1980ರಲ್ಲಿ ಅಟಲ್ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ
ಕಾರ್ಕಳ : ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ಬಿಹಾರಿ ವಾಜಪೇಯಿ ಅವರು 1980ರ ದಶಕದಲ್ಲಿ ಕಾರ್ಕಳಕ್ಕೆ ಭೇಟಿ ನೀಡಿದ್ದರು. ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದ ವಾಜಪೇಯಿ ಅವರು ಕಾರ್ಕಳದ ಪ್ರಖ್ಯಾತ ಜವಳಿ ಉದ್ಯಮಿ ಪೂರ್ಣಿಮಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಪಾಂಡುರಂಗ ಪ್ರಭು ಅವರ ಪೆರ್ವಾಜೆ ರಸ್ತೆಯ ಕೇಶವ ಕೃಪಾ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ್ದರು. ಸುಪ್ರಿಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಹೆಗ್ಡೆ, ಮಾಜಿ ಉಪಮುಖ್ಯಮಂತ್ರಿ ದಿ. ಡಾ. ವಿ.ಎಸ್. ಆಚಾರ್ಯ, ಪೂರ್ಣಿಮಾ ಸಮೂಹ ಸಂಸ್ಥೆಗಳ ಪ್ರವರ್ತಕ ಕೇಶವ ರಾಮಚಂದ್ರ ಶೆಣೈ, […]
1980ರಲ್ಲಿ ಅಟಲ್ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ Read More »








