯಾದ ಹಿಂದೂ ಯುವತಿಯ ನಡುವೆ ಸ್ನೇಹವಿತ್ತು. ಈ ಜೋಡಿಯು ಮುಡಿಪು ಬೆಟ್ಟದಲ್ಲಿ ಜೊತೆಯಾಗಿದ್ದರು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದು ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಘಟನಾ ಸ್ಥಳಕ್ಕೆ ಬಂದು ಯುವಕನಲ್ಲಿ

ಕೊಣಾಜೆ: ಮುಡಿಪು ಬೆಟ್ಟದಲ್ಲಿ ಅನ್ಯಕೋಮಿನ ಯುವಕ ಯವತಿಯ ಲವ್ವಿ ಡವ್ವಿ Read More »

error: Content is protected !!
Scroll to Top