• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಕಾರ್ಕಳ : ಮಂಜುನಾಥ ಪೈ ಸ್ಮಾರಕ ಕಾಲೇಜಿನಲ್ಲಿ ಮಸ್ಟರಿಂಗ್‌

187 ಮತಗಟ್ಟೆ : 935 ಮಂದಿ ಸಿಬ್ಬಂದಿ ನಿಯೋಜನೆ ಕಾರ್ಕಳ : ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್‌ಗಳಿಗೆ ಡಿ. 27ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ನಗರದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ. 26ರಂದು ಮಸ್ಟರಿಂಗ್‌ ಕಾರ್ಯ ನಡೆಯಿತು. ತಾಲೂಕಿನ 193 ಮತಗಟ್ಟೆಗಳಲ್ಲಿ (6 ಮತಗಟ್ಟೆ ಅವಿರೋಧವಾಗಿ ಆಯ್ಕೆ) 187 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಿಕ್ಷಕರು, ಕಂದಾಯ, ಅರಣ್ಯ, ಪಂಚಾಯತ್‌ ರಾಜ್‌ ಇಲಾಖೆಯ ಒಟ್ಟು 935 […]

ಕಾರ್ಕಳ : ಮಂಜುನಾಥ ಪೈ ಸ್ಮಾರಕ ಕಾಲೇಜಿನಲ್ಲಿ ಮಸ್ಟರಿಂಗ್‌ Read More »

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ

ಚೆನ್ನೈ: ಅನಾರೋಗ್ಯದ ಕಾರಣ ಶುಕ್ರವಾರ ಹೈದರಾಬಾದ್‌ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್‌ಸ್ಟಾರ್ ರಜನಿಕಾಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ಸುಧಾರಿಸುತ್ತಿದೆ, ಆದರೆ ರಕ್ತದೊತ್ತಡ ಅದೇ ಮಟ್ಟದಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಖ್ಯಾತ ನಟ ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರ ತಂಡ ಸೂಕ್ಷ್ಮವಾಗಿ ರಜನಿ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ. ರಕ್ತದೊತ್ತಡವನ್ನು ನಿಯಂತ್ರಿಸಲು ಸೂಕ್ತ ಔಷದೋಪಚಾರ ನೀಡಲಾಗುತ್ತಿದೆ. ರಜನಿಕಾಂತ್ ರಾತ್ರಿಯಿಡೀ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಇದ್ದರು ಎಂದು ಆಸ್ಪತ್ರೆ ಆಡಳಿತ ಮಾಹಿತಿ ನೀಡಿದೆ. ಮತ್ತೊಂದು ಕಡೆ ನಿನ್ನೆಗಿಂತ ಇಂದು ಇನ್ನೂ

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ Read More »

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆ!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 251 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆ! Read More »

ಬೋಧನೆ-ಸಂಶೋಧನೆಯಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿರುವುದು ಸ್ವಾಗತಾರ್ಹ- ಡಾ| ಗೋಪಾಲ್ ಮುಗೆರಾಯ

ಕಾರ್ಕಳ : ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಮಹತ್ತರ ಬೆಳವಣಿಗೆಗಳಾಗುತ್ತಿದ್ದು, ಅಂತರ್‍ ವಿಭಾಗೀಯ ಬೋಧನೆ, ಸಂಶೋಧನೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿರುವುದು ಸ್ವಾಗತಾರ್ಹ ಎಂದು ಗೋವಾದ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಡಾ| ಗೋಪಾಲ ಮುಗೆರಾಯ ಅಭಿಪ್ರಾಯಪಟ್ಟರು. ಅವರು ಡಿ. 22 ಹಾಗೂ 23 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಎಮರ್ಜಿಂಗ್ ಟ್ರೆಂಡ್ಸ್ ಇನ್ ಇಂಜಿನಿಯರಿಂಗ್ ಅಂತಾರಾಷ್ಟ್ರೀಯ ಮಟ್ಟದ ಆನ್ ಲೈನ್ ಮಲ್ಟಿ ಕಾನ್ಫರೆನ್ಸ್ ಐ.ಸಿ.ಇ.ಟಿ.ಇ-2020 ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ನಿಟ್ಟೆ ತಾಂತ್ರಿಕ

ಬೋಧನೆ-ಸಂಶೋಧನೆಯಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿರುವುದು ಸ್ವಾಗತಾರ್ಹ- ಡಾ| ಗೋಪಾಲ್ ಮುಗೆರಾಯ Read More »

1980ರಲ್ಲಿ ಅಟಲ್‌ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ

ಕಾರ್ಕಳ : ಮಾಜಿ ಪ್ರಧಾನಿ, ಅಜಾತಶತ್ರು ಅಟಲ್‌ಬಿಹಾರಿ ವಾಜಪೇಯಿ ಅವರು 1980ರ ದಶಕದಲ್ಲಿ ಕಾರ್ಕಳಕ್ಕೆ ಭೇಟಿ ನೀಡಿದ್ದರು. ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದ ವಾಜಪೇಯಿ ಅವರು ಕಾರ್ಕಳದ ಪ್ರಖ್ಯಾತ ಜವಳಿ ಉದ್ಯಮಿ ಪೂರ್ಣಿಮಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಪಾಂಡುರಂಗ ಪ್ರಭು ಅವರ ಪೆರ್ವಾಜೆ ರಸ್ತೆಯ ಕೇಶವ ಕೃಪಾ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ್ದರು. ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.‌ ಹೆಗ್ಡೆ, ಮಾಜಿ ಉಪಮುಖ್ಯಮಂತ್ರಿ ದಿ. ಡಾ. ವಿ.ಎಸ್.‌ ಆಚಾರ್ಯ, ಪೂರ್ಣಿಮಾ ಸಮೂಹ ಸಂಸ್ಥೆಗಳ ಪ್ರವರ್ತಕ ಕೇಶವ ರಾಮಚಂದ್ರ ಶೆಣೈ,

1980ರಲ್ಲಿ ಅಟಲ್‌ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ Read More »

ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್‌ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್

ಬೆಂಗಳೂರು: ಮಹಿಳೆಯೊಬ್ಬರು ತನ್ನ ಪುತ್ರನ ಕಾಣೆಯಾದ ವಿಚಾರದ ಬಗ್ಗೆ ನೀಡಿದ ದೂರು ಸ್ವೀಕರಿಸಲು ಹಾಗೂ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಫಲವಾದ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್‌ ಗೆ ಠಾಣೆಯ ಮುಂದಿನ ರಸ್ತೆಯನ್ನು ಒಂದು ವಾರ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿ ಅಪರೂಪದ ಆದೇಶ ಹೊರಡಿಸಿದೆ. ಮಿಣಜಗಿ ತಾಂಡಾದ ಕೂಲಿ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಸುನೀಲ್ ದತ್ ಯಾದವ್ ಮತ್ತು ನ್ಯಾ.ಪಿ.ಕೃಷ್ಣಭಟ್ ಅವರಿದ್ದ ಕಲಬುರಗಿ ನ್ಯಾಯಪೀಠ ಈ

ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್‌ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್ Read More »

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾಂಗ್ರೆಸ್ ರಾಷ್ಟ್ರಪತಿ ಭವನಕ್ಕೆ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಯನ್ನು ತಡೆ ಹಿಡಿದಿರುವ ಪೊಲೀಸರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶವನ್ನು

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ Read More »

ನೈಟ್ ಕರ್ಫ್ಯೂ ಸಮಯ ಬದಲಾವಣೆ

ಬೆಂಗಳೂರು : ರೂಪಾಂತರ ಹೊಂದಿದ ನೂತನ ಕೋವಿಡ್‌ ವೈರಸ್‌ ವೇಗವಾಗಿ ಹರಡುವ ಭೀತಿಯಲ್ಲಿ 9 ದಿನಗಳ ಕಾಲ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡುವುದಾಗಿ ತಿಳಿಸಿದ್ದ ದಿನಾಂಕ ಮತ್ತು ಸಮಯವನ್ನು ಬದಲಾವಣೆ ಮಾಡಲಾಗಿದೆ. ಡಿಸೆಂಬರ್‌ 24ರ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜನವರಿ 2 ರ ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದು. ಡಿ. 24ರಂದು ರಾತ್ರಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಯಾವುದೇ ಅಡಚಣೆಯಿಲ್ಲದೆ ಮಾಡಬಹುದಾಗಿದ ಎಂದು ಮುಖ್ಯಮಂತ್ರಿ ಯಡಿಯೂರಪ್ಪ

ನೈಟ್ ಕರ್ಫ್ಯೂ ಸಮಯ ಬದಲಾವಣೆ Read More »

ಬ್ರಿಟನ್‌ನಿಂದ ಉಡುಪಿಗೆ ಬಂದ ಎಂಟು ಮಂದಿಯ ವರದಿ ನೆಗೆಟಿವ್

ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ

ಬ್ರಿಟನ್‌ನಿಂದ ಉಡುಪಿಗೆ ಬಂದ ಎಂಟು ಮಂದಿಯ ವರದಿ ನೆಗೆಟಿವ್ Read More »

ಕಾರ್ಕಳ : ತೆಂಗಿನ ಮರ ಕಡಿಯುವ ಸಂದರ್ಭ ವಿದ್ಯುತ್‌ ಶಾಕ್‌ಗೀಡಾಗಿ ವ್ಯಕ್ತಿ ಸಾವು

ಕಾರ್ಕಳ : ಕಾರ್ಕಳ ಕಲ್ಲೊಟ್ಟೆ ಎಂಬಲ್ಲಿ ತೆಂಗಿನ ಮರ ಕಡಿಯುವ ಸಂದರ್ಭ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 23ರಂದು ಸಂಭವಿಸಿದೆ. ಜೋಡುಕಟ್ಟೆ ನಿವಾಸಿ ವಾಸು (45) ಎಂಬವರೇ ಮೃತಪಟ್ಟ ದುರ್ದೈವಿ. ವಾಸು ಅವರು ಮರ ಕಡಿಯುವುದರಲ್ಲಿ ಹೆಸರುವಾಸಿಯಾಗಿದ್ದರು. ಮೃತದೇಹ ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಾರ್ಕಳ : ತೆಂಗಿನ ಮರ ಕಡಿಯುವ ಸಂದರ್ಭ ವಿದ್ಯುತ್‌ ಶಾಕ್‌ಗೀಡಾಗಿ ವ್ಯಕ್ತಿ ಸಾವು Read More »

error: Content is protected !!
Scroll to Top