• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ವಾಟ್ಸಪ್ ಪ್ರೈವಸಿ ಪಾಲಿಸಿ: ಪಿಐಎಲ್ ಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ; ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್

ನವದೆಹಲಿ: ವಾಟ್ಸಪ್ ಪ್ರೈವಸಿ ಪಾಲಿಸಿಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್, ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರು ಈ ಸಂಬಂಧ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ವಾಟ್ಸಾಪ್ ಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿಗೆ ಸಂಬಂಧಿಸಿದಂತೆ ಮಾರ್ಚ್ ತಿಂಗಳೊಳಗೆ ನಿಲುವು ಸ್ಪಷ್ಟಪಡಿಸಿ ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ. ಸೀಮಾ ಸಿಂಗ್, ಮೇಘನ್ ಸಿಂಗ್ ಮತ್ತು […]

ವಾಟ್ಸಪ್ ಪ್ರೈವಸಿ ಪಾಲಿಸಿ: ಪಿಐಎಲ್ ಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ; ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ Read More »

ಸ್ಮಶಾನದ ಬಳಿ ಅಗ್ನಿ ಅನಾಹುತ -ಬೆಂಕಿಯ ಕೆನ್ನಾಲೆಗೆ ಸುಟ್ಟು ಹೋದ ಮನೆ

ಪುತ್ತೂರು : ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಮನೆ ಪೂರ್ತಿ ಸುಟ್ಟು ಹೋದ ಘಟನೆ ಜ.30ರಂದು ಮಧ್ಯಾಹ್ನ ಪುತ್ತೂರು ಸ್ಮಶಾನದ ಬಳಿ ನಡೆದಿದೆ. ರಬ್ಬರ್‌ ಹಾಗೂ ಪ್ಲಾಸ್ಟಿಕ್‌ ಗೋದಾಮು ಇದಾಗಿದ್ದು ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಸ್ಮಶಾನದ ಬಳಿ ಅಗ್ನಿ ಅನಾಹುತ -ಬೆಂಕಿಯ ಕೆನ್ನಾಲೆಗೆ ಸುಟ್ಟು ಹೋದ ಮನೆ Read More »

ಟ್ರಾವೆಲ್ ಏಜೆನ್ಸಿಯಿಂದ ವಂಚನೆ: ಇಂಡೋನೇಷ್ಯಾದಲ್ಲಿ ಜೈಲು ಶಿಕ್ಷೆ ಅನುಭವಿಸಿದ ಮಂಗಳೂರು ಯುವಕ

ಮಂಗಳೂರು: ದಕ್ಷಿಣ ಕೊರಿಯಾದಲ್ಲಿ ಉದ್ಯೋಗ ಹುಡುಕುತ್ತಿದ್ದ ಉಳ್ಳಾಲ್ ನ ಯುವಕನೋರ್ವ ಇತ್ತೀಚಿಗೆ ಟ್ರಾವೆಲ್ ಏಜೆನ್ಸಿ ವೊಂದರಿಂದ ಮೋಸ ಹೋಗಿದ್ದು, 6 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಡಿಪ್ಲೋಮಾ ಪದವೀಧರರಾಗಿರುವ ಯುವಕ ಮೊಹಮ್ಮದ್ ನಿಯಾಜ್, ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದೊಡ್ಡ ಪ್ರಮಾಣದಲ್ಲಿ ಹಣ ಪಡೆದು ವಂಚಿಸಿದ್ದಾರೆ ಎಂದು ಅವರು  ಆರೋಪಿಸಿದ್ದಾರೆ. ನಗರ ಪೊಲೀಸ್ ಆಯುಕ್ತರಲ್ಲಿ ದೂರು ದಾಖಲಾಗಿದ್ದು,  ಬಂದೂರಿನ ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮ್ಶೀರ್ ರಿಜ್ವಾನ್, ತಮ್ಮಿಂದ

ಟ್ರಾವೆಲ್ ಏಜೆನ್ಸಿಯಿಂದ ವಂಚನೆ: ಇಂಡೋನೇಷ್ಯಾದಲ್ಲಿ ಜೈಲು ಶಿಕ್ಷೆ ಅನುಭವಿಸಿದ ಮಂಗಳೂರು ಯುವಕ Read More »

ಅಕ್ಟೋಬರ್ 4ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್‌ನ್ನು ಉನ್ನತ ಶಿಕ್ಷಣ ಇಲಾ ಖೆ ಸಿದ್ಧಪಡಿಸಿದ್ದು, ಎಂಜಿನಿಯರಿಂಗ್‌, ಪದವಿ ಮತ್ತು ಸ್ನಾತಕೋತ್ತರ ತರಗತಿಗಳು 2021ರ ಅಕ್ಟೋಬರ್‌ 4ರಿಂದ ಆರಂಭವಾಗಲಿವೆ. ಈ ಬಗ್ಗೆ ಮಾಹಿತಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಕೋವಿಡ್‌ ಕಾರಣದಿಂದ 2021-22ನೇ ಸಾಲಿನ ಶೈಕ್ಷಣಿಕ ಚಟವಟಿಕೆಗಳ ಲ್ಲಿ ವ್ಯತ್ಯಯವಾಗಿದ್ದ ಹಿನ್ನೆಲೆಯಲ್ಲಿ ಆ ಎಲ್ಲ ಅಂಶಗಳನ್ನು ಪರಿಗಣಿಸಿ ಶೈಕ್ಷಣಿಕ ಕ್ಯಾಲೆಂಡರ್‌ ನ ಕರಡು ರೂಪಿಸಲಾಗಿದೆ ಎಂದು ಹೇಳಿದ್ದಾರೆ. 2021-22ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್‌ ಹೀಗಿದೆ: ಪದವಿ ತರಗತಿಗಳು

ಅಕ್ಟೋಬರ್ 4ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ Read More »

ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಕೃಷಿಕರ ಅಭಿವೃದ್ಧಿ- ಬಿ.ಸಿ. ಪಾಟೀಲ್‌

ಕಾರ್ಕಳ : ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಕೃಷಿಕರು ತಾವು ಬೆಳೆದ ಉತ್ಪನ್ನವನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಿದಲ್ಲಿ ಕೃಷಿಕರ ಅಭಿವೃ‍ದ್ಧಿ ಸಾಧ್ಯ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟರು.ಅವರು ಸೋಮವಾರ ಕುಕ್ಕುಂದೂರು ಗ್ರಾ.ಪಂ. ಮೈದಾನದಲ್ಲಿ ನಡೆದ ಕಾರ್ಲ ಕಜೆ (ಕುಚ್ಚಲಕ್ಕಿ) ಬ್ರಾಂಡ್ ಬಿಡುಗಡೆ ಮತ್ತು ಕೃಷಿ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿ ತೋ ನಾಸ್ತಿ ದುರ್ಭಿಕ್ಷಂ ಎಂದು ಹೇಳಿ ಮಾತು ಆರಂಭಿಸಿದ ಸಚಿವರು ಕೊರೊನಾ ಸಂದರ್ಭದಲ್ಲಿ ನೆಮ್ಮದಿಯಾಗಿ ಇದ್ದೇವು ಎಂದಾದರೆ ಅದಕ್ಕೆ ಕಾರಣ

ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಕೃಷಿಕರ ಅಭಿವೃದ್ಧಿ- ಬಿ.ಸಿ. ಪಾಟೀಲ್‌ Read More »

ಧಾರವಾಡ: ಟೆಂಪೋ ಟ್ರಾವೆಲರ್ -ಟಿಪ್ಪರ್ ನಡುವೆ ಭೀಕರ ಅಪಘಾತ 8 ಮಂದಿ ದುರ್ಮರಣ

ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಟಿಪ್ಪರ್‌ವೊಂದು ಢಿಕ್ಕಿ ಹೊಡೆದಿದೆ ಪರಿಣಾಮ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಹಲವರು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಟೆಂಪೋ ಒಳಗೆ ಸಿಲುಕಿರುವ ಮೃತದೇಹಗಳನ್ನು

ಧಾರವಾಡ: ಟೆಂಪೋ ಟ್ರಾವೆಲರ್ -ಟಿಪ್ಪರ್ ನಡುವೆ ಭೀಕರ ಅಪಘಾತ 8 ಮಂದಿ ದುರ್ಮರಣ Read More »

ಸಹಕಾರಿ ಸಂಘ ಆದಾಯ ತೆರಿಗೆಯಿಂದ ಮುಕ್ತ

ಕಾರ್ಕಳ : ಸಹಕಾರಿ ಸಂಘದ ಎಲ್ಲ ವರ್ಗದ ಸದಸ್ಯರೊಂದಿಗೆ ವ್ಯವಹಾರ ನಡೆಸಿದರೂ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವ ಕುರಿತು ಕರ್ನಾಟಕ ರಾಜ್ಯ ಸಹಕಾರ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್. ಕೆ. ಹಾಗೂ ಸಹಕಾರಿ ಭಾರತಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಹರ್ಷ ವ್ಯಕ್ತಪಡಿಸಿರುತ್ತಾರೆ.ದೇಶದಲ್ಲಿನ ಲಕ್ಷಾಂತರ ಸಹಕಾರಿಗಳಿಗೆ ಮತ್ತು ಸಹಕಾರ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್‍ನ ಸಿವಿಲ್ ಎಪಿಲ್ ನಂಬ್ರ 3/268/2021ರಲ್ಲಿನ ಜ. 12 ರಂದು ಸುಪ್ರೀಂಕೋರ್ಟ್‍ ನೀಡಿದ ತೀರ್ಪಿನಂತೆ ಸಹಕಾರಿ ರಂಗವು ಆದಾಯ

ಸಹಕಾರಿ ಸಂಘ ಆದಾಯ ತೆರಿಗೆಯಿಂದ ಮುಕ್ತ Read More »

ಕೋವಿಡ್-19 ಲಸಿಕೆ: ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಕೋವಿಶೀಲ್ಡ್ ವಯಲ್ ಆಗಮನ; ಸಂಗ್ರಹಾಗಾರದಲ್ಲಿ ಶೇಖರಣೆ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯಕ್ಕೆ ಮೊದಲ ಹಂತದಲ್ಲಿ  ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಪೊರೈಕೆಯಾಗುತ್ತಿದೆ.ಈ ಪೈಕಿ ಸದ್ಯ  6 ಲಕ್ಷ 47 ಸಾವಿರದ 500 ಡೋಸ್ ಲಸಿಕೆ ಬೆಂಗಳೂರಿಗೆ ಆಗಮಿಸಿದ್ದು, ಉಳಿದ ಲಸಿಕೆ ನಾಳೆ ಬೆಳಗಾವಿಗೆ ರವಾನೆಯಾಗಲಿದೆ.  ಬೆಂಗಳೂರಿಗೆ ಬಂದಿರುವ ಕೊರೋನಾ ಲಸಿಕೆಯನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಿ ಇಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ

ಕೋವಿಡ್-19 ಲಸಿಕೆ: ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಕೋವಿಶೀಲ್ಡ್ ವಯಲ್ ಆಗಮನ; ಸಂಗ್ರಹಾಗಾರದಲ್ಲಿ ಶೇಖರಣೆ: ಡಾ. ಕೆ. ಸುಧಾಕರ್ Read More »

ಕುಡಿದ ಮತ್ತಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ-ಆರೋಪಿ ಬಂಧನ

ಬೆಳ್ತಂಗಡಿ: ಪತಿಯು ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಿನ್ನೆ ರಾತ್ರಿ ನಡೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ಸನ್(47)‌ ಬಂಧಿತ ಆರೋಪಿ ಪತಿ, ಸೌಮ್ಯಾ ಫ್ರಾನ್ಸಿಸ್(40)‌ ಕೊಲೆಯಾದ ಮಹಿಳೆ. ಪತಿ-ಪತ್ನಿ ಇಬ್ಬರೂ ರಬ್ಬರ್‌ ಟ್ಯಾಪಿಂಗ್‌ ವೃತ್ತಿ ನಡೆಸುತ್ತಿದ್ದರು. ಇಬ್ಬರ ನಡುವೆ ಪ್ರತಿನಿತ್ಯ ಜಗಳ ಸಾಮಾನ್ಯವಾಗಿತ್ತು.ಗುರುವಾರ ಇವರ ಇವರ ಜಗಳ ವಿಕೋಪಕ್ಕೆ ತಿರುಗಿ ಜಾನ್ಸನ್‌ ಕಟ್ಟಿಗೆಯ

ಕುಡಿದ ಮತ್ತಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ-ಆರೋಪಿ ಬಂಧನ Read More »

ದೇಶದಲ್ಲಿ ಹಕ್ಕಿ ಜ್ವರದ ಸ್ಥಿತಿಗತಿ: ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ: ದೇಶದಲ್ಲಿ ಪಕ್ಷಿ ಜ್ವರದ ಸ್ಥಿತಿಗತಿಯ ಕುರಿತಂತೆ ನಡೆದ ಸಭೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇತ್ತೀಚೆಗೆ ಕೇರಳ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಕೋಳಿ, ಕಾಗೆಗಳು, ವಲಸೆ ಹಕ್ಕಿಗಳ ಅಸಹಜ ಸಾವಿನ ಹಿನ್ನೆಲೆಯಲ್ಲಿ ಕೇಂದ್ರ ಪಶು ಸಂಗೋಪನೆ ಮತ್ತು ಡೈರಿ ಸಚಿವಾಲಯದ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪಕ್ಷಿ ಜ್ವರದ ಸ್ಥಿತಿಗತಿ ಅಧ್ಯಯನ, ನಿಯಂತ್ರಣ ಮತ್ತು ತಡೆಗಟ್ಟುವ ಕುರಿತು ಸೂಕ್ತ ನಿರ್ದೇಶನ ನೀಡುವ ಸಲುವಾಗಿ

ದೇಶದಲ್ಲಿ ಹಕ್ಕಿ ಜ್ವರದ ಸ್ಥಿತಿಗತಿ: ರಾಜ್ಯಗಳಿಗೆ ಕೇಂದ್ರದ ಸೂಚನೆ Read More »

error: Content is protected !!
Scroll to Top