ನಿಟ್ಟೆ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ – ಮಾದಕ ದ್ರವ್ಯ ಜಾಗೃತಿ ಅಭಿಯಾನ
ಕಾರ್ಕಳ : ಡಾ. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ ನಿಟ್ಟೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಇದರ ಸಂಯುಕ್ತ ಆಶ್ರಯದಲ್ಲಿ ಜು. 18ರಂದು ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ ಹಾಗೂ ಸಂಭ್ರಮ ಶನಿವಾರ (ಬ್ಯಾಗ್ ರಹಿತ ದಿನ) ಕಾರ್ಯಕ್ರಮ ನಡೆಯಿತು.ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ರಸ್ತೆ ಸಂಚಾರಿ […]
ನಿಟ್ಟೆ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ – ಮಾದಕ ದ್ರವ್ಯ ಜಾಗೃತಿ ಅಭಿಯಾನ Read More »










