ಬೋಧನೆ-ಸಂಶೋಧನೆಯಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿರುವುದು ಸ್ವಾಗತಾರ್ಹ- ಡಾ| ಗೋಪಾಲ್ ಮುಗೆರಾಯ
ಕಾರ್ಕಳ : ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಮಹತ್ತರ ಬೆಳವಣಿಗೆಗಳಾಗುತ್ತಿದ್ದು, ಅಂತರ್ ವಿಭಾಗೀಯ ಬೋಧನೆ, ಸಂಶೋಧನೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿರುವುದು ಸ್ವಾಗತಾರ್ಹ ಎಂದು ಗೋವಾದ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಡಾ| ಗೋಪಾಲ ಮುಗೆರಾಯ ಅಭಿಪ್ರಾಯಪಟ್ಟರು. ಅವರು ಡಿ. 22 ಹಾಗೂ 23 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಎಮರ್ಜಿಂಗ್ ಟ್ರೆಂಡ್ಸ್ ಇನ್ ಇಂಜಿನಿಯರಿಂಗ್ ಅಂತಾರಾಷ್ಟ್ರೀಯ ಮಟ್ಟದ ಆನ್ ಲೈನ್ ಮಲ್ಟಿ ಕಾನ್ಫರೆನ್ಸ್ ಐ.ಸಿ.ಇ.ಟಿ.ಇ-2020 ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ನಿಟ್ಟೆ ತಾಂತ್ರಿಕ […]
ಬೋಧನೆ-ಸಂಶೋಧನೆಯಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿರುವುದು ಸ್ವಾಗತಾರ್ಹ- ಡಾ| ಗೋಪಾಲ್ ಮುಗೆರಾಯ Read More »








