ಸಂಗಾತಿಯನ್ನು ಕೊಂದು ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ
ಮುಂಬಯಿಯಲ್ಲಿ ಶ್ರದ್ಧಾ ವಾಲ್ಕರ್ ಮಾದರಿಯ ಕೊಲೆ ಪ್ರಕರಣ ಮುಂಬಯಿ : ಕಳೆದ ವರ್ಷ ದಿಲ್ಲಿಯಲ್ಲಿ ಅಫ್ತಾಬ್ ಪೂನಾವಾಲ ಎಂಬಾತ ತನ್ನ ಲಿವ್ ಇನ್ ಪಾರ್ಟ್ನರ್ ಶ್ರದ್ಧಾ ವಾಲ್ಕರ್ ಎಂಬಾಕೆಯನ್ನು ಕೊಂದು ದೇಹವನ್ನು ಕತ್ತರಿಸಿ ಫ್ರಿಜ್ನಲ್ಲಿಟ್ಟದ್ದು, ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಮುಂಬಯಿಯಲ್ಲೂ ಇದೇ ಮಾದರಿಯ ಘಟನೆ ಸಂಭವಿಸಿದೆ. ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್ನಲ್ಲಿ ಸಂಭವಿಸಿದೆ. ಆರೋಪಿ ಮನೋಜ್ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ …
ಸಂಗಾತಿಯನ್ನು ಕೊಂದು ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ Read More »