• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಹಲ್ಲೆ – ಆಸ್ಪತ್ರೆ ದಾಖಲು

ಕಾರ್ಕಳ : ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಗಲಾಟೆಯಾಗಿ ಹಲ್ಲೆ ನಡೆದು ವ್ಯಕ್ತಿಯೋರ್ವರು ಆಸ್ಪತ್ರೆ ದಾಖಲಾದ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಲ್ಯಾ ಗ್ರಾಮದ ಸತೀಶ್‌ ಓಬಯ್ಯ ಪೂಜಾರಿ ಎಂಬವರು ಜು. 2ರಂದು ರಾತ್ರಿ 7 ಗಂಟೆಗೆ ಕಲ್ಯಾ ಗ್ರಾಮದ ಕುಂಟಾಡಿಯಲ್ಲಿ ಇದ್ದಾಗ ಕಲ್ಲುಕೋರೆಗೆ ಹೋಗುವ ಲಾರಿ ಹೂತು ಹೋಗಿದ್ದು ಸತೀಶ್‌ ಓಬಯ್ಯ ಪೂಜಾರಿ ಮತ್ತು ಅಲ್ಲಿಯೇ ಇದ್ದ ಸುರೇಂದ್ರ ರೈ ಎಂಬುವವರಿಗೆ ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಮಾತಿಗೆ ಮಾತು ಬೆಳಿದಿದೆ. ಈ […]

ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಹಲ್ಲೆ – ಆಸ್ಪತ್ರೆ ದಾಖಲು Read More »

ಜುಗಾರಿ ಅಡ್ಡೆಗೆ ದಾಳಿ – ಓರ್ವನ ಬಂಧನ

ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಜುಗಾರಿ ಆಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜು. 2ರಂದು ಹೆಬ್ರಿಯಲ್ಲಿ ನಡೆದಿದೆ. ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್‌ ಎಂಡ್‌ ರೆಸ್ಟೋರೆಂಟ್‌ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮಟ್ಕಾ ಜುಗಾರಿ ಆಟ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಬಂದ ಮೇರೆಗೆ ಹೆಬ್ರಿ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಚಂದ್ರ ಎ. ಕೆ. ದಾಳಿ ಮಾಡಿ ಆರೋಪಿ ಉಡುಪಿ ಪುತ್ತೂರು ಗ್ರಾಮದ ಚೇತನ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಮಟ್ಕಾ ಜುಗಾರಿ ಆಟದಿಂದ

ಜುಗಾರಿ ಅಡ್ಡೆಗೆ ದಾಳಿ – ಓರ್ವನ ಬಂಧನ Read More »

ಉದ್ಯಮಿಗೆ ವಂಚನೆ, ಬ್ಲ್ಯಾಕ್ ಮೇಲ್ ಆರೋಪ – ಮಹಿಳೆಯ ಬಂಧನ

ಉಡುಪಿ : ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ಉದ್ಯಮಿಯೊಬ್ಬರನ್ನು ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರೆ ಕಂಚಿನಡ್ಕ ಮಸೀದಿ ಸಮೀಪದ ನಿವಾಸಿ ಝೀನತ್ ಇಬ್ರಾಹೀಂ ಬಂಧಿತ ಆರೋಪಿ. ಉಡುಪಿ ಮೂಲದ ರಿಯಲ್ ಎಸ್ಟೆಟ್ ವ್ಯವಹಾರ ಮಾಡಿಕೊಂಡಿದ್ದ ಉದ್ಯಮಿಗೆ ಝೀನತ್ ಇಬ್ರಾಹೀಂ ಪರಿಚಯವಾಗಿದ್ದು, ಬಳಿಕ ಅವರಿಬ್ಬರು ಸೇರಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಪ್ರಾರಂಭಿಸಿದ್ದರು. ಆ ವ್ಯಕ್ತಿ ಝೀನತ್‌ಳ ಮಾತುಗಳನ್ನು ನಂಬಿ ಹೂಡಿಕೆ ಮಾಡುವ ಉದ್ದೇಶದಿಂದ 70 ಲಕ್ಷ ರೂ.

ಉದ್ಯಮಿಗೆ ವಂಚನೆ, ಬ್ಲ್ಯಾಕ್ ಮೇಲ್ ಆರೋಪ – ಮಹಿಳೆಯ ಬಂಧನ Read More »

ಸಿ.ಎ. ಫೌಂಡೇಶನ್ ಪರೀಕ್ಷೆ – ಕ್ರೈಸ್ಟ್‌ಕಿಂಗ್‌ನ ಶ್ರೀಮಾ ದೇವಾಡಿಗ ತೇರ್ಗಡೆ

ಕಾರ್ಕಳ : ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) 2026ರ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕ ಗಳಿಸಿ ತೇರ್ಗಡೆಯಾಗಿದ್ದಾರೆ. ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿಯೇ ತರಬೇತಿ ಪಡೆದಿದ್ದು, ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿಯೂ ಶ್ರೀಮಾ ದೇವಾಡಿಗ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಐದನೇ ರ‍್ಯಾಂಕ್ ಪಡದುಕೊಂಡಿದ್ದರು. ಇವರು ತೆಳ್ಳಾರು 12ನೇ ಅಡ್ಡರಸ್ತೆ ನಿವಾಸಿ ಸಂತೋಷ ದೇವಾಡಿಗ ಮತ್ತು ಸುಮಂಗಲಾ ದೇವಾಡಿಗ

ಸಿ.ಎ. ಫೌಂಡೇಶನ್ ಪರೀಕ್ಷೆ – ಕ್ರೈಸ್ಟ್‌ಕಿಂಗ್‌ನ ಶ್ರೀಮಾ ದೇವಾಡಿಗ ತೇರ್ಗಡೆ Read More »

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗೃಹ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಈ ಹಿಂದೆ ಜುಲೈ 3 ಅನ್ನು ಅರ್ಜಿ ಸಲ್ಲಿಕೆಗೆ ಹಾಗೂ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ : ಪ್ರಿಯಾಂಕ್ ಖರ್ಗೆ Read More »

ಮಾಜಿ ಶಾಸಕ ದಿ. ಹೆಚ್. ಗೋಪಾಲ‌‌ ಭಂಡಾರಿಯವರ 7ನೇ ಪುಣ್ಯಸ್ಮರಣೆ

ಕಾಂಗ್ರೆಸ್‌ ಮುಖಂಡರಿಂದ ನುಡಿನಮನ – ರಕ್ತದಾನ ಶಿಬಿರ ಕಾರ್ಕಳ : ಬ್ಲಾಕ್‌ ಕಾಂಗ್ರೆಸ್‌ ಕಾರ್ಕಳ ಇದರ ಆಶ್ರಯದಲ್ಲಿ ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ ಪ್ರಯುಕ್ತ ಜು.4ರಂದು ತಾಲೂಕು ಕಚೇರಿ ಬಳಿಯಿರುವ ದೇವಾಡಿಗ ಸುಧಾರಕ‌ ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಮುಖಂಡರು ಗೋಪಾಲ ಭಂಡಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು. ಭಂಡಾರಿಯವರ ಸ್ಥಾನ ಯಾರಿಗೂ ತುಂಬಲು ಸಾಧ್ಯವಿಲ್ಲ – ಶುಭದ ರಾವ್ಕಾರ್ಯಕ್ರಮ ಅಧ್ಯಕ್ಷತೆ

ಮಾಜಿ ಶಾಸಕ ದಿ. ಹೆಚ್. ಗೋಪಾಲ‌‌ ಭಂಡಾರಿಯವರ 7ನೇ ಪುಣ್ಯಸ್ಮರಣೆ Read More »

ತರಕಾರಿ ಬೆಲೆಯಲ್ಲಿ ತುಸು ಇಳಿಕೆ

ಕೋಳಿ ಮಾಂಸ ದರದಲ್ಲಿ ಏರಿಕೆ – ಮೀನಿನ ಬೆಲೆಯಲ್ಲಿ ಯಥಾಸ್ಥಿತಿ ಕಾರ್ಕಳ : ಕಳೆದ ವಾರಕ್ಕೆ ಹೋಲಿಸಿದರೆ ಹೆಚ್ಚಿನ ತರಕಾರಿ ಬೆಲೆಯಲ್ಲಿ ಯಥಾಸ್ಥಿಯಿದ್ದು, ಉಳಿದಂತೆ ನುಗ್ಗೆ, ಬೀನ್ಸ್‌, ಲಿಂಬೆ ಸೇರಿದಂತೆ ಕೆಲ ತರಕಾರಿ ಬೆಲೆಯಲ್ಲಿ ತುಸು ಇಳಿಕೆಯಾಗಿದೆ. ಇನ್ನು ಶುಂಠಿ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗುಳ್ಳ ಇಳುವರಿ ಕಡಿಮೆಯಾಗಿದೆ. ಮೀನು, ಮೊಟ್ಟೆ ಬೆಲೆಯಲ್ಲಿ ಯಥಾಸ್ಥಿತಿದ್ದು, ಕೋಳಿ ಮಾಂಸದಲ್ಲಿ ಏರಿಕೆಯಾಗಿದೆ. ತರಕಾರಿ ದರ ಕೆ.ಜಿ. ಗೆಕೊತ್ತಂಬರಿ ಸೊಪ್ಪು: -60-80 ರೂ., ಮುಳ್ಳುಸೌತೆ : 40-50ರೂ., ಶುಂಠಿ :

ತರಕಾರಿ ಬೆಲೆಯಲ್ಲಿ ತುಸು ಇಳಿಕೆ Read More »

ಸಿ.ಎ. ಫೌಂಡೇಶನ್ ಫಲಿತಾಂಶ – ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಇನ್ಟಿಟ್ಯೂಟ್‌ ಆಫ್‌ ಚಾರ್ಟಡ್‌ ಎಕೌಂಟೆಂಟ್ಸ್ ಆಫ್‌ ಇಂಡಿಯಾ ರಾಷ್ಟ್ರ ಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಶ್ರೀಕರ್ 400ರಲ್ಲಿ 316 ಅಂಕ ತೆಗೆಯುವ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. 1.ಶ್ರೀಕರ ಎಸ್‌. ಉಪಾಧ್ಯಾಯ (316 ಅಂಕ)2.ಸಕ್ಷಮ್‌ ಕದಂಬ (272 ಅಂಕ)3.ಚಾನ್ವಿ (261 ಅಂಕ)4.ಲತೇಶ್‌ ಕೆ. ಮೊಯ್ಲಿ (241

ಸಿ.ಎ. ಫೌಂಡೇಶನ್ ಫಲಿತಾಂಶ – ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ Read More »

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026

ಕ್ರೂಸ್, ಬೀಚ್ ಪ್ರವಾಸೋದ್ಯಮಕ್ಕೆ ವಿಶೇಷ ಆದ್ಯತೆ – ಕೆ.ಜೆ. ಜಾರ್ಜ್ ಬೆಂಗಳೂರು : ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ಯನ್ನು ರೂಪಿಸಲಾಗುತ್ತಿದೆ. ಈ ನೀತಿಯಲ್ಲಿ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಇಂಧನ

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 Read More »

ತಹಶೀಲ್ದಾರ್‌ ಪ್ರದೀಪ್‌ ಆರ್. ವರ್ಗಾವಣೆ

ಕಾರ್ಕಳ : ತಹಶೀಲ್ದಾರ್‌ ಪ್ರದೀಪ್‌ ಆರ್. ಉಡುಪಿ ತಾಲೂಕು ಕಚೇರಿ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ.ಮೂಲತ: ಚಿತ್ರದುರ್ಗದವರಾದ ಪ್ರದೀಪ್‌ ಅವರು 2024ರ ಅಕ್ಟೋಬರ್‌ನಲ್ಲಿ ಕಾರ್ಕಳ ತಾಲೂಕು ತಹಸೀಲ್ದಾರ್‌ ಆಗಿ ಅಧಿಕಾರ ಸ್ವೀಕರಿಸಿದ್ದು, ಅದಕ್ಕೂ ಮೊದಲು ಒಂದು ವರ್ಷಗಳ ಕಾಲ ಬೈಂದೂರು ತಾಲೂಕು ತಹಶೀಲ್ದಾರ್‌ ಆಗಿ ಕರ್ತವ್ಯ ಸಲ್ಲಿಸಿದ್ದರು. ಕಾರ್ಕಳಕ್ಕೆ ನೂತನ ತಹಸೀಲ್ದಾರ್ ಯಾರೆಂದು ಇನ್ನೂ ನೇಮಕವಾಗಿಲ್ಲ.

ತಹಶೀಲ್ದಾರ್‌ ಪ್ರದೀಪ್‌ ಆರ್. ವರ್ಗಾವಣೆ Read More »

error: Content is protected !!
Scroll to Top